Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆಲವು ಸಮುದಾಯಗಳ ಮೇಲೆ ಬಿಜೆಪಿಗೆ ಅಲರ್ಜಿ ಇದೆ: ಪ್ರಿಯಾಂಕ್ ಖರ್ಗೆ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕೆಲವು ಸಮುದಾಯಗಳ ಮೇಲೆ ಬಿಜೆಪಿಗೆ ಅಲರ್ಜಿ ಇದೆ: ಪ್ರಿಯಾಂಕ್ ಖರ್ಗೆ

Public TV
Last updated: March 26, 2022 4:47 pm
Public TV
Share
3 Min Read
PRIYANK KHERGE 1
SHARE

ಬೆಂಗಳೂರು: ಬಿಜೆಪಿ ಮೈಕ್ರೋ ಲೆವೆಲ್‍ನಲ್ಲಿ ರಾಜಕಾರಣ ಮಾಡುತ್ತಿದೆ. ಕೆಲವು ಸಮುದಾಯಗಳ ಮೇಲೆ ಬಿಜೆಪಿಗೆ ಅಲರ್ಜಿ ಇದೆ. ಧೈರ್ಯ ಇದ್ರೆ ಮುಸ್ಲಿಂ ರಾಷ್ಟ್ರಗಳ ಜೊತೆ ವ್ಯಾಪಾರ ಸಂಬಂಧ ಮಾಡಲ್ಲ ಅಂತ ಹೇಳಲಿ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಬಿಜೆಪಿ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

BJP FLAG

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಬಿಜೆಪಿ ಮೈಕ್ರೋ ಲೆವೆಲ್‍ನಲ್ಲಿ ರಾಜಕಾರಣ ಮಾಡುತ್ತಿದೆ. ಕೆಲವು ಸಮುದಾಯಗಳ ಮೇಲೆ ಬಿಜೆಪಿಗೆ ಅಲರ್ಜಿ ಇದೆ. ಧೈರ್ಯ ಇದ್ರೆ ಮುಸ್ಲಿಂ ರಾಷ್ಟ್ರಗಳ ಜೊತೆ ವ್ಯಾಪಾರ ಸಂಬಂಧ ಮಾಡಲ್ಲ ಅಂತ ಹೇಳಲಿ. ಈ ಮಾತು ಹೇಳಲು ಬಿಜೆಪಿ ನಾಯಕರಿಗೆ ಧೈರ್ಯ ಇಲ್ಲ. ಹಾಗೆ ಮಾಡಿದ್ರೆ ದೇಶದ ಆರ್ಥಿಕತೆ ಮೇಲೆ ದೊಡ್ಡ ಪರಿಣಾಮ ಬೀರುತ್ತೆ. ಪೆಟ್ರೋಲ್, ಡೀಸೆಲ್ ಯಾವ ರಾಷ್ಟ್ರಗಳಿಂದ ತರಿಸೋದು? ಇಸ್ಲಾಮಿಕ್ ರಾಷ್ಟ್ರಗಳಿಂದ ತರಿಸೋದು. ರಾಜ್ಯ ಸರ್ಕಾರ ಕೇಂದ್ರದ ಗುಲಾಮ ಆಗಿದೆ. ಕೇಂದ್ರ ಹೇಳಿದಂತೆ ರಾಜ್ಯ ಕೇಳ್ತಿದೆ. ಯುವಕರನ್ನು ಗೋರಕ್ಷಕರಾಗಿ ಮಾಡ್ತಿದೆ ಸರ್ಕಾರ. ಕೇಸರಿ ಶಾಲು ಹಾಕಿ ಗೋರಕ್ಷಣೆ ಮಾಡಿ ಅಂತಿದೆ ಸರ್ಕಾರ. ಇದು ಉದ್ಯೋಗ ಸೃಷ್ಟಿನಾ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ:  ಸಿದ್ದರಾಮಯ್ಯ ಹೇಳಿಕೆಗೆ ನಾನು ಪ್ರತಿಕ್ರಿಯೆ ಕೊಡಲ್ಲ:ಡಿಕೆಶಿ

