Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆನಂದ್ ಸಿಂಗ್ ಸ್ಥಿತಿ ನೋಡಿ ಬಹಳ ಗಾಬರಿ ಆಯ್ತು, ಅದು ರಾಕ್ಷಸರು ಮಾಡೋ ಕೆಲಸ: ಶಾಸಕ ರಾಜೂಗೌಡ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆನಂದ್ ಸಿಂಗ್ ಸ್ಥಿತಿ ನೋಡಿ ಬಹಳ ಗಾಬರಿ ಆಯ್ತು, ಅದು ರಾಕ್ಷಸರು ಮಾಡೋ ಕೆಲಸ: ಶಾಸಕ ರಾಜೂಗೌಡ ಆಕ್ರೋಶ

Bengaluru City

ಆನಂದ್ ಸಿಂಗ್ ಸ್ಥಿತಿ ನೋಡಿ ಬಹಳ ಗಾಬರಿ ಆಯ್ತು, ಅದು ರಾಕ್ಷಸರು ಮಾಡೋ ಕೆಲಸ: ಶಾಸಕ ರಾಜೂಗೌಡ ಆಕ್ರೋಶ

Public TV
Last updated: January 23, 2019 4:39 pm
Public TV
Share
3 Min Read
ANANDSINGH BJP copy e1548927236745
SHARE

– ಆನಂದ್ ಸಿಂಗ್ ಆರೋಗ್ಯ ವಿಚಾರಿಸಿದ ಶಾಸಕ ಸಿಟಿ ರವಿ, ಮಾಜಿ ಸಚಿವ ಜನಾರ್ದನ ರೆಡ್ಡಿ
– ಕಾಂಗ್ರೆಸ್ ಪಕ್ಷದಲ್ಲಿ ಡಿವೈಡ್ ಅಂಡ್ ರೂಲ್ ಪಾಲಿಸಿ: ಜರ್ನಾದನ ರೆಡ್ಡಿ

ಬೆಂಗಳೂರು: ಈಗಲ್ಟನ್ ರೆಸಾರ್ಟಿನಲ್ಲಿ ಕಂಪ್ಲಿ ಶಾಸಕ ಗಣೇಶ್ ಅವರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ಸೇರಿರುವ ಶಾಸಕ ಆನಂದ್ ಸಿಂಗ್ ಅವರನ್ನು ಬಿಜೆಪಿ ಶಾಸಕ ಸಿಟಿ ರವಿ, ರಾಜೂಗೌಡ ಹಾಗೂ ಮಾಜಿ ಸಚಿವ ಜನಾರ್ದನ ರೆಡ್ಡಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಆಸ್ಪತ್ರೆಗೆ ಭೇಟಿ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ರಾಜೂಗೌಡ, ಮೊದಲ ದಿನ ಅವರ ಭೇಟಿಗೆ ಬಂದ ವೇಳೆ ಏಕೆ ಅವಕಾಶ ನೀಡಿಲ್ಲ ಎನ್ನುವುದು ಇಂದು ಆನಂದ್ ಸಿಂಗ್ ಅವರನ್ನು ನೋಡಿದ ಬಳಿಕ ತಿಳಿಯಿತು. ಅವರ ಸ್ಥಿತಿ ನೋಡಿ ಬಹಳ ಗಾಬರಿ ಆಯ್ತು. ಆ ಮಟ್ಟದಲ್ಲಿ ಅವರ ಮೇಲೆ ಹಲ್ಲೆ ಮಾಡಲಾಗಿದೆ. ಇಂತಹ ಕೃತ್ಯವನ್ನು ಮನುಷ್ಯರು ಮಾಡುವ ಕೆಲಸ ಅಲ್ಲ, ಇದು ರಾಕ್ಷಸರು ಮಾಡುವ ಕೆಲಸ. ನಮ್ಮ ಶತ್ರುಗಳಿಗೂ ಇಂತಹ ಪರಿಸ್ಥಿತಿ ಬರುವುದು ಬೇಡ. ಈಗಲೂ ಆನಂದ್ ಸಿಂಗ್ ಆತಂಕದಲ್ಲೇ ಇದ್ದಾರೆ ಎಂದು ಹಲ್ಲೆ ಮಾಡಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

