Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ನಿಮ್ದು ದುರ್ಯೋಧನನ ರೀತಿ ಕೆಟ್ಟ ಹಠ: ಸಿದ್ದು, ಡಿಕೆಶಿಗೆ ಅಶೋಕ್ ಗುದ್ದು

Public TV
Last updated: January 13, 2022 7:43 am
Public TV
Share
4 Min Read
R ASHOK
SHARE

ಬೆಂಗಳೂರು: ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರೇ, ನಿಮ್ಮದು ಮಹಾಭಾರತದ ದುರ್ಯೋಧನನ ರೀತಿಯ ಕೆಟ್ಟ ಹಠ. ಇದರಿಂದ ಯಾರಿಗೂ ಒಳ್ಳೆಯದಾಗುವುದಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಕಿಡಿಕಾರಿದ್ದಾರೆ.

SIDDU DKSHI

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್. ಕಂದಾಯ ಸಚಿವ ಆರ್. ಅಶೋಕ್ ಸೇರಿದಂತೆ ಬಿಜೆಪಿಯ ಹಲವಾರು ನಾಯಕರು ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದಾರೆ.

ಕರ್ನಾಟಕದ ನೆಲ, ಜಲ ಹಾಗೂ ಜನರ ಬಗ್ಗೆ ಯಾವಾಗಲೂ ಕೂಡ ಎಲ್ಲ ರಾಜಕೀಯ ಪಕ್ಷಗಳು ಒಂದಾಗಿ ಕೆಲಸ ಮಾಡಿದ್ದಾವೆ.
ಮೇಕೆದಾಟು ವಿಚಾರದಲ್ಲಿ ಕೂಡಾ ಎಲ್ಲ ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆಯನ್ನು ಸಾಕಾರಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ.
1/3

— Basavaraj S Bommai (@BSBommai) January 12, 2022

ಬೊಮ್ಮಾಯಿ ಅವರು ತಮ್ಮ ಟ್ವಿಟ್ಟರ್‌ನಲ್ಲಿ, ಕರ್ನಾಟಕದ ನೆಲ, ಜಲ ಹಾಗೂ ಜನರ ಬಗ್ಗೆ ಯಾವಾಗಲೂ ಕೂಡ ಎಲ್ಲ ರಾಜಕೀಯ ಪಕ್ಷಗಳು ಒಂದಾಗಿ ಕೆಲಸ ಮಾಡಿದ್ದಾವೆ. ಮೇಕೆದಾಟು ವಿಚಾರದಲ್ಲಿ ಕೂಡಾ ಎಲ್ಲ ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆಯನ್ನು ಸಾಕಾರಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಇದನ್ನೂ ಓದಿ: ಪಾದಯಾತ್ರೆ ತಡೆಯಲು ಯಾರಿಗೆ ಕಾಯುತ್ತಿದ್ದೀರಿ – ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ

ಈಗ ಕೋವಿಡ್ ಮಹಾಮಾರಿ ಮೂರನೆಯ ಅಲೆಯು ಕರ್ನಾಟಕ ರಾಜ್ಯಕ್ಕೆ ಹಾಗೂ ವಿಶೇಷವಾಗಿ ಬೆಂಗಳೂರಿಗೆ ಆವರಿಸಿಕೊಂಡಿದೆ. ಈ ಸಂದರ್ಭದಲ್ಲಿ ಕರ್ನಾಟಕ ಮತ್ತು ಬೆಂಗಳೂರು ಜನರ ಆರೋಗ್ಯ ಕಾಪಾಡುವುದು ನಮ್ಮೆಲ್ಲರ ಪ್ರಥಮ ಕರ್ತವ್ಯ ಆಗಿದೆ.
ಹೀಗಾಗಿ ಈ ಕರ್ತವ್ಯವನ್ನು ನಿರ್ವಹಿಸಲು ಬದ್ಧತೆ ತೋರಿಸಬೇಕಾಗಿದೆ.
2/3

