Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 3 ಕೋಟಿ ಬಡವರಿಗೆ ಮನೆ, ದೇಶದ 4 ದಿಕ್ಕುಗಳಿಗೂ ಬುಲೆಟ್‌ ಟ್ರೈನ್‌: ಮೋದಿ ಗ್ಯಾರಂಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 3 ಕೋಟಿ ಬಡವರಿಗೆ ಮನೆ, ದೇಶದ 4 ದಿಕ್ಕುಗಳಿಗೂ ಬುಲೆಟ್‌ ಟ್ರೈನ್‌: ಮೋದಿ ಗ್ಯಾರಂಟಿ

Latest

3 ಕೋಟಿ ಬಡವರಿಗೆ ಮನೆ, ದೇಶದ 4 ದಿಕ್ಕುಗಳಿಗೂ ಬುಲೆಟ್‌ ಟ್ರೈನ್‌: ಮೋದಿ ಗ್ಯಾರಂಟಿ

Public TV
Last updated: April 14, 2024 12:23 pm
Public TV
Share
3 Min Read
Modi
SHARE

* ತೃತೀಯಲಿಂಗಿಗಳಿಗೂ ಆಯುಷ್ಮಾನ್‌ ಭಾರತ್‌ ಯೋಜನೆ ವಿಸ್ತರಣೆ
* ದಿವ್ಯಾಂಗರಿಗೆ ವಿಶೇಷ ಮನೆಗಳ ನಿರ್ಮಾಣ

ನವದೆಹಲಿ: ಲೋಕಸಭಾ ಚುನಾವಣೆಗೆ ಬಿಜೆಪಿ ʻಸಂಕಲ್ಪ ಪತ್ರʼ (Sankalp Patra) ಹೆಸರಿನಲ್ಲಿ ಬಹುನಿರೀಕ್ಷಿತ ಪ್ರಣಾಳಿಕೆ ಬಿಡುಗಡೆ ಮಾಡಿದೆ. ದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿಂದು ಪ್ರಧಾನಿ ಮೋದಿ ಪ್ರಣಾಳಿಕೆ (BJP Manifesto) ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಅಮಿತ್‌ ಶಾ, ನಿರ್ಮಲಾ ಸೀತಾರಾಮನ್‌, ಜೆ.ಪಿ ನಡ್ಡಾ, ರಾಜನಾಥ್‌ ಸಿಂಗ್‌ ವೇದಿಕೆಯಲ್ಲಿದ್ದರು.

ಪ್ರಣಾಳಿಕೆ ಬಿಡುಗಡೆಗೊಳಿಸಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ (PM Modi), ಇಂದು ಅತ್ಯಂತ ಪವಿತ್ರವಾದ ದಿನ, ದೇಶದ ಹಲವು ರಾಜ್ಯಗಳು ವಿವಿಧ ರೀತಿಯಲ್ಲಿ ಹೊಸವರ್ಷವನ್ನು ಆಚರಿಸುತ್ತಿವೆ. ಇಂದು ಅಂಬೇಡ್ಕರ್‌ ಅವರ ಜಯಂತಿಯ ದಿನವೂ ಆಗಿದೆ ಎಂದು ಸ್ಮರಿಸಿದ್ದಾರೆ. ಇದನ್ನೂ ಓದಿ: 70 ವರ್ಷ ಮೇಲ್ಪಟ್ಟ ಎಲ್ಲರೂ ಆಯುಷ್ಮಾನ್‌ ಭಾರತ್‌ ವ್ಯಾಪ್ತಿಗೆ ಸೇರ್ಪಡೆ – ಬಿಜೆಪಿ ಭರವಸೆಗಳೇನು?