MLA RAJU GOWDA

ಕಾಂಗ್ರೆಸ್ ಪಕ್ಷವರು ಅವರ ಶಾಸಕರನ್ನೇ ರಕ್ಷಣೆ ಮಾಡಲು ಸಾಧ್ಯವಾಗುತ್ತಿಲ್ಲ. ಇನ್ನು ಸಾಮಾನ್ಯ ಜನರಿಗೆ ರಕ್ಷಣೆ ಕೊಡುವುದು ಸರ್ಕಾರದಿಂದ ಸಾಧ್ಯವೇ? ಉದ್ದೇಶ ಪೂರ್ವಕವಾಗಿಯೇ ಶಾಸಕ ಗಣೇಶರನ್ನು ರಕ್ಷಣೆ ಮಾಡಲಾಗುತ್ತಿದ್ದು, ನಾವೇನಾದ್ರೂ ಈ ವಿಚಾರದಲ್ಲಿ ಒತ್ತಾಯ ಮಾಡಿದರೆ ಅದಕ್ಕೆ ರಾಜಕೀಯ ಬಣ್ಣ ಹಚ್ಚುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು. ಅಲ್ಲದೇ ಪೊಲೀಸರು ಶಾಸಕ ಗಣೇಶರನ್ನು ಬಂಧನ ಮಾಡೋದಕ್ಕೆ ಅಷ್ಟು ಆಸಕ್ತಿ ತೋರಿಸುತ್ತಿಲ್ಲ ಎಂದೆನಿಸುತ್ತದೆ. ಆದ್ದರಿಂದ ಆನಂದ್ ಸಿಂಗ್ ಅವರ ಸ್ನೇಹಿತನಾಗಿ ನಾನು ಸರ್ಕಾರಕ್ಕೆ ಒತ್ತಾಯ ಮಾಡುತ್ತಿದ್ದೇನೆ. ಇತರೇ ಶಾಸಕರು ಮಾನವೀಯ ದೃಷ್ಟಿಯಿಂದ ಆದ್ರು ಈ ಬಗ್ಗೆ ಸಾಕ್ಷಿ ಹೇಳಬೇಕು ಎಂದರು.

CT RAVI

ಇದಕ್ಕೂ ಮುನ್ನ ಆಸ್ಪತ್ರೆಗೆ ಭೇಟಿ ನೀಡಿ ಶಾಸಕ ಸಿ.ಟಿ ರವಿ, ಆನಂದ್ ಸಿಂಗ್ ಅವರ ಆರೋಗ್ಯ ವಿಚಾರಿಸಿದರು. ನಾನು ಆನಂದ್ ಸಿಂಗ್ ಹತ್ತು ವರ್ಷದಿಂದ ಸ್ನೇಹಿತರು. ಅವರ ಆರೋಗ್ಯ ವಿಚಾರಣೆ ಮಾಡಿದ ವೇಳೆ ಬೇಡಿಕೊಂಡರೂ ಬಿಡದೇ ಹಲ್ಲೆ ಮಾಡಿದ್ದಾಗಿ ಆನಂದ್ ಅವರು ಹೇಳಿದ್ದು. ಇಂತಹ ಘಟನೆಗಳು ಶಾಸಕಾಂಗಕ್ಕೆ ಆಗಿರುವ ಅವಮಾನ ಎಂದರು.

ಇದೇ ವೇಳೆ ಗಣೇಶ್ ಬಗ್ಗೆ ಬಿಜೆಪಿ ಸಾಫ್ಟ್ ಕರ್ನರ್ ವಿಚಾರ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಅಲ್ಲದೇ ಬಿಜೆಪಿ ಯಾರನ್ನು ರಕ್ಷಣೆ ಮಾಡುವ ಕೆಲಸ ಮಾಡಿಲ್ಲ. ಈ ಪ್ರಕರಣ ಯಾರು? ಮುಚ್ಚಿ ಹಾಕಲು ಯಾರು ಪ್ರಯತ್ನಿಸಿದ್ದರೋ ಅವರನ್ನು ಈ ಬಗ್ಗೆ ಪ್ರಶ್ನೆ ಮಾಡಿ ಎಂದು ಗರಂ ಆದರು. ಆನಂದ್ ಸಿಂಗ್ ಆರೋಗ್ಯ ವಿಚಾರಣೆಗೆ ಬಂದಿದ್ದು, ಇದು ಅದನ್ನೆಲ್ಲ ಮಾತನಾಡುವ ವೇದಿಕೆ ಅಲ್ಲ ಎಂದು ತೆರಳಿದರು.

