Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲೋಕಸಭೆ ಚುನಾವಣೆ ಸಿದ್ಧತೆ- 3 ತಂಡಗಳಲ್ಲಿ ಬಿಜೆಪಿ ನಡೆಸಲಿದೆ ರಾಜ್ಯ ಪ್ರವಾಸ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಲೋಕಸಭೆ ಚುನಾವಣೆ ಸಿದ್ಧತೆ- 3 ತಂಡಗಳಲ್ಲಿ ಬಿಜೆಪಿ ನಡೆಸಲಿದೆ ರಾಜ್ಯ ಪ್ರವಾಸ

Karnataka

ಲೋಕಸಭೆ ಚುನಾವಣೆ ಸಿದ್ಧತೆ- 3 ತಂಡಗಳಲ್ಲಿ ಬಿಜೆಪಿ ನಡೆಸಲಿದೆ ರಾಜ್ಯ ಪ್ರವಾಸ

Public TV
Last updated: July 29, 2018 5:08 pm
Public TV
Share
2 Min Read
BSY PRESS MEET
SHARE

ಬೆಂಗಳೂರು: ವಿಧಾನ ಸಭೆ ಚುನಾವಣೆಯ ನೋವು ಮರೆತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಲೋಕಸಭೆ ಚುನಾವಣೆಗೆ ಭಾರೀ ಸಿದ್ಧತೆ ನಡೆಸಿದ್ದಾಗಿ ಹೇಳಿಕೊಂಡಿದ್ದು, ಅದನ್ನು ಶನಿವಾರ ಮಾಧ್ಯಮಗಳ ಜೊತೆ ಹಂಚಿಕೊಂಡಿದ್ದಾರೆ.

ಆಗಸ್ಟ್ 9 ಕ್ರಾಂತಿ ದಿನ, ಅವತ್ತೇ ನಮ್ಮ ರಾಜ್ಯ ಪ್ರವಾಸ ಆರಂಭ ಮಾಡುತ್ತೇವೆ. ರಾಜ್ಯ ಬಿಜೆಪಿ ನಾಯಕರ ನೇತೃತ್ವದಲ್ಲಿ ಒಟ್ಟು 3 ತಂಡಗಳು ರಚನೆಯಾಗಿವೆ. ಒಂದನೇ ತಂಡದ ನೇತೃತ್ವವನ್ನು ನಾನು ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಗೋವಿಂದ ಕಾರಜೋಳ ವಹಿಸಿಲಿದ್ದೇವೆ. ನಾವು ಉತ್ತರ ಕರ್ನಾಟಕದ 13 ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದೇವೆ. ಉಳಿದಂತೆ ಎರಡನೇ ತಂಡದಲ್ಲಿ ಜಗದೀಶ್ ಶೆಟ್ಟರ್, ಆರ್.ಅಶೋಕ್, ಅರವಿಂದ ಲಿಂಬಾವಳಿ ಹಾಗೂ ಕೊನೆಯ ತಂಡ ನೇತೃತ್ವವನ್ನು ಈಶ್ವರಪ್ಪ, ಸಿ.ಟಿ.ರವಿ, ಲಕ್ಷ್ಮಣ ಸವದಿ ಅವರು ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದಾರೆ ಎಂದು ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಲೋಕಸಭೆ ಅಧಿವೇಶನದ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಅಂದು ಲೋಕಸಭೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ರಾಜ್ಯದ 28 ಕ್ಷೇತ್ರಗಳಿಂದ ಬಿಜೆಪಿ ಸ್ಪರ್ಧೆಗೆ ಇಳಿಯಲಿದೆ. ಆದರೆ ಶೋಭಾ ಕರಂದ್ಲಾಜೆ ಮತ್ತು ಡಿ.ವಿ.ಸದಾನಂದಗೌಡ ಅವರ ಮತಕ್ಷೇತ್ರಗಳ ಬದಲಾವಣೆ ಆಗುತ್ತದೆ ಎನ್ನುವುದು ಕೇವಲ ಊಹಾಪೋಹ ಅಷ್ಟೇ. ಆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

BSY PRESS MEET 1

ಡಿಸೆಂಬರ್ ಒಳಗಾಗಿ ಬಿಜೆಪಿ ಸರ್ಕಾರ ಬರುತ್ತೆ ಎನ್ನುವ ಬಗ್ಗೆ ನಾನು ಭವಿಷ್ಯ ಹೇಳುವುದಿಲ್ಲ. ಆದರೆ ಕಾಂಗ್ರೆಸ್-ಜೆಡಿಎಸ್ ಜಗಳ, ಬಡಿದಾಟದಿಂದ ಸರ್ಕಾರ ಬಿದ್ದರೆ ನಾವೇನು ಮಾಡುವುದಕ್ಕೆ ಆಗುತ್ತದೆ ಎಂದ ಅವರು, ಪುತ್ರ ವಿಜಯೇಂದ್ರ ಅಗತ್ಯವಿರುವ ಕಡೆ ರಾಜ್ಯ ಪ್ರವಾಸ ಮಾಡುತ್ತಾರೆ. ಆದರೆ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದರು.

