Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯ ಗೋಮುಖ ವ್ಯಾಘ್ರ – ವಿಪಕ್ಷ ನಾಯಕ ಅಶೋಕ್‌ ಲೇವಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿದ್ದರಾಮಯ್ಯ ಗೋಮುಖ ವ್ಯಾಘ್ರ – ವಿಪಕ್ಷ ನಾಯಕ ಅಶೋಕ್‌ ಲೇವಡಿ

Bengaluru City

ಸಿದ್ದರಾಮಯ್ಯ ಗೋಮುಖ ವ್ಯಾಘ್ರ – ವಿಪಕ್ಷ ನಾಯಕ ಅಶೋಕ್‌ ಲೇವಡಿ

Public TV
Last updated: October 13, 2024 1:36 pm
Public TV
Share
4 Min Read
R Ashok
SHARE

ಬೆಂಗಳೂರು: ಮುಸ್ಲಿಂ ಭಯೋತ್ಪಾದಕರಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಂದು ರೀತಿ ಹಬ್ಬ. ಹಿಂದೆಯೂ ಅನೇಕ ಗಲಭೆ ಕೇಸ್ ವಾಪಸ್ ಪಡೆದು ಅಧಿಕಾರ ಕಳ್ಕೊಂಡ್ರು. ಈಗಲೂ ಹುಬ್ಬಳ್ಳಿ ಗಲಭೆ ಕೇಸ್ ಗಳನ್ನು ವಾಪಸ್ ಪಡೆದಿದ್ದಾರೆ. ಸಿದ್ದರಾಮಯ್ಯ ಗೋಮುಖ ವ್ಯಾಘ್ರ, ಈ ಥರಹದ ಬೆಳವಣಿಗೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತ ಆಗಲಿದೆ. ಕಾನೂನು ಸುವ್ಯವಸ್ಥೆ ಹದಗೆಡಲಿದೆ ಎಂದು ವಿಪಕ್ಷ ನಾಯಕ ಆರ್.‌ ಅಶೋಕ್‌ ಲೇವಡಿ ಮಾಡಿದ್ದಾರೆ.

ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಸರ್ಕಾರದಿಂದ ವಾಪಸ್‌ ಪಡೆದಿರುವ ಬಗ್ಗೆ ಸಿಎಂ ಹೇಳಿಕೆಯನ್ನು ಬಿಜೆಪಿ ಖಂಡಿಸಿದೆ. ಈ ಸಂಬಂಧ ವಿಪಕ್ಷ ನಾಯಕ ಆರ್.‌ ಅಶೋಕ್‌ ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಇದನ್ನೂ ಓದಿ: ವಿವಾದದ ಬಳಿಕ ಸಿದ್ದಾರ್ಥ ವಿಹಾರ್ ಟ್ರಸ್ಟ್‌ಗೆ ನೀಡಿದ್ದ ಸಿಎ ನಿವೇಶನ ವಾಪಸ್ ನೀಡಿದ ಖರ್ಗೆ ಕುಟುಂಬ

ಮುಸ್ಲಿಂ ಭಯೋತ್ಪಾದಕರಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಂದು ರೀತಿ ಹಬ್ಬ. ಹಿಂದೆಯೂ ಅನೇಕ ಗಲಭೆ ಕೇಸ್ ವಾಪಸ್ ಪಡೆದು ಅಧಿಕಾರ ಕಳ್ಕೊಂಡ್ರು. ಈಗಲೂ ಹುಬ್ಬಳ್ಳಿ ಗಲಭೆ ಕೇಸ್ ಗಳನ್ನು ವಾಪಸ್ ಪಡೆದಿದ್ದಾರೆ. ಸರ್ಕಾರದ ಈ ನಡೆ ಪೊಲೀಸರ ಸ್ಥೈರ್ಯ ಕುಂದಿಸುವ ಕೆಲಸ. ಪೊಲೀಸರಿಗೇ ಈಗ ಅನಿಸಿಬಿಟ್ಟಿದೆ, ಈ ಸಮುದಾಯದವರ ಮೇಲೆ ದೂರು ದಾಖಲಿಸಬಾರದು ಅಂತ. ಸರ್ಕಾರ ಮತಾಂಧ ಶಕ್ತಿಗಳಿಗೆ ಪ್ರಚೋದನೆ ಕೊಡ್ತಿದೆ. ಇದರ ಬಗ್ಗೆ ಬಿಜೆಪಿಯಿಂದ ಹೋರಾಟ ನಡೆಸುವ ಬಗ್ಗೆ ಚರ್ಚೆ ಮಾಡ್ತೇವೆ. ಈಗಾಗಲೇ ರಾಜ್ಯದಲ್ಲಿ ಪಾಕ್, ಬಾಂಗ್ಲಾದಿಂದ ಅಕ್ರಮವಾಗಿ ಬಂದಿರುವವರನ್ನು ಬಂಧಿಸಿದ್ದಾರೆ. ಇವರ ಮೇಲಿನ ಕೇಸ್‌ಗಳನ್ನೂ ವಾಪಸ್ ಪಡೆದುಕೊಳ್ಳಿ. ಸಿದ್ದರಾಮಯ್ಯ ಗೋಮುಖ ವ್ಯಾಘ್ರ, ಈ ಥರಹದ ಬೆಳವಣಿಗೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತ ಆಗಲಿದೆ. ಕಾನೂನು ಸುವ್ಯವಸ್ಥೆ ಹದಗೆಡಲಿದೆ ಎಂದು ಲೇವಡಿ ಮಾಡಿದ್ದಾರೆ.

ಇನ್ನೂ ತೆರಿಗೆ ಪಾಲಿನಲ್ಲಿ ತಾರತಮ್ಯ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿ, ಇದುವರೆಗೆ ಕೇಂದ್ರದಿಂದ ಕೊಟ್ಟ ಹಣವನ್ನು ಈ ಸರ್ಕಾರ ಲೂಟಿ ಹೊಡೆದಿದೆ. ಮುಡಾ, ವಾಲ್ಮೀಕಿ ನಿಗಮದ ಹಣ ಲೂಟಿ ಹೊಡೆಯಲಾಗಿದೆ. ಕೇಂದ್ರದಿಂದ ತಾರತಮ್ಯ ಆಗಿಲ್ಲ, ಈ ಹಿಂದೆಯೇ ನಾವು ಅಂಕಿಅಂಶ ಬಿಡುಗಡೆ ಮಾಡಿದ್ದೇವೆ. ಮನಮೋಹನ್ ಸಿಂಗ್ ಕಾಲದಲ್ಲಿ ಎಷ್ಟು ಬರ್ತಿತ್ತು? ಮೋದಿ ಕಾಲದಲ್ಲಿ ಎಷ್ಟು ಬಂದಿದೆ ನೋಡಲಿ. ಮೆಟ್ರೋ, ಹೈವೇ, ರೈಲು, ಬೆಂಗಳೂರು ಅಭಿವೃದ್ಧಿಗೆ ಇತ್ಯಾದಿಗಳಿಗೆ ಎಷ್ಟು ಬಂದಿದೆ ಹೇಳಿ? ಮೆಟ್ರೋಗೆ ಎಷ್ಟು ಬಂದಿದೆ ಅಂತ ಸಿದ್ದರಾಮಯ್ಯ ಹೇಳೋದೇ ಇಲ್ಲ. ಬಂದ ಹಣ ಎಲ್ಲ ಲೂಟಿ ಹೊಡೀತಾರೆ. ಜಲಜೀವನ್ ಮಿಷನ್‌ಗೆ ಎಷ್ಟು ಬಂದಿದೆ, ಲೆಕ್ಕ ಕೊಡಿ. ಎಲ್ಲ ಲೆಕ್ಕ ಕೊಡಿ, ಜನ ತೀರ್ಮಾನ ಮಾಡ್ತಾರೆ ಎಂದು ಹಿಗ್ಗಾಮುಗ್ಗಾ ಜಾಡಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಉಗ್ರಗಾಮಿ ಪಕ್ಷ ಎಂಬ ತಂದೆ ಮಾತು ಸಮರ್ಥನೆ ಮಾಡಿಕೊಂಡ ಪುತ್ರ ಪ್ರಿಯಾಂಕ್ ಖರ್ಗೆ

ಮುಡಾ, ವಾಲ್ಮೀಕಿ ಹಗರಣಗಳನ್ನು ಡೈವರ್ಟ್ ಮಾಡಲು ಈಥರ ಆರೋಪ ಮಾಡ್ತಿದ್ದಾರೆ. ಜಿಎಸ್‌ಟಿ ಸಭೆಗೆ ಹೋದಾಗ ಏನ್ ಕಡಲೆ ಕಾಯಿ ತಿಂತೀರಾ? ರಾಜ್ಯದಿಂದ ಆಯ್ಕೆಯಾದ ಕಾಂಗ್ರೆಸ್ ಸಂಸದರು, ಖರ್ಗೆಯವರು ಇದುವರೆಗೆ ಸಂಸತ್, ರಾಜ್ಯಸಭೆಯಲ್ಲಿ ಇದರ ಬಗ್ಗೆ ಯಾಕೆ ಮಾತಾಡಿಲ್ಲ? ವೋಟ್ ಪಾಲಿಟಿಕಗ್ಸ್‌ಗಾಗಿ ಇಲ್ಲಿ ಮಾತಾಡ್ತೀರ, ಅಲ್ಲೂ ಮಾತಾಡಿ, ಯಾಕೆ ಅಲ್ಲಿ ಬಾಯಿ ಬಿಡಲ್ಲ? ನಿಮ್ಮ ಲೂಟಿತನ ಜನಕ್ಕೆ ಗೊತ್ತಾಗಿ ಹೋಗಿದೆ ಎಂದು ಕಾಂಗ್ರೆಸ್ ವಿರುದ್ಧ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಎಂಪಿಗಳಿಗೆ ಮೋದಿ, ಅಮಿತ್ ಶಾ ಕಂಡ್ರೆ ಭಯ: ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಕೇಂದ್ರ ತೆರಿಗೆ ಪಾಲಿನಲ್ಲಿ ತಾರತಮ್ಯ ಮಾಡ್ತಿದೆ ಅಂತಾರಲ್ಲ, ಇಲ್ಲಿ ರಾಜ್ಯದಲ್ಲಿ ಎಲ್ಲ ಕ್ಷೇತ್ರಗಳಿಗೂ ಸಮನಾದ ಅನುದಾನ ಕೊಡ್ತಿದ್ದಾರಾ? ನೀವು ಇಲ್ಲಿ ತಾರತಮ್ಯ ಮಾಡಿ, ಕೇಂದ್ರದಲ್ಲಿ ತಾರತಮ್ಯ ಆಗಿದೆ ಅನ್ನೋದು ಎಷ್ಟು ಸರಿ? ಕರ್ನಾಕದಲ್ಲಿ ನೀವು ಅನುದಾನ ತಾರತಮ್ಯ ಮಾಡಿಲ್ಲ ಅಂದ್ರೆ ನಾವು ಕೇಳ್ತೀವಿ. ಮೊದಲು ನೀವು ಇಲ್ಲಿ ತಾರತಮ್ಯ ಸರಿಪಡಿಸಿ. ಉತ್ತರದ ರಾಜ್ಯಗಳಿಗೆ ಹೆಚ್ಚು ಅನುದಾನವನ್ನು ಜನಸಂಖ್ಯೆಗೆ ಅನುಗುಣವಾಗಿ ಕೇಂದ್ರ ಸರ್ಕಾರ ಹಂಚಿಕೆ ಮಾಡುತ್ತಿದೆ. ಈ ನೀತಿಯನ್ನು ಮಾಡಿದವರು ಮನಮೋಹನಗ್ ಸಿಂಗ್ ಅವರೇ, ಸಿಂಗ್ ಅವರು ಮಾಡಿರುವ ನೀತಿಯನ್ವಯವೇ ರಾಜ್ಯಗಳಿಗೆ ತೆರಿಗೆ ಪಾಲು ಬರ್ತಿದೆ. ಇಲ್ಲೂ ಎಲ್ಲಾ ಕ್ಷೇತ್ರಗಳು, ಜಿಲ್ಲೆಗಳಿಗೆ ತಾರತಮ್ಯ ಮಾಡ್ತಿಲ್ಲ ಅಂತ ತೋರಿಸಿ. ನಿಮ್ಮನೆ ದೋಸೆಯೇ ತೂತು, ಕೇಂದ್ರದ ದೋಸೆ ಬಗ್ಗೆ ಮಾತಾಡುವ ಹಕ್ಕಿಲ್ಲ ನಿಮಗೆ ಎಂದು ಲೇವಡಿ ಮಾಡಿದ್ದಾರೆ.

ಇದೇ ವೇಳೆ ಸ್ವಪಕ್ಷದ ವಿರುದ್ದವೇ ಕಾಂಗ್ರೆಸ್ ಶಾಸಕ ರಾಜುಕಾಗೆ ಅಸಮಧಾನ ವಿಚಾರಕ್ಕೆ ಪ್ರತಿಕ್ರಿಯಿಸಿದ ಅಶೋಕ್‌, ಕಾಂಗ್ರೆಸ್ ಶಾಸಕರಿಗೆ ಅರ್ಜಿ ಕೊಟ್ಟು ಕೊಟ್ಟು ಸಾಕಾಗಿದೆ. ರಾಜು ಕಾಗೆ ಹೇಳಿದಂತೆ ಕಾಂಗ್ರೆಸ್ ಶಾಸಕರಿಗೆ ಆತ್ಮಹತ್ಯೆಯೊಂದೇ ದಾರಿ. ಕಾಂಗ್ರೆಸ್ ಶಾಸಕರ ಪಾಡೇ ಹೀಗಾದರೆ ವಿಪಕ್ಷ ಶಾಸಕರ ಗತಿ ಏನು..? ನಮಗಂತೂ ಒಂದು ನಯಾಪೈಸೆ ಅನುದಾನ ಕೊಟ್ಟಿಲ್ಲ. ನಾವು ಪ್ರಶ್ನೆ ಮಾಡಿದ್ರೆ ಗ್ಯಾರಂಟಿ ಕೊಟ್ಟಿಲ್ವೇನ್ರಿ ಅಂತಾರೆ. ಫ್ರೀ ಗ್ಯಾರಂಟಿ ತಗೊಂಡು ರಸ್ತೆ, ಸ್ಕೂಲ್ ಮಾಡೋಕಾಗುತ್ತಾ..? ಕಾಂಗ್ರೆಸ್‌ನಲ್ಲಿ ಮಂತ್ರಿಗಳು ಗೌರವ ಕಳೆದುಕೊಂಡಿದ್ದಾರೆ. ಡಿಕೆಶಿ ಅವ್ರು ಹೇಳ್ತಾರೆ, ಗ್ಯಾರಂಟಿ ಹಣದಿಂದ ಫ್ರಿಡ್ಜ್ ತಗೊಂಡ್ರು ಅಂತ ಏನ್ ಚಂದ್ರ ಲೋಕದಿಂದ ಇಂಪೋರ್ಟ್ ಮಾಡಿರೋ ವಸ್ತುನಾ ಅದು? ಇವ್ರು ಗ್ಯಾರಂಟಿ ಕೊಡೋದಕ್ಕೆ ಮೊದಲಿನಿಂದಲೂ ಜನರ ಬಳಿ ಫ್ರಿಡ್ಜ್, ಟಿವಿ ಇತ್ತು ಎಂದು ಕುಟುಕಿದ್ದಾರೆ.

TAGGED:bjpcongressHubballi Riots CaseR. Ashokasiddaramaiahಆರ್. ಅಶೋಕ್‍ಕಾಂಗ್ರೆಸ್ಬಿಜೆಪಿಸಿದ್ದರಾಮಯ್ಯಹುಬ್ಬಳ್ಳಿ ಗಲಭೆ ಕೇಸ್
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Leander Paes joins BJP
Latest

ಟೆನಿಸ್ ದಂತಕಥೆ ಲಿಯಾಂಡರ್ ಪೇಸ್ ಬಿಜೆಪಿ ಸೇರ್ಪಡೆ

Public TV
By Public TV
7 minutes ago
Bidar Youth Farmer Death
Bidar

ಬೀದರ್‌ನಲ್ಲಿ ಸಿಡಿಲು ಬಡಿದು ಯುವರೈತ ಸ್ಥಳದಲ್ಲೇ ಸಾವು

Public TV
By Public TV
29 minutes ago
CRIME
Bengaluru City

ಉತ್ತರ ಪ್ರದೇಶದಲ್ಲಿ ಪೂಜಾರಿ, ಬೆಂಗಳೂರಲ್ಲಿ ಪೆಡ್ಲರ್ – ಹೆರಾಯಿನ್‌ ಸಪ್ಲೈ ಮಾಡುತ್ತಿದ್ದ ಇಬ್ಬರ ಬಂಧನ

Public TV
By Public TV
33 minutes ago
LPG 2
Bellary

ದುಪ್ಪಟ್ಟು ದರಕ್ಕೆ ಸಿಲಿಂಡರ್‌ ಮಾರುತ್ತಿದ್ದ ಅಡ್ಡೆ ಮೇಲೆ ಪೊಲೀಸರಿಂದ ದಾಳಿ – 9 ಸಿಲಿಂಡರ್‌ ಜಪ್ತಿ

Public TV
By Public TV
40 minutes ago
Tiger
Districts

ಮಾಲ್ತಾರೆ ಅರಣ್ಯ ಮಾರ್ಗದಲ್ಲಿ ಹುಲಿ ದರ್ಶನ – ಪ್ರವಾಸಿಗರು ಫುಲ್‌ ಖುಷ್‌

Public TV
By Public TV
55 minutes ago
Mojtaba Khamenei
Latest

ಯುದ್ಧ ಶುರುವಾದಾಗಿನಿಂದ ಮಾತುಕತೆ ನಡೆದಿಲ್ಲ, ಪಾಕ್‌ ಮಧ್ಯಸ್ಥಿಕೆಯಲ್ಲಿ ಅಮೆರಿಕದ ಮನವಿಯಷ್ಟೇ ಬಂದಿದೆ: ಇರಾನ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?