Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಂದಾ ನಾಡಿಗೆ ಸಕ್ಕರೆ ನಾಡಿನ ನಾಯಕ ಬಂದಿದ್ದೇ ಅಪರಾಧ: ಡಿಕೆಶಿ ವಿರುದ್ಧ ಕೋಟ ಪರೋಕ್ಷ ವಾಗ್ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಕುಂದಾ ನಾಡಿಗೆ ಸಕ್ಕರೆ ನಾಡಿನ ನಾಯಕ ಬಂದಿದ್ದೇ ಅಪರಾಧ: ಡಿಕೆಶಿ ವಿರುದ್ಧ ಕೋಟ ಪರೋಕ್ಷ ವಾಗ್ದಾಳಿ

Belgaum

ಕುಂದಾ ನಾಡಿಗೆ ಸಕ್ಕರೆ ನಾಡಿನ ನಾಯಕ ಬಂದಿದ್ದೇ ಅಪರಾಧ: ಡಿಕೆಶಿ ವಿರುದ್ಧ ಕೋಟ ಪರೋಕ್ಷ ವಾಗ್ದಾಳಿ

Public TV
Last updated: December 5, 2018 4:31 pm
Public TV
Share
2 Min Read
DEEKESHI 1
SHARE

ಬೆಳಗಾವಿ: ಸರ್ಕಾರ ಅಭದ್ರವಾಗಿದೆ ಅನ್ನೋದಕ್ಕಿಂತ ಭದ್ರವಾಗಿದೆ ಅನ್ನೋದೆ ಹೆಚ್ಚಿಸಲಿ. ಸ್ವಾಭಾವಿಕವಾಗಿ ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸುವಂತಹ ಯಾವುದೇ ಪ್ರಕ್ರಿಯೆಗಳಲ್ಲಿ ಪಾಲ್ಗೊಂಡಿಲ್ಲ. ಪಾಲ್ಗೊಳ್ಳುವುದೂ ಇಲ್ಲ. ಆದ್ರೆ ಅಸ್ಥಿರಗೊಂಡಂತಹ ಸರ್ಕಾರವೊಂದು ತಾನಾಗಿಯೇ ಉರುಳಿ ಬಿದ್ರೆ ಅದಕ್ಕೆ ಬಿಜೆಪಿ ಜವಾಬ್ದಾರಿ ಅಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರ ಇಲ್ಲಿಯವರೆಗೆ ಭದ್ರವಾಗಿರಲಿಲ್ಲ. ಅಭದ್ರತೆಯಲ್ಲಿ ಇತ್ತು. ಅವರ ಆಂತರಿಕ ವಿವಾದಗಳು ಒಂದಷ್ಟು ಪರಾಕಷ್ಟೆಗೇರಿ, ಬಹುತೇಕವಾಗಿ ಸರ್ಕಾರ ತನ್ನ ಕುಸಿತವನ್ನು ಕಾಣಲು ಇಂದಿನ ಅಧಿವೇಶನದ ಸಂದರ್ಭದಲ್ಲಿ ದಟ್ಟವಾಗಿ ಕಂಡುಬಂತು ಅಂತ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ರಮೇಶ್ ಜಾರಕಿಹೊಳಿಯವರು ಮಾನಸಿಕವಾಗಿ ಸರ್ಕಾರದಿಂದ ದೂರ ಉಳಿದು ಬಹಳ ಸಮಯವಾಗಿದೆ. ಈ ವಿಚಾರ ಸಾಮಾನ್ಯವಾಗಿ ಇಡೀ ರಾಜ್ಯದ ಜನತೆಗೆ ಗೊತ್ತಾಗಿರೋ ವಿಚಾರವಾಗಿದೆ. ಆದ್ರೆ ಅಧಿಕೃತವಾಗಿ ಇನ್ನಷ್ಟೇ ಆಗಬೇಕಾಗಿದೆ. ಇದೇ ವೇಳೆ ಸಚಿವ ಡಿಕೆ ಶಿವಕುಮಾರ್ ಹಾಗೂ ರಮೇಶ್ ಜಾರಕಿಹೊಳಿ ನಡುವಿನ ಗಲಾಟೆ ಸರ್ಕಾರದ ಮೇಲೆ ಪರಿಣಾಮ ಬೀರುತ್ತದಾ ಎನ್ನುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಕುಂದಾ ನಾಡಿಗೆ ಸಕ್ಕರೆ ನಾಡಿನ ನಾಯಕ ಬಂದಿದ್ದೇ ಅಪರಾಧವಾಗಿದೆ. ಯಾಕಂದ್ರೆ ಇಲ್ಲಿ ಬಹಳ ವರ್ಷಗಳ ಕಾಲ ರಾಜಕಾರಣ ಮಾಡಿದವರ ಮೇಲೆ ಇದು ಪರಿಣಾಮ ಬೀರಿದೆ. ಈ ಕುರಿತು ರಮೇಶ್ ಜಾರಕಿಹೊಳಿ ಏನು ಹೇಳಿದ್ದಾರೆ ಅದಷ್ಟೇ ಮುಂದಿರುವಂತಹ ವಿಚಾರವಾಗಿದೆ. ಆದ್ರೆ ಈ ವಿಚಾರದಲ್ಲಿ ಬಿಜೆಪಿ ಸ್ಪಷ್ಟವಾದ ನಿಲುವನ್ನು ಹೊಂದಿದೆ ಅಂದ್ರು.