— Basavaraj S Bommai (@BSBommai) January 12, 2022

ಈಗ ಕೋವಿಡ್ ಮಹಾಮಾರಿ ಮೂರನೆಯ ಅಲೆಯು ಕರ್ನಾಟಕ ರಾಜ್ಯಕ್ಕೆ ಹಾಗೂ ವಿಶೇಷವಾಗಿ ಬೆಂಗಳೂರಿಗೆ ಆವರಿಸಿಕೊಂಡಿದೆ. ಈ ಸಂದರ್ಭದಲ್ಲಿ ಕರ್ನಾಟಕ ಮತ್ತು ಬೆಂಗಳೂರು ಜನರ ಆರೋಗ್ಯ ಕಾಪಾಡುವುದು ನಮ್ಮೆಲ್ಲರ ಪ್ರಥಮ ಕರ್ತವ್ಯ ಆಗಿದೆ. ಹೀಗಾಗಿ ಈ ಕರ್ತವ್ಯವನ್ನು ನಿರ್ವಹಿಸಲು ಬದ್ಧತೆ ತೋರಿಸಬೇಕಾಗಿದೆ. ಕೋವಿಡ್ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸುವ ಕಾನೂನನ್ನು ಉಲ್ಲಂಘನೆ ಮಾಡದೇ ಎಲ್ಲರ ಸಹಕಾರವನ್ನು ಬಯಸುತ್ತೇನೆ. ಈ ಸಾಂಕ್ರಾಮಿಕ ರೋಗವನ್ನು ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ನಿಯಂತ್ರಿಸಲು ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳಲು ಸರಕಾರ ತೀರ್ಮಾನಿಸಿದೆ ಎಂದು ಬರೆದುಕೊಂಡಿದ್ದಾರೆ.

ಕೋವಿಡ್ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸುವ ಕಾನೂನನ್ನು ಉಲ್ಲಂಘನೆ ಮಾಡದೇ ಎಲ್ಲರ ಸಹಕಾರವನ್ನು ಬಯಸುತ್ತೇನೆ.
ಈ ಸಾಂಕ್ರಾಮಿಕ ರೋಗವನ್ನು ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ನಿಯಂತ್ರಿಸಲು ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳಲು ಸರಕಾರ ತೀರ್ಮಾನಿಸಿದೆ.
3/3

— Basavaraj S Bommai (@BSBommai) January 12, 2022

ಆರ್. ಅಶೋಕ್ ಅವರು, ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರೇ, ನಿಮ್ಮದು ಮಹಾಭಾರತದ ದುರ್ಯೋಧನನ ರೀತಿಯ ಕೆಟ್ಟ ಹಠ. ಇದರಿಂದ ಯಾರಿಗೂ ಒಳ್ಳೆಯದಾಗುವುದಿಲ್ಲ. ದುರ್ಯೋಧನನಿಗೆ ಆದಂತೆ, ನೀವೂ, ನಿಮ್ಮ ಕಾಂಗ್ರೆಸ್ ಪಕ್ಷ ನಿರ್ನಾಮವಾಗುತ್ತದೆ. ನಮಗೆ ವಿರೋಧ ಪಕ್ಷವೂ ಇರುವುದಿಲ್ಲ. ದಯವಿಟ್ಟು ಹಠ ಬಿಡಿ ಎಂದಿದ್ದಾರೆ. ಇದನ್ನೂ ಓದಿ: ಸರ್ಕಾರ ಯಾವುದೇ ಆದೇಶ ನೀಡಲಿ ಪಾದಯಾತ್ರೆ ನಿಲ್ಲಲ್ಲ: ಡಿ.ಕೆ ಸುರೇಶ್

ಮಾನ್ಯ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರೇ, ನಿಮ್ಮದು ಮಹಾಭಾರತದ ದುರ್ಯೋಧನನ ರೀತಿಯ ಕೆಟ್ಟ ಹಠ. ಇದರಿಂದ ಯಾರಿಗೂ ಒಳ್ಳೆಯದಾಗುವದಿಲ್ಲ. ದುರ್ಯೋಧನನಿಗೆ ಆದಂತೆ, ನೀವೂ, ನಿಮ್ಮ ಕಾಂಗ್ರೆಸ್ ಪಕ್ಷ ನಿರ್ನಾಮವಾಗುತ್ತದೆ. ನಮಗೆ ವಿರೋಧ ಪಕ್ಷವೂ ಇರುವುದಿಲ್ಲ. ದಯವಿಟ್ಟು ಹಠ ಬಿಡಿ.@KPCCPresident @siddaramaiah @DKShivakumar

— R. Ashoka (ಆರ್. ಅಶೋಕ) (@RAshokaBJP) January 12, 2022

ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರೇ, ಹಠ ಪ್ರತಿಯೊಬ್ಬರಿಗೂ ಬೇಕು. ಆದರೆ ನಿಮ್ಮದು ಮಹಾಭಾರತದ ದುರ್ಯೋಧನನ ರೀತಿಯ ಹಠ. ಇದು ನಿಮಗೂ, ನಾಡಿಗೂ ಒಳ್ಳೆಯದಲ್ಲ. ದುರ್ಯೋಧನನಂತೆ, ನೀವೂ ಮತ್ತು ನಿಮ್ಮ ಕಾಂಗ್ರೆಸ್ ಸರ್ವನಾಶವಾಗಲು ಬಯಸುತ್ತೀರಾ? ಯೋಚಿಸಿ ಎಂದು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.