ಪ್ರತ್ಯೇಕ ರಾಜ್ಯ:
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಬಗ್ಗೆ ಬಿಜೆಪಿ ನಾಯಕರು ಬೆಂಬಲ ನೀಡುವುದಿಲ್ಲ. ಶಾಸಕ ಶ್ರೀರಾಮುಲು ಅವರ ಜೊತೆ ನಾನು ಮಾತನಾಡಿರುವೆ. ಅಖಂಡ ಕರ್ನಾಟಕ ಬಿಜೆಪಿಯ ಸ್ಪಷ್ಟ ನಿಲುವು. ಉತ್ತರ ಹಾಗೂ ದಕ್ಷಿಣ ಕರ್ನಾಟಕ ಎಂದು ಒಡೆದು ಆಳುವ ನೀತಿಯನ್ನು ಸಿಎಂ ಕುಮಾರಸ್ವಾಮಿ ತೋರುತ್ತಿದ್ದಾರೆ. ಇದರ ಬಗ್ಗೆ ಕಾಂಗ್ರೆಸ್ ತನ್ನ ನಿಲುವುವನ್ನು ಸ್ಪಷ್ಟಪಡಿಸಬೇಕು. ಒಂದು ರೀತಿಯಲ್ಲಿ ಪ್ರತ್ಯೇಕ ರಾಜ್ಯದ ಕೂಗಿಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ನೇರ ಕಾರಣ ಎಂದು ಆರೋಪಿಸಿದರು.

SHOBHA KARANDLAJE

ಹಿರಿಯ ಸಾಹಿತಿಗಳು, ಹೋರಾಟಗಾರರು ಕರ್ನಾಟಕ ಏಕೀಕರಣಕ್ಕಾಗಿ ಶ್ರಮಿಸಿದ್ದಾರೆ. ಆದರೆ ಕುಮಾರಸ್ವಾಮಿ ಅದನ್ನು ಅಧಿಕಾರ ದಾಹದಿಂದ ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದ್ದಾರೆ. ಅವರು ಕೇವಲ 37 ಕ್ಷೇತ್ರಗಳಿಗೆ ಮಾತ್ರ ಮುಖ್ಯಂಮಂತ್ರಿ ಎನ್ನುವ ರೀತಿ ಇರುವುದು ರಾಜ್ಯದ ದುರ್ದೈವ. ಕುಮಾರಸ್ವಾಮಿ ಕುಟುಂಬದ ಕೆಟ್ಟ ಸ್ವಾರ್ಥಕ್ಕಾಗಿ ಕೈ ಹಿಡಿದವರಿಗೆ ದ್ರೋಹ ಮಾಡಿ, ಈಗ ರಾಜ್ಯ ಒಡೆಯುವ ಷಡ್ಯಂತ್ರ ಮಾಡುತ್ತಿದ್ದಾರೆ. ಮುಂದಿನ ಪೀಳಿಗೆ ಅವರನ್ನು ಎಂದೆಂದೂ ಕ್ಷಮಿಸುವುದಿಲ್ಲ ಎಂದು ಹರಿಹಾಯ್ದರು.

ಸಂಪೂರ್ಣ ಸಾಲ ಮನ್ನಾದ ಹೋರಾಟದಿಂದ ಬಿಜೆಪಿ ಹಿಂದೆ ಸರಿಯುವುದಿಲ್ಲ. ಸರ್ಕಾರ ಈಗಾಗಲೇ ಘೋಷಣೆ ಮಾಡಿರುವ ಸಾಲಮನ್ನಾ ತಕ್ಷಣ ಆಗಬೇಕು. ಸಂಪೂರ್ಣ ಸಾಲಮನ್ನ ಆಗದೇ ಇರಬಹುದು. ಆದರೆ ಸಹಕಾರಿ ಬ್ಯಾಂಕುಗಳಲ್ಲಿ 1 ಲಕ್ಷ ರೂ. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ 2 ಲಕ್ಷ ರೂ. ಸಾಲಮನ್ನಾ ಶೀಘ್ರವೆ ಮಾಡುವಂತೆ ಕುಮಾರಸ್ವಾಮಿ ಅವರನ್ನು ಒತ್ತಾಯಿಸಿದ ಬಿಎಸ್ ಯಡಿಯೂರಪ್ಪ ಅವರು, ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಅವರಿಂದ ನಾವು ಪಾಠ ಕಲಿಯಬೇಕಿಲ್ಲ ಎಂದು ಟಾಂಗ್ ಕೊಟ್ಟರು.

TAGGED:bjpbs yeddyurappaLok Sabha electionPublic TVSeparate StateState Tourಪಬ್ಲಿಕ್ ಟಿವಿಪ್ರತ್ಯೇಕ ರಾಜ್ಯಬಿ.ಎಸ್.ಯಡಿಯೂರಪ್ಪಬಿಜೆಪಿರಾಜ್ಯ ಪ್ರವಾಸಲೋಕಸಭೆ ಚುನಾವಣೆ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
4 minutes ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
5 minutes ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
43 minutes ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
48 minutes ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
1 hour ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?