371ಜೆ ಅಡಿ ಕಳೆದ ಮೂರು ವರ್ಷಗಳಿಂದ ಉತ್ತರ ಕರ್ನಾಟಕಕ್ಕೆ ಉದ್ಯೋಗ ಕೊಟ್ಟಿಲ್ಲ. ನಮ್ಮ ಭಾಗದವರೇ ಮಂತ್ರಿ ಆಗಿದ್ದಾರೆ ಅವರಿಗೆ ಕನ್ನಡ ಸರಿಯಾಗಿ ಬರಲ್ಲ. ಹಿಂದಿ, ಇಂಗ್ಲೀಷ್ ನೆಟ್ಟಗೆ ಬರುತ್ತಿಲ್ಲ. ಎಂಥವರನ್ನು ಮಂತ್ರಿ ಮಾಡಿದೆ ನೋಡಿ ಈ ಬಿಜೆಪಿ ಸರ್ಕಾರ ಎಂದು ಸಚಿವ ಪ್ರಭು ಚೌಹಾಣ್ ವಿರುದ್ಧ ಗುಡುಗಿದ್ದಾರೆ.

PRABHU CHAWAN

ಬಿಜೆಪಿ ಅವಧಿಯಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಳವಾಗಿದೆ. ಏಳು ವರ್ಷಗಳಲ್ಲಿ ಕಳೆದ ಅರವತ್ತು ವರ್ಷಕ್ಕಿಂತ ಹೆಚ್ಚು ನಿರುದ್ಯೋಗ ಸೃಷ್ಟಿಯಾಗಿದೆ. ತರಬೇತಿ ಮತ್ತು ಉದ್ಯೋಗ ಇಲಾಖೆಯಲ್ಲಿ ಹೆಚ್ಚು ಹುದ್ದೆಗಳು ಖಾಲಿ ಇವೆ. 3,643 ಹುದ್ದೆಗಳು ಉದ್ಯೋಗ ಇಲಾಖೆಯಲ್ಲಿ ಖಾಲಿ ಇವೆ. ಉದ್ಯೋಗ ಕೊಡುವ ಇಲಾಖೆಯಲ್ಲೇ 50% ಕ್ಕಿಂತ ಹೆಚ್ಚು ಹುದ್ದೆಗಳು ಖಾಲಿ ಇವೆ. ಉತ್ತರ ಕರ್ನಾಟಕದಲ್ಲಿ 2020-21ರಲ್ಲಿ 180 ಗಾರ್ಮೆಂಟ್ಸ್‌ಗಳು ಮುಚ್ಚಿ ಹೋಗಿವೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯನವರ ಮಾನಸಿಕ ಸ್ಥಿತಿ ನ್ಯಾಯಾಲಯದ ತೀರ್ಪನ್ನು ಸಹ ಗೌರವಿಸುತ್ತಿಲ್ಲ: ಕೋಟ ಶ್ರೀನಿವಾಸ ಪೂಜಾರಿ

