Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿಯಿಂದ ನವ ಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆ- ಇಂದಿನಿಂದ 75 ದಿನ ಕೇಸರಿ ಕಹಳೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಜೆಪಿಯಿಂದ ನವ ಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆ- ಇಂದಿನಿಂದ 75 ದಿನ ಕೇಸರಿ ಕಹಳೆ

Bengaluru City

ಬಿಜೆಪಿಯಿಂದ ನವ ಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆ- ಇಂದಿನಿಂದ 75 ದಿನ ಕೇಸರಿ ಕಹಳೆ

Public TV
Last updated: November 2, 2017 8:07 am
Public TV
Share
3 Min Read
RYALY 2
SHARE

– ಎಲೆಕ್ಷನ್ ಕಹಳೆ ಮೊಳಗಿಸಲಿದ್ದಾರೆ ಬಿಜೆಪಿ ಚಾಣಕ್ಯ

ಬೆಂಗಳೂರು: ಬಿಜೆಪಿ ನವ ಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆಗೆ ಇಂದು ಚಾಲನೆ ಸಿಗಲಿದೆ. ಬೆಳಗ್ಗೆ ಸುಮಾರು 11 ಗಂಟೆಗೆ ಬೆಂಗಳೂರು ಅಂತರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದ ಆವರಣದಲ್ಲಿ ಬೃಹತ್ ಸಮಾವೇಶವನ್ನು ಏರ್ಪಡಿಸಿದ್ದು, ಈ ಸಮಾವೇಶಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಚಾಲನೆ ನೀಡಲಿದ್ದಾರೆ.

ಅಮಿತ್ ಶಾ ಅವರು ಬೆಳಗ್ಗೆ 11ಕ್ಕೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬಿಐಇಸಿಗೆ ಬಂದು ನವ ಕರ್ನಾಟಕ ಪರಿವರ್ತನಾ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಸುಮಾರು ಒಂದು ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಬೈಕ್ ರ‍್ಯಾಲಿಯಲ್ಲಿ ಭಾಗವಹಿಸುವ ಸಾಧ್ಯತೆಗಳಿವೆ. ಸಮಾವೇಶಕ್ಕೆ ದಕ್ಷಿಣ ಕರ್ನಾಟಕ ಭಾಗದ 17 ಜಿಲ್ಲೆಗಳ 27 ಸಾವಿರ ಬೂತ್‍ಗಳಿಂದ ಕಾರ್ಯಕರ್ತರು ಆಗಮಿಸಲಿದ್ದು, ಒಂದು ಬೂತ್‍ನಿಂದ ಕನಿಷ್ಠ 3 ಬೈಕ್ ಗಳಲ್ಲಿ 6 ಕಾರ್ಯರ್ತರು ಭಾಗವಹಿಸಲಿದ್ದಾರೆ.

DNj9XeaUMAAc8a3 1
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುವ ಯಾತ್ರೆ ಇದಾಗಿದ್ದು, ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಈ ಪರಿವರ್ತನಾ ಯಾತ್ರೆ ಸಂಚರಿಸಲಿದೆ. ಇದು ಕೇರಳದ ಜನರಕ್ಷಾ ಯಾತ್ರೆಯ ಸ್ವರೂಪದ ರೀತಿಯಲ್ಲಿ ರಾಜ್ಯದಲ್ಲೂ ಯಾತ್ರೆ ನಡೆಯಲಿದೆ. 75 ದಿನಗಳ ಕಾಲ ಯಾತ್ರೆಯಲ್ಲಿ ಪ್ರಯಾಣಿಸಲು ವಿಶೇಷವಾಗಿ ಸಿದ್ಧ ಪಡಿಸಿರುವ ವಾಹನದಲ್ಲಿ ಯಡಿಯೂರಪ್ಪ ಅವರು ಪ್ರಯಾಣ ಮಾಡಲಿದ್ದಾರೆ. ವಾರಕ್ಕೆ ಒಬ್ಬರು ಕೇಂದ್ರದ ಬಿಜೆಪಿ ದಿಗ್ಗಜರು ರ‍್ಯಾಲಿಯಲ್ಲಿ ಭಾಗವಹಿಸಲಿದ್ದು, ಯಾತ್ರೆಯಲ್ಲಿ ಭಾಗವಹಿಸುವ ಪ್ರತಿ ಕಾರ್ಯಕರ್ತರ ಮಾಹಿತಿಯನ್ನು ರಾಜ್ಯ ಬಿಜೆಪಿ ಸಂಗ್ರಹಿಸಿದೆ.

ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅರುಣ್ ಜೇಟ್ಲಿ ಹಾಗೂ ನಿತಿನ್ ಗಡ್ಕರಿ ಸೇರಿದಂತೆ ಕೇಂದ್ರ ಸಚಿವರ ದಂಡು ಯಾತ್ರೆಯಲ್ಲಿ ಬಂದು ಪ್ರಚಾರ ನಡೆಸಲಿದ್ದು, ಕಟು ಹಿಂದುತ್ವ ವಾದಿಗಳಾದ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ಉಮಾಭಾರತಿ ಮತ್ತು ಸಾಧ್ವಿ ನಿರಂಜನ್ ಅವರು ಕೂಡ ಪರಿವರ್ತನಾ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಅಷ್ಟೇ ಅಲ್ಲದೇ ವಿವಿಧ ರಾಜ್ಯಗಳ ಬಿಜೆಪಿ ಸಿಎಂಗಳು ಕೂಡ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

DNj9XebUIAA0z6Y

ಪ್ರತಿ ದಿನ ಸುಮಾರು 100 ಕಿಮೀಗೂ ಹೆಚ್ಚು ಸಂಚಾರ ಮಾಡಲಿರುವ ಯಾತ್ರೆ, ಒಟ್ಟು ಸುಮಾರು 11 ಸಾವಿರ ಕಿಮೀ ಸುತ್ತಲಿದೆ. ಯಾತ್ರೆ ಪ್ರಾರಂಭವಾಗಿ ಇಂದು ಸಂಜೆ 5 ಕ್ಕೆ ತುಮಕೂರು ಜಿಲ್ಲೆಯ ಕುಣಿಗಲ್ ಗೆ ಹೋಗಿ ಅಲ್ಲಿ ಯಾತ್ರೆಯ ಮೊದಲ ದಿನದ ವಾಸ್ತವ್ಯ ಹೂಡಲಿದ್ದಾರೆ. ಡಿಸೆಂಬರ್ 21 ರಂದು ಹುಬ್ಬಳ್ಳಿಯಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, ಉತ್ತರ ಕರ್ನಾಟಕ ಭಾಗದ ರಥಯಾತ್ರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಸಾಧ್ಯತೆ ಇದೆ.

ಕೊಡಗು ಜಿಲ್ಲೆಯಲ್ಲಿ ಟಿಪ್ಪು ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಪರಿವರ್ತನಾ ಯಾತ್ರೆಗೆ ರಾಜ್ಯ ಸರ್ಕಾರ ಅನುಮತಿ ನೀಡಿಲ್ಲ. ಹೀಗಾಗಿ ಯಾತ್ರೆ ಕೊಡಗು ಜಿಲ್ಲೆಯಲ್ಲಿ ಸಂಚಾರ ಮಾಡುವ ಸಾಧ್ಯತೆ ಕಡಿಮೆ. ನವೆಂಬರ್ 8 ರಂದು ಕೊಡಗು ಯಾತ್ರೆಗೆ ಪ್ರವೇಶ ಮಾಡಬೇಕಿತ್ತು. ಇನ್ನೂ ನವೆಂಬರ್ 10, 11, 12 ಹಾಗೂ 13 ರಂದು ಮಂಗಳೂರು ಜಿಲ್ಲೆಯಲ್ಲಿ ಯಾತ್ರೆ ಸಂಚಾರ ಮಾಡಲಿದ್ದು, ಮಂಗಳೂರಿನಲ್ಲೇ ಕೋರ್ ಕಮಿಟಿ ಸಭೆ ನಡೆಸಲಿದೆ. ಜನವರಿ 25 ರಂದು ಮೈಸೂರಿನಲ್ಲಿ ಬೃಹತ್ ರ‍್ಯಾಲಿ ಸಮಾವೇಶ ನಡೆಯಲಿದೆ.