ಸನ್ಮಾನ್ಯ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರೇ, ಹಠ ಪ್ರತಿಯೊಬ್ಬರಿಗೂ ಬೇಕು.
ಆದರೆ ನಿಮ್ಮದು ಮಹಾಭಾರತದ ದುರ್ಯೋಧನನ ರೀತಿಯ ಹಠ.
ಇದು ನಿಮಗೂ, ನಾಡಿಗೂ ಒಳ್ಳೆಯದಲ್ಲ. ದುರ್ಯೋಧನನಂತೆ, ನೀವೂ ಮತ್ತು ನಿಮ್ಮ ಕಾಂಗ್ರೆಸ್ ಸರ್ವನಾಶವಾಗಲು ಬಯಸುತ್ತೀರಾ? ಯೋಚಿಸಿ !!@KPCC @KPCCPresident @DKShivakumar @siddaramaiah

— R. Ashoka (ಆರ್. ಅಶೋಕ) (@RAshokaBJP) January 12, 2022

ಮತ್ತೊಂದೆಡೆ ನಳಿನ್ ಕುಮಾರ್ ಅವರು, ಕೋವಿಡ್ ಹರಡುವ ಮೂಲಕ ಜನರ ಪ್ರಾಣ ಬಲಿ ಪಡೆಯಲು ಹೊರಟಿರುವ ಕಾಂಗ್ರೆಸ್ಸಿಗರ ಪಾದಯಾತ್ರೆ ಜನ ವಿರೋಧಿಯಾಗಿದೆ. ನ್ಯಾಯಾಂಗದ ಬಗ್ಗೆ ವಿಶ್ವಾಸ ಇದ್ದರೆ ಜನರ ಮೇಲೆ ಕಾಳಜಿ ಇಟ್ಟು ಪಾದಯಾತ್ರೆ ರದ್ದು ಮಾಡಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಸರ್ಕಾರ ನೆಲ, ಜಲದ ವಿಷಯದಲ್ಲಿ ಯಾವತ್ತೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ರಾಜ್ಯ ಸರ್ಕಾರದ ಆದೇಶಕ್ಕೆ ಡಿಕೆಶಿ ಮೌನ

ಕೋವಿಡ್ ಹರಡುವ ಮೂಲಕ ಜನರ ಪ್ರಾಣಬಲಿ ಪಡೆಯಲು ಹೊರಟಿರುವ ಕಾಂಗ್ರೆಸ್ಸಿಗರ ಪಾದಯಾತ್ರೆ ಜನವಿರೋಧಿಯಾಗಿದೆ.

ನ್ಯಾಯಾಂಗದ ಬಗ್ಗೆ ವಿಶ್ವಾಸ ಇದ್ದರೆ ಜನರ ಮೇಲೆ ಕಾಳಜಿ ಇಟ್ಟು ಪಾದಯಾತ್ರೆ ರದ್ದು ಮಾಡಬೇಕು.@BSBommai ನೇತೃತ್ವದ ರಾಜ್ಯ ಸರಕಾರ ನೆಲ, ಜಲದ ವಿಷಯದಲ್ಲಿ ಯಾವತ್ತೂ ರಾಜಿ ಮಾಡಿಕೊಳ್ಳುವುದಿಲ್ಲ.

— Nalinkumar Kateel (@nalinkateel) January 12, 2022

ಮೇಕೆದಾಟು ಪಾದಯಾತ್ರೆಯನ್ನು ತಕ್ಷಣ ನಿಲ್ಲಿಸುವಂತೆ ಹೈಕೋರ್ಟ್ ಆದೇಶ ನೀಡಿದೆ. ಮೇಕೆದಾಟು ಪಾದಯಾತ್ರೆಗೆ ಅನುಮತಿ ಕೊಟ್ಟಿಲ್ಲದಿದ್ದರೆ ತಡೆಯಲು ಯಾರಿಗಾಗಿ ಕಾಯುತ್ತಿದ್ದೀರಿ ಎಂದು ಹೈಕೋರ್ಟ್ ಸರ್ಕಾರವನ್ನು ಪ್ರಶ್ನಿಸಿ ಛೀಮಾರಿ ಹಾಕಿತ್ತು. ಈ ಬೆನ್ನಲ್ಲೇ ರಾಜ್ಯ ಸರ್ಕಾರ ಬುಧವಾರ ಕಾಂಗ್ರೆಸ್ ನಡೆಸುತ್ತಿದ್ದ ಮೇಕೆದಾಟು ಪಾದಯಾತ್ರೆಗೆ ನಿರ್ಬಂಧ ಹೇರಿದೆ.

