Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜೆಡಿಎಸ್ ಶಾಸಕರಿಗೆ 100 ಕೋಟಿ, ಸಚಿವ ಸ್ಥಾನದ ಆಫರ್ ಬಿಜೆಪಿ ಕೊಟ್ಟಿದೆ: ಕುಮಾರಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜೆಡಿಎಸ್ ಶಾಸಕರಿಗೆ 100 ಕೋಟಿ, ಸಚಿವ ಸ್ಥಾನದ ಆಫರ್ ಬಿಜೆಪಿ ಕೊಟ್ಟಿದೆ: ಕುಮಾರಸ್ವಾಮಿ

Bengaluru City

ಜೆಡಿಎಸ್ ಶಾಸಕರಿಗೆ 100 ಕೋಟಿ, ಸಚಿವ ಸ್ಥಾನದ ಆಫರ್ ಬಿಜೆಪಿ ಕೊಟ್ಟಿದೆ: ಕುಮಾರಸ್ವಾಮಿ

Public TV
Last updated: May 16, 2018 2:22 pm
Public TV
Share
3 Min Read
hdk bday 1
SHARE

ಬೆಂಗಳೂರು: ನಮ್ಮ ಪಕ್ಷದ ಶಾಸಕರಿಗೆ ಬಿಜೆಪಿ 100 ಕೋಟಿ ಮತ್ತು ಸಚಿವ ಸ್ಥಾನದ ಆಫರ್ ನೀಡಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‍ಡಿ ಕುಮಾರಸ್ವಾಮಿ ಬಾಂಬ್ ಸಿಡಿಸಿದ್ದಾರೆ.

ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ಶಾಸಕರೆಲ್ಲಾ ಒಗ್ಗಟ್ಟಾಗಿದ್ದೇವೆ. ಒಗ್ಗಟ್ಟು ಮುರಿಯಲು ಬಿಜೆಪಿಯಿಂದ ಸಾಧ್ಯವಿಲ್ಲ. ಕಪ್ಪು ಹಣ ಕೊಡುತ್ತಾರೋ ಅಥವಾ ಬಿಳಿ ಹಣ ಕೊಡುತ್ತಾರೋ ಹೇಳಬೇಕು. ಕಪ್ಪು ಹಣವನ್ನು ಬಿಜೆಪಿಯವರು ಇಟ್ಟುಕೊಂಡಿದ್ದಾರೆ. ಸಂವಿಧಾನದ ಸಂಸ್ಥೆಗಳನ್ನು ಬಿಜೆಪಿ ತನ್ನ ಕೈಯಲ್ಲಿ ಇಟ್ಟುಕೊಂಡಿದೆ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ನಾಯಕರು ಪ್ರಜಾಪ್ರಭುತ್ವದ ವ್ಯವಸ್ಥೆ ರಕ್ಷಣೆ ಮಾಡುತ್ತಿಲ್ಲ. ಆಪರೇಷನ್ ಕಮಲ ಮಾಡಿದ್ದವರು ಬಿಜೆಪಿ ಅವರು. ಈಗ ಮತ್ತೆ ಕುದುರೇ ವ್ಯಾಪಾರಕ್ಕೆ ಮುಂದಾಗಿದ್ದಾರೆ. ರಾಜ್ಯದ ಜನತೆ ಈ ಬಗ್ಗೆ ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

10 ದಿನಗಳಿಂದ ಮಾಧ್ಯಮಗಳಿಗೆ ತೊಂದರೆ ಆಗಿರುವುದಕ್ಕೆ ವಿಷಾಧ ವ್ಯಕ್ತಪಡಿಸುತ್ತೇನೆ. ನಾಡಿನ ಜನತೆಗೆ, ಪಕ್ಷದ ನಾಯಕರು, ಕಾರ್ಯಕರ್ತರು, ಬಿಎಸ್‍ವೈ ಪಕ್ಷದ ನಾಯಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಈ ಫಲಿತಾಂಶ ನನಗೆ ಸಂತೋಷ ತಂದಿಲ್ಲ. ನಾಡಿನ ಅಭಿವೃದ್ಧಿಗೆ ಜನ ಉತ್ತಮ ನಿರ್ಧಾರ ಮಾಡಿಲ್ಲ ಅನ್ನೋ ಕೊರಗಿದೆ ಎಂದರು.