DNj9XecV4AAHjd5

224 ವಿಧಾನಸಭಾ ಕ್ಷೇತ್ರಗಳನ್ನು ಸುತ್ತಿ ಅಂತಿಮವಾಗಿ ಜನವರಿ 28ರಂದು ರ‍್ಯಾಲಿ ಅಂತ್ಯಗೊಳ್ಳಲಿದ್ದು, ಬೆಂಗಳೂರಿನಲ್ಲಿ ನಡೆಯುವ ಬೃಹತ್ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಅಧಿಕೃತವಾಗಿ ಚುನಾವಣಾ ರಣಕಹಳೆ ಊದಲಿದ್ದಾರೆ. ಇನ್ನು ಬಿಜೆಪಿ ಯಾತ್ರೆಯ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿಬಂದೋಬಸ್ತ್ ಕೈಗೊಳ್ಳಲಾಗಿದೆ. ತುಮಕೂರು- ಬೆಂಗಳೂರು ರಸ್ತೆಯಲ್ಲಿ ನಾಳೆ ಬ್ಯುಸಿ ಇರಲಿದ್ದು, ಟ್ರಾಫಿಕ್ ಇರುತ್ತೆ. ಹಾಗಾಗಿ ಈ ರಸ್ತೆಯಲ್ಲಿ ಸಂಚಾರ ಮಾಡುವುರುವರು ಸ್ವಲ್ಪ ಎಚ್ಚರ ವಹಿಸಿರಿ.

And the Ratha is ready…..

75 days
7500+ Kms
224 Constituencies #ParivartanaYatre pic.twitter.com/sjJPQJcr5M

— BJP Karnataka (@BJP4Karnataka) November 1, 2017

ಮೊಳಗಲಿದೆ ನಿನಾದ,ಜನಘೋಷದ ಶಂಖನಾದ, ನವನಾಡಕಟ್ಟುವ ಸೈನಿಕರ ಜಾತ್ರೆ; ಯಡಿಯೂರಪ್ಪನವರೊಂದಿಗೆ ಮುಂದಡಿಯಿಡಲಿದೆ ನವಕರ್ನಾಟಕ ಪರಿವರ್ತನಾಯಾತ್ರೆ; ಬನ್ನಿ ಭಾಗವಹಿಸಿ pic.twitter.com/Ieq9lp0mGM

— BJP Karnataka (@BJP4Karnataka) November 1, 2017

#ParivartanaYatre pic.twitter.com/XdY3HkIbHe

— P Muralidhar Rao (@PMuralidharRao) November 1, 2017

ರಾಜ್ಯದ ರಾಜಕೀಯ ಇತಿಹಾಸದಲ್ಲೇ ಬೃಹತ್ ಬೈಕ್ ರ್ಯಾಲಿ.

ಬನ್ನಿ ಭಾಗವಹಿಸಿ. #ParivartanaYatre pic.twitter.com/VHN84qFrs2

— BJP Karnataka (@BJP4Karnataka) October 31, 2017

https://twitter.com/ShobhaBJP/status/925772367703392256

https://twitter.com/ShobhaBJP/status/925378322413973504

RYALY 15

RYALY 12

 

 

