Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗವರ್ನರ್‌ Vs ಗವರ್ನಮೆಂಟ್‌ | ಇಂಥ ಪರಿಸ್ಥಿತಿ ಬರುತ್ತೆ ಅಂತ ಸಂವಿಧಾನ ಸಭೆಯೂ ಯೋಚಿಸಿರಲಿಲ್ಲ: ಸುರೇಶ್‌‌ ಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗವರ್ನರ್‌ Vs ಗವರ್ನಮೆಂಟ್‌ | ಇಂಥ ಪರಿಸ್ಥಿತಿ ಬರುತ್ತೆ ಅಂತ ಸಂವಿಧಾನ ಸಭೆಯೂ ಯೋಚಿಸಿರಲಿಲ್ಲ: ಸುರೇಶ್‌‌ ಕುಮಾರ್

Bengaluru City

ಗವರ್ನರ್‌ Vs ಗವರ್ನಮೆಂಟ್‌ | ಇಂಥ ಪರಿಸ್ಥಿತಿ ಬರುತ್ತೆ ಅಂತ ಸಂವಿಧಾನ ಸಭೆಯೂ ಯೋಚಿಸಿರಲಿಲ್ಲ: ಸುರೇಶ್‌‌ ಕುಮಾರ್

Public TV
Last updated: January 22, 2026 8:05 am
Public TV
Share
2 Min Read
Sureshkumar
SHARE

– ಭಾಷಣದಲ್ಲಿ ವಿಬಿಜಿರಾಮ್‌ಜಿ ವಿರುದ್ಧ ಹೇಳಿಸಿದ್ರೆ ಪಕ್ಕಾ ರಾಜಕೀಯ
– ರಾಜಕೀಯ ಇದ್ರೆ ರಾಜ್ಯಪಾಲರು ತಮ್ಮ ವಿವೇಚನಾಧಿಕಾರ ಬಳಸಬಹುದು

ಬೆಂಗಳೂರು: ಸಂವಿಧಾನದ 176 ನೇ ವಿಧಿ ಬಗ್ಗೆ ಕಾಂಗ್ರೆಸ್ ನವ್ರು ಹೇಳ್ತಿದ್ದಾರೆ, ಇದರ ಪ್ರಕಾರ ರಾಜ್ಯಪಾಲರು ಭಾಷಣ ಓದಲೇಬೇಕಾಗುತ್ತೆ ಅಂತಿದ್ದಾರೆ. ಸಂವಿಧಾನದ ಈ ವಿಧಿಯು ಬಂದಾಗ ಈ ರೀತಿಯ ಪರಿಸ್ಥಿತಿ ಬರುತ್ತೆ ಅಂತ ಸಂವಿಧಾನ ಸಭೆಯೂ ಯೋಚಿಸಿರಲಿಲ್ಲ ಎಂದು ಶಾಸಕ ಸುರೇಶ್‌ ಕುಮಾರ್‌ ಕಳವಳ ವ್ಯಕ್ತಪಡಿಸಿದರು.

ಜಂಟಿ ಅಧಿವೇಶನ ಉದ್ದೇಶಿಸಿ ಸರ್ಕಾರ ಸಿದ್ಧಪಡಿಸಿದ ಭಾಷಣ ಓದಲು ರಾಜ್ಯ ಸರ್ಕಾರ ನಿರಾಕರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ʻಪಬ್ಲಿಕ್‌ ಟಿವಿʼ ಜೊತೆಗೆ ಶಾಸಕರು ಮಾತನಾಡಿದರು. ಇದನ್ನೂ ಓದಿ: ಅಧಿವೇಶನಕ್ಕೂ ಮುನ್ನವೇ ಸರ್ಕಾರಕ್ಕೆ ಶಾಕ್‌ – ಭಾಷಣ ನಾನು ಓದಲ್ಲ ಎಂದ ಗೆಹ್ಲೋಟ್‌

Sureshkumar 2

ರಾಜ್ಯಪಾಲರ ಬಳಿ ನನ್ನ ಸರ್ಕಾರ ಅಂತ ಭಾಷಣದಲ್ಲಿ ಹೇಳಿಸಲಾಗುತ್ತೆ, ನನ್ನ ಸರ್ಕಾರ ಅಂತ ಬಂದಾಗ ಸರ್ಕಾರದ ಸಾಧನೆಗಳು, ಫಲಶೃತಿ, ಮುಂದಿನ ಯೋಜನೆಗಳು ಬರುತ್ತವೆ. ಆದರೆ ನನ್ನ ಸರ್ಕಾರ ಅಂತ ಹೇಳಿಸಿ ಅದರಲ್ಲಿ ರಾಜಕೀಯದ ವಿಚಾರಗಳು ನುಸುಳಿದರೆ, ಆಡಳಿತ ಪಕ್ಷದ ಭಾವನೆಗಳು ಭಾಷಣದಲ್ಲಿ ಬಂದರೆ ಬಿಕ್ಕಟ್ಟು ಉಂಟಾಗಲಿದೆ ಎಂದರು. ಇದನ್ನೂ ಓದಿ: ರಾಜ್ಯಪಾಲರ ಜೊತೆ ಸಂಘರ್ಷಕ್ಕೆ ಸಿದ್ಧ – ಕಾನೂನು ಹೋರಾಟಕ್ಕೆ ಮುಂದಾದ ಸರ್ಕಾರ