ಇಡೀ ದೇಶ ಈ ಪ್ರಣಾಳಿಕೆಗಾಗಿ ಕಾಯುತ್ತಿದೆ. ಕಳೆದ 10 ವರ್ಷದಲ್ಲಿ ನೀಡಿದ ಎಲ್ಲ ಭರವಸೆ ಗ್ಯಾರಂಟಿ (Modi Guarantee) ರೂಪದಲ್ಲಿ ತಳಮಟ್ಟದಿಂದ ಜಾರಿ ಮಾಡಿದೆ. ಈ ಬಾರಿ ಯುವಶಕ್ತಿ, ನಾರಿಶಕ್ತಿ, ಬಡವರು ಮತ್ತು ರೈತರಿಗೆ ನಮ್ಮ ಪ್ರಣಾಳಿಕೆ ಶಕ್ತಿ ತುಂಬಲಿದೆ. ಗೌರವಯುತ ಜೀವನ, ಗುಣಮಟ್ಟದ ಜೀವನ, ಅವಕಾಶಗಳ ಸೃಷ್ಟಿ ಮಾಡುವ ಬಗ್ಗೆ ನನ್ನ `ಸಂಕಲ್ಪ’ ಇದೆ. ಮೂಲಸೌಕರ್ಯಗಳ ಅಭಿವೃದ್ಧಿ ಮೂಲಕ ಉದ್ಯೋಗ ಹೆಚ್ಚಿಸುವ ಗುರಿ ಹೊಂದಿದೆ. ಸ್ಟಾರ್ಟ್ಅಪ್‌ಗಳಿಗೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಯುವ ಜನರಿಗೆ ಹೆಚ್ಚು ಅವಕಾಶ ಸೃಷ್ಟಿಸಲಾಗುತ್ತಿದೆ. ಕೇಂದ್ರ ಸರ್ಕಾರದ ಉಚಿತ ಪಡಿತರ ಯೋಜನೆ ಮುಂದಿನ 5 ವರ್ಷಗಳ ಕಾಲ ಮುಂದುವರಿಯುತ್ತದೆ ಎಂದು ಗ್ಯಾರಂಟಿ ನೀಡಿದ್ದಾರೆ.

75 ವರ್ಷ ಮೇಲ್ಪಟ್ಟವರು, ತೃತೀಯ ಲಿಂಗಿಗಳು ʻಆಯುಷ್ಮಾನ್‌ ಭಾರತ್‌ʼ ವ್ಯಾಪ್ತಿಗೆ:
ಇತ್ತೀಚಿನ ದಿನಗಳಲ್ಲಿ ವೃದ್ಧರು ತಮ್ಮ ಕಾಯಿಲೆಗಳಿಗೆ ಚಿಕಿತ್ಸೆ ಪಡೆದುಕೊಳ್ಳುವುದು ದೊಡ್ಡ ಚಿಂತೆಯಾಗಿದೆ. ಮಧ್ಯಮ ವರ್ಗದ ಜನರಿಗೆ ಇದು ಇನ್ನೂ ಗಂಭೀರ ಚಿಂತನೆಯಾಗಿದೆ. ಹಾಗಾಗಿ 70 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರನ್ನೂ ಆಯುಷ್ಮಾನ್‌ ಭಾರತ್‌ ಯೋಜನೆಯ ವ್ಯಾಪ್ತಿಗೆ ತರಲಾಗುವುದು. ಈ ಮೂಲಕ 5 ಲಕ್ಷ ರೂ. ರೈ.ವೆರೆಗೂ ಉಚಿತ ಚಿಕಿತ್ಸೆ ನೀಡಲಾಗುವುದು. ಅಲ್ಲದೇ ತೃತೀಯ ಲಿಂಗಿಗಳನ್ನೂ ಆಯುಷ್ಮಾನ್‌ ಭಾರತ್‌ ಯೋಜನೆ ವ್ಯಾಪ್ತಿಯಲ್ಲಿ ತರಲು ನಿರ್ಧರಿಸಿದೆ. ಇದರೊಂದಿಗೆ ಜನೌಷಧಿ ಕೇಂದ್ರದಲ್ಲಿ ಮೆಡಿಸನ್‌ಗಳಿಗೆ 80% ರಿಯಾಯಿತಿ ಸಿಗಲಿದೆ ಎಂದಿದ್ದಾರೆ.

ಮೋದಿ ಭಾಷಣದ ಮುಖ್ಯಾಂಶಗಳು:
* `ನಾರಿ ಶಕ್ತಿ’ ಯೋಜನೆಯಲ್ಲಿ ಮಹಿಳೆಯರಿಗೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ ತರಬೇತಿ. `ನಮೋ ಡ್ರೋನ್’ ಅಡಿ 3 ಕೋಟಿ ಮಹಿಳೆಯರನ್ನು `ಲಕ್ ಪತಿ’ ದೀದಿ ಮಾಡುವ ಗುರಿ. ಮಹಿಳಾ ಕ್ರೀಡಾಪಟುಗಳಿಗೆ ವಿಶೇಷ ಯೋಜನೆ, ಮಹಿಳೆಯರಲ್ಲಿ ಉಂಟಾಗುವ ರೋಗಗಳ ಬಗ್ಗೆ ವಿಶೇಷ ಅಭಿಯಾನ, ಕಿಸಾನ್ ಕಾರ್ಡ್ ಯೋಜನೆ ವಿಸ್ತರಣೆ, `ಪಿಎಂ ಶ್ರೀಅನ್ನ’ ಯೋಜನೆಗೆ ಹೆಚ್ಚಿನ ಒತ್ತು.