ಬಜೆಟ್‍ನಲ್ಲಿ ಯೋಜನೆಗಳ ಅನುಷ್ಠಾನ ಬಗ್ಗೆ ಸ್ಪಷ್ಟತೆ ಇಲ್ಲ. ಬಜೆಟ್‍ನಲ್ಲಿ ಘೋಷಣೆಗಳು ಬಹಳ ಇವೆ. ಇದೊಂದು ಸ್ಲೋಗನ್ ಬಜೆಟ್. ಶಿಕ್ಷಣ, ಉದ್ಯೋಗ  ಸಬಲೀಕರಣಗಳಿಗೆ ಯಾವುದೇ ನಿಲುವು ತೆಗೆದುಕೊಂಡಿಲ್ಲ. ಇವುಗಳ ಜಾರಿಗೆ ಸರಿಯಾದ ನೀಲನಕ್ಷೆ ಕೊಟ್ಟಿಲ್ಲ. ಡಬಲ್ ಇಂಜಿನ್ ಸರ್ಕಾರದಲ್ಲಿ ಡಬಲ್ ದೋಖಾ ಆಗುತ್ತಿದೆ. 2020-21ರಲ್ಲಿ ಸರ್ಕಾರ ಯಾವುದೇ ಉದ್ಯೋಗ ಮೇಳ ನಡೆಸಿಲ್ಲ. 2021-22ರಲ್ಲಿ 54 ಉದ್ಯೋಗ ಮೇಳಗಳು ನಡೆಸಲಾಗಿದೆ. ಇದರಲ್ಲಿ 12,822 ಜನ ಆಯ್ಕೆ ಆಗಿದ್ದಾರೆ. ಇನ್ನೊಂದು ಉದ್ಯೋಗ ಮೇಳವನ್ನೂ ನಡೆಸಲಾಗಿದೆ. ಎರಡರಿಂದಲೂ 19,460 ಜನರು ಆಯ್ಕೆ ಆಗಿದ್ದಾರೆ. ಇವರ ಪೈಕಿ 1,883 ಜನ ಮಾತ್ರ ಸದ್ಯ ಉದ್ಯೋಗ ಮಾಡ್ತಿದ್ದಾರೆ. ಉಳಿದವರ ಬಗ್ಗೆ ಸರ್ಕಾರದ ಬಳಿ ಯಾವುದೇ ಮಾಹಿತಿ ಇಲ್ಲ. ಇದು ಸರ್ಕಾರದ ಉದ್ಯೋಗ ಮೇಳಗಳ ಹಣೆ ಬರಹ ಎಂದು ಆರೋಪಿಸಿದ್ದಾರೆ.

NARENDRA MODI 1

ಪ್ರಧಾನಿಗಳ ಕೌಶಲ್ಯ ತರಬೇತಿ ಸ್ಕೀಂನಡಿ 101 ಜನರಿಗೆ ಮಾತ್ರ ತರಬೇತಿ ಕೊಟ್ಟಿದ್ದಾರೆ. ಇದಕ್ಕೆ ಅಚ್ಛೇ ದಿನ್ ಅಂತಾರಾ? ಸರ್ಕಾರ ಉದ್ಯೋಗ ಸೃಷ್ಟಿ ಮಾಡ್ತಿಲ್ಲ. ರಾಜ್ಯ ಸರ್ಕಾರ ನಡಿಯುತ್ತಿರುವುದು ಮೋದಿಯಿಂದ ಅಂತ ಬಿಜೆಪಿ ಶಾಸಕರು ಹೇಳ್ಕೊಳ್ತಾರೆ. ಏನ್ ಮಾಡಿದೆ ಮೋದಿ ಸರ್ಕಾರ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಟಿಪ್ಪು ಹೆಸರಿನಲ್ಲಿ ನಿತ್ಯ ಸಲಾಂ ಮಂಗಳಾರತಿ ಬೇಡ – ಹೆಸರು ಬದಲಾಯಿಸುವಂತೆ ಕೊಲ್ಲೂರು ದೇವಾಲಯಕ್ಕೆ ಮನವಿ

ದೇಶಕ್ಕೆ ರೇಷ್ಮೆ ಪರಿಚಯಿಸಿದವರು ಯಾರು?. ಟಿಪ್ಪು ಸುಲ್ತಾನ್ ಪರಿಚಯ ಮಾಡಿದ್ದು ಅಂತ ಸುಡಲು ಆಗುತ್ತಾ?. ಲಾಲ್ ಬಾಗ್ ಹೈದರಾಲಿ ಮಾಡಿದ್ದು ಅಂತ ಸುಡಲು ಆಗುತ್ತಾ? ಇದರಿಂದ ಎಷ್ಟೋ ಜನಕ್ಕೆ ಉದ್ಯೋಗ ಸಿಗುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

 

