Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಳಗಾವಿಯಲ್ಲೂ ಪುರಾತನ ದೇವಾಲಯ ಒಡೆದು ಮಸೀದಿ ನಿರ್ಮಾಣ: ಅಭಯ್ ಪಾಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಬೆಳಗಾವಿಯಲ್ಲೂ ಪುರಾತನ ದೇವಾಲಯ ಒಡೆದು ಮಸೀದಿ ನಿರ್ಮಾಣ: ಅಭಯ್ ಪಾಟೀಲ್

Belgaum

ಬೆಳಗಾವಿಯಲ್ಲೂ ಪುರಾತನ ದೇವಾಲಯ ಒಡೆದು ಮಸೀದಿ ನಿರ್ಮಾಣ: ಅಭಯ್ ಪಾಟೀಲ್

Public TV
Last updated: May 29, 2022 9:06 am
Public TV
Share
2 Min Read
Abhay Patil 4
SHARE

ಬೆಳಗಾವಿ: ರಾಮದೇವ ಗಲ್ಲಿಯಲ್ಲಿ ಒಂದು ಪುರಾತನ ದೇವಾಲಯ ಇದೆ. ಆ ದೇವಾಲಯವನ್ನು ಕೆಡವಿ ಅದರ ಮೇಲೆ ಮಸೀದಿಯನ್ನು ನಿರ್ಮಾಣ ಮಾಡಿದ್ದಾರೆ. ಅದು ಮರಳಿ ದೇವಾಲಯ ಆಗಬೇಕು ಎಂಬುದು ಎಲ್ಲ ಹಿಂದೂಗಳ ಭಾವನೆಯಾಗಿದೆ ಎಂದು ದಕ್ಷಿಣ ಶಾಸಕ ಅಭಯ್ ಪಾಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ.

ಇಡೀ ದೇಶಾದ್ಯಂತ ಮಸೀದಿ-ದೇವಸ್ಥಾನಗಳ ವಿವಾದ ಬುಗಿಲೆದ್ದಿರುವ ಮಧ್ಯದಲ್ಲಿ ಶಾಸಕ ಅಭಯ್ ಪಾಟೀಲ್ ನಗರದಲ್ಲಿ ಪಬ್ಲಿಕ್‌ಟಿವಿ ಜೊತೆ ಮಾತನಾಡಿ, ಬೆಳಗಾವಿ ರಾಮದೇವ ಗಲ್ಲಿಯ ಹನುಮನ ಮಂದಿರದ ಪಕ್ಕದಲ್ಲಿಯೇ ಗುಡಿ ಇದೆ. ಇದರ ಬಗ್ಗೆ ಪೂರ್ಣವಾಗಿ ಪರಿಶೀಲನೆ ಮಾಡುತ್ತಿದ್ದೇನೆ. ಇನ್ನು ಕೆಲವೊಂದು ಮಾಹಿತಿಗಳು ಎರಡ್ಮೂರು ದಿನಗಳಲ್ಲಿ ಸಿಗಲಿದೆ. ಯಾವಾಗ ಅದನ್ನು ಕೆಡವಿ ಮಸೀದಿ ಮಾಡಿದ್ರು? ಅಲ್ಲಿ ಯಾವ ಗುಡಿ ಇತ್ತು? ಎನ್ನುವುದು ತಿಳಿಯಲಿದೆ. ಅಲ್ಲಿನ ಹಿರಿಯರು ಇದು ಪುರಾತನ ಮಂದಿರ ಎಂದು ಭಾವನೆ ವ್ಯಕ್ತಪಡಿಸುತ್ತಿದ್ದಾರೆ ಎಂದು ತಿಳಿಸಿದರು.

Abhay Patil 1

ದೇವಸ್ಥಾನ ಸುಮಾರು ಐನೂರು ವರ್ಷದ ಹಿಂದಿನದು ಇರಬಹುದು. ಗರ್ಭಗುಡಿಗಳಿಗೆ ಬಾಗಿಲುಗಳಿವೆ. ಒಳಗೆ ಬಹಳಷ್ಟು ಚಿತ್ರಗಳನ್ನು ಕೆತ್ತಿ ತೆಗೆಯುವ ಕೆಲಸ ಆಗಿದೆ. ಹೊರಗಿನ ಒಂದು ಸೈಡ್ ನೋಡಿದರೆ ಅದು ಯಾವ ರೀತಿಯ ಕಟ್ಟಡವಾಗಿದೆ ಎಂದು ಗೊತ್ತಾಗುತ್ತದೆ. ಮಸೀದಿಯಲ್ಲಿ ಕಲ್ಲಿನ ಬಾಗಿಲುಗಳು, ಒಳಗೆ ದೊಡ್ಡ ಕಂಬಗಳಿವೆ. ಹಲಸಿ ಸೇರಿ ಬೇರೆ ದೇವಸ್ಥಾನಗಳಲ್ಲಿ ಇರುವ ಹಾಗೇ ಮಸೀದಿ ಒಳಗಡೆ ಕಂಬಗಳು ಇದ್ದಂತೆ ಮೇಲ್ನೋಟಕ್ಕೆ ಇಲ್ಲಿಯೂ ಕಾಣಿಸುತ್ತವೆ. ಹೀಗಾಗಿ ಜಿಲ್ಲಾಡಳಿತ ತ್ವರಿತವಾಗಿ ಪರಿಶೀಲನೆ ನಡೆಸಿ ಇತಿಹಾಸದಲ್ಲಿ ಆಗಿರುವ ಪ್ರಮಾದವನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ:  ಎರಡು ವರ್ಷಗಳ ನಂತರ ಭಾರತ- ಬಾಂಗ್ಲಾ ರೈಲು ಸಂಚಾರ ಪುನಾರಂಭ