* ದೇಶಾದ್ಯಂತ ಸಂಚರಿಸುತ್ತಿರುವ ಒಂದೇ ಭಾರತ್ ಇನ್ಮುಂದೆ ಸ್ಲೀಪರ್, ಚೇರ ಕಾರ್ ಮತ್ತು ಮೆಟ್ರೋ ಮೂರು ಆಯಾಮದಲ್ಲಿ ಸಂಚಾರ ಮಾಡಲಿದೆ. ಬುಲೆಟ್ ಟ್ರೈನ್ ಕೆಲಸ ಅಂತ್ಯಕ್ಕೆ ಬಂದಿದೆ. ದಕ್ಷಿಣ ಭಾರತಕ್ಕೆ ಬುಲೆಟ್ ಟ್ರೈನ್‌ ಸಮೀಕ್ಷೆ ಶೀಘ್ರದಲ್ಲೇ ಶುರುವಾಗಲಿದ್ದು, ಉತ್ತರ, ದಕ್ಷಿಣ ಮತ್ತು ಈಶಾನ್ಯ ಭಾಗದಲ್ಲಿ ಬುಲೆಟ್ ಟ್ರೈನ್ ಕಾರ್ಯ ಆರಂಭಿಸಲಾಗುವುದು. ಒಂದೇ ಭಾರತ್ ಮೆಟ್ರೋ ಸಹ ಶುರುವಾಗಲಿದೆ. ಇದನ್ನೂ ಓದಿ: ಮೋದಿ ಗ್ಯಾರಂಟಿ-2024; ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

* ಇನ್ನೂ ಗ್ರೀನ್ ಎನರ್ಜಿಗೆ ಆದ್ಯತೆ ನೀಡಲಾಗಿದ್ದು, ಎಲೆಕ್ಟ್ರಿಕ್ ವಾಹನಗಳ ಮಾರಾಟ ಹೆಚ್ಚಿಸಲಿದೆ. ಕಳೆದ ವರ್ಷ 17 ಲಕ್ಷ ವಾಹನ ಮಾರಾಟವಾಗಿದೆ. ಪ್ರತಿ ವರ್ಷ 5 ಸಾವಿರ ಕಿಮೀ ರೈಲ್ವೇ ಹಳಿ ಸಂಪರ್ಕ ವಿಸ್ತರಣೆ ಮಾಡಲಾಗಿದೆ. ರೈಲು ಅಪಘಾತ ತಪ್ಪಿಸಲು `ಕವಚ’ ಸಿಸ್ಟಮ್ ವಿಸ್ತರಣೆ ಮಾಡಿದ್ದು, ವಿಶ್ವ ದರ್ಜೆಯ ರೈಲು ನಿಲ್ದಾಣಗಳನ್ನ ನಿರ್ಮಾಣ ಮಾಡಲಾಗಿದೆ.

* ನಮ್ಮ ಸರ್ಕಾರ ದೇಶಾದ್ಯಂತ 25 ಕೋಟಿ ಜನರನ್ನು ಬಡತನದಿಂದ ಹೊರ ತಂದಿದೆ. ಇಲ್ಲಿಗೆ ಕೆಲಸ ಮುಗಿದಿಲ್ಲ, ಬಡತನದಿಂದ ಹೊರ ಬಂದ ಜನರನ್ನ ಇನ್ನೂ ಮುಂದೆತರುವ ಅನಿವಾರ್ಯತೆ ಇದೆ. ಅದಕ್ಕಾಗಿ `ಗರೀಬ್ ಕಲ್ಯಾಣ್’ ಯೋಜನೆಗಳನ್ನು ಮುಂದಿನ ಐದು ವರ್ಷಕ್ಕೆ ವಿಸ್ತರಿಸಲಿದೆ.