Share This Article
Facebook Whatsapp Whatsapp Telegram
Previous Article Ritu Khanduri ಉತ್ತರಾಖಂಡದ ಮೊದಲ ಮಹಿಳಾ ಸ್ಪೀಕರ್ ಆಗಿ ರಿತು ಖಂಡೂರಿ ಆಯ್ಕೆ
Next Article H D Kumaraswamy 1 ಕೇರಳದ ಪುರಾಣ ಪ್ರಸಿದ್ಧ  ದೇಗುಲದಲ್ಲಿ ಪೂಜೆ ಸಲ್ಲಿಸಿದ ಹೆಚ್.ಡಿ.ಕುಮಾರಸ್ವಾಮಿ

Latest Cinema News

vishnuvardhan b.saroja devi
ಸಾಹಸಸಿಂಹ ವಿಷ್ಣುವರ್ಧನ್‌, ಬಿ.ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ
Bengaluru City Cinema Latest Main Post Sandalwood
Madenur Manu 22
`ಮುತ್ತರಸ’ನಾದ ಮಡೆನೂರು ಮನು
Cinema Latest Sandalwood
Vinay Rajkumar Ramya
ವಿನಯ್ ಜೊತೆ ರಮ್ಯಾ ಸುತ್ತಾಟ ಎಂದವರಿಗೆ ತಿರುಗೇಟು ಕೊಟ್ಟ ಮೋಹಕತಾರೆ
Cinema Latest Sandalwood Top Stories Uncategorized
ramesh aravinds daiji teaser unveiled 1
ರಮೇಶ್ ಅರವಿಂದ್ ಹುಟ್ಟುಹಬ್ಬಕ್ಕೆ ದೈಜಿ ಟೀಸರ್
Cinema Latest Sandalwood
S Narayana 1
ಎಲ್ಲಾ ಹೆಣ್ಮಕ್ಕಳು ಮಾಡೋದು ವರದಕ್ಷಿಣೆ ಆರೋಪವೊಂದೇ ತಾನೆ – ಎಸ್‌. ನಾರಾಯಣ್‌
Bengaluru City Cinema Latest Sandalwood

You Might Also Like

Maharashtra Woman Dies By Suicide Over Dowry Harassment Months After Marriage
Crime

ವರದಕ್ಷಿಣೆ ಕಿರುಕುಳ – ಮದುವೆಯಾದ ನಾಲ್ಕೇ ತಿಂಗಳಿಗೆ ನವವಿವಾಹಿತೆ ಆತ್ಮಹತ್ಯೆ

14 seconds ago
Team India
Court

ಇದು ಮ್ಯಾಚ್‌ ಅಷ್ಟೇ; ಭಾರತ – ಪಾಕ್ ಪಂದ್ಯ ಬೇಡ ಎಂದ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

6 minutes ago
Nepal 3
Latest

ನೇಪಾಳ ದಂಗೆ | Gen-Z ನಲ್ಲಿ ಬಿರುಕು – ಮಧ್ಯಂತರ ಪ್ರಧಾನಿ ಹುದ್ದೆಗೆ ಸುಶೀಲಾ ಕರ್ಕಿ Vs ಕುಲ್ಮನ್ ನಡ್ವೆ ಫೈಟ್‌

12 minutes ago
Cabinet Meeting
Bengaluru City

ಅಲ್ಪಸಂಖ್ಯಾತರ ಹಿಂದುಳಿದ ಕಾಲೋನಿಗಳ ಅಭಿವೃದ್ಧಿಗೆ 398 ಕೋಟಿ ರಿಲೀಸ್ – ಸಂಪುಟ ನಿರ್ಧಾರಕ್ಕೆ ಬಿಜೆಪಿ ತೀವ್ರ ಟೀಕೆ

34 minutes ago
Satish Sail
Bengaluru City

ಶಾಸಕ ಸತೀಶ್ ಸೈಲ್‌ಗೆ 7 ದಿನಗಳ ಮಧ್ಯಂತರ ಜಾಮೀನು ಮಂಜೂರು

55 minutes ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?