Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೆರಮನೆಗೆ ಬೆಂಕಿ ಬಿದ್ದಾಗ ಚಳಿ ಕಾಯಿಸಿಕೊಳ್ಳೋ ನಿಮ್ಮ ದುಷ್ಟಬುದ್ಧಿಗೆ ಧಿಕ್ಕಾರ: ಸಿದ್ದು ವಿರುದ್ಧ ಬಿಜೆಪಿ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನೆರಮನೆಗೆ ಬೆಂಕಿ ಬಿದ್ದಾಗ ಚಳಿ ಕಾಯಿಸಿಕೊಳ್ಳೋ ನಿಮ್ಮ ದುಷ್ಟಬುದ್ಧಿಗೆ ಧಿಕ್ಕಾರ: ಸಿದ್ದು ವಿರುದ್ಧ ಬಿಜೆಪಿ ಕಿಡಿ

Bengaluru City

ನೆರಮನೆಗೆ ಬೆಂಕಿ ಬಿದ್ದಾಗ ಚಳಿ ಕಾಯಿಸಿಕೊಳ್ಳೋ ನಿಮ್ಮ ದುಷ್ಟಬುದ್ಧಿಗೆ ಧಿಕ್ಕಾರ: ಸಿದ್ದು ವಿರುದ್ಧ ಬಿಜೆಪಿ ಕಿಡಿ

Public TV
Last updated: December 18, 2021 4:15 pm
Public TV
Share
3 Min Read
siddaramaiah 2
SHARE

ಬೆಳಗಾವಿ: ನೆರಮನೆಗೆ ಬೆಂಕಿ ಬಿದ್ದಾಗ ಚಳಿ ಕಾಯಿಸಿಕೊಳ್ಳಲು ಹೊರಟ ನಿಮ್ಮ ದುಷ್ಟಬುದ್ಧಿಗೆ ಧಿಕ್ಕಾರ ಎಂದು ಟ್ವೀಟ್ ಮಾಡುವ ಮೂಲಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಟ್ವೀಟ್ ಮಾಡಿದೆ.

ಬೆಳಗಾವಿಯಲ್ಲಿ ಪುಂಡರು ಶಾಂತಿ-ಸೌಹಾರ್ದತೆ‌ ಕದಡುವ ಪ್ರಯತ್ನ ನಡೆಸುತ್ತಿದ್ದಾರೆ.

ಎಲ್ಲರೂ ಸಂಯಮ ಹಾಗೂ ಶಾಂತಿ ಕಾಪಾಡುವುದಕ್ಕೆ ಆದ್ಯತೆ ‌ನೀಡುತ್ತಿದ್ದಾರೆ. ಆದರೆ @siddaramaiah ಮಾತ್ರ ಮೊಸರಿನಲ್ಲಿ ಕಲ್ಲು ಹುಡುಕುತ್ತಿದ್ದಾರೆ.

ಭಾಷಾಂಧರು ನಡೆಸಿದ ಕೃತ್ಯವನ್ನು ಕೋಮು ಸಂಘರ್ಷಕ್ಕೆ ಪರಿವರ್ತಿಸಲು ಸಿದ್ದರಾಮಯ್ಯ ಯತ್ನಿಸುತ್ತಿದ್ದಾರೆ. pic.twitter.com/4vblrotkbT

— BJP Karnataka (@BJP4Karnataka) December 18, 2021

ನಗರದಲ್ಲಿ ತಡರಾತ್ರಿ ಎಂಇಎಸ್ ಪುಂಡರು ಅಟ್ಟಹಾಸ ಮೆರೆದಿದ್ದು, ಜಿಲ್ಲೆಯಾದ್ಯಂತ ಹಿಂಸಾಚಾರ ಕೃತ್ಯ ಎಸಗಿದ್ದಾರೆ. ಸದ್ಯ ಕುಂದಾನಗರಿ ಬೆಳಗಾವಿಯಲ್ಲಿ ಬೂದಿ ಮುಚ್ಚಿದ ಕೆಂಡದಂತಹ ವಾತಾವರಣ ಸೃಷ್ಟಿಯಾಗಿದೆ.

