Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ಸಿನ ಅತೃಪ್ತ ಆತ್ಮಗಳ ನಾಯಕ ಸಿದ್ದರಾಮಯ್ಯ- ಕೆ.ಎಸ್.ಈಶ್ವರಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಕಾಂಗ್ರೆಸ್ಸಿನ ಅತೃಪ್ತ ಆತ್ಮಗಳ ನಾಯಕ ಸಿದ್ದರಾಮಯ್ಯ- ಕೆ.ಎಸ್.ಈಶ್ವರಪ್ಪ

Bagalkot

ಕಾಂಗ್ರೆಸ್ಸಿನ ಅತೃಪ್ತ ಆತ್ಮಗಳ ನಾಯಕ ಸಿದ್ದರಾಮಯ್ಯ- ಕೆ.ಎಸ್.ಈಶ್ವರಪ್ಪ

Public TV
Last updated: December 26, 2018 12:35 pm
Public TV
Share
2 Min Read
SIDDU ESHWARAPPA
SHARE

ಬಾಗಲಕೋಟೆ: ಕಾಂಗ್ರೆಸ್ಸಿನ ಅತೃಪ್ತ ಆತ್ಮಗಳ ನಾಯಕ ಸಿದ್ದರಾಮಯ್ಯನವರು ತನ್ನ ಹಿಡಿತದಲ್ಲೇ ಸರ್ಕಾರ ಇರಬೇಕೆಂದು ತಂತ್ರ ಮಾಡುತ್ತಿದ್ದಾರೆಂದು ಮಾಜಿ ಡಿಸಿಎಂ ಹಾಗೂ ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದು ಅವರಿಗೆ ಚಾಮುಂಡಿ ಕ್ಷೇತ್ರದ ಸೋಲಿನ ಉರಿ ಇನ್ನೂ ನಿಂತಿಲ್ಲ. ಹೇಡಿಯಂತೆ ಸುಮ್ಮನಿರದೇ ತಮ್ಮನ್ನು ಯಾರು ಸೋಲಿಸಿದ್ದಾರೆಂದು ಬಾಯಿ ಬಿಡಲಿ. ಅಲ್ಲದೇ ಹೋಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬಳಿ ದೂರು ನೀಡಲಿ ಎಂದು ಸವಾಲು ಹಾಕಿದರು.

vlcsnap 2018 12 26 12h29m19s27

ಆತೃಪ್ತ ಶಾಸಕರನ್ನು ಬಿಜೆಪಿ ಸೇಳಿತಿದೆ ಎಂಬ ಪ್ರಶ್ನೆಗೆ ಉತ್ತರಿಸಿ, ಬಿಜೆಪಿ ಪಕ್ಷ ಅತೃಪ್ತ ಶಾಸಕರು ಹಾಗೂ ಅತೃಪ್ತ ಸಚಿವರ ಬಳಿ ಹೋಗಲ್ಲ. ಅವರವರೇ ಬಡಿದಾಡಿಕೊಂಡು ಸರ್ಕಾರ ಬಿದ್ದರೆ, ಅದಕ್ಕೆ ಸಿದ್ದರಾಮಯ್ಯನವರೇ ನೇರ ಕಾರಣ. ಕಾಂಗ್ರೆಸ್ಸಿನ ಅತೃಪ್ತ ಆತ್ಮಗಳ ನಾಯಕ ಸಿದ್ದರಾಮಯ್ಯನವರು ತನ್ನ ಹಿಡಿತದಲ್ಲೇ ಸರ್ಕಾರ ಇರಬೇಕೆಂದು ತಂತ್ರ ಮಾಡುತ್ತಿದ್ದಾರೆಂದು ಲೇವಡಿ ಮಾಡಿದರು.

ಸಿಎಂ ಕುಮಾರಸ್ವಾಮಿ ಹಾಗೂ ನಾನು ಒಂದೇ ತಂತಿ ಮೇಲೆ ನಿಂತಿದ್ದೇವೆಂದು ಹೇಳುವ ಅವರು, ಒಮ್ಮೆ ರಾಹುಲ್ ಗಾಂಧಿ ಆಶೀರ್ವಾದವೆಂದು ಹೇಳಿದರೆ, ಮತ್ತೊಮ್ಮೆ ದೇವರ ಆಶೀರ್ವಾದವೆಂದು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಮೊದಲು ಅವರಿಗೆ ಜೆಡಿಎಸ್ ವರಿಷ್ಠರಾದ ದೇವೇಗೌಡರು ಸಲಹೆ ನೀಡಬೇಕೆಂದು ಮನವಿಮಾಡಿಕೊಂಡರು.