ಕೆಲವು ಕೃತಕ ವಿಷಯ ಸೃಷ್ಟಿಸಿದ್ದರಿಂದ ಈ ಫಲಿತಾಂಶ ಬಂದಿದೆ. ಕೆಲವರು ಜೆಡಿಎಸ್ ನ ಮುಗಿಸಲು ಹೋಗಿ ಬಿಜೆಪಿಗೆ 104 ಸ್ಥಾನ ಬಂದಿದೆ. ಸರಿಯಾಗಿ ಇದ್ದಿದ್ದರೆ ಬಿಜೆಪಿಗೆ 80 ಸ್ಥಾನ ಬರುತ್ತಿರಲಿಲ್ಲ. ಮೋದಿ ಅವರು ಬಹುಮತ ಇಲ್ಲದೇ ಇದ್ದರೂ ಸರ್ಕಾರ ಮಾಡಬಾರದು ಅಂತ ಮುಂದಾಗಿದ್ದಾರೆ. ಮೋದಿ ಅಧಿಕಾರವನ್ನ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದು ಮೋದಿ ಅವರ ಸ್ಥಾನಕ್ಕೆ ಅದು ಶೋಭೆ ತರಲ್ಲ ಎಂದು ಕಿಡಿಕಾರಿದರು.

hdk

ಕಾಂಗ್ರೆಸ್ ನಮ್ಮನ್ನು ಬೆಂಬಲಿಸಿರುವುದಕ್ಕೆ ವೈಯಕ್ತಿಕ ಕೃತಜ್ಞತೆ ಸಲ್ಲಿಸುತ್ತೇನೆ. ಅಧಿಕಾರ ಹಿಡಿಯುವ ದೃಷ್ಟಿಯಿಂದ ಹೊಂದಾಣಿಕೆ ಮಾಡಿಕೊಳ್ಳುತ್ತಿಲ್ಲ. ಈ ರೀತಿ ಮುಖ್ಯಮಂತ್ರಿ ಆಗುವ ತೀರ್ಪನ್ನು ಜನ ನೀಡಿದ್ದಾರೆ. ಬಿಜೆಪಿಯವರು ಅಧಿಕಾರ ಹಿಡಿಯಲು ಹೋಗುತ್ತಿದ್ದಾರೆ. ಬಿಜೆಪಿಗೆ 9 ಸ್ಥಾನ ಕೊರತೆ ಇದೆ. ನಾವು 116 ಸ್ಥಾನ ಪಡೆದಿದ್ದೇವೆ. ಜೆಡಿಎಸ್-ಕಾಂಗ್ರೆಸ್ ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ. ರಾಜ್ಯಪಾಲರಿಗೆ ನಾಗಲ್ಯಾಂಡ್, ಮಣಿಪುರಿಯ ಚಿತ್ರಣ ನೀಡಿದ್ದೇವೆ. ಅಲ್ಲಿ ಬಿಜೆಪಿ ಕಡಿಮೆ ಇದ್ದರೂ ಅಧಿಕಾರ ಹಿಡಿದಿದೆ. ಅಲ್ಲಿ ಅವರು ಅಧಿಕಾರ ಪಡೆಯಬಹುದು. ನಾವು ಪಡೆಯಬಾರದಾ ಎಂದು ಪ್ರಶ್ನಿಸಿದರು.