ಇಂದು ಬೆಳ್ಳಗ್ಗೆ ಈ ಘಟನೆ ಸಂಬಂಧ ಸಿದ್ದರಾಮಯ್ಯ ಅವರು ತಮ್ಮ ಟ್ವಿಟ್ಟರ್‌ನಲ್ಲಿ, ಬೆಳಗಾವಿಯಲ್ಲಿರುವ ಕರ್ನಾಟಕದ ಅಭಿಮಾನ ಮೂರ್ತಿ ವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಕೆಡವಿ, ವಿರೂಪಗೊಳಿಸಿದ ಎಂಇಎಸ್ ಪುಂಡರ ಕಿಡಿಗೇಡಿ ಕೃತ್ಯ ಖಂಡನೀಯ. ಮುಖ್ಯಮಂತ್ರಿ ಅವರು ಈ ಗೂಂಡಾಗಳನ್ನು ತಕ್ಷಣ ಬಂಧಿಸಿ ಜೈಲಿಗಟ್ಟುವಂತೆ ಪೊಲೀಸರಿಗೆ ಆದೇಶ ನೀಡಬೇಕು.

ಬೆಳಗಾವಿಯಲ್ಲಿರುವ
ಕರ್ನಾಟಕದ
ಅಭಿಮಾನ ಮೂರ್ತಿ ವೀರ
ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಕೆಡವಿ,
ವಿರೂಪಗೊಳಿಸಿದ ಎಂಇಎಸ್ ಪುಂಡರ ಕಿಡಿಗೇಡಿ ಕೃತ್ಯ ಖಂಡನೀಯ.@CMofKarnataka ಅವರು
ಈ ಗೂಂಡಾಗಳನ್ನು ತಕ್ಷಣ ಬಂಧಿಸಿ ಜೈಲಿಗಟ್ಟುವಂತೆ
ಪೊಲೀಸರಿಗೆ‌ ಆದೇಶ ನೀಡಬೇಕು.
1/2#ಸಂಗೊಳ್ಳಿರಾಯಣ್ಣ pic.twitter.com/Dr5UdUwSbt

— Siddaramaiah (@siddaramaiah) December 18, 2021

ಮುಖ್ಯಮಂತ್ರಿ ಅವರೇ,ಇದಕ್ಕೆಲ್ಲ ಕ್ರಿಯೆಗೆ ಪ್ರತಿಕ್ರಿಯೆ ಎಂಬ ಮೊಂಡುವಾದ ಮಂಡಿಸಬೇಡಿ. ಕಾನೂನಿನ ಕ್ರಮ ಇಂತಹ ಪುಂಡರಿಗೆ ಕಠಿಣ ಸಂದೇಶವಾಗಲಿ. ಇದೇ ವೇಳೆ ಕನ್ನಡ ಬಂಧುಗಳು ಆವೇಶಕ್ಕೆ ಒಳಗಾಗದೆ, ಸಂಯಮದಿಂದ ಶಾಂತಿ-ಸೌಹಾರ್ದತೆ ಕಾಪಾಡಿಕೊಂಡು ಬರಬೇಕೆಂದು ಮನವಿ ಮಾಡುತ್ತೇನೆ ಎಂದು ಟ್ವೀಟ್ ಮಾಡಿದ್ದರು.

.@CMofKarnataka ಅವರೇ,
ಇದಕ್ಕೆಲ್ಲ
‘ಕ್ರಿಯೆಗೆ ಪ್ರತಿಕ್ರಿಯೆ’ ಎಂಬ ಮೊಂಡುವಾದ ಮಂಡಿಸಬೇಡಿ.
ಕಾನೂನಿನ ಕ್ರಮ ಇಂತಹ ಪುಂಡರಿಗೆ ಕಠಿಣ ಸಂದೇಶವಾಗಲಿ.