ಸಂವಿಧಾನದ 176 ನೇ ವಿಧಿ ಬಗ್ಗೆ ಕಾಂಗ್ರೆಸ್ ನವ್ರು ಹೇಳ್ತಿದ್ದಾರೆ, ಇದರ ಪ್ರಕಾರ ರಾಜ್ಯಪಾಲರು ಭಾಷಣ ಓದಲೇಬೇಕಾಗುತ್ತೆ ಅಂತಿದ್ದಾರೆ. ಸಂವಿಧಾನದ ಈ ವಿಧಿಯು ಬಂದಾಗ ಈ ರೀತಿಯ ಪರಿಸ್ಥಿತಿ ಬರುತ್ತೆ ಅಂತ ಸಂವಿಧಾನ ಸಭೆಯೂ ಯೋಚಿಸಿರಲಿಲ್ಲ. ರಾಜ್ಯಪಾಲರ ಭಾಷಣ ಸರ್ಕಾರದ ಸಾಧನೆ ಬಗ್ಗೆ ಇರಬೇಕು. ಸರ್ಕಾರದ ಭಾಷಣದಲ್ಲಿ ರಾಜಕೀಯ ಇರಬಾರದು. ಭಾಷಣದಲ್ಲಿ ರಾಜಕೀಯ ಇದ್ರೆ ರಾಜ್ಯಪಾಲರು ತಮ್ಮ ವಿವೇಚನಾಧಿಕಾರ ಬಳಸಬಹುದು. ನಮ್ಮ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಈ ಬಿಕ್ಕಟ್ಟು ಬಂದಿದೆ. ರಾಜ್ಯಪಾಲರು ಯಾವ ಅಂಶಕ್ಕೆ ಆಕ್ಷೇಪ ಎತ್ತಿದ್ದಾರೋ ಗೊತ್ತಿಲ್ಲ. ಆದ್ರೆ ರಾಜ್ಯಪಾಲರನ್ನ ಮನವೊಲಿಕೆ ಮಾಡೋ ಜವಾಬ್ದಾರಿ ಸರ್ಕಾರದ್ದಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ವಿಧಾನಸೌಧ Vs ಲೋಕಭವನ ಫೈಟ್ – 11 ಅಂಶ ತೆಗೆಯುವಂತೆ ಪಟ್ಟು; ಇಂದು ಅಧಿವೇಶನಕ್ಕೆ ಬರ್ತಾರ ಗವರ್ನರ್?

Thawar Chand Gehlot Siddaramaiah

ರಾಜ್ಯಪಾಲರು ಆಕ್ಷೇಪ ಎತ್ತಿದ ಅಂಶಗಳನ್ನ ತೆಗೆದು ಸರ್ಕಾರ ಭಾಷಣ ಮಾಡಿಸಲಿ. ರಾಜ್ಯಪಾಲರು ಅಧಿವೇಶನಕ್ಕೆ ಬಂದು ಭಾಷಣ ಓದಬೇಕೋ ಬೇಡವೋ ಅಂತ ನಿರ್ಧಾರ ಅವರ ವಿವೇಚನೆಗೆ ಬಿಟ್ಟಿದ್ದು. ರಾಜ್ಯಪಾಲರಿಂದ ಸರ್ಕಾರ ಏನು ಹೇಳಿಸಲು ಹೊರಟಿದೆ ಅನ್ನೋದು ಮುಖ್ಯ. ಸರ್ಕಾರದ ಸಾಧನೆಗಳಿದ್ರೆ ಅದನ್ನು ರಾಜ್ಯಪಾಲರು ಖಂಡಿತ ಓದಲೇಬೇಕು. ಆದ್ರೆ ಆಡಳಿತ ಪಕ್ಷದ ಭಾವನೆ ಭಾಷಣದಲ್ಲಿ ಬಂದಾಗ ಈ ಬಿಕ್ಕಟ್ಟು ಬರುತ್ತೆ, ಆಗ ರಾಜ್ಯಪಾಲರಿಗೆ ಭಾಷಣ ಓದಲು ಆಗಲ್ಲ. ರಾಜ್ಯಪಾಲರಿಗೆ ಏನು ಓದಬೇಕು ಏನು ಓದಬಾರದು ಅಂತ ವಿವೇಚನೆ ಅಧಿಕಾರ ಇದೆ. ಸರ್ಕಾರಕ್ಕೂ ಏನು ಹೇಳಿಸಬೇಕು ಅನ್ನೋ ವಿವೇಕ ಇರಬೇಕು. ಇದು ವಿವೇಚನೆ ಮತ್ತು ವಿವೇಕದ ತಾಕಲಾಟ ಎಂದು ಟೀಕಿಸಿದರು.