ಪ್ರಧಾನ ಮಂತ್ರಿಯನ್ನ ಸುಲಭವಾಗಿ ಬಿಟ್ಟು ಬಂದ ಕುಟುಂಬ ನಮ್ಮದು. ನನ್ನ ಪಕ್ಷ ಉಳಿಸಿಕೊಳ್ಳಲು ಬಿಜೆಪಿ ಜೊತೆ ಹೊಂದಾಣಿಕೆ ಹಿಂದೆ ಮಾಡಿಕೊಂಡಿದ್ದೆ. ಆಗ ಯಡಿಯೂರಪ್ಪ ಸೇರಿದಂತೆ 40 ಶಾಸಕರು ಕಾಂಗ್ರೆಸ್, ಜೆಡಿಎಸ್ ಸೇರೋಕೆ ಮುಂದಾಗಿದ್ದರು. ಆದರೆ ನಾನು ಅವತ್ತು ಯಡಿಯೂರಪ್ಪರನ್ನ ದಾರಿ ತಪ್ಪಿಸಿಲ್ಲ. ಆದರೆ ಅವತ್ತು ತಂದೆಯವರ ಮಾತಿಗೆ ವಿರುದ್ಧವಾಗಿ ಹೋದೆ. ನಮ್ಮ ತಂದೆಯವರಿಗೆ ಕಪ್ಪು ಚುಕ್ಕಿ ತಂದಿದ್ದೇನೆ. ಶಾಸಕರ ಅಭಿಪ್ರಾಯದ ಮೇರೆಗೆ ಕಾಂಗ್ರೆಸ್ ಜೊತೆ ಹೋಗಲು ತೀರ್ಮಾನ ಮಾಡಿದ್ದೇನೆ. ಎರಡು-ಮೂರು ಶಾಸಕರು ಇನ್ನು ಬರಬೇಕು. ಎರಡು ಪಕ್ಷದ ಕಡೆಯಿಂದ ನನಗೆ ಆಫರ್ ಇದೆ. ಆದರೆ ನನ್ನಿಂದ ಆಗಿರುವ ಕಪ್ಪು ಚುಕ್ಕಿ ತೊಡೆದು ಹಾಕಲು ನಾನು ಕಾಂಗ್ರೆಸ್ ಜೊತೆ ಕೈಜೋಡಿಸಿದ್ದೇನೆ ಎಂದು ಹೇಳಿದರು.

ಕರ್ನಾಟಕದಲ್ಲಿ ನಾನೇನು ಮುಖ್ಯಮಂತ್ರಿ ಆಗಬೇಕು ಅನ್ನೋ ಆಸೆಯಿಲ್ಲ. 2006 ರಲ್ಲಿ ಸಿಎಂ ಆಗಿ ಕೆಲಸ ಮಾಡಿದ್ದೇನೆ. 20 ತಿಂಗಳು ಅಧಿಕಾರ ಮಾಡಿದ್ದೇನೆ. ಕಾಂಗ್ರೆಸ್ ಬೆಂಬಲದಿಂದ ಮುಖ್ಯಮಂತ್ರಿ ಆಗಿದ್ದೇನೆ. ಜನರಿಂದ ಆದ ಮುಖ್ಯಮಂತ್ರಿ ಅಲ್ಲ ಅನ್ನೋ ನೋವಿದೆ. ನಾವು ಅಧಿಕಾರಕ್ಕಾಗಿ ಹಿಂದೆ ಹೋದವರಲ್ಲ ಎಂದು ಮೋದಿ ಅವರಿಗೆ ಪ್ರಶ್ನಿಸಿದರು.