SIDDU

ಸಿಎಂ ಕುಮಾರಸ್ವಾಮಿ ಶೂಟೌಟ್ ಮಾಡಿ ಹೇಳಿಕೆಗೆ ಖಾರವಾಗಿ ಉತ್ತರಿಸಿದ ಅವರು, ಸಿಎಂ ಕುಮಾರಸ್ವಾಮಿ ಹಾಗೂ ಗೂಂಡಾಗಳಿಗೂ ಯಾವುದೇ ವ್ಯತ್ಯಾಸವಿಲ್ಲ. ಕುಮಾರಸ್ವಾಮಿ ಸಿಎಂ ಆಗಲು ಯೋಗ್ಯರಲ್ಲ. 22 ಜನ ಹಿಂದೂ ಕಾರ್ಯಕರ್ತರ ಕಗ್ಗೊಲೆಯಾದಾಗ ಮೌನವಹಿಸಿದ್ದ ಅವರು, ಈಗ ಕೊಲೆಗಡುಕರನ್ನು ಶೂಟೌಟ್ ಮಾಡಿ ಎಂದು ಬೇಜವಬ್ದಾರಿಯುತ ಹೇಳಿಕೆ ನೀಡಿದ್ದಾರೆ. ಅವರ ಮಾತಿಗೆ ಬೆಲೆ ಇಲ್ಲ. ಅಲ್ಲದೇ ಈ ಬಗ್ಗೆ ಸಿಎಂ ಎಚ್‍ಡಿಕೆ ಕೂಡಲೇ ರಾಜ್ಯದ ಜನರಲ್ಲಿ ಕ್ಷಮೆ ಕೇಳಬೇಕು. ಮುಖ್ಯಮಂತ್ರಿ ಕುಮಾರಸ್ವಾಮಿ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಬಾಯಿಗೆ ಬಂದಂತೆಯೇ ಮಾತನಾಡುತ್ತಾರೆ. ಮೊದಲು ಹೇಗೆ ಮಾತನಾಡಬೇಕೆಂದು ಸಿಎಂಗೆ ದೇವೇಗೌಡರು ಬುದ್ಧಿ ಹೇಳಲಿ ಎಂದರು.

vlcsnap 2018 12 24 20h08m57s873 1

ರಾಜ್ಯದಲ್ಲಿ ಅಕ್ರಮ ಮರಳುಗಾರಿಕೆ ವಿಚಾರ ಕುರಿತು ಮಾತನಾಡಿ, ಹಿಂದಿನ ಸರ್ಕಾರವೂ ಸಹ ಅಕ್ರಮ ಮರಳುಗಾರಿಕೆಗೆ ನಿಂತಿದ್ದರು. ಅದನ್ನು ತಡೆಯೋದು ಬಿಟ್ಟ ಸಿದ್ದರಾಮಯ್ಯ, ನೀವು ಅಕ್ರಮ ಮಾಡಿಲ್ಲವೇ ಎಂದು ಮೊಂಡು ವಾದ ಮಾಡಿ ಚಾಮುಂಡಿಯಲ್ಲೇ ಸೋತು ಅಧಿಕಾರ ಕಳೆದು ಕೊಂಡರು. ಈಗಲೂ ಅಕ್ರಮ ಮರಳು ದಂಧೆಕೋರರಿಗೆ ಸರ್ಕಾರ ಬೆಂಬಲವಾಗಿ ನಿಂತಿದೆ. ಇದಕ್ಕೆ ಸಿಎಂ ಕುಮಾರಸ್ವಾಮಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯನವರೂ ಬೆಂಬಲಕ್ಕೆ ನಿಂತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.

ಸಮ್ಮಿಶ್ರ ಸರ್ಕಾರ ಸಂಕಷ್ಟದ ವಿಚಾರದ ಕುರಿತು ಪ್ರಶ್ನಿಸಿದಾಗ, ಸಿದ್ದರಾಮಯ್ಯ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬಂದಿಲ್ಲ. ಹಿಂದೆ ಜೆಡಿಎಸ್ ನಲ್ಲಿ ಇದ್ದಾಗ ಸಿದ್ದರಾಮಯ್ಯ ಮತ್ತು ಅವರ ಗ್ಯಾಂಗ್ ಇಂದಿರಾಗಾಂಧಿ ಅವರಿಗೆ ಹಿಗ್ಗಾಮುಗ್ಗಾ ಬೈದಿದ್ದರು. ಅವರ ಬೈಗುಳಗಳನ್ನು ಹೇಳುವುದಕ್ಕೂ ನಾಚಿಕೆಯಾಗುತ್ತದೆ. ಬಳಿಕ ಕಾಂಗ್ರೆಸ್ ಶಕ್ತಿಯ ಮೇಲೆ ಮುಖ್ಯಮಂತ್ರಿಯಾದರು. ಮತ್ತೆ ಸಿಎಂ ಆಗಬೇಕೆನ್ನುವ ಕನಸು ಅವರಿಗಿದೆ. ಆದರೆ ಅದು ನನಸಾಗಲ್ಲ. ಹೀಗಾಗಿ ಸರ್ಕಾರದಲ್ಲಿ ಅರಾಜಕತೆ ರಾಜಕೀಯಕ್ಕೆ ಇಳಿದಿದ್ದಾರೆ. ಹೀಗೆಂದು ಕಾಂಗ್ರೆಸ್ ಮುಖಂಡರೇ ಹೇಳುತ್ತಿದ್ದಾರೆಂದು ಹೇಳಿದರು.

