Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಿಂದಾಲ್, ಐಎಂಎ ಪ್ರಕರಣದ ಕುರಿತು ಮಾಜಿ ಸಿಎಂ, ಸಿಎಂ ಸತ್ಯವನ್ನೇಕೆ ಹೇಳುತ್ತಿಲ್ಲ: ಈಶ್ವರಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಜಿಂದಾಲ್, ಐಎಂಎ ಪ್ರಕರಣದ ಕುರಿತು ಮಾಜಿ ಸಿಎಂ, ಸಿಎಂ ಸತ್ಯವನ್ನೇಕೆ ಹೇಳುತ್ತಿಲ್ಲ: ಈಶ್ವರಪ್ಪ

Bellary

ಜಿಂದಾಲ್, ಐಎಂಎ ಪ್ರಕರಣದ ಕುರಿತು ಮಾಜಿ ಸಿಎಂ, ಸಿಎಂ ಸತ್ಯವನ್ನೇಕೆ ಹೇಳುತ್ತಿಲ್ಲ: ಈಶ್ವರಪ್ಪ

Public TV
Last updated: June 16, 2019 1:40 pm
Public TV
Share
2 Min Read
ESHWARAPPA 2
SHARE

ಬಳ್ಳಾರಿ: ಜಿಂದಾಲ್ ಹಾಗೂ ಐಎಂಎ ಪ್ರಕರಣದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಿಎಂ ಯಾಕೆ ಬಾಯಿ ಬಿಡುತ್ತಿಲ್ಲ. ಸಿದ್ದರಾಮಯ್ಯ ಬೆಂಗಳೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ಮಾಡಿ, ಡ್ಯಾನ್ಸ್ ಮಾಡಿ, ತೊಡೆ ತಟ್ಟಿ ರಾಜ್ಯದ ಆಸ್ತಿ ಉಳಿಸೋರು ನಾವೇ ಎಂದರು. ಆದರೆ 3,667 ಎಕರೆ ಸರ್ಕಾರಿ ಭೂಮಿ ವಿಚಾರದಲ್ಲಿ ಯಾಕೆ ಬಾಯಿ ಮುಚ್ಚಿಕೊಂಡಿದ್ದಾರೆ. ಸತ್ಯ ಹೇಳೋಕೆ ಅವರಿಗೆ ಬಾಯಿ ಇಲ್ಲವೇ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಕಿಡಿ ಕಾರಿದ್ದಾರೆ.

SIDDARAMAIAH

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಎಂಎ ವಂಚನೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡದೇ ಹೋಗಬಹುದು. ಆದರೆ, ಜಿಂದಾಲ್‍ಗೆ ಭೂಮಿ ಪರಭಾರೆ ವಿಚಾರದಲ್ಲಿ ಹೋರಾಟ ಮುಂದುವರಿಸುತ್ತೇವೆ. ಹೋರಾಟ ಮಾಡದಿದ್ದರೆ ರಾಜ್ಯವನ್ನೇ ಮಾರುತ್ತಾರೆ. ನಾವು ಹೋರಾಟ ಪ್ರಾರಂಭಿಸಿದ ನಂತರವೇ ಉಪ ಸಮಿತಿ ರಚಿಸಿದ್ದಾರೆ. ಈ ಹಿಂದೆ ಜಾರ್ಜ್ ಸಹ ಜಿಂದಾಲ್‍ಗೆ ಭೂಮಿ ಪರಭಾರೆ ನೀಡುವ ಕುರಿತು ವಿರೋಧ ವ್ಯಕ್ತಪಡಿಸಿದ್ದರು. ಆದರೆ, ಈಗ ಏನು ತಪ್ಪಿದೆ ಎಂದು ಹೇಳುತ್ತಿದ್ದಾರೆ. ಯಾರು ಏನೇ ಹೇಳಲಿ ಯಾವುದೇ ಕಾರಣಕ್ಕೂ ಆಸ್ತಿ ಮಾರಾಟ ಮಾಡಲು ಬಿಡುವುದಿಲ್ಲ ಎಂದು ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