TAGGED:Basavaraja BommaibengalurucongressNalin Kumar Kateelr ashokಆರ್. ಅಶೋಕ್‍ಕಾಂಗ್ರೆಸ್ನಳಿನ್ ಕುಮಾರ್ ಕಟೀಲ್ಬಸವರಾಜ ಬೊಮ್ಮಾಯಿಬೆಂಗಳೂರು
Share This Article
Facebook Whatsapp Whatsapp Telegram

Cinema Updates

Sydney Sweeney
ಸ್ನಾನ ಮಾಡಿದ ನೀರನ್ನು ಸೋಪ್ ಮಾಡಿ 8 ಡಾಲರ್‌ಗೆ ಮಾರಾಟ ಮಾಡ್ತಿದ್ದಾಳೆ ಸಿಡ್ನಿ ಸ್ವೀನಿ!
12 hours ago
Darshan
ಕೊನೆಗೂ `ದಾಸ’ನಿಗೆ ವಿದೇಶಕ್ಕೆ ತೆರಳಲು ಅನುಮತಿ ಕೊಟ್ಟ ಕೋರ್ಟ್
13 hours ago
sanjana anand
ರಶ್ಮಿಕಾ, ಶ್ರೀಲೀಲಾ ಬಳಿಕ ತೆಲುಗಿನತ್ತ ಸಂಜನಾ ಆನಂದ್
14 hours ago
dhruva sarja sudeep
ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದಲ್ಲಿ ಸುದೀಪ್?
15 hours ago

You Might Also Like

kabini dam
Districts

ಮೈಸೂರು | ಹತ್ತೇ ದಿನಗಳಲ್ಲಿ ಕಬಿನಿ ಜಲಾಶಯ ಬಹುತೇಕ ಭರ್ತಿ

Public TV
By Public TV
3 minutes ago
Nelamangala KKRTC Car Accident
Bengaluru City

Nelamangala | ಕೆಕೆಆರ್‌ಟಿಸಿ ಬಸ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ – ಓರ್ವ ಸಾವು

Public TV
By Public TV
5 minutes ago
Mangaluru 3
Dakshina Kannada

ಮೊಂಟೆಪದವು ಗುಡ್ಡಕುಸಿತಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ – ಪಿಡಿಓ ಇತರ ಅಧಿಕಾರಿಗಳ ವಿರುದ್ಧ ದೂರು

Public TV
By Public TV
9 minutes ago
Nikhil kumaraswamy dk shivakumar
Bengaluru City

ಸಿಎಂಗೆ ಮುಡಾ ಟ್ರ್ಯಾಪ್‌, ಪರಮೇಶ್ವರ್‌ಗೆ ಚಿನ್ನದ‌ ಟ್ರ್ಯಾಪ್‌, ನಿಮ್ಮ ಹಿಟ್‌ಲಿಸ್ಟ್‌ನಲ್ಲಿ ಇನ್ಯಾರಿದ್ದಾರೆ: ಡಿಕೆಶಿಗೆ ನಿಖಿಲ್‌ ಪ್ರಶ್ನೆ

Public TV
By Public TV
16 minutes ago
Bengaluru Amruthahalli Spa Attack Kavya And Nisha
Bengaluru City

ಅಮೃತಹಳ್ಳಿ ಸ್ಪಾದಲ್ಲಿ ಲೇಡಿ ಗ್ಯಾಂಗ್‌ನಿಂದ ಅಟ್ಯಾಕ್ – ಬಂಧಿತ ಆರೋಪಿ ಕಾವ್ಯಳಿಗಿದೆ ರೌಡಿಸಂ ಲಿಂಕ್

Public TV
By Public TV
35 minutes ago
Submarines
Latest

ಯುದ್ಧ ಹಡಗು, ಜಲಾಂತರ್ಗಾಮಿಗಳ ಸೂಕ್ಷ್ಮ ಮಾಹಿತಿಯನ್ನ ಪಾಕ್‌ಗೆ ರವಾನಿಸ್ತಿದ್ದ ಮೆಕ್ಯಾನಿಕಲ್ ಎಂಜಿನಿಯರ್ ಅರೆಸ್ಟ್‌!

Public TV
By Public TV
40 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?