devegowda

ಲೋಕಸಭೆ ಚುನಾವಣೆಯಲ್ಲಿ ಮೋದಿಯವರನ್ನು ಸೋಲಿಸಲು 35 ಪಕ್ಷಗಳು ಒಂದಾಗಿವೆ. ಕಾಂಗ್ರೆಸ್ ಬಿಟ್ಟು ಬೇರೆ ಯಾವ ಪಕ್ಷದ ನಾಯಕರೂ ಸಹ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿ ಎಂದು ಒಪ್ಪಿಕೊಂಡಿದ್ದಾರಾ ಎಂದು ಪ್ರಶ್ನಿಸಿದರು. ಅಲ್ಲದೇ ಯಾರು ಏನೇ ಪ್ರಯತ್ನ ಮಾಡಿದರೂ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೋದಿ ಮತ್ತೆ ಪ್ರಧಾನಿಯಾಗುವುದು ನಿಶ್ಚಿತವೆಂದು ವಿಶ್ವಾಸ ವ್ಯಕ್ತಪಡಿಸಿದರು.

rahul gandhi modi

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:bagalakotebjpcongressks eshwarappaMLAPublic TVsiddaramaiahಕಾಂಗ್ರೆಸ್ಕೆ.ಎಸ್.ಈಶ್ವರಪ್ಪಪಬ್ಲಿಕ್ ಟಿವಿಬಾಗಲಕೋಟೆಬಿಜೆಪಿಶಾಸಕಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories

You Might Also Like

CET Exam Staff who cut Janavara and threw it dustbin Chikkaballapura
Chikkaballapur

CET Exam| ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದ ಸಿಬ್ಬಂದಿ

Public TV
By Public TV
21 minutes ago
Delhi Capitals Net Bowler Sahil Parakh injured
Cricket

ಪ್ರಾಕ್ಟೀಸ್ ವೇಳೆ ಚೆಂಡು ಬಡಿದು ಡೆಲ್ಲಿ ಕ್ಯಾಪಿಟಲ್ಸ್ ಆಟಗಾರನಿಗೆ ಗಂಭೀರ ಗಾಯ – ಆಸ್ಪತ್ರೆಗೆ ರವಾನೆ

Public TV
By Public TV
40 minutes ago
Vinay Kulkarni 1 1
Bengaluru City

ಯೋಗೇಶ್ ಗೌಡ ಕೊಲೆ ಕೇಸ್ – ಜೀವಾವಧಿ ಶಿಕ್ಷೆ ತೀರ್ಪಿಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ

Public TV
By Public TV
56 minutes ago
Mallikarjun Kharge DK Shivakumar DK Suresh
Bengaluru City

ದೆಹಲಿ ಅಂಗಳದಲ್ಲಿ ಡಿಕೆ ಬ್ರದರ್ಸ್ ಪವರ್ ಗೇಮ್ – ಹೈಕಮಾಂಡ್ ಮುಂದೆ 2 ದಿನ, 2 ಭೇಟಿ, 2 ಖಡಕ್ ಷರತ್ತು!

Public TV
By Public TV
1 hour ago
HR Ranganath
Bengaluru City

AI ಕಾಲದಲ್ಲಿ ನಾಳೆ ಏನಾಗುತ್ತೆ ಅಂತ ಹೇಳೋದೇ ಕಷ್ಟ, ಜೋತಿಷ್ಯಿಗಳಂತೆ ಭವಿಷ್ಯವನ್ನು ಊಹೆ ಮಾಡ್ಬೇಕು: ಹೆಚ್.ಆರ್ ರಂಗನಾಥ್

Public TV
By Public TV
2 hours ago
Condom
Latest

ಇರಾನ್‌ ಯುದ್ಧ- ಕಾಂಡೋಮ್‌ ಬೆಲೆ ಭಾರೀ ಏರಿಕೆಯಾಗುವ ಸಾಧ್ಯತೆ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?