ಇದೇ ವೇಳೆ ಕನ್ನಡ ಬಂಧುಗಳು
ಆವೇಶಕ್ಕೆ ಒಳಗಾಗದೆ,‌‌‌ ಸಂಯಮದಿಂದ ಶಾಂತಿ-ಸೌಹಾರ್ದತೆ ಕಾಪಾಡಿಕೊಂಡು‌ ಬರಬೇಕೆಂದು‌
ಮನವಿ ಮಾಡುತ್ತೇನೆ.
2/2#ಸಂಗೊಳ್ಳಿರಾಯಣ್ಣ pic.twitter.com/UtmVyxZFlC

— Siddaramaiah (@siddaramaiah) December 18, 2021

ಇದೀಗ ಬಿಜೆಪಿ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ, ಬೆಳಗಾವಿಯಲ್ಲಿ ಪುಂಡರು ಶಾಂತಿ-ಸೌಹಾರ್ದತೆ ಕದಡುವ ಪ್ರಯತ್ನ ನಡೆಸುತ್ತಿದ್ದಾರೆ. ಎಲ್ಲರೂ ಸಂಯಮ ಹಾಗೂ ಶಾಂತಿ ಕಾಪಾಡುವುದಕ್ಕೆ ಆದ್ಯತೆ ನೀಡುತ್ತಿದ್ದಾರೆ. ಆದರೆ ಸಿದ್ದರಾಮಯ್ಯ ಮಾತ್ರ ಮೊಸರಿನಲ್ಲಿ ಕಲ್ಲು ಹುಡುಕುತ್ತಿದ್ದಾರೆ. ಇದನ್ನೂ ಓದಿ:  ರಾತ್ರಿ ಬಂದು ಮಸಿ ಹಚ್ಚೋ ಅಯೋಗ್ಯರಿಗೆ ಗೃಹ ಸಚಿವರು ಏನು ಮಾಡ್ಬೇಕು: ಯತ್ನಾಳ್

ಬೆಳಗಾವಿಯಲ್ಲಿ ಪುಂಡರು ಶಾಂತಿ-ಸೌಹಾರ್ದತೆ‌ ಕದಡುವ ಪ್ರಯತ್ನ ನಡೆಸುತ್ತಿದ್ದಾರೆ.

ಎಲ್ಲರೂ ಸಂಯಮ ಹಾಗೂ ಶಾಂತಿ ಕಾಪಾಡುವುದಕ್ಕೆ ಆದ್ಯತೆ ‌ನೀಡುತ್ತಿದ್ದಾರೆ. ಆದರೆ @siddaramaiah ಮಾತ್ರ ಮೊಸರಿನಲ್ಲಿ ಕಲ್ಲು ಹುಡುಕುತ್ತಿದ್ದಾರೆ.

ಭಾಷಾಂಧರು ನಡೆಸಿದ ಕೃತ್ಯವನ್ನು ಕೋಮು ಸಂಘರ್ಷಕ್ಕೆ ಪರಿವರ್ತಿಸಲು ಸಿದ್ದರಾಮಯ್ಯ ಯತ್ನಿಸುತ್ತಿದ್ದಾರೆ. pic.twitter.com/4vblrotkbT

— BJP Karnataka (@BJP4Karnataka) December 18, 2021

ಭಾಷಾಂಧರು ನಡೆಸಿದ ಕೃತ್ಯವನ್ನು ಕೋಮು ಸಂಘರ್ಷಕ್ಕೆ ಪರಿವರ್ತಿಸಲು ಸಿದ್ದರಾಮಯ್ಯ ಯತ್ನಿಸುತ್ತಿದ್ದಾರೆ. ಎಲ್ಲದರಲ್ಲೂ ರಾಜಕೀಯ ಹುಡುಕುವುದೇ ಸಿದ್ದರಾಮಯ್ಯ ಅವರ ಚಾಳಿ. ಎಲ್ಲದಕ್ಕೂ ಸಂದರ್ಭ, ಉಚಿತಾನುಚಿತ ಪ್ರಜ್ಞೆ ಎನ್ನುವುದಿರುತ್ತದೆ. ಬೆಳಗಾವಿಯಲ್ಲಿ ದುಷ್ಕರ್ಮಿಗಳು ನಡೆಸಿದ ಪುಂಡಾಟವನ್ನು ಕೋಮು ದ್ವೇಷಕ್ಕೆ ಪರಿವರ್ತಿಸುವ ಇರಾದೆ ಏಕೆ? ನೆರಮನೆಗೆ ಬೆಂಕಿ ಬಿದ್ದಾಗ ಚಳಿ ಕಾಯಿಸಿಕೊಳ್ಳಲು ಹೊರಟ ನಿಮ್ಮ ದುಷ್ಟಬುದ್ಧಿಗೆ ಧಿಕ್ಕಾರ ಎಂದು ಟ್ವೀಟ್ ಮಾಡಿದೆ. ಇದನ್ನೂ ಓದಿ: ಕರ್ನಾಟಕದ ಕಾರಿನ ಮೇಲೆ ಶಿವಸೇನೆ ಪುಂಡರಿಂದ ಕಲ್ಲು ತೂರಾಟ

ಎಲ್ಲದರಲ್ಲೂ ರಾಜಕೀಯ ಹುಡುಕುವುದೇ @siddaramaiah ಅವರ ಚಾಳಿ. ಎಲ್ಲದಕ್ಕೂ ಸಂದರ್ಭ, ಉಚಿತಾನುಚಿತ ಪ್ರಜ್ಞೆ ಎನ್ನುವುದಿರುತ್ತದೆ.

ಬೆಳಗಾವಿಯಲ್ಲಿ ದುಷ್ಕರ್ಮಿಗಳು ನಡೆಸಿದ ಪುಂಡಾಟವನ್ನು ಕೋಮು ದ್ವೇಷಕ್ಕೆ ಪರಿವರ್ತಿಸುವ ಇರಾದೆ ಏಕೆ?

ನೆರಮನೆಗೆ ಬೆಂಕಿ ಬಿದ್ದಾಗ ಚಳಿ ಕಾಯಿಸಿಕೊಳ್ಳಲು ಹೊರಟ ನಿಮ್ಮ ದುಷ್ಟಬುದ್ಧಿಗೆ ಧಿಕ್ಕಾರ.

— BJP Karnataka (@BJP4Karnataka) December 18, 2021

TAGGED:belagavibjpmessiddaramaiahtweetಎಂಇಎಸ್ಟ್ವೀಟ್ಬಿಜೆಪಿಬೆಳಗಾವಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Weather 1
Bagalkot

ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಮುನ್ಸೂಚನೆ – ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
By Public TV
13 minutes ago
NANDINI GHEE TIRUPATI LADDU
Bengaluru City

ತಿರುಪತಿಗೆ ಆರು ತಿಂಗಳವರೆಗೆ ಮಾಸಿಕ 2 ಲಕ್ಷ ಕೆಜಿ ನಂದಿನಿ ತುಪ್ಪ ಪೂರೈಕೆ: ಬಮುಲ್ ಅಧ್ಯಕ್ಷ ಡಿ.ಕೆ‌.ಸುರೇಶ್

Public TV
By Public TV
29 minutes ago
BMTC KSRTC
Bengaluru City

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ – 26 ತಿಂಗಳ ಹಿಂಬಾಕಿ ಪಾವತಿಗೆ ಅನುಮೋದನೆ

Public TV
By Public TV
50 minutes ago
Janivar Protest
Bengaluru City

ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣ – ಪ್ರತ್ಯೇಕ ಕಾನೂನು ರೂಪಿಸುವಂತೆ ಬ್ರಾಹ್ಮಣ ಮಹಾಸಭಾ ಆಗ್ರಹ

Public TV
By Public TV
51 minutes ago
UT Khader 2
Bengaluru City

ಶಾಸಕರ ಸದಸ್ಯತ್ವ ರದ್ದು ಮಾಡೋ ಅಧಿಕಾರ ಸ್ಪೀಕರ್‌ಗೆ ಇಲ್ಲ: ಯು.ಟಿ.ಖಾದರ್

Public TV
By Public TV
53 minutes ago
Hassan Accident
Crime

ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Public TV
By Public TV
59 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?