ಸರ್ಕಾರದ ಭಾಷಣದ 11 ಪ್ಯಾರಾ ನಾವು ಬರೆಸಿಲ್ಲ. ನಾವು ರಾಜ್ಯಪಾಲರಿಗೆ ಭಾಷಣ ವಿರೋಧಿಸಿ ಅಂತ ಹೇಳಿಲ್ಲ. ನಾವೂ ರಾಜ್ಯಪಾಲರ ಭಾಷಣದಲ್ಲಿ ಏನಿರುತ್ತೆ ಅಂತ ನೋಡ್ತಿದೀವಿ. ವಿಪಕ್ಷ ಆಗಿ ರಾಜ್ಯಪಾಲರ ಭಾಷಣ ಓದುವಿಕೆಯಲ್ಲಿ ನಮ್ಮ ಪಾತ್ರ ಇರಲ್ಲ. ವಿಬಿ ಜಿ ರಾಮ್‌ ಜಿ ಕಾಯ್ದೆ ಬಗ್ಗೆ ಸರ್ಕಾರ ರಾಜಕೀಯ ಮಾಡ್ತಿದೆ. ಇವರಿಗೆ ತೊಂದರೆ ಆಗುವ ಅಂಶ ಹೇಳ್ತಿದ್ದಾರೆ. ರಾಜ್ಯಪಾಲರ ಭಾಷಣದಲ್ಲಿ ವಿಬಿಜಿರಾಮ್‌ಜಿ ವಿರುದ್ಧ ಹೇಳಿಸಿದರೆ ಅದು ಪಕ್ಕಾ ರಾಜಕೀಯದ ನಡೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

TAGGED:ಥಾವರ್ ಚಂದ್ ಗೆಹ್ಲೋಟ್ರಾಜ್ಯಪಾಲರುವಿಧಾನಮಂಡಲ ಅಧಿವೇಶನಸಿದ್ದರಾಮಯ್ಯಸುರೇಶ್ ಕುಮಾರ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Caste Census
Bengaluru City

ಜನಗಣತಿಗೆ ಗೈರಾದ್ರೆ ಕಠಿಣ ಕ್ರಮ – 1 ಸಾವಿರ ದಂಡದೊಂದಿಗೆ 3 ವರ್ಷ ಜೈಲು

Public TV
By Public TV
19 seconds ago
Narendra Modi
Latest

ಇವರಿಗೆ ಅಧಿಕಾರ ಒಂದೇ ಕುಟುಂಬದ ಕೈಯಲ್ಲಿರಬೇಕು, ಹೆಣ್ಣುಮಕ್ಕಳು ಅಳುತ್ತಿದ್ದರೆ ಕಾಂಗ್ರೆಸ್, ಮಿತ್ರಪಕ್ಷಗಳು ಹಬ್ಬ ಮಾಡುತ್ತಿವೆ: ಮೋದಿ ಆಕ್ರೋಶ

Public TV
By Public TV
12 minutes ago
Narendra Modi 1 2
Latest

ಕಾಂಗ್ರೆಸ್‌ ಮಿತ್ರ ಪಕ್ಷಗಳಿಂದ ಭ್ರೂಣ ಹತ್ಯೆ – ದೇಶದ ಮಹಿಳೆಯರಲ್ಲಿ ಕ್ಷಮೆ ಕೇಳಿದ ಮೋದಿ

Public TV
By Public TV
1 hour ago
Iranian Envoy
Latest

ಭಾರತದ 2 ತೈಲ ಟ್ಯಾಂಕರ್‌ ಮೇಲೆ ಗುಂಡಿನ ದಾಳಿ – ಇರಾನ್‌ ರಾಯಭಾರಿಗೆ ಭಾರತ ಸಮನ್ಸ್‌

Public TV
By Public TV
1 hour ago
fairoz pathan
Dharwad

ಕೈ ಯುವ ನಾಯಕ ಫೈರೋಜ್ ಹತ್ಯೆ| ಮತ್ತೆ ಮೂವರ ಬಂಧನ – ಬಂಧಿತರ ಸಂಖ್ಯೆ 12ಕ್ಕೆ ಏರಿಕೆ

Public TV
By Public TV
2 hours ago
Tristan Stubbs David Miller
Cricket

ಕೊನೆಯ 3 ಎಸೆತದಲ್ಲಿ ಹೋಯ್ತು 16 ರನ್‌ – ತವರಲ್ಲಿ ಆರ್‌ಸಿಬಿಯನ್ನು ಕೆಡವಿದ ಡೆಲ್ಲಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?