janardan reddy

ಡಿವೈಡ್ ಅಂಡ್ ರೂಲ್ ಪಾಲಿಸಿ : ಬಳಿಕ ಬಿಜೆಪಿ ಮಾಜಿ ಸಚಿವ ಜನಾರ್ದನ ರೆಡ್ಡಿ ಹಾಗೂ ಮಾಜಿ ಸಚಿವ ತುಕಾರಾಂ ಅವರು ಭೇಟಿ ಮಾಡಿ ಆರೋಗ್ಯ ವಿಚಾರಣೆ ಮಾಡಿದರು. ಶಾಸಕ ಎಂಬುವುದನ್ನು ನೋಡದೇ ಹಲ್ಲೆ ಮಾಡಿದ್ದಾರೆ. ಆದರೆ ಹಲ್ಲೆ ಮಾಡಿದ ಶಾಸಕ ನಾಪತ್ತೆ ಎಂದು ಹೇಳುತ್ತಿರುವುದು ನಾಚಿಕೆ ವಿಚಾರ. ಶಾಸಕರನ್ನು ಬಂಧಿಸಿದರೆ ಸರ್ಕಾರ ತೊಂದರೆ ಎಂಬ ಕಾರಣದಿಂದ ಬಂಧನಕ್ಕೆ ಹಿಂದೇಟು ಹಾಕಲಾಗುತ್ತದೆ. ಘಟನೆಯಿಂದ ಇಡೀ ದೇಶದಲ್ಲೇ ರಾಜ್ಯದ ಮುಖ್ಯಮಂತ್ರಿಗಳು ತಲೆ ತಗ್ಗಿಸುವಂತೆ ಮಾಡಿದೆ. ಬಳ್ಳಾರಿ ಜಿಲ್ಲೆಯಲ್ಲಿ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ನಡುವೇ ಪೈಪೋಟಿ ನಡೆದಿದೆ. ಆದ್ದರಿಂದಲೇ ಬಳ್ಳಾರಿ ಶಾಸಕರಲ್ಲಿ ಭಿನ್ನಭಿಪ್ರಾಯ ಉಂಟಾಗಿದೆ. ಕಾಂಗ್ರೆಸ್ ನಾಯಕರು ಶಾಸಕರನ್ನು ವಿಭಜನೆ ಮಾಡಿ ಆಳ್ವಿಕೆ ಮಾಡಲು ತೆರಳಿದ್ದಾರೆ ಎಂದು ಆರೋಪಿಸಿದರು.

ganesh chitchat

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:bengaluruCT RaviJanardhan ReddyMLA Anand SinghMLA GaneshMLA Raju GowdaPublic TVState Governmentಜನಾರ್ದನ ರೆಡ್ಡಿಪಬ್ಲಿಕ್ ಟಿವಿಬೆಂಗಳೂರುರಾಜ್ಯ ಸರ್ಕಾರಶಾಸಕ ಆನಂದ್ ಸಿಂಗ್ಶಾಸಕ ಗಣೇಶ್ಶಾಸಕ ರಾಜೂಗೌಡಸಿಟಿ ರವಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

Haveri Techie Family Stranded In Abu Dhabi
Districts

ಇರಾನ್ – ಇಸ್ರೇಲ್ ಯುದ್ಧ; ಅಬುಧಾಬಿಯಲ್ಲಿ ಸಿಲುಕಿದ ಹಾವೇರಿ ಮೂಲದ ಟೆಕ್ಕಿ ಕುಟುಂಬ

Public TV
By Public TV
1 minute ago
modi Benjamin Netanyahu
Latest

ಇರಾನ್‌ ದಾಳಿಗೆ ಮೋದಿ ತೀವ್ರ ಖಂಡನೆ – ಬಿಕ್ಕಟ್ಟಿನ ಮಧ್ಯೆ ಇಸ್ರೇಲ್‌ ಪ್ರಧಾನಿಗೆ ಫೋನ್‌ ಕಾಲ್‌

Public TV
By Public TV
16 minutes ago
crude oil
Latest

ಯುದ್ಧ ಮುಂದುವರಿದರೆ ಭಾರತಕ್ಕೂ ಆರ್ಥಿಕ ಹೊಡೆತ – ತೈಲ ಬೆಲೆ ಏರಿಕೆ ಆತಂಕ!

Public TV
By Public TV
45 minutes ago
Iran Raises Red Flag Over Mosque After Khamenei Killing
Latest

ಪ್ರಸಿದ್ಧ ಶಿಯಾ ಮಸೀದಿ ಮೇಲೆ ಹಾರಿತು ಕೆಂಪು ಧ್ವಜ – ಪ್ರತೀಕಾರದ ಶಪಥ ಮಾಡಿದ ಇರಾನ್

Public TV
By Public TV
46 minutes ago
daily horoscope dina bhavishya
Astrology

ದಿನ ಭವಿಷ್ಯ: 2-3-2026

Public TV
By Public TV
2 hours ago
Basavaraj Rayareddy Daughter
Koppal

ಇಸ್ರೇಲ್‌-ಇರಾನ್‌ ಯುದ್ಧ; ದುಬೈನಲ್ಲಿ ಸಿಲುಕಿರೋ ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಪುತ್ರಿ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?