IMA copy

ಐಎಂಎ ಹಾಗೂ ಜಿಂದಾಲ್ ಭೂಮಿ ಪರಭಾರೆ ನೀಡುವ ಕುರಿತು ಸಿಬಿಐ ತನಿಖೆಗೆ ವಹಿಸಲಿ. ಈ ಕುರಿತು ಜಿಂದಾಲ್ ಪ್ರಕರಣ ಕೈ ಬಿಟ್ಟು, ಐಎಂಎ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಎಚ್.ಕೆ.ಪಾಟೀಲ್, ಎಸ್.ಆರ್, ಪಾಟೀಲ್, ಆನಂದ್‍ಸಿಂಗ್ ಸಹ ವಿರೋಧ ವ್ಯಕ್ತಪಡಿಸಿದ್ದಾರೆ. ರಾಜ್ಯದ ಸಂಪತ್ತು ಉಳಿಸಿಕೊಳ್ಳಲು ನಾವು ಮುಂದಾಗುತ್ತೇವೆ. ಸಿದ್ದರಾಮಯ್ಯ ಎರಡೂ ಪ್ರಕರಣಗಳ ಕುರಿತು ಬಾಯಿ ಬಿಡಬೇಕು. ಮುಖ್ಯಮಂತ್ರಿಗಳು ಈ ವಿಚಾರದಲ್ಲಿ ದಿಟ್ಟತನ ಪ್ರದರ್ಶಿಸಬೇಕು. ಭಾರೀ ಮಾತನಾಡುವ ಡಿ.ಕೆ.ಶಿವಕುಮಾರ್ ಈಗೇಕೆ ಮೌನ ವಹಿಸಿದ್ದಾರೆ ಎಂದು ಅವರು ಪ್ರಶ್ನಿಸಿದ್ದಾರೆ.

HDK 2

ಪ್ರಭಾವಿ ರಾಜಕಾರಣಿಗಳು ಭಾಗಿ:
ಜಿಂದಾಲ್‍ಗೆ ಭೂಮಿ ನೀಡುವ ವಿಚಾರದಲ್ಲಿ ಸರ್ಕಾರದ ಉನ್ನತ ಮಟ್ಟದ ರಾಜಕಾರಣಿಗಳು ಭಾಗಿಯಾಗಿದ್ದಾರೆ. ಕಾಂಗ್ರೆಸ್‍ನ ಕೆಲ ನಾಯಕರು ಜಿಂದಾಲ್‍ಗೆ ಭೂಮಿ ನೀಡಬಾರದು ಎಂದು ಹೇಳುತ್ತಿದ್ದಾರೆ. ಅಲ್ಲದೆ, ಐಎಂಎ ವಂಚನೆ ಪ್ರಕರಣದಲ್ಲಿ 600 ಕೋಟಿ ರೂ.ಗಳಷ್ಟು ಸಾಲವನ್ನು ಮನ್ಸೂರ್‍ಗೆ ಕೊಡಿಸಲು ಸಚಿವರು ಶಿಫಾರಸು ಮಾಡಿದ್ದಾರೆ. ಕಾಂಗ್ರೆಸ್‍ಗೆ ರಾಜ್ಯದ ಆಸ್ತಿ ಬಗ್ಗೆ ಕಾಳಜಿ ಇಲ್ಲ. ವಿವಿಧ ಕಾರ್ಯಕ್ರಮಗಳಲ್ಲಿ ವಂಚಕ ಮನ್ಸೂರ್ ಜೊತೆ ಜಮೀರ್, ರೋಷನ್ ಬೇಗ್, ಸಿಎಂ, ಸಿದ್ದರಾಮಯ್ಯ ಫೋಟೋಗಳು ಇದ್ದರೂ ಮಾತುಗಳನ್ನಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

Jindal

ಮುಖ್ಯಮಂತ್ರಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷರಿಗೆ ಈ ಮೊದಲೇ ಜಿಂದಾಲ್‍ಗೆ ಭೂಮಿ ನೀಡುವ ಕುರಿತು ತಿಳಿದಿತ್ತು. ಆದರೂ, ಎಚ್ಚೆತ್ತುಕೊಂಡಿಲ್ಲ. ಪ್ರಕರಣವನ್ನು ಸಿಬಿಐಗೆ ವಹಿಸದಿದ್ದಲ್ಲಿ, ಸಿದ್ದರಾಮಯ್ಯ ಸೇರಿದಂತೆ ವಿವಿಧ ನಾಯಕರು ಭಾಗಿಯಾಗಿದ್ದಾರೆ ಎಂದು ಜನ ಕೇಳುತ್ತಿದ್ದಾರೆ. ಜಿಂದಾಲ್‍ಗೆ ಭೂಮಿ ನೀಡುವ ವಿಚಾರದಲ್ಲಿ ಮರುಪರಿಶೀಲನೆ ನಾಟಕ ಸರಿಯಲ್ಲ. ಈ ಪ್ರಕರಣದಲ್ಲಿ ವಿವಿಧ ನಾಯಕರು ಸಾಕಷ್ಟು ಕಿಕ್ ಬ್ಯಾಕ್ ಪಡೆದಿದ್ದಾರೆ. ಸರ್ಕಾರ ತಿರ್ಮಾನಿಸಿದರೆ ಯಾವುದೇ ಒಪ್ಪಂದ ಅನೂರ್ಜಿತವಾಗುತ್ತದೆ. ಜಿಂದಾಲ್ ವಿಚಾರದಲ್ಲಿ ಭೂಮಿ ಉಚಿತ ಕೊಡಬೇಕು ಎಂದು ಸೋಮಶೇಖರ್ ರೆಡ್ಡಿ ಹೇಳಿದ್ದೂ ಕೂಡ ತಪ್ಪು. ನಮ್ಮ ಶಾಸಕರೇನು ಮೇಲಿಂದ ಉದುರಿಲ್ಲ. ಯಾರು ಈ ಕುರಿತು ಅಸಂಬದ್ಧ ಹೇಳಿಕೆ ನೀಡಿದರೂ ಅದು ತಪ್ಪು ಎಂದು ಹೇಳಿದ್ದಾರೆ. ಈ ಕುರಿತು ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟದಲ್ಲೂ ಹೋರಾಟ ನಡೆಸಲಾಗುವುದು ಎಂದು ಈಶ್ವರಪ್ಪ ಎಚ್ಚರಿಸಿದ್ದಾರೆ.

BJP

TAGGED:bellarybjpcmDK Shivakumarks eshwarappaPublic TVsiddaramaiahಕೆ.ಎಸ್.ಈಶ್ವರಪ್ಪಡಿಕೆ ಶಿವಕುಮಾರ್ಪಬ್ಲಿಕ್ ಟಿವಿಬಳ್ಳಾರಿಬಿಜೆಪಿಸಿಎಂಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Priyank kharge 1
Karnataka

AI Impact ಶೃಂಗಸಭೆಯಲ್ಲಿ ರಾಜ್ಯದ ಸಾಧನೆ ಪ್ರದರ್ಶನ – ಎಐ ಕ್ಷೇತ್ರ, ನವೋದ್ಯಮಗಳ ಮುಖ್ಯಸ್ಥರ ಜೊತೆ ಪ್ರಿಯಾಂಕ್ ಖರ್ಗೆ ಸಮಾಲೋಚನೆ

Public TV
By Public TV
11 minutes ago
India AI Impact Summit Guinness World Record
Latest

ಇಂಡಿಯಾ ಎಐ ಶೃಂಗದಲ್ಲಿ ಗಿನ್ನೆಸ್‌ ವರ್ಲ್ಡ್‌ ರೆಕಾರ್ಡ್‌ – ಜವಾಬ್ದಾರಿಯುತವಾಗಿ AI ಬಳಸುವ ಪ್ರತಿಜ್ಞೆ ಮಾಡಿದ 2.5 ಲಕ್ಷ ಜನರು

Public TV
By Public TV
32 minutes ago
Nelamangala Crime 1
Bengaluru Rural

ವೃದ್ಧೆಯ ಹತ್ಯೆಗೈದು ದರೋಡೆ – ಸಾಲ ತೀರಿಸೋಕೆ ಚಿನ್ನಾಭರಣ ಎಗರಿಸಿ ಪಕ್ಕದ ಮನೆಯವನಿಂದ್ಲೇ ಕೊಲೆ

Public TV
By Public TV
47 minutes ago
Anil Ambani
Court

ಅನುಮತಿ ಇಲ್ಲದೆ ಭಾರತ ತೊರೆಯುವುದಿಲ್ಲ – ಸುಪ್ರೀಂಗೆ ಅನಿಲ್ ಅಂಬಾನಿ ಮುಚ್ಚಳಿಕೆ

Public TV
By Public TV
48 minutes ago
majestic bus stand
Bengaluru City

ಸಾರಿಗೆ ಮುಷ್ಕರ ಎಫೆಕ್ಟ್; ಪ್ರಯಾಣಿಕರ ಸಂಖ್ಯೆ ಇಳಿಕೆ – ಬಸ್ ಸಂಚಾರ ಇದ್ರೂ ಪ್ರಯಾಣಿಕರಿಲ್ಲ

Public TV
By Public TV
50 minutes ago
Vijayapura Murder
Crime

ಪತ್ನಿ ಕೊಂದು ಮನೆಯಲ್ಲೇ ಹೂತಿದ್ದ ಕೇಸ್ – ಕೊಲೆ ಬಳಿಕ ನಾಪತ್ತೆಯಾಗಿರುವ ನಾಟಕವಾಡಿ ದೂರು ನೀಡಿದ್ದ ಹಂತಕ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?