ಲಾರಿ, ಕಾರ್ ನಡುವೆ ಮುಖಾಮುಖಿ ಡಿಕ್ಕಿ – ಬಿಜೆಪಿ ಮುಖಂಡನಿಗೆ ಗಾಯ

Public TV
1 Min Read
VIJAYAPURA ACCIDENT

ವಿಜಯಪುರ: ಲಾರಿ (Lorry) ಹಾಗೂ ಕಾರ್ (Car) ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬಿಜೆಪಿ (BJP) ಮುಖಂಡರೊಬ್ಬರು ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಬೆನ್ನಿಹಳ್ಳದ ಬಳಿ ನಡೆದಿದೆ.

VIJAYAPURA ACCIDENT 1

ಲಾರಿ ಹಾಗೂ ಕಾರ್ ನಡುವೆ ಮೂಖಾಮುಖಿ ಡಿಕ್ಕಿಯಾದ ಪರಿಣಾಮ ಕಾರ್‌ನಲ್ಲಿದ್ದ ಬಿಜೆಪಿ ಮುಖಂಡ ಅಪ್ಪುಗೌಡ ಪಾಟೀಲ್ (Appugowda Patil Managuli) ಮನಗೂಳಿಗೆ ಗಾಯಗಳಾಗಿವೆ. ಗಾಯಾಳು ಅಪ್ಪುಗೌಡರನ್ನು ವಿಜಯಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ವ್ಯರ್ಥವಾಯ್ತು 10 ಕೋಟಿ ಕೋವಿಶೀಲ್ಡ್ ಡೋಸ್

ಅಪಘಾತಕ್ಕೆ ಕಾರಣ ತಿಳಿದು ಬಂದಿಲ್ಲ. ಕೊಲ್ಹಾರ ಪೊಲೀಸ್ (Police) ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ನಾನು ಬದುಕಲು ಅರ್ಹನಲ್ಲ- ಮಂಡ್ಯದ ರೇಪ್ ಆರೋಪಿಗೆ ಈಗ ಪಶ್ಚಾತ್ತಾಪ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *