Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಳೆದ ವರ್ಷ 3 ರೂ. ಈಗ 2 ರೂ. ಏರಿಕೆ – ರಾಜ್ಯ ಸರ್ಕಾರದ ವಿರುದ್ಧ ಕೇಸರಿ ಕಲಿಗಳು ಕೆಂಡಾಮಂಡಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಳೆದ ವರ್ಷ 3 ರೂ. ಈಗ 2 ರೂ. ಏರಿಕೆ – ರಾಜ್ಯ ಸರ್ಕಾರದ ವಿರುದ್ಧ ಕೇಸರಿ ಕಲಿಗಳು ಕೆಂಡಾಮಂಡಲ

Bengaluru City

ಕಳೆದ ವರ್ಷ 3 ರೂ. ಈಗ 2 ರೂ. ಏರಿಕೆ – ರಾಜ್ಯ ಸರ್ಕಾರದ ವಿರುದ್ಧ ಕೇಸರಿ ಕಲಿಗಳು ಕೆಂಡಾಮಂಡಲ

Public TV
Last updated: June 25, 2024 3:24 pm
Public TV
Share
3 Min Read
Vijayendra
SHARE

– ಜನರ ಮನೆಯಲ್ಲಿ ಕ್ಷೀರ ಉಕ್ಕೋದನ್ನ ಕ್ಷೀಣಿಸಲು ಹಾಲು ದರ ಉಕ್ಕಿಸಿದೆ – ವಿಜಯೇಂದ್ರ

ಬೆಂಗಳೂರು: ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು (KMF) ನಂದಿನಿ ಹಾಲಿನ ದರ ಹೆಚ್ಚಿಸಿದ್ದು, ಗ್ರಾಹಕರಿಗೆ ಶಾಕ್ ನೀಡಿದೆ. ಪ್ರತಿ ಲೀಟರ್ ಪ್ಯಾಕೆಟ್ ಹಾಲಿನ ದರವನ್ನು 2.10 ರೂ. ನಷ್ಟು ಹೆಚ್ಚಿಸಿದೆ (Nandini Milk Price Hike). ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು (BJP Leaders) ಮುಗಿಬಿದ್ದಿದ್ದಾರೆ. ತುರ್ತು ಪರಿಸ್ಥಿತಿಯ ಸುವರ್ಣ ಮಹೋತ್ಸವದ ಸಂದರ್ಭದಲ್ಲಿ ಕಾಂಗ್ರೆಸ್‌ ಸರ್ಕಾರ ಜನರಿಗೆ ಬೆಲೆ ಏರಿಕೆ ಕೊಡುಗೆ ನೀಡಿದ್ದು, ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ ಎಂದು ತಮ್ಮ ಸೋಷಿಯಲ್‌ ಮೀಡಿಯಾ X ಖಾತೆಗಳಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ಬಿ.ವೈ ವಿಜಯೇಂದ್ರ (BY Vijayendra)
ಬೆಲೆ ಏರಿಸುವುದರಲ್ಲಿ ನಿಸ್ಸೀಮತನಕ್ಕೆ ಹೆಸರಾಗುತ್ತಿರುವ ಕರ್ನಾಟಕ ಕಾಂಗ್ರೆಸ್‌ ಸರ್ಕಾರ (Congress GovernMent) ಜನ ಸಾಮಾನ್ಯ ಮನೆಯಲ್ಲಿ ಕ್ಷೀರ ಉಕ್ಕುವುದನ್ನು ಕ್ಷೀಣಿಸಲು ಹಾಲು ದರವನ್ನು ಉಕ್ಕಿಸಲು ಮುಂದಾಗಿದೆ. ಇತ್ತ ಬಡವರಿಗೂ ಉಪಕಾರಿಯಾಗಲ್ಲಿಲ್ಲ, ಹೈನುಗಾರಿಕೆ ಹಾಗೂ ಪಶುಸಂಗೋಪನೆ ಅವಲಂಬಿಸಿರುವ ರೈತರ ಬದುಕೂ ಹಸನಾಗಿಸಲಿಲ್ಲ, ಇದೀಗ ನಂದಿನಿ ಹಾಲಿನ ದರ ಹೆಚ್ಚಿಸಿ ಸದ್ಯ ಲೀಟರ್ ಹಾಲಿಗೆ ಇರುವ 42 ರೂಪಾಯಿ ದರವನ್ನು 2 ರೂ 10 ಪೈಸೆ ಹೆಚ್ಚಳ ಮಾಡಲಾಗಿದೆ. ಈ ರಾಜ್ಯದ ಜನರ ಬದುಕಿನೊಂದಿಗೆ ಚೆಲ್ಲಾಟವಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಕಳೆದು ಕೊಂಡಿದೆ. ಈ ಜನವಿರೋಧಿ ಸರ್ಕಾರ ಕೆಳಗಿಳಿಸುವವರೆಗೂ ಬಿಜೆಪಿಯ ಜನಪರ ಹೋರಾಟ ನಿರಂತರ ಸಾಗಲಿದೆ.

Vijayendra 1

ಆರ್‌. ಅಶೋಕ್‌ (R Ashoka)
ತುರ್ತು ಪರಿಸ್ಥಿತಿ ಹೇರಿಕೆಯ ವಾರ್ಷಿಕೋತ್ಸವ ಸಂಭ್ರಮಿಸಲು ಕರ್ನಾಟಕ ಕಾಂಗ್ರೆಸ್‌ ಸರ್ಕಾರ ನಂದಿನಿ ಹಾಲಿನ ದರವನ್ನ ಲೀಟರ್‌ಗೆ ಎರಡು ರೂಪಾಯಿ ಹೆಚ್ಚಳ ಮಾಡಿ ವಿಕೃತ ಸಂತೋಷ ಅನುಭವಿಸುತ್ತಿದೆ. ಸಿಎಂ ಸಿದ್ದರಾಮಯ್ಯನವರೇ, ತಾವು ಅಧಿಕಾರಕ್ಕೆ ಬಂದ ಮೇಲೆ ಕೇವಲ 13 ತಿಂಗಳಿನಲ್ಲಿ ಹಾಲಿನ ದರವನ್ನ ಎರಡು ಬಾರಿ ಹೆಚ್ಚಿಸಿದ್ದೀರಿ. ಕಳೆದ ವರ್ಷ ಆಗಸ್ಟ್ ನಲ್ಲಿ 3 ರೂ. ಹೆಚ್ಚಳವಾಗಿದ್ದ ಹಾಲಿನ ಬೆಲೆ ಈಗ ಮತ್ತೊಮ್ಮೆ 2 ರೂಪಾಯಿ ಹೆಚ್ಚಾಗಿದೆ.

R Ashoka 1

ರಾಜ್ಯದ ಬಡವರು, ಮಾಧ್ಯಮ ವರ್ಗದ ಜನ ಈಗಾಗಲೇ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಗಗನಕ್ಕೇರಿರುವ ತರಕಾರಿ ಬೆಲೆಗಳಿಂದ ಕಂಗಾಲಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಹಾಲಿನ ದರ ಏರಿಸಿ ಮತ್ತೊಮ್ಮೆ ಬಡವರ ಗಾಯದ ಮೇಲೆ ಬರೆ ಎಳೆದಿದ್ದೀರಿ. ನಿಮಗೆ ಬಡವರು, ಮಧ್ಯಮ ವರ್ಗದ ಜನರ ಮೇಲೆ ಕಿಂಚಿತ್ತಾದರೂ ಕನಿಕರ ಇದ್ದರೆ, ಈ ಕೂಡಲೇ ಹಾಲಿನ ದರ ಏರಿಕೆ ಆದೇಶವನ್ನು ಹಿಂಪಡೆಯಿರಿ.

ಬಿಜೆಪಿ ಕರ್ನಾಟಕ (BJP Karnataka):
ಹಾಲು ಉತ್ಪಾದಕರಿಗೆ ಹಾಲಾಹಲ ನೀಡಿದ್ದ ಕರ್ನಾಟಕ ಕಾಂಗ್ರೆಸ್‌ ಸರ್ಕಾರ ಈಗ ಗ್ರಾಹಕರಿಗೆ ಅಕ್ಷರಶಃ ಬೆಲೆಯೇರಿಕೆಯ ವಿಷವುಣಿಸುತ್ತಿದೆ. ಹಾಲು ಉತ್ಪಾದಕರಿಗೆ ಸಬ್ಸಿಡಿ ನೀಡದೇ ಭಂಡತನ ತೋರಿದ ಕಾಂಗ್ರೆಸ್‌ ಸರ್ಕಾರ, ಇದೀಗ ಏಕಾಏಕಿ ಹಾಲಿನ ದರವನ್ನು ಪ್ರತಿ ಲೀ.ಗೆ 2.10 ಏರಿಸಿ ಗಾಯದ ಮೇಲೆ ಬರೆ ಎಳೆಯುತ್ತಿದೆ. ಬೆಲೆ ಏರಿಸುವುದರಲ್ಲಿ ನಿಸ್ಸೀಮತನಕ್ಕೆ ಹೆಸರಾಗುತ್ತಿರುವ ಸರ್ಕಾರ ಜನ ಸಾಮಾನ್ಯ ಮನೆಯಲ್ಲಿ ಕ್ಷೀರ ಉಕ್ಕುವುದನ್ನು ಕ್ಷೀಣಿಸಲು ಹಾಲು ದರವನ್ನು ಉಕ್ಕಿಸಲು ಮುಂದಾಗಿದೆ.

ಇತ್ತ ಬಡವರಿಗೂ ಉಪಕಾರಿಯಾಗಲ್ಲಿಲ್ಲ, ಹೈನುಗಾರಿಕೆ ಹಾಗೂ ಪಶುಸಂಗೋಪನೆ ಅವಲಂಬಿಸಿರುವ ರೈತರ ಬದುಕೂ ಹಸನಾಗಿಸಲಿಲ್ಲ, ಇದೀಗ ನಂದಿನಿ ಹಾಲಿನ ದರ ಹೆಚ್ಚಿಸಿ ಸದ್ಯ ಲೀಟರ್ ಹಾಲಿಗೆ ಇರುವ 42 ರೂಪಾಯಿ ದರವನ್ನು 2.10 ರೂ. ಪೈಸೆ ಹೆಚ್ಚಳ ಮಾಡಲಾಗಿದೆ. ಈ ರಾಜ್ಯದ ಜನರ ಬದುಕಿನೊಂದಿಗೆ ಚೆಲ್ಲಾಟವಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಕಳೆದು ಕೊಂಡಿದೆ. ಈ ಜನವಿರೋಧಿ ಸರ್ಕಾರ ಕೆಳಗಿಳಿಸುವವರೆಗೂ ಬಿಜೆಪಿಯ ಜನಪರ ಹೋರಾಟ ನಿರಂತರ ಸಾಗಲಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ದಿನಕ್ಕೊಂದು ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಕಳೆದ ವಾರವಷ್ಟೇ ಪೆಟ್ರೋಲ್, ಡೀಸೈಲ್ ಉತ್ಪನ್ನಗಳ ಸೆಸ್ ಹೆಚ್ಚಳ ಮಾಡಿದ್ದ ರಾಜ್ಯ ಸರ್ಕಾರ ಈಗ ಹಾಲಿನ ಬೆಲೆ ಏರಿಕೆ ಮಾಡಿದೆ. pic.twitter.com/hDsHMEA7xI

— Sunil Kumar Karkala (@karkalasunil) June 25, 2024

ಸುನಿಲ್‌ ಕುಮಾರ್‌ (Sunil Kumar):
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ದಿನಕ್ಕೊಂದು ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಕಳೆದ ವಾರವಷ್ಟೇ ಪೆಟ್ರೋಲ್, ಡೀಸೈಲ್ ಉತ್ಪನ್ನಗಳ ಸೆಸ್ ಹೆಚ್ಚಳ ಮಾಡಿದ್ದ ರಾಜ್ಯ ಸರ್ಕಾರ ಈಗ ಹಾಲಿನ ಬೆಲೆ ಏರಿಕೆ ಮಾಡಿದೆ.

ಜೆಡಿಎಸ್‌:
ತುರ್ತು ಪರಿಸ್ಥಿತಿಯ ಸುವರ್ಣ ಮಹೋತ್ಸವದ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಜನರಿಗೆ ಬಂಪರ್ ಕೊಡುಗೆ ಕೊಟ್ಟಿದೆ. ಈ ದರ ಏರಿಕೆ ಲಾಭ ಹಾಲು ಉತ್ಪಾದಕರಿಗೆ ಸಿಗಲಿದೆಯೋ ಅಥವಾ ಕೆಎಂಎಫ್ ಜೋಳಿಗೆ ಹೋಗಲಿದೆಯೋ? ಗ್ಯಾರಂಟಿಯೇ ಬೆಲೆ ಏರಿಕೆಗೆ ಮೂಲ.

TAGGED:BY VijayendrakmfNandini Milk PriceR. Ashokaಆರ್. ಅಶೋಕ್‍ಕೆಎಂಎಫ್ನಂದಿನಿ ಹಾಲಿನ ದರಬಿ.ವೈ.ವಿಜಯೇಂದ್ರ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

HC MAHADEVAPPA
Bengaluru City

ರಾಜ್ಯದಲ್ಲಿ ಮುಂದೆ ದಲಿತ ನಾಯಕರೇ ಸಿಎಂ ಆಗಬೇಕು – ಹೈಕಮಾಂಡ್‌ಗೆ ಸಚಿವ ಮಹದೇವಪ್ಪ ಒತ್ತಾಯ

Public TV
By Public TV
12 minutes ago
2 Terrorists Killed In Major Op In JKs Kishtwar 2 AK 47 Rifles Recovered
Crime

ಕಾಶ್ಮೀರದಲ್ಲಿ ಉಗ್ರರು ಅಡಗಿದ್ದ ಮನೆಯನ್ನೇ ಸ್ಫೋಟಿಸಿದ ಸೇನೆ – ಮೋಸ್ಟ್‌ ವಾಂಟೆಡ್‌ ಸೈಫುಲ್ಲ ಸೇರಿ ಇಬ್ಬರು ಮಟಾಷ್‌

Public TV
By Public TV
18 minutes ago
Priyank Kharge 1
Bengaluru City

ಸರ್ಕಾರದ ವಿರುದ್ಧ ಮಾತನಾಡೋ ಬಿಜೆಪಿ ನಾಯಕರು ಲಮಾಣಿ ಲಂಚ ಕೇಸಲ್ಲಿ ಏನು ಹೇಳ್ತಾರೆ: ಪ್ರಿಯಾಂಕ್‌ ಖರ್ಗೆ ಟಾಂಗ್‌

Public TV
By Public TV
28 minutes ago
You are already naked then why did you feel the need to take off your clothes PM Modi Slams Congress Shirtless Protest
Latest

ಈಗಾಗಲೇ ದೇಶದ ಮುಂದೆ ಬೆತ್ತಲಾಗಿರುವ ನೀವು ಬಟ್ಟೆ ಬಿಚ್ಚಿದ್ದು ಯಾಕೆ: ಕಾಂಗ್ರೆಸ್‌ಗೆ ತಿವಿದ ಮೋದಿ

Public TV
By Public TV
47 minutes ago
DK Shivakumar 1 1
Bengaluru City

ಏಪ್ರಿಲ್ ಅಂತ್ಯಕ್ಕೆ ಬೆಂಗಳೂರಿನ ಎಲ್ಲಾ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಡಿಸಿಎಂ ಸೂಚನೆ

Public TV
By Public TV
48 minutes ago
Jodhpur Sisters
Crime

ಮದುವೆಗೂ ಮುನ್ನಾ ದಿನ ಅಕ್ಕ-ತಂಗಿ ಆತ್ಮಹತ್ಯೆ

Public TV
By Public TV
53 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?