ಶೃಂಗೇರಿ ತಾಯಿಯ ಆಶೀರ್ವಾದದಿಂದ ಮತ್ತೆ ಅವಕಾಶ ಬಂದಿದೆ. ದೇವೇಗೌಡರ ಜಾತ್ಯಾತೀತ ನಿಲುವಿಗೆ ಕಪ್ಪು ಚುಕ್ಕಿ ಹೊಡೆದು ಹಾಕಲು ಈ ನಿರ್ಧಾರ ಮಾಡಿದ್ದೇನೆ. ತೃತೀಯ ರಂಗದ ನಾಯಕರು ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಹೇಳಿದ್ದಾರೆ. ಮಾನಸಿಕವಾಗಿ ನಾನು ಆಘಾತಕ್ಕೆ ಒಳಗಾಗಿದ್ದೇನೆ. ಜನರ ಜಾತಿ ವ್ಯಾಮೋಹದಿಂದ ಈ ರಿಸಲ್ಟ್ ಬಂದಿದೆ. ಜನರ ಈ ನಿರ್ಧಾರ ನನ್ನ ವಿಷನ್ ಸಂಪೂರ್ಣ ಮಾಡುವುದಕ್ಕೆ ಆಗುತ್ತೊ ಇಲ್ಲವೋ ಗೊತ್ತಿಲ್ಲ ಎಂದರು.

 

TAGGED:Bangalorebjpcongresskarnataka electionsKarnataka Elections 2018KumaraswamyNamma ElectionsPublic TVಕರ್ನಾಟಕ ಚುನಾವಣೆಕರ್ನಾಟಕ ಚುನಾವಣೆ 2018ಕಾಂಗ್ರೆಸ್ಕುಮಾರಸ್ವಾಮಿನಮ್ಮ ಚುನಾವಣೆಪಬ್ಲಿಕ್ ಟಿವಿಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

money seize bagalakote
Bagalkot

ಉಪಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಹಣ ಸಾಗಣೆ; 32.50 ಲಕ್ಷ ಹಣ ಜಪ್ತಿ

Public TV
By Public TV
4 minutes ago
Israeli Nuclear Site Hit
Latest

ಇಸ್ರೇಲ್‌ನ ನ್ಯೂಕ್ಲಿಯರ್‌ ಸೌಲಭ್ಯವಿರುವ ಪಟ್ಟಣಗಳ ಮೇಲೆ ಇರಾನ್‌ ಕ್ಷಿಪಣಿ ಸುರಿಮಳೆ – 100ಕ್ಕೂ ಹೆಚ್ಚು ಮಂದಿಗೆ ಗಾಯ

Public TV
By Public TV
21 minutes ago
K.R Puram Accident
Bengaluru City

ಬೆಂಗಳೂರು | ನಿಂತಿದ್ದ ಕ್ಯಾಂಟರ್‌ಗೆ ಟಾಟಾ ಏಸ್ ಡಿಕ್ಕಿ – ಸ್ಥಳದಲ್ಲೇ ಮೂವರು ಸಾವು 

Public TV
By Public TV
45 minutes ago
Oil
Dakshina Kannada

ಚೀನಾಗೆ ತೆರಳುತ್ತಿದ್ದ ಟ್ಯಾಂಕರ್‌ ಯೂಟರ್ನ್‌ – ಮಂಗಳೂರಿಗೆ ಬರ್ತಿದೆ 7.7 ಲಕ್ಷ ಬ್ಯಾರೆಲ್ ಕಚ್ಚಾ ತೈಲವಿರುವ ಹಡಗು

Public TV
By Public TV
9 hours ago
Lamborghini Car
Bengaluru City

ಬೆಂಗ್ಳೂರಲ್ಲಿ ಮುಂದುವರಿದ ಐಷಾರಾಮಿ ಕಾರುಗಳ ದರ್ಬಾರ್ – ರಾಜಾರೋಷವಾಗಿ ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್

Public TV
By Public TV
9 hours ago
War
Latest

ಮಧ್ಯಪ್ರಾಚ್ಯ ಬಿಕ್ಕಟ್ಟು; ಭಾರತಕ್ಕೆ ʻಕರೆಂಟ್‌ ಶಾಕ್‌ʼ ಎದುರಾಗುತ್ತಾ? – ವಿದ್ಯುತ್ ಕಾರ್ಯದರ್ಶಿ ಹೇಳಿದ್ದೇನು?

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?