RAMESH JARAKIHOLI 1

ಇಂದಿನ ಸಂದಿಗ್ಧ ಸ್ಥಿತಿಯಲ್ಲಿ ಪಕ್ಷಕ್ಕೆ 10 ಮಂದಿ ಶಾಸಕರು ಬಂದ್ರೂ ಬೆಂಬಲ ಕೊಡುವುದಾಗಿ ಈಗಾಗಲೇ ರಾಜ್ಯಾಧ್ಯಕ್ಷರು ಹಾಗೂ ಬಿಜೆಪಿಯ ಎಲ್ಲಾ ನಾಯಕರು ಸ್ಪಷ್ಟವಾಗಿ ಹೇಳಿದ್ದೇವೆ. ಅಲ್ಲದೇ ಸರ್ಕಾರ ರಚನೆ ಮಾಡುತ್ತೇವೆ. ರಾಜ್ಯದ ಜನರ ಭಾವನೆ ಅವರು ಬಿಜೆಪಿಯೇ ಅಧಿಕಾರಕ್ಕೆ ಬರಬೇಕು ಅನ್ನೊದು ಇದೆ. ಇದೇ ಸಂದರ್ಭದಲ್ಲಿ ರಮೇಶ್ ಜಾರಕಿಹೊಳಿಯವರು ಬಿಜೆಪಿಯವರ ಸಂಪರ್ಕದಲ್ಲಿದ್ದಾರೆ ಅನ್ನೋ ಗುಮಾನಿಯ ಕುರಿತು ಮಾತನಾಡಿದ ಶ್ರೀನಿವಾಸ ಪೂಜಾರಿ, ಸ್ವಾಭಾವಿಕವಾಗಿ ಎಲ್ಲಿ ತೃಪ್ತಿಯಾಗುತ್ತದೋ ಆ ಕಡೆ ಅವರು ಗಮನವನ್ನು ಕೊಡುತ್ತಿದ್ದಾರೆ. ಹಾಗೆಯೇ ಅವರು ಪಕ್ಷಕ್ಕೆ ಬರಬೇಕು ಅನ್ನುವ ಆಸೆಯಿದೆ. ಅವರು ಬರುವ ನಿರೀಕ್ಷೆಯನ್ನು ಇಟ್ಟುಕೊಂಡಿದ್ದೇವೆ. ಒಟ್ಟಿನಲ್ಲಿ ರಮೇಶ್ ಜಾರಕಿಹೊಳಿಯವರು ಪಕ್ಷಕ್ಕೆ ಬಂದ್ರೆ ಸ್ವಾಗತಿಸುವುದಾಗಿ ಅವರು ತಿಳಿಸಿದ್ರು.

ಉತ್ತರ ಕನ್ನಡ ಶಾಶ್ವತವಾಗಿ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಇಲ್ಲಿಯ ಜನ ಜೀವನ, ಮೂಲಭೂತ ಸೌಕರ್ಯ, ನೀರಾವರಿ, ಆರೋಗ್ಯ ಹಾಗೂ ಶಿಕ್ಷಣದಲ್ಲಿ ಕನಿಷ್ಠ ಪ್ರಗತಿಯಲ್ಲಿದೆ ಅನ್ನುವ ಸದ್ಯದ ಅಂಕಿ-ಅಂಶ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಕಡೆ ವಿಶೇಷವಾದ ಗಮನಕೊಡಬೇಕು ಅನ್ನೋ ಒತ್ತಾಯವನ್ನು ನಾವು ಸದನದಲ್ಲಿ ಮಾಡಿದ್ದೇವೆ. ಬರೀ ಮಾತುಗಳಲ್ಲಿ ಹೇಳಿದ್ರೆ ಸಾಲದು. ಸರ್ಕಾರ ಈ ಬಗ್ಗೆ ದಟ್ಟವಾದ ನಿಲುವು ತೆಗೆದುಕೊಳ್ಳಬೇಕು. ಈ ಮೂಲಕ ಉತ್ತರ ಕರ್ನಾಟಕ ಅಭಿವೃದ್ಧಿಗೆ ಕೆಲಸ ಮಾಡಬೇಕು ಅಂದ್ರು.