RYALY 10

RYALY 11

RYALY 9

RYALY 8

RYALY 6

RYALY 5

RYALY 29

RYALY 28

RYALY 27

RYALY 26

RYALY 25

RYALY 24

RYALY 23

RYALY 22

RYALY 20

RYALY 31

RYALY 32

RYALY 33

RYALY 34

RYALY 35

RYALY 36

RYALY 37

RYALY 30

TAGGED:Amit ShahBangalorebjpBYNew Karnataka Parvatana Yatraprime minister modiPublic TVಅಮಿತ್ ಶಾನವ ಕರ್ನಾಟಕ ಪರಿವರ್ತನಾ ಯಾತ್ರೆಪಬ್ಲಿಕ್ ಟಿವಿಪ್ರಧಾನಿ ಮೋದಿಬಿಎಸ್‍ವೈಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Dhruva Sarja Prem KD Ravichandran
ಅಣ್ತಮ್ಮ ಜೋಡೆತ್ತು ಕಣೋ ಹಾಡಿನ ಜೊತೆ ಕೆಡಿ ಸಿನಿಮಾ ರಿಲೀಸ್ ಡೇಟ್ ಔಟ್‌
Cinema Latest Sandalwood Top Stories
Bigg Boss Maalu
ಬಿಗ್‌ಬಾಸ್‌ ಮನೆಗೆ ಮಾಳು ಮಡದಿ ಎಂಟ್ರಿ  –  ಅಪ್ಪನಂತೆ ಹೇರ್‌ಕಟ್‌… ಮಕ್ಕಳೊಂದಿಗೆ ತರ್ಲೆ ಮಾಡಿದ ಗಿಲ್ಲಿ
Cinema Latest Top Stories TV Shows
bigg boss
ಕಾವ್ಯ ಮನೆಯವರಿಂದ ನಿಯಮ ಉಲ್ಲಂಘನೆ; ಹೊರ ಕಳಿಸಿದ್ರಾ ಬಿಗ್‌ ಬಾಸ್‌? – ಕಣ್ಣೀರಿಟ್ಟ ಕಾವ್ಯ
Cinema Latest Sandalwood Top Stories
kavya gilli
ಗಿಲ್ಲಿಯನ್ನ ಮಾತ್ರ ಬಿಟ್ಕೊಡ್ಬೇಡ: ಕಾವ್ಯಗೆ ಬುದ್ದಿವಾದ ಹೇಳಿದ ತಾಯಿ
Cinema Latest Sandalwood Top Stories

You Might Also Like

CRIME
Chikkaballapur

ಕಾಣೆಯಾಗಿದ್ದ ಕಾಲೇಜು ವಿದ್ಯಾರ್ಥಿ ಶವವಾಗಿ ಪತ್ತೆ – ಬಾಲಕಿ ಕುಟುಂಬದ ವಿರುದ್ಧ ಕೊಲೆ ಆರೋಪ

Public TV
By Public TV
5 minutes ago
Dinesh Gundurao 1
Bengaluru City

ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿಲ್ಲ, ಟೆಸ್ಟ್ ರಿಪೋರ್ಟ್ ಸೇಫ್ – ದಿನೇಶ್ ಗುಂಡೂರಾವ್

Public TV
By Public TV
5 minutes ago
Gaganashree 1
Bengaluru City

Chitradurga Bus Accident| ನಾನು, ರಕ್ಷಿತಾ ಜಿಗಿದು ಹೊರ ಬಂದ್ವಿ, ರಶ್ಮಿ ಒಳಗೆ ಸಿಲುಕಿದ್ರು: ದುರಂತದ ಭೀಕರತೆ ಬಿಚ್ಚಿಟ್ಟ ಗಗನಶ್ರೀ

Public TV
By Public TV
8 minutes ago
NAVYA
Crime

Chitradurga Bus Accident | ಸಜೀವ ದಹನಗೊಂಡ ನವ್ಯಾ ಮನೆಯಲ್ಲಿ ಮಡುಗಟ್ಟಿದ ಶೋಕ

Public TV
By Public TV
8 minutes ago
Mysuru Helium Cylinder Blast no need to worry Mahadevappa
Latest

ಸಲೀಂ ಹೊಟ್ಟೆಪಾಡಿಗಾಗಿ ಕೆಲಸ ಮಾಡ್ತಿದ್ದ, ಆತಂಕ ಪಡುವ ಅಗತ್ಯವಿಲ್ಲ: ಮಹದೇವಪ್ಪ

Public TV
By Public TV
19 minutes ago
delhi police gang rape case
Crime

ಅಪ್ರಾಪ್ತೆಗೆ ಬಲವಂತವಾಗಿ ಮದ್ಯ ಕುಡಿಸಿ ಗ್ಯಾಂಗ್‌ ರೇಪ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?