Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕದಲ್ಲಿ ಬಿಜೆಪಿ ಅತಿದೊಡ್ಡ ಪಕ್ಷ; ಉತ್ತರದಿಂದ ದಕ್ಷಿಣ ಭಾರತಕ್ಕೆ ವಿಸ್ತರಣೆಯಾಗ್ತಿದೆ – ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕರ್ನಾಟಕದಲ್ಲಿ ಬಿಜೆಪಿ ಅತಿದೊಡ್ಡ ಪಕ್ಷ; ಉತ್ತರದಿಂದ ದಕ್ಷಿಣ ಭಾರತಕ್ಕೆ ವಿಸ್ತರಣೆಯಾಗ್ತಿದೆ – ಮೋದಿ

Latest

ಕರ್ನಾಟಕದಲ್ಲಿ ಬಿಜೆಪಿ ಅತಿದೊಡ್ಡ ಪಕ್ಷ; ಉತ್ತರದಿಂದ ದಕ್ಷಿಣ ಭಾರತಕ್ಕೆ ವಿಸ್ತರಣೆಯಾಗ್ತಿದೆ – ಮೋದಿ

Public TV
Last updated: March 28, 2023 10:43 pm
Public TV
Share
2 Min Read
narendra modi 6
SHARE

ನವದೆಹಲಿ: ಉತ್ತರದಿಂದ ದಕ್ಷಿಣ ಭಾರತಕ್ಕೆ ಬಿಜೆಪಿ ವಿಸ್ತರಣೆಯಾಗುತ್ತಿದೆ. ಕರ್ನಾಟಕದಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ನೂತನವಾಗಿ ನಿರ್ಮಿಸಿರುವ ಬಿಜೆಪಿ ಕೇಂದ್ರ ಕಚೇರಿಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ದೇಶದಲ್ಲಿ ಕುಟುಂಬ ನಡೆಸುತ್ತಿರುವ ರಾಜಕೀಯ ಪಕ್ಷಗಳ ನಡುವೆ ಬಿಜೆಪಿ ಈಗ ಪ್ಯಾನ್-ಇಂಡಿಯಾ ಪಕ್ಷವಾಗಿದೆ. ಬಿಜೆಪಿಯು ವಿಶ್ವದ ಅತಿದೊಡ್ಡ, ಅತ್ಯಂತ ಭವಿಷ್ಯದ ಪಕ್ಷವಾಗಿದೆ. ಅದರ ಏಕೈಕ ಗುರಿ ಆಧುನಿಕ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ಮಾಡುವುದು. ಯುಪಿಎ 2004-14ರ ಆಡಳಿತದಲ್ಲಿ ಪಿಎಂಎಲ್‌ಎ ಅಡಿಯಲ್ಲಿ 5,000 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿತ್ತು. ಬಿಜೆಪಿಯ 9 ವರ್ಷಗಳ ಸರ್ಕಾರದ ಅವಧಿಯಲ್ಲಿ 1.10 ಲಕ್ಷ ಕೋಟಿ ವಶಪಡಿಸಿಕೊಂಡಿದೆ. ಸುಳ್ಳು ಆರೋಪಗಳಿಂದ ಭ್ರಷ್ಟಾಚಾರದ ಮೇಲಿನ ನಮ್ಮ ಕಡಿವಾಣ ನಿಲ್ಲುವುದಿಲ್ಲ. ನಮ್ಮ ಕೆಲಸದಿಂದ ಕೆಲವರು ಕೋಪಗೊಂಡಿದ್ದಾರೆ ಎಂದು ವಿಪಕ್ಷಗಳಿಗೆ ಮೋದಿ ಟಾಂಗ್‌ ಕೊಟ್ಟರು.

modi BJP Central Office

ಬಿಜೆಪಿ ಇಂದು ಮೊದಲ ಸ್ಥಾನದಲ್ಲಿದೆ. ತೆಲಂಗಾಣದಲ್ಲಿ ಬಿಜೆಪಿಯೊಂದೇ ಭರವಸೆಯಾಗಿದೆ. ಆಂದ್ರಪ್ರದೇಶದದಲ್ಲಿ ಬಿಜೆಪಿ ಮೇಲೆ ವಿಶ್ವಾಸ ಹೆಚ್ಚುತಿದೆ. ತಮಿಳುನಾಡು, ಕೇರಳದಲ್ಲಿ ಪ್ರತಿ ಬೂತ್‌ನಲ್ಲಿ ಬಿಜೆಪಿ ಬಲಿಷ್ಠವಾಗುತ್ತಿದೆ. ಏಕ್ ಭಾರತ್ ಶ್ರೇಷ್ಠ ಭಾರತ್ ಪರಿಕಲ್ಪನೆ ನಮ್ಮನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲಿದೆ ಎಂದರು.

