Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ಪೀಕರ್‌ಗೆ ರಾಜೀನಾಮೆ ನೀಡಬೇಕು, ಮಾಧ್ಯಮಗಳ ಮುಂದೆಯಲ್ಲ: ಪ್ರಜ್ವಲ್‍ಗೆ ಪ್ರೀತಂಗೌಡ ಟಾಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸ್ಪೀಕರ್‌ಗೆ ರಾಜೀನಾಮೆ ನೀಡಬೇಕು, ಮಾಧ್ಯಮಗಳ ಮುಂದೆಯಲ್ಲ: ಪ್ರಜ್ವಲ್‍ಗೆ ಪ್ರೀತಂಗೌಡ ಟಾಂಗ್

Districts

ಸ್ಪೀಕರ್‌ಗೆ ರಾಜೀನಾಮೆ ನೀಡಬೇಕು, ಮಾಧ್ಯಮಗಳ ಮುಂದೆಯಲ್ಲ: ಪ್ರಜ್ವಲ್‍ಗೆ ಪ್ರೀತಂಗೌಡ ಟಾಂಗ್

Public TV
Last updated: May 25, 2019 7:48 pm
Public TV
Share
2 Min Read
Prajwal Revanna Preetham gowda
SHARE

– ದೇವೇಗೌಡರನ್ನು ಹಾಡಿ ಹೊಗಳಿದ ಶಾಸಕರು

ಹಾಸನ: ನೂತನ ಸಂಸದರು ರಾಜೀನಾಮೆಗೂ ಮುನ್ನ ಪ್ರಮಾಣ ವಚನ ಸ್ವೀಕರಿಸಬೇಕು. ಅಷ್ಟೇ ಅಲ್ಲ ರಾಜೀನಾಮೆಯನ್ನು ಸ್ಪೀಕರ್‍ಗೆ ರಾಜೀನಾಮೆ ನೀಡಬೇಕೆ ಹೊರತು ಮಾದ್ಯಮಗಳ ಮುಂದಲ್ಲ ಎಂದು ಬಿಜೆಪಿ ಶಾಸಕ ಪ್ರೀತಂ ಗೌಡ, ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಅವರು, ಹಾಸನ ಲೋಕಸಭಾ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಬಿಜೆಪಿಗೆ ಐದು ಲಕ್ಷಕ್ಕೂ ಹೆಚ್ಚು ಮತಗಳು ಬಂದಿದೆ. ಇದು ಪಕ್ಷದ ಸಾಧನೆ. ಈ ಬಾರಿಯ ಕಾಂಗ್ರೆಸ್ ಎಲ್ಲಿದೆ ಅಂತ ಹುಡುಕಬೇಕಿದೆ ಎಂದು ಹೇಳಿದರು.

hdd

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಸನದಿಂದ ಸ್ಪರ್ಧಿಸಬೇಕು ಎಂಬುದು ಜಿಲ್ಲೆಯ ಜನರ ಅಭಿಪ್ರಾಯವಾಗಿತ್ತು. ಆದರೆ ಕುಟುಂಬ ರಾಜಕಾರಣ ಅವರನ್ನು ತುಮಕೂರಿಗೆ ಹೋಗುವಂತೆ ಮಾಡಿತು. ಅವರು ಇಡೀ ದೇಶದ ಮುತ್ಸದಿರಾಜಕಾರಣಿ, ರಾಜ್ಯ ಹಾಗೂ ದೇಶದ ಆಸ್ತಿ. ಅವರನ್ನು ತುಮಕೂರಿನಲ್ಲಿ ಸೋಲಿಸಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಾವು ಸೋತರೂ ವ್ಯವಸ್ಥಿತವಾಗಿ ಚುನಾವಣೆಯನ್ನ ಎದುರಿಸಿದ್ದೇವೆ. ಇನ್ನಷ್ಟು ತಂತ್ರಗಳನ್ನ ಮಾಡಿದ್ದರೆ ಗೆಲುವನ್ನು ಕಾಣಬಹುದಿತ್ತು. ನರೇಂದ್ರ ಮೋದಿಯವರ ನೇತ್ರತ್ವದಲ್ಲಿ ಪಕ್ಷ ಸುಭದ್ರವಾಗಿದೆ. ಕಾಶ್ಮೀರದಿಂದ ಕರ್ನಾಟಕದ ಚಾಮರಾಜನಗರದವರೆಗೂ ಪಕ್ಷದ ಬೆಳವಣಿಗೆ ಆಗಿದೆ. ರಾಜ್ಯ ಸರ್ಕಾರದ ಸಹಕಾರದೊಂದಿಗೆ ಜಿಲ್ಲೆಯ ಅಭಿವೃದ್ಧಿ ಮಾಡುವ ಪ್ರಯತ್ನ ಮಾಡುತ್ತೇವೆ ಎಂದು ಭರವಸೆ ನೀಡಿದರು.

modi gift

ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೀನಾಯವಾಗಿ ಹೀಯಾಳಿಸಿದವರು ಹೀನಾಯವಾಗಿ ಸೋತಿದ್ದಾರೆ. ಈ ಪಟ್ಟಿಯಲ್ಲಿ ಸಚಿವ ಎಚ್.ಡಿ.ರೇವಣ್ಣ ಹಾಗೂ ಸಿಎಂ ಕುಮಾರಸ್ವಾಮಿ ಕೂಡ ಇದ್ದಾರೆ. ಎಚ್.ಡಿ.ರೇವಣ್ಣ ಅಭಿವೃದ್ಧಿ ಬಗ್ಗೆ ಮಾತಾಡಿದರೆ ಅವರ ಪರ ಇರುತ್ತೇನೆ. ರಾಜಕೀಯ ಮಾತನಾಡಿದರೆ ನಾನು ಅವರ ವಿರುದ್ಧವಾಗಿರುತ್ತೇನೆ. ನಾನು ಎನ್ನುವುದನ್ನು ಬಿಡದಿದ್ದರೆ ಜನ ಮನೆಗೆ ಕಳುಹಿಸುತ್ತಾರೆ. ಇದಕ್ಕೆ ಉದಾಹರಣೆಯೆಂದರೆ ಮಂಡ್ಯ ಕ್ಷೇತ್ರ ಎಂದು ಸಿಎಂ ಕುಮಾರಸ್ವಾಮಿಯವರ ವಿರುದ್ಧ ಗುಡುಗಿದರು.

ನರೇಂದ್ರ ಮೋದಿ ಪ್ರಧಾನಿಯಾದರೆ ರಾಜಕೀಯ ಸನ್ಯಾಸತ್ವ ತೆಗೆದುಕೊಳ್ಳುತ್ತೇನೆ ಎಂದು ಸಚಿವ ಎಚ್.ಡಿ.ರೇವಣ್ಣ ಹೇಳಿದ್ದರು. ಸಚಿವರು ತಮ್ಮ ಮಾತಿಗೆ ಬದ್ಧರಾಗಿರಬೇಕು ಎಂದರು.

HDK 1

ಆಪರೇಷನ್ ಕಮಲದ ಬಗ್ಗೆ ನಾನು ಏನನ್ನೂ ಮಾತನಾಡುವುದಿಲ್ಲ. ಯಾರಾದರು ಪಕ್ಷಕ್ಕೆ ಬಂದರೆ ಸ್ವಾಗತ ಮಾಡುತ್ತೇನೆ. ಆಪರೇಷನ್ ಮಾಡಲು ನಾನು ಡಾಕ್ಟರ್ ಅಲ್ಲ ಎಂದು ನಗೆ ಬೀರಿದರು.

ಹಾಸನ ಜಿಲ್ಲೆಗೆ ಐಐಟಿ ಬೇಡ. ಮೊದಲು ರೈತರಿಂದ ವಶಪಡಿಸಿಕೊಂಡಿರುವ ಭೂಮಿ ವಾಪಾಸ್ ನೀಡಬೇಕು. ರಾಜ್ಯದಲ್ಲಿ ನಮ್ಮ ಸರ್ಕಾರ ಬಂದರೆ ಐಐಟಿಗೆ ವಶಪಡಿಸಿಕೊಂಡಿರುವು ಭೂಮಿಯನ್ನು ರೈತರಿಗೆ ವಾಪಾಸ್ ಕೊಡಿಸುತ್ತೇನೆ. ಇದೇ ನನ್ನ ಮೊದಲ ಕಮಿಟ್ ಮೆಂಟ್. ಜಾಗ ಪಡೆದು ಮನೆ ರೈತರ ಹಾಳುಮಾಡುವುದು ಬೇಡ. ಈಗಾಗಲೇ ಸ್ವಾಧೀನಪಡಿಸಿಕೊಂಡಿರುವ ಜಾಗದಲ್ಲೇ ವಿಮಾನ ನಿಲ್ದಾಣ ಮಾಡಲಿ. ಹೆಚ್ಚುವರಿ ಭೂಮಿ ಸ್ವಾಧೀನ ಅವಶ್ಯಕತೆ ಇಲ್ಲ ಎಂದು ಹೇಳಿದರು.

TAGGED:bjpelectionshassanMLA Preetham gowdaPublic TVಚುನಾವಣೆಪಬ್ಲಿಕ್ ಟಿವಿಬಿಜೆಪಿಶಾಸಕ ಪ್ರೀತಂಗೌಡಹಾಸನ
Share This Article
Facebook Whatsapp Whatsapp Telegram

Cinema news

sudeep vijayalakshmi
ಸುದೀಪ್ ಮಾತಿಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಟಕ್ಕರ್
Cinema Latest Sandalwood Top Stories
rajath Chaitra
ಕಂಟೆಸ್ಟೆಂಟ್‌ಗಳಲ್ಲ.. ಅತಿಥಿಗಳು – ಬಿಗ್‌ಬಾಸ್ ಮನೆಯಿಂದ ಹೊರಬಂದ ಚೈತ್ರಾ, ರಜತ್
Cinema Latest Sandalwood Top Stories
calendar movie
ಕ್ಯಾಲೆಂಡರ್ ಹೆಸರಿನಲ್ಲಿ ಬಂತು ಸಿನಿಮಾ: ಆದರ್ಶ್ ನಾಯಕ
Cinema Latest Sandalwood Top Stories
KGF
7ನೇ ವರ್ಷದ ಸಂಭ್ರಮದಲ್ಲಿ ಕೆಜಿಎಫ್ ಚಾಪ್ಟರ್-1
Cinema Latest Sandalwood Top Stories

You Might Also Like

Maharashtra Local Polls BJP
Latest

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷ; ಮಹಾಯುತಿ ಮೈತ್ರಿಗೆ ಭರ್ಜರಿ ಗೆಲುವು

Public TV
By Public TV
28 minutes ago
MOHAN BHAGAWAT
Latest

ಬಿಜೆಪಿಗೆ ಆರ್‌ಎಸ್‌ಎಸ್ ಹೋಲಿಕೆ ಮಾಡುವುದು ತಪ್ಪು: ಮೋಹನ್ ಭಾಗವತ್

Public TV
By Public TV
46 minutes ago
kollur temple accused arrest
Latest

ಉಡುಪಿ| ಕೊಲ್ಲೂರು ದೇಗುಲದ ಹೆಸರಲ್ಲಿ ನಕಲಿ ವೆಬ್‌ಸೈಟ್; ಭಕ್ತರ ವಂಚಿಸುತ್ತಿದ್ದ ಆರೋಪಿ ರಾಜಸ್ಥಾನದಲ್ಲಿ ಅಂದರ್‌

Public TV
By Public TV
58 minutes ago
GBA
Bengaluru City

ಬೆಂಗಳೂರು| ಇ-ಖಾತಾ ಗೋಲ್ಮಾಲ್‌; ಜಿಬಿಎ ಅಧಿಕಾರಿಗಳೇ ಶಾಮೀಲು ಆರೋಪ

Public TV
By Public TV
1 hour ago
Kolakatta Lagnajita Chakraborty
Crime

ದೇವರ ಹಾಡು ಹಾಡಿದ್ದನ್ನು ಆಕ್ಷೇಪಿಸಿ ಗಾಯಕಿ ಲಗ್ನಜಿತಾ ಚಕ್ರವರ್ತಿಗೆ ಕಿರುಕುಳ – ಆರೋಪಿ ಅರೆಸ್ಟ್

Public TV
By Public TV
1 hour ago
pm modi assam
Latest

ನುಸುಳುಕೋರರಿಗೆ ಕಾಂಗ್ರೆಸ್ ರಕ್ಷಣೆ: ಮೋದಿ ವಾಗ್ದಾಳಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?