* ದೇಶಾದ್ಯಂತ 4 ಕೋಟಿ ಮನೆ ಬಡವರಿಗೆ ಕಟ್ಟಿಕೊಡಲಾಗಿದೆ. ಇನ್ನೂ 3 ಕೋಟಿ ಮನೆಗಳನ್ನು ಕಟ್ಟಿ ಕೊಡಲಾಗುವುದು. ಅಂಗವಿಕಲರಿಗೂ ವಿಶೇಷ ಮನೆ ವ್ಯವಸ್ಥೆ ಮಾಡಲಾಗುವುದು. ಕಡಿಮೆ ಬೆಲೆಯಲ್ಲಿ ಸಿಲಿಂಡರ್ ನೀಡಲಾಗಿತ್ತು. ಇನ್ಮುಂದೆ ಪೈಪ್‌ಲೈನ್ ಮೂಲಕ ಗ್ಯಾಸ್ ನೀಡುವ ಯೋಜನೆ ಜಾರಿಗೆ ತರಲಾಗುವುದು. ಮುದ್ರಾ ಯೋಜನೆಯಡಿ ಲಕ್ಷಾಂತರ ಜನರಿಗೆ ಉದ್ಯೋಗ ಸಿಕ್ಕಿದೆ. ಅಲ್ಲದೇ ಈ ಯೋಜನೆಯಡಿ 10 ಲಕ್ಞ ರೂ.ವರೆಗೆ ಪಡೆಯುತ್ತಿದ್ದ ಸಾಲದ ಪ್ರಮಾಣವನ್ನು 20 ಲಕ್ಷ ರೂ. ವರೆಗೆ ಹೆಚ್ಚಿಸಲಾಗುವುದು.

TAGGED:Ayushman Bharat SchemeBJP ManifestoLok Sabha Election 2024narendra modisenior citizensಆಯುಷ್ಮಾನ್ ಭಾರತ್ನರೇಂದ್ರ ಮೋದಿಬಿಜೆಪಿ ಪ್ರಣಾಳಿಕೆ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

gas tanker overturns near kalghatagi traffic halted on national highway 63
Districts

ಕಲಘಟಗಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಸ್ಥಗಿತ, ಮಾರ್ಗ ಬದಲಾವಣೆ

Public TV
By Public TV
18 minutes ago
Davanagere By Election Our leaders have been cornered Ulemas slams Karnataka Congress govt
Bengaluru City

ನಮ್ಮ ನಾಯಕರನ್ನು ಮೂಲೆಗೆ ಸೇರಿಸಿದ್ದಾರೆ: ಕಾಂಗ್ರೆಸ್‌ ವಿರುದ್ಧ ಉಲೇಮಾಗಳು ಕಿಡಿ

Public TV
By Public TV
21 minutes ago
DOVE
Bengaluru City

ಪಾರಿವಾಳದ ವಿಚಾರಕ್ಕೆ ಗಲಾಟೆ – ಚಾಕು ಇರಿದು ಯುವಕನ ಹತ್ಯೆ

Public TV
By Public TV
32 minutes ago
submarine cable 1
Latest

ಡಿಜಿಟಲ್ ಹೆದ್ದಾರಿಯನ್ನೇ ಕತ್ತರಿಸುತ್ತೇವೆ – ವಿಶ್ವಕ್ಕೆ ಇರಾನ್‌ ಬೆದರಿಕೆ | ಭಾರತಕ್ಕೆ ಏನು?

Public TV
By Public TV
1 hour ago
KOMUL
Districts

ಕೋಮುಲ್ ಕಚೇರಿ ಮೇಲೆ ದಿಢೀರ್ ʻಲೋಕಾʼ ದಾಳಿ – ದಾಖಲೆಗಳ ಪರಿಶೀಲನೆ

Public TV
By Public TV
2 hours ago
Dharwad MLA vinay Kulkarni sentenced to life imprisonment Lesson of Rajadharma in Judgment Upanishad Quotation Judge Santosh Gajanan Bhat
Court

ವಿನಯ್‌ ಕುಲಕರ್ಣಿಗೆ ಜೀವಾವಧಿ |ತೀರ್ಪಿನಲ್ಲಿ ರಾಜಧರ್ಮದ ಪಾಠ – ಉಪನಿಷತ್ ಸಾರ ಉಲ್ಲೇಖ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?