ನಮ್ಮಲ್ಲಿ ಸಾಂವಿಧಾನಿಕ ಸಂಸ್ಥೆಗಳ ಭದ್ರ ಬುನಾದಿ ಇದೆ. ಅದಕ್ಕಾಗಿಯೇ ಭಾರತವನ್ನು ತಡೆಯಲು, ಸಾಂವಿಧಾನಿಕ ಸಂಸ್ಥೆಗಳ ಮೇಲೆ ದಾಳಿ ಮಾಡಲಾಗುತ್ತಿದೆ. ಏಜೆನ್ಸಿಗಳು ಕ್ರಮ ಕೈಗೊಂಡಾಗ ದಾಳಿ ಮಾಡಲಾಗುತ್ತಿದೆ. ನ್ಯಾಯಾಲಯಗಳಲ್ಲಿ ಪ್ರಶ್ನೆಗಳನ್ನು ಎತ್ತಲಾಗುತ್ತಿದೆ. ಕೆಲವು ಪಕ್ಷಗಳು ‘ಭ್ರಷ್ಟಾಚಾರಿ ಬಚಾವೋ ಅಭಿಯಾನ’ ಆರಂಭಿಸಿವೆ ಎಂದು ಟೀಕಿಸಿದರು.

Delhi | PM Narendra Modi inaugurates the newly constructed BJP Central Office (Ext.) pic.twitter.com/cTxGgWoBgO

— ANI (@ANI) March 28, 2023

ಏಳು ದಶಕಗಳಲ್ಲಿ ಇದೇ ಮೊದಲ ಬಾರಿಗೆ ಭ್ರಷ್ಟರ ವಿರುದ್ಧ ಇಂತಹ ಕ್ರಮ ಕೈಗೊಳ್ಳಲಾಗುತ್ತಿದೆ. ನಾವು ಇಷ್ಟು ಮಾಡಿದರೆ, ಕೆಲವರು ಅಸಮಾಧಾನಗೊಳ್ಳುತ್ತಾರೆ ಮತ್ತು ಕೋಪಗೊಳ್ಳುತ್ತಾರೆ. ಆದರೆ ಅವರ ಸುಳ್ಳು ಆರೋಪಗಳಿಂದ ಭ್ರಷ್ಟಾಚಾರದ ವಿರುದ್ಧದ ಕ್ರಮ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ವಿಪಕ್ಷಗಳ ವಿರುದ್ಧ ಹರಿಹಾಯ್ದರು.

ಬಿಜೆಪಿ ಟಿವಿ ಅಥವಾ ಪತ್ರಿಕೆಗಳಿಂದ ಬಂದ ಪಕ್ಷವಲ್ಲ. ಇದು ಟ್ವಿಟ್ಟರ್ ಹ್ಯಾಂಡಲ್‌ಗಳು ಮತ್ತು ಯುಟ್ಯೂಬ್ ಚಾನೆಲ್‌ಗಳಿಂದಲೂ ಬಂದಿಲ್ಲ. ಬಿಜೆಪಿ ತನ್ನ ಕಾರ್ಯಕರ್ತರ ಶ್ರಮದ ಆಧಾರದ ಮೇಲೆ ಪ್ರಗತಿ ಸಾಧಿಸಿದೆ ಎಂದು ಹೇಳಿದರು.

