Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನ ಮೂರ್ಖರಲ್ಲ: ಡಿಕೆಶಿಗೆ ಬಿಜೆಪಿ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜನ ಮೂರ್ಖರಲ್ಲ: ಡಿಕೆಶಿಗೆ ಬಿಜೆಪಿ ತಿರುಗೇಟು

Bengaluru City

ಜನ ಮೂರ್ಖರಲ್ಲ: ಡಿಕೆಶಿಗೆ ಬಿಜೆಪಿ ತಿರುಗೇಟು

Public TV
Last updated: April 5, 2022 5:50 pm
Public TV
Share
3 Min Read
BJP DKSHI
SHARE

ಬೆಂಗಳೂರು: ತೆಲಂಗಾಣ ಸಚಿವ ಕೆಟಿಆರ್‌ಗೆ ಕಾಂಗ್ರೆಸ್ ಅಧಿಕಾರಕ್ಕೇರಿ ಬೆಂಗಳೂರು ಗತವೈಭವ ಮರಳಿ ತರುತ್ತೇವೆ ಎಂದು ಸವಾಲೆಸೆದಿದ್ದ ಡಿ