Abhay Patil 3

ಶಾಸಕನಾಗಿ ನಾನೇ ಒಳಗೆ ಹೋಗಿ ಪರಿಶೀಲನೆ ಮಾಡುತ್ತಿಲ್ಲ. ನಮ್ಮ ಗಮನಕ್ಕೆ ಬಂದಿರುವುದನ್ನು ತಿಳಿಸಿದ್ದೇನೆ. ಸರ್ವೇ ಮಾಡಿರಿ, ಇಲ್ಲವಾದರೆ ಇದನ್ನು ಜಿಲ್ಲಾಡಳಿತ ಸಾಬೀತು ಮಾಡಬೇಕು. ಮೇಲ್ನೋಟಕ್ಕೆ ನೂರಕ್ಕೆ ನೂರರಷ್ಟು ಇದು ಮಂದಿರವಾಗಿದೆ. ಸರ್ವೇ ಆದ ನಂತರ ಸತ್ಯಾಂಶ ತಿಳಿಯಲಿದೆ. ಬೆಳಗಾವಿಯಲ್ಲಿ ಅನೇಕ ಪೂಜಾಕೇಂದ್ರಗಳು, ಶ್ರದ್ಧಾ ಕೇಂದ್ರಗಳಿವೆ, ಅವುಗಳನ್ನು ಸರ್ವೇ ಮಾಡಿ ಎಂದು ನಾವು ಹೇಳುತ್ತಿಲ್ಲ. ಅದೇ ರೀತಿ ಜನರು ಇನ್ನು ಎರಡು ನನ್ನ ಗಮನಕ್ಕೆ ತಂದಿದ್ದಾರೆ. ಆದರೆ ಸ್ವತಃ ನಾನೇ ಗಮನಿಸಿದ ನಂತರ ಅವುಗಳನ್ನು ನಿಮ್ಮ ಗಮನಕ್ಕೆ ತರುವ ಪ್ರಯತ್ನ ಮಾಡುತ್ತೇನೆ ಎಂದರು.

Abhay Patil 2

ಸರ್ವೇ ಆದ ನಂತರ ನೂರಕ್ಕೆ ನೂರು ಅದು ದೇವಸ್ಥಾನ ಎನ್ನುವುದು ಖಚಿತವಾಗುತ್ತದೆ. ಅದಾದ ಬಳಿಕ ಮರಳಿ ದೇವಸ್ಥಾನ ಪುನರ್ ಸ್ಥಾಪನೆ ಆಗಬೇಕು. ಪಕ್ಕದಲ್ಲಿಯೇ ಆಂಜನೇಯ ದೇವಸ್ಥಾನವಿದೆ. ಅದು ಯಾವ ದೇವಸ್ಥಾನ ಎಂಬ ಬಗ್ಗೆ ನಾನು ಮಾಹಿತಿ ಕಲೆ ಹಾಕುತ್ತಿದ್ದೇವೆ. ಅಲ್ಲಿನ ಜನರು ಹೇಳಿದಂತೆ ನಾನು ಹೊರಗೆ ಹೋಗಿ ನೋಡಿ ಬಂದಿದ್ದೇನೆ. 80-90 ವರ್ಷದವರು ಹೇಳುತ್ತಿರುವುದು ನೂರಕ್ಕೆ ನೂರು ನಿಜವಾಗಿದೆ. ನಾವು ಮಂದಿರ ಇತ್ತು ಎಂದು ಹೇಳಿದ್ದೇವೆ. ಅದನ್ನು ಜಿಲ್ಲಾಡಳಿತ ಸರ್ವೇ ಮಾಡಿ ಹೇಳಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಜಲ ವಿವಾದ ಬಗೆಹರಿಸಲು ಪಾಕಿಸ್ತಾನದ ನಿಯೋಗ ಭಾರತಕ್ಕೆ ಭೇಟಿ

ಮಸೀದಿ ಕುರಿತು ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ, ವಿಷಯ ತಿಳಿಸುತ್ತೇನೆ. ಒಂದು ವಾರದಲ್ಲಿ ಏನೂ ಕ್ರಮ ತೆಗೆದುಕೊಳ್ಳದಿದ್ದರೆ ಮತ್ತೊಮ್ಮೆ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ತಿಳಿಸುತ್ತೇವೆ. ಆಗಲೂ ಆಗದಿದ್ದರೆ ಸಮಾಜದ ಎಲ್ಲ ಬಾಂಧವರು, ಪಕ್ಷದ ಪ್ರಮುಖರ ಜೊತೆಗೆ ಚರ್ಚಿಸಿ ಮುಂದೆ ಏನು ಕ್ರಮ ತೆಗೆದುಕೊಳ್ಳಬೇಕು ತೆಗೆದುಕೊಳ್ಳುತ್ತೇವೆ ಎಂದರು.

TAGGED:abhay patilbelagaviMandirmosqueಅಭಯ್ ಪಾಟೀಲ್ಬೆಳಗಾವಿಮಂದಿರಮಸೀದಿ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Vaibhav Sooryavanshi
Cricket

ಗುವಾಹಟಿಯಲ್ಲಿ ಸರಿಸಾಟಿಯಿಲ್ಲದ ವೈಭವ್‌ ಪ್ರದರ್ಶನ – ಆರ್‌ಸಿಬಿ ʻಜೋಶ್‌ʼಗೆ ಸೋಲಿನ ಪೆಟ್ಟು, ರಾಜಸ್ಥಾನ್‌ಗೆ 6 ವಿಕೆಟ್‌ ಜಯ

Public TV
By Public TV
6 hours ago
Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
7 hours ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
7 hours ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
7 hours ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
8 hours ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?