BJP GOVT

ಒಟ್ಟಿನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಈ ಹಿಂದೆಯೂ ಬಡವರ ಪರ ಕೆಲಸ ಮಾಡಿದೆ. ಮುಂದೆಯೂ ಬಡವರ ಪರ ಕೆಲಸ ಮಾಡಲಿದೆ ಅಂತ ಅವರು ತಿಳಿಸಿದ್ರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:belagavibjpcongressDK Shivakumarkota srinivasa poojaryministerPublic TVಕಾಂಗ್ರೆಸ್ಕೋಟ ಶ್ರೀನಿವಾಸ ಪೂಜಾರಿಡಿಕೆ ಶಿವಕುಮಾರ್ಪಬ್ಲಿಕ್ ಟಿವಿಬಿಜೆಪಿಬೆಳಗಾವಿಸಚಿವ
Share This Article
Facebook Whatsapp Whatsapp Telegram

Cinema news

Dharmendra Mammootty Alka Yagnik
ಧರ್ಮೇಂದ್ರಗೆ ಪದ್ಮವಿಭೂಷಣ; ಮಮ್ಮುಟ್ಟಿ, ಅಲ್ಕಾ ಯಾಗ್ನಿಕ್‌ಗೆ ಪದ್ಮಭೂಷಣ ಪ್ರಶಸ್ತಿ
Cinema Latest Main Post National
Shivaraj Kumar
ಶಿವಣ್ಣನ ಮನ ಗೆದ್ದ ʻಲವ್ ಯೂ ಮುದ್ದುʼ ಜೋಡಿ – ಹ್ಯಾಟ್ರಿಕ್‌ ಹೀರೋ ಹೇಳಿದ್ದೇನು?
Cinema Latest Sandalwood Top Stories
Ghaarga Film
`ಘಾರ್ಗಾ’ ಚಿತ್ರದ ಟ್ರೈಲರ್ ರಿಲೀಸ್‌ – ಹಾರರ್, ಸಸ್ಪೆನ್ಸ್, ಥ್ರಿಲ್ಲರ್ ಕಂಡು ಸಿನಿಪ್ರಿಯರು ಫುಲ್‌ ಖುಷ್‌
Cinema Latest Sandalwood
Darshan 7
ದರ್ಶನ್ ಹೆಚ್ಚುವರಿ ಬ್ಲಾಂಕೆಟ್‌ ಸೌಲಭ್ಯಕ್ಕೆ ಕುತ್ತು – ಕಾರಾಗೃಹ ಡಿಜಿಪಿ ಹೊಸ ಆದೇಶ
Bengaluru City Cinema Latest Sandalwood

You Might Also Like

Republic Day Narendra Modi
Latest

ಈ ಹಬ್ಬ ನಿಮ್ಮೆಲ್ಲರ ಜೀವನದಲ್ಲಿ ಹೊಸ ಶಕ್ತಿ, ಉತ್ಸಾಹ ತುಂಬಲಿ – 77ನೇ ಗಣರಾಜ್ಯೋತ್ಸವಕ್ಕೆ ಮೋದಿ ಶುಭಾಶಯ

Public TV
By Public TV
4 minutes ago
Tumkur Accident
Crime

ತುಮಕೂರಿನಲ್ಲಿ ಭೀಕರ ಅಪಘಾತ – ಸ್ಥಳದಲ್ಲೇ ಮೂವರು ದುರ್ಮರಣ

Public TV
By Public TV
5 minutes ago
Parappana Agrahara
Bengaluru City

ಅಲೋಕ್‌ ಕುಮಾರ್ ಸ್ಟ್ರಿಕ್ಟ್ ಆಕ್ಷನ್‌ – ಪರಪ್ಪನ ಅಗ್ರಹಾರದಲ್ಲಿ ಅಕ್ರಮ ತಡೆಗೆ ಹಲವು ಕ್ರಮ!

Public TV
By Public TV
29 minutes ago
Explosives
Latest

ಗಣರಾಜ್ಯೋತ್ಸವದ ಹೊತ್ತಿನಲ್ಲೇ ರಾಜಸ್ಥಾನದಲ್ಲಿ 10 ಸಾವಿರ ಕೆಜಿ ಸ್ಫೋಟಕ, ಡಿಟೋನೇಟರ್‌ ಪತ್ತೆ; ಸುಲೇಮಾನ್‌ ಅರೆಸ್ಟ್‌

Public TV
By Public TV
45 minutes ago
Google
Latest

77ನೇ ಗಣರಾಜ್ಯೋತ್ಸವ ಸಂಭ್ರಮ – ಗೂಗಲ್ ಡೂಡಲ್‍ನಿಂದ ವಿಶೇಷ ಗೌರವ

Public TV
By Public TV
1 hour ago
gangavali bridge
Latest

ಗಂಗಾವಳಿ ಸೇತುವೆ ಮೇಲಿಲ್ಲ ಸರ್ಕಾರಿ ಬಸ್ ಸಂಚಾರದ ಭಾಗ್ಯ!

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?