2 ಲೋಕಸಭಾ ಸ್ಥಾನಗಳೊಂದಿಗೆ ಆರಂಭವಾದ ಪಯಣ ಈಗ 303 ಸ್ಥಾನಗಳಲ್ಲಿದೆ. ಪೂರ್ವದಿಂದ ಪಶ್ಚಿಮಕ್ಕೆ ಮತ್ತು ಉತ್ತರದಿಂದ ದಕ್ಷಿಣಕ್ಕೆ ಬಿಜೆಪಿ ಏಕೈಕ ಪ್ಯಾನ್ ಇಂಡಿಯಾ ಪಕ್ಷವಾಗಿದೆ. ಬಿಜೆಪಿ ಯುವಕರಿಗೆ ಪ್ರಗತಿಗೆ ಅವಕಾಶ ನೀಡಿದೆ. 1984ರಲ್ಲಿ ಆ ಕರಾಳ ಹಂತವನ್ನು ದೇಶ ಎಂದಿಗೂ ಮರೆಯಲು ಸಾಧ್ಯವಿಲ್ಲ. ಆ ಚುನಾವಣೆಗಳಲ್ಲಿ ಕಾಂಗ್ರೆಸ್‌ಗೆ ಐತಿಹಾಸಿಕ ಜನಾದೇಶ ಸಿಕ್ಕಿತು. ಅದು ಭಾವನಾತ್ಮಕವಾಗಿ ತುಂಬಿದ ವಾತಾವರಣವಾಗಿತ್ತು. ಆ ಅಲೆಯಲ್ಲಿ ನಾವು ಸಂಪೂರ್ಣವಾಗಿ ನಾಶವಾಗಿದ್ದೆವು. ಆದರೆ ನಾವು ಖಿನ್ನತೆಗೆ ಒಳಗಾಗಲಿಲ್ಲ, ಇತರರನ್ನು ದೂಷಿಸಲಿಲ್ಲ ಎಂದು ಪರೋಕ್ಷವಾಗಿ ಕಾಂಗ್ರೆಸ್ ಟಾಂಗ್‌ ಕೊಟ್ಟರು.

TAGGED:bjpBJP Central Officekarnatakanarendra modiNew Delhiಕರ್ನಾಟಕನರೇಂದ್ರ ಮೋದಿನವದೆಹಲಿಬಿಜೆಪಿಬಿಜೆಪಿ ಕಚೇರಿ
Share This Article
Facebook Whatsapp Whatsapp Telegram

Cinema news

ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post

You Might Also Like

Kim Jong Un
Latest

ಕಿಮ್‌ ಪರ 99.93% ಮತ ಬಿದ್ದರೂ 0.07% ಹೋಗಿದ್ದು ಯಾರಿಗೆ – ವಿಶ್ವಾದ್ಯಂತ ಭಾರೀ ಸದ್ದು ಮಾಡಿದ ಪ್ರಶ್ನೆಗೆ ಸಿಕ್ತು ಉತ್ತರ

Public TV
By Public TV
1 hour ago
CJ Roy 1 3
Bengaluru City

ಮುಕ್ತಾಯ ಹಂತಕ್ಕೆ ತಲುಪಿದ ರಾಯ್ ಆತ್ಮಹತ್ಯೆ ಕೇಸ್ ತನಿಖೆ – ಮುಂದಿನ ವಾರ ವರದಿ ಸಲ್ಲಿಕೆ

Public TV
By Public TV
2 hours ago
Bengaluru BMTC
Bengaluru City

ಕುಡಿದು ಬಿಎಂಟಿಸಿ ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜೊತೆ ಚಾಲಕನ ರಂಪಾಟ

Public TV
By Public TV
2 hours ago
Kalabairaveshwara Temple kalasa 1
Chikkamagaluru

ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ

Public TV
By Public TV
2 hours ago
atanu chakraborty hdfc bank
Latest

ಜಸ್ಟ್‌ ಒಂದು ರಾಜೀನಾಮೆಗೆ ಕರಗಿತು 1 ಲಕ್ಷ ಕೋಟಿ!

Public TV
By Public TV
2 hours ago
Yadagiri murder case
Crime

ಮಗನಿಂದ್ಲೇ ತಂದೆ ಹತ್ಯೆ ಕೇಸ್‌ಗೆ ಟ್ವಿಸ್ಟ್‌ – 75 ವಯಸ್ಸಾಗಿದ್ರೂ ಕಾಮದಾಟಕ್ಕೆ ಮಹಿಳೆಯರ ಜೊತೆ ಸಂಬಂಧ, ಐವರು ಅರೆಸ್ಟ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?