Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಾಲ್ಮೀಕಿ ನಿಗಮದ ಹಗರಣ ಬಿಟ್ಟು ಸಿಎಂ ಬೇರೆ ವಿಷಯ ಮಾತಾಡುತ್ತಾರೆ, ಹಗರಣ ಮುಚ್ಚಿಹಾಕುವ ಪ್ರಯತ್ನ: ಆರ್.ಅಶೋಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಾಲ್ಮೀಕಿ ನಿಗಮದ ಹಗರಣ ಬಿಟ್ಟು ಸಿಎಂ ಬೇರೆ ವಿಷಯ ಮಾತಾಡುತ್ತಾರೆ, ಹಗರಣ ಮುಚ್ಚಿಹಾಕುವ ಪ್ರಯತ್ನ: ಆರ್.ಅಶೋಕ್

Bengaluru City

ವಾಲ್ಮೀಕಿ ನಿಗಮದ ಹಗರಣ ಬಿಟ್ಟು ಸಿಎಂ ಬೇರೆ ವಿಷಯ ಮಾತಾಡುತ್ತಾರೆ, ಹಗರಣ ಮುಚ್ಚಿಹಾಕುವ ಪ್ರಯತ್ನ: ಆರ್.ಅಶೋಕ್

Public TV
Last updated: July 20, 2024 4:01 pm
Public TV
Share
3 Min Read
ASHOK SIDDU
SHARE

– ಮುಖ್ಯಮಂತ್ರಿಯೇನು ಕತ್ತೆ ಕಾಯುತ್ತಿದ್ದರಾ ಎಂದು ವಿಪಕ್ಷ ನಾಯಕ ಪ್ರಶ್ನೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ (Valmiki Case) ಹಗರಣವನ್ನು ಅಧಿಕಾರಿಗಳ ಮೇಲೆ ಎತ್ತಿ ಹಾಕುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಅವರ 40 ವರ್ಷಗಳ ಶುದ್ಧ ಹಸ್ತದ ಮುಖವಾಡ ಕಳಚಿ ಬಿದ್ದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ (R.Ashok) ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಮುಚ್ಚಿಹಾಕುವ ಸ್ಪಷ್ಟ ತೀರ್ಮಾನವನ್ನು ಕಾಂಗ್ರೆಸ್‌ ಮಾಡಿದೆ. ಅದಕ್ಕೆ ಕ್ಲೀನ್‌ಚಿಟ್‌ ಕೊಟ್ಟುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah). ಎಲ್ಲ ತಪ್ಪನ್ನು ಅಧಿಕಾರಿಗಳ ಮೇಲೆ ಹಾಕಿದ್ದಾರೆ. ಎಲ್ಲ ಅಧಿಕಾರಿಗಳೇ ಮಾಡಿದ್ದರೆ, ಮುಖ್ಯಮಂತ್ರಿಯೇನು ಕತ್ತೆ ಕಾಯುತ್ತಿದ್ದರೇ? ಆ ಅಧಿಕಾರಿ ಹಿಂದೆಯೇ ತಪ್ಪು ಮಾಡಿದ್ದರೆ ಅದೇ ಹುದ್ದೆಯಲ್ಲಿ ಉಳಿಸಿಕೊಂಡಿದ್ದು ಏಕೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಶಿರೂರಿಗೆ ಹೆಚ್‍ಡಿಕೆ ಭೇಟಿ ವಿಚಾರ ಸುದ್ದಿಯಾಗದಂತೆ ಸರ್ಕಾರದಿಂದ ತಡೆ – ಜೆಡಿಎಸ್ ಆರೋಪ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಖವಾಡ ಕಳಚಿ ಬಿದ್ದಿದ್ದು, ಅವರೆಷ್ಟು ಶುದ್ಧ ಹಸ್ತರು ಎಂದು ಬಯಲಾಗಿದೆ. ರಾಜ್ಯದ ಜನರ ಹಣವನ್ನು ಕಳ್ಳ ಖಾತೆಯಲ್ಲಿ ಇಟ್ಟಿದ್ದು ರಾಜ್ಯ ಸರ್ಕಾರ. ಇದರಲ್ಲಿ ಕೇಂದ್ರ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಪಾತ್ರವೇ ಇಲ್ಲ. ಬ್ಯಾಂಕ್‌ ಅಧಿಕಾರಿಗಳು ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಿದರು. ಆದರೆ ಸರ್ಕಾರ ವಿಶೇಷ ತನಿಖಾ ದಳಕ್ಕೆ ನೀಡಿ ಮುಚ್ಚಿಹಾಕಿದ್ದಾರೆ ಎಂದರು.

ಸಿಎಂ ಸಿದ್ದರಾಮಯ್ಯ ಪುಟಗಟ್ಟಲೆ ಜಾಹೀರಾತು ನೀಡಿ ಸ್ಪಷ್ಟನೆ ಕೊಟ್ಟಿದ್ದಾರೆ. ಜೊತೆಗೆ, ಜಾತಿ ಬಗ್ಗೆ ಹೇಳಿದ್ದಾರೆ. ನಿರ್ದಿಷ್ಟ ಜಾತಿಯ ವಿರುದ್ಧ ಯಾವುದೇ ಆಪಾದನೆ ಮಾಡಬಾರದು ಎಂದು ಸಂವಿಧಾನದಲ್ಲೇ ತಿದ್ದುಪಡಿ ಮಾಡಲಿ. ಸಿಎಂ ಸಿದ್ದರಾಮಯ್ಯ ಬೆಚ್ಚಿ ಬಿದ್ದಿರುವುದರಿಂದ ಹೀಗೆ ಮಾತಾಡುತ್ತಿದ್ದಾರೆ. 40 ಕ್ಕೂ ಅಧಿಕ ದಾಖಲೆಗಳನ್ನು ನಾನು ಕೊಟ್ಟಿದ್ದು, ಈ ಬಗ್ಗೆ ಸಿಎಂ ಸ್ಪಷ್ಟೀಕರಣ ಕೊಡದೆ ಎಲ್ಲಕ್ಕೂ ಪದ್ಮನಾಭ ಕಾರಣ ಎಂದು ಹೇಳಿದ್ದಾರೆ ಎಂದರು.

Valmiki Scam Former Minister Nagendras aide questioned Ballari

ಸಚಿವರ ತಪ್ಪಿಲ್ಲ ಎಂದ ಮೇಲೆ ಬಿ.ನಾಗೇಂದ್ರ ರಾಜೀನಾಮೆ ಯಾಕೆ ಕೊಟ್ಟರು? ಹಾಗಾದರೆ ಸಿಎಂ ಅವರನ್ನು ಅರ್ಧ ದಾರಿಯಲ್ಲೇ ಕೈ ಬಿಟ್ಟಿದ್ದಾರೆ ಎಂದರ್ಥ. ಲೋಕಸಭೆ ಚುನಾವಣೆಗಾಗಿ ನಾಗೇಂದ್ರ ಹಾಗೂ ಬಸವನಗೌಡ ದದ್ದಲ್‌ ಶ್ರಮ ವಹಿಸಿ, ಕಾಂಗ್ರೆಸ್‌ ಪಕ್ಷಕ್ಕಾಗಿ ಹಣ ಸಂಗ್ರಹ ಮಾಡಿ ತೆಲಂಗಾಣಕ್ಕೆ ಕಳುಹಿಸಿದ್ದಾರೆ ಎಂದರು.

ತನಿಖೆ ಮಾಡಿ
ಬಿಜೆಪಿ ಸರ್ಕಾರದಲ್ಲಿ ಹಗರಣಗಳ ಸರಮಾಲೆ ಎಂದು ಆರೋಪ ಮಾಡಿ, ಅಧಿಕಾರಕ್ಕೆ ಬಂದು 15 ತಿಂಗಳಾದರೂ 40 ಪರ್ಸೆಂಟ್‌ ಆರೋಪದ ತನಿಖೆ ಇನ್ನೂ ಮುಗಿಸಿಲ್ಲ. ಹಿಂದಿನ ಸರ್ಕಾರ ಹಗರಣ ಮಾಡಿದ್ದರೆ, ಅದನ್ನು ತನಿಖೆ ಮಾಡಲು ಇಷ್ಟು ಸಮಯ ಬೇಕೆ ಎಂದು ಪ್ರಶ್ನೆ ಮಾಡಿದರು.

ಬಿಜೆಪಿಗೆ ಯಾವ ಒತ್ತಡವೂ ಇಲ್ಲ. ಆದರೆ ರಾಜ್ಯದ ಜನರ ಒತ್ತಡ ಮಾತ್ರ ಇದೆ. ಜನರಿಗಾಗಿ ಹಾಗೂ ದಲಿತರಿಗಾಗಿ ಈ ಮಟ್ಟಕ್ಕೆ ಹೋರಾಟ ಮಾಡುತ್ತಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು, ದಲಿತರ ಹಣ ವಾಪಸ್‌ ಸಿಗಬೇಕು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುವುದು ನಮ್ಮ ಪಕ್ಷದ ಉದ್ದೇಶ ಎಂದು ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಮಾಡಿರುವ ಆರೋಪದ 21 ಹಗರಣಗಳನ್ನು ನಾವೇ ತನಿಖೆ ಮಾಡುತ್ತೇವೆ. ಅವರು ಅಧಿಕಾರದಿಂದ‌ ಕೆಳಕ್ಕಿಳಿದು ನಮಗೆ ಅಧಿಕಾರ ನೀಡಲಿ ಎಂದು ಸವಾಲು ಹಾಕಿದರು.

ತಾರತಮ್ಯ
ಬ್ರ್ಯಾಂಡ್ ಬೆಂಗಳೂರು ಆಗಬೇಕೆಂದರೆ ಎಲ್ಲ ಕ್ಷೇತ್ರಗಳು ಅಭಿವೃದ್ಧಿಯಾಗಬೇಕು. ಬೆಂಗಳೂರಿನಲ್ಲಿ ಬಿಜೆಪಿ ಶಾಸಕರೇ ಹೆಚ್ಚಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಎಲ್ಲರ‌‌ ಬಳಿ ಚರ್ಚೆ ಮಾಡಿ ಅನುದಾನ ನೀಡಲಿ. ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ಸರ್ಕಾರ ಅನುದಾನ ನೀಡಿತ್ತು. ಅದೇ ರೀತಿ ಕಾಂಗ್ರೆಸ್ ಕೂಡ ನಡೆದುಕೊಳ್ಳಲಿ. ಈಗಾಗಲೇ‌ ನಗರದಲ್ಲಿ ಕಸದ ರಾಶಿ ಹೆಚ್ಚಿದ್ದು, ವಿಲೇವಾರಿ ಮಾಡಲು ಕೂಡಲೇ ಕ್ರಮ ವಹಿಸಲಿ ಎಂದು ಆಗ್ರಹಿಸಿದರು.

TAGGED:r ashoksiddarakaiahValmiki Caseಆರ್‌.ಅಶೋಕ್‌ವಾಲ್ಮೀಕಿ ಹಗರಣಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Basavaraj Bommai
Bengaluru City

ಬಡವರ ತಲೆ ಮೇಲೆ ಆರ್ಥಿಕ ಭಾರ ಹೇರಿದ ಶೂನ್ಯ ಸಾಧನೆ ಸಮಾವೇಶ: ಬಸವರಾಜ ಬೊಮ್ಮಾಯಿ

Public TV
By Public TV
10 minutes ago
kisan
Bengaluru City

ಕರ್ನಾಟಕದ 22,000ಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

Public TV
By Public TV
22 minutes ago
Siddaramaiah 1 3
Districts

ಜಿಎಸ್‌ಟಿ ತೆರಿಗೆ ಸಂಗ್ರಹದಲ್ಲೂ ರಾಜ್ಯ ದಾಖಲೆ ವೇಗದಲ್ಲಿ ಸಾಗುತ್ತಿದೆ: ಸಿಎಂ

Public TV
By Public TV
46 minutes ago
Priyank Kharge 1
Bengaluru City

ತಾಂತ್ರಿಕ ತೊಡಕುಗಳ ನಿವಾರಣೆ ಮೂಲಕ ಇ-ಸ್ವತ್ತು ವಿತರಣೆಗೆ ವೇಗ: ಸಚಿವ ಪ್ರಿಯಾಂಕ್ ಖರ್ಗೆ

Public TV
By Public TV
52 minutes ago
Rajnath Singh
Latest

ಈ ಬಾರಿಯ ಈಶ ಮಹಾಶಿವರಾತ್ರಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮುಖ್ಯ ಅತಿಥಿ

Public TV
By Public TV
2 hours ago
Chikkamagaluru Two Youths Drown In Bhadra River
Chikkamagaluru

ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?