Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗವರ್ನರ್‌ Vs ಗವರ್ನಮೆಂಟ್‌ | ಇಂಥ ಪರಿಸ್ಥಿತಿ ಬರುತ್ತೆ ಅಂತ ಸಂವಿಧಾನ ಸಭೆಯೂ ಯೋಚಿಸಿರಲಿಲ್ಲ: ಸುರೇಶ್‌‌ ಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗವರ್ನರ್‌ Vs ಗವರ್ನಮೆಂಟ್‌ | ಇಂಥ ಪರಿಸ್ಥಿತಿ ಬರುತ್ತೆ ಅಂತ ಸಂವಿಧಾನ ಸಭೆಯೂ ಯೋಚಿಸಿರಲಿಲ್ಲ: ಸುರೇಶ್‌‌ ಕುಮಾರ್

Bengaluru City

ಗವರ್ನರ್‌ Vs ಗವರ್ನಮೆಂಟ್‌ | ಇಂಥ ಪರಿಸ್ಥಿತಿ ಬರುತ್ತೆ ಅಂತ ಸಂವಿಧಾನ ಸಭೆಯೂ ಯೋಚಿಸಿರಲಿಲ್ಲ: ಸುರೇಶ್‌‌ ಕುಮಾರ್

Public TV
Last updated: January 22, 2026 8:05 am
Public TV
Share
2 Min Read
Sureshkumar
SHARE

– ಭಾಷಣದಲ್ಲಿ ವಿಬಿಜಿರಾಮ್‌ಜಿ ವಿರುದ್ಧ ಹೇಳಿಸಿದ್ರೆ ಪಕ್ಕಾ ರಾಜಕೀಯ
– ರಾಜಕೀಯ ಇದ್ರೆ ರಾಜ್ಯಪಾಲರು ತಮ್ಮ ವಿವೇಚನಾಧಿಕಾರ ಬಳಸಬಹುದು

ಬೆಂಗಳೂರು: ಸಂವಿಧಾನದ 176 ನೇ ವಿಧಿ ಬಗ್ಗೆ ಕಾಂಗ್ರೆಸ್ ನವ್ರು ಹೇಳ್ತಿದ್ದಾರೆ, ಇದರ ಪ್ರಕಾರ ರಾಜ್ಯಪಾಲರು ಭಾಷಣ ಓದಲೇಬೇಕಾಗುತ್ತೆ ಅಂತಿದ್ದಾರೆ. ಸಂವಿಧಾನದ ಈ ವಿಧಿಯು ಬಂದಾಗ ಈ ರೀತಿಯ ಪರಿಸ್ಥಿತಿ ಬರುತ್ತೆ ಅಂತ ಸಂವಿಧಾನ ಸಭೆಯೂ ಯೋಚಿಸಿರಲಿಲ್ಲ ಎಂದು ಶಾಸಕ ಸುರೇಶ್‌ ಕುಮಾರ್‌ ಕಳವಳ ವ್ಯಕ್ತಪಡಿಸಿದರು.

ಜಂಟಿ ಅಧಿವೇಶನ ಉದ್ದೇಶಿಸಿ ಸರ್ಕಾರ ಸಿದ್ಧಪಡಿಸಿದ ಭಾಷಣ ಓದಲು ರಾಜ್ಯ ಸರ್ಕಾರ ನಿರಾಕರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ʻಪಬ್ಲಿಕ್‌ ಟಿವಿʼ ಜೊತೆಗೆ ಶಾಸಕರು ಮಾತನಾಡಿದರು. ಇದನ್ನೂ ಓದಿ: ಅಧಿವೇಶನಕ್ಕೂ ಮುನ್ನವೇ ಸರ್ಕಾರಕ್ಕೆ ಶಾಕ್‌ – ಭಾಷಣ ನಾನು ಓದಲ್ಲ ಎಂದ ಗೆಹ್ಲೋಟ್‌

Sureshkumar 2

ರಾಜ್ಯಪಾಲರ ಬಳಿ ನನ್ನ ಸರ್ಕಾರ ಅಂತ ಭಾಷಣದಲ್ಲಿ ಹೇಳಿಸಲಾಗುತ್ತೆ, ನನ್ನ ಸರ್ಕಾರ ಅಂತ ಬಂದಾಗ ಸರ್ಕಾರದ ಸಾಧನೆಗಳು, ಫಲಶೃತಿ, ಮುಂದಿನ ಯೋಜನೆಗಳು ಬರುತ್ತವೆ. ಆದರೆ ನನ್ನ ಸರ್ಕಾರ ಅಂತ ಹೇಳಿಸಿ ಅದರಲ್ಲಿ ರಾಜಕೀಯದ ವಿಚಾರಗಳು ನುಸುಳಿದರೆ, ಆಡಳಿತ ಪಕ್ಷದ ಭಾವನೆಗಳು ಭಾಷಣದಲ್ಲಿ ಬಂದರೆ ಬಿಕ್ಕಟ್ಟು ಉಂಟಾಗಲಿದೆ ಎಂದರು. ಇದನ್ನೂ ಓದಿ: ರಾಜ್ಯಪಾಲರ ಜೊತೆ ಸಂಘರ್ಷಕ್ಕೆ ಸಿದ್ಧ – ಕಾನೂನು ಹೋರಾಟಕ್ಕೆ ಮುಂದಾದ ಸರ್ಕಾರ

ಸಂವಿಧಾನದ 176 ನೇ ವಿಧಿ ಬಗ್ಗೆ ಕಾಂಗ್ರೆಸ್ ನವ್ರು ಹೇಳ್ತಿದ್ದಾರೆ, ಇದರ ಪ್ರಕಾರ ರಾಜ್ಯಪಾಲರು ಭಾಷಣ ಓದಲೇಬೇಕಾಗುತ್ತೆ ಅಂತಿದ್ದಾರೆ. ಸಂವಿಧಾನದ ಈ ವಿಧಿಯು ಬಂದಾಗ ಈ ರೀತಿಯ ಪರಿಸ್ಥಿತಿ ಬರುತ್ತೆ ಅಂತ ಸಂವಿಧಾನ ಸಭೆಯೂ ಯೋಚಿಸಿರಲಿಲ್ಲ. ರಾಜ್ಯಪಾಲರ ಭಾಷಣ ಸರ್ಕಾರದ ಸಾಧನೆ ಬಗ್ಗೆ ಇರಬೇಕು. ಸರ್ಕಾರದ ಭಾಷಣದಲ್ಲಿ ರಾಜಕೀಯ ಇರಬಾರದು. ಭಾಷಣದಲ್ಲಿ ರಾಜಕೀಯ ಇದ್ರೆ ರಾಜ್ಯಪಾಲರು ತಮ್ಮ ವಿವೇಚನಾಧಿಕಾರ ಬಳಸಬಹುದು. ನಮ್ಮ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಈ ಬಿಕ್ಕಟ್ಟು ಬಂದಿದೆ. ರಾಜ್ಯಪಾಲರು ಯಾವ ಅಂಶಕ್ಕೆ ಆಕ್ಷೇಪ ಎತ್ತಿದ್ದಾರೋ ಗೊತ್ತಿಲ್ಲ. ಆದ್ರೆ ರಾಜ್ಯಪಾಲರನ್ನ ಮನವೊಲಿಕೆ ಮಾಡೋ ಜವಾಬ್ದಾರಿ ಸರ್ಕಾರದ್ದಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ವಿಧಾನಸೌಧ Vs ಲೋಕಭವನ ಫೈಟ್ – 11 ಅಂಶ ತೆಗೆಯುವಂತೆ ಪಟ್ಟು; ಇಂದು ಅಧಿವೇಶನಕ್ಕೆ ಬರ್ತಾರ ಗವರ್ನರ್?

Thawar Chand Gehlot Siddaramaiah

ರಾಜ್ಯಪಾಲರು ಆಕ್ಷೇಪ ಎತ್ತಿದ ಅಂಶಗಳನ್ನ ತೆಗೆದು ಸರ್ಕಾರ ಭಾಷಣ ಮಾಡಿಸಲಿ. ರಾಜ್ಯಪಾಲರು ಅಧಿವೇಶನಕ್ಕೆ ಬಂದು ಭಾಷಣ ಓದಬೇಕೋ ಬೇಡವೋ ಅಂತ ನಿರ್ಧಾರ ಅವರ ವಿವೇಚನೆಗೆ ಬಿಟ್ಟಿದ್ದು. ರಾಜ್ಯಪಾಲರಿಂದ ಸರ್ಕಾರ ಏನು ಹೇಳಿಸಲು ಹೊರಟಿದೆ ಅನ್ನೋದು ಮುಖ್ಯ. ಸರ್ಕಾರದ ಸಾಧನೆಗಳಿದ್ರೆ ಅದನ್ನು ರಾಜ್ಯಪಾಲರು ಖಂಡಿತ ಓದಲೇಬೇಕು. ಆದ್ರೆ ಆಡಳಿತ ಪಕ್ಷದ ಭಾವನೆ ಭಾಷಣದಲ್ಲಿ ಬಂದಾಗ ಈ ಬಿಕ್ಕಟ್ಟು ಬರುತ್ತೆ, ಆಗ ರಾಜ್ಯಪಾಲರಿಗೆ ಭಾಷಣ ಓದಲು ಆಗಲ್ಲ. ರಾಜ್ಯಪಾಲರಿಗೆ ಏನು ಓದಬೇಕು ಏನು ಓದಬಾರದು ಅಂತ ವಿವೇಚನೆ ಅಧಿಕಾರ ಇದೆ. ಸರ್ಕಾರಕ್ಕೂ ಏನು ಹೇಳಿಸಬೇಕು ಅನ್ನೋ ವಿವೇಕ ಇರಬೇಕು. ಇದು ವಿವೇಚನೆ ಮತ್ತು ವಿವೇಕದ ತಾಕಲಾಟ ಎಂದು ಟೀಕಿಸಿದರು.

ಸರ್ಕಾರದ ಭಾಷಣದ 11 ಪ್ಯಾರಾ ನಾವು ಬರೆಸಿಲ್ಲ. ನಾವು ರಾಜ್ಯಪಾಲರಿಗೆ ಭಾಷಣ ವಿರೋಧಿಸಿ ಅಂತ ಹೇಳಿಲ್ಲ. ನಾವೂ ರಾಜ್ಯಪಾಲರ ಭಾಷಣದಲ್ಲಿ ಏನಿರುತ್ತೆ ಅಂತ ನೋಡ್ತಿದೀವಿ. ವಿಪಕ್ಷ ಆಗಿ ರಾಜ್ಯಪಾಲರ ಭಾಷಣ ಓದುವಿಕೆಯಲ್ಲಿ ನಮ್ಮ ಪಾತ್ರ ಇರಲ್ಲ. ವಿಬಿ ಜಿ ರಾಮ್‌ ಜಿ ಕಾಯ್ದೆ ಬಗ್ಗೆ ಸರ್ಕಾರ ರಾಜಕೀಯ ಮಾಡ್ತಿದೆ. ಇವರಿಗೆ ತೊಂದರೆ ಆಗುವ ಅಂಶ ಹೇಳ್ತಿದ್ದಾರೆ. ರಾಜ್ಯಪಾಲರ ಭಾಷಣದಲ್ಲಿ ವಿಬಿಜಿರಾಮ್‌ಜಿ ವಿರುದ್ಧ ಹೇಳಿಸಿದರೆ ಅದು ಪಕ್ಕಾ ರಾಜಕೀಯದ ನಡೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

TAGGED:ಥಾವರ್ ಚಂದ್ ಗೆಹ್ಲೋಟ್ರಾಜ್ಯಪಾಲರುವಿಧಾನಮಂಡಲ ಅಧಿವೇಶನಸಿದ್ದರಾಮಯ್ಯಸುರೇಶ್ ಕುಮಾರ್
Share This Article
Facebook Whatsapp Whatsapp Telegram

Cinema news

Bigg Boss runner up Rakshita Shetty gets a grand welcome in Padubidri
ತೆರೆದ ವಾಹನದಲ್ಲಿ ಮೆರವಣಿಗೆ – ಬಂಗುಡೆ ಮೀನು ಹಿಡಿದು ಸಂಭ್ರಮಿಸಿದ ರಕ್ಷಿತಾ
Cinema Districts Karnataka Latest Main Post TV Shows Udupi
kantara chapter 1
ಜೀ ಕನ್ನಡ ವಾಹಿನಿಯಲ್ಲಿ ಬರಲಿದೆ ಕಾಂತಾರ ಚಾಪ್ಟರ್ 1
Cinema Latest Sandalwood Top Stories
Udaya Kannadiga 2025
ವರ್ಣರಂಜಿತ ಉದಯ ಕನ್ನಡಿಗ-2025 ಪುರಸ್ಕಾರದಲ್ಲಿ ತಾರಾಮೇಳ
Cinema Latest Sandalwood Top Stories TV Shows
Gilli Kavya 1
BBK 12 | ಗಿಲ್ಲಿಯನ್ನ ಮದ್ವೆ ಆಗ್ತೀರಾ ಅಂದಿದ್ದಕ್ಕೆ ಕಾವ್ಯ ಕೊಟ್ಟ ಉತ್ತರವೇನು?
Cinema Latest Top Stories TV Shows

You Might Also Like

Bike Showroom bengaluru
Bengaluru City

ಶಾರ್ಟ್ ಸರ್ಕ್ಯೂಟ್‌ನಿಂದ ಶೋರೂಂಗೆ ಬೆಂಕಿ – 13 ಎಲೆಕ್ಟ್ರಿಕ್ ಬೈಕ್ ಸುಟ್ಟು ಭಸ್ಮ

Public TV
By Public TV
2 minutes ago
Bus Fire
Crime

ಆಂಧ್ರದಲ್ಲಿ ಮತ್ತೊಂದು ಬಸ್ ದುರಂತ – ಮೂವರು ಸಜೀವ ದಹನ; ಬಸ್‌, ಕಂಟೈನರ್‌ ಧಗಧಗ

Public TV
By Public TV
32 minutes ago
MUDA Scam Siddaramaiah
Bengaluru City

ಮುಡಾ ಹಗರಣ – ಇಂದು ಸಿಎಂ ಸಿದ್ದರಾಮಯ್ಯಗೆ ಬಿಗ್ ಡೇ

Public TV
By Public TV
32 minutes ago
Hassan Arrest
Crime

ಶಾಲೆಯಿಂದ ಮನೆಗೆ ಬರುತ್ತಿದ್ದ ಬಾಲಕಿಯನ್ನು ಹಿಂಬಾಲಿಸಿದ್ದ ಅಪರಿಚಿತ ಅರೆಸ್ಟ್

Public TV
By Public TV
1 hour ago
Governor
Bengaluru City

ವಿಧಾನಸೌಧ Vs ಲೋಕಭವನ ಫೈಟ್ – 11 ಅಂಶ ತೆಗೆಯುವಂತೆ ಪಟ್ಟು; ಇಂದು ಅಧಿವೇಶನಕ್ಕೆ ಬರ್ತಾರ ಗವರ್ನರ್?

Public TV
By Public TV
2 hours ago
Silver Jubilee of CMR Technical College Vice President inaugurates new incubation centre
Bengaluru City

ಸಿಎಂಆರ್ ತಾಂತ್ರಿಕ ಮಹಾವಿದ್ಯಾಲಯದ ಬೆಳ್ಳಿ ಹಬ್ಬ – ನೂತನ ಇನ್‌ಕ್ಯುಬೇಷನ್ ಸೆಂಟರ್ ಲೋಕಾರ್ಪಣೆಗೊಳಿಸಿದ ಉಪರಾಷ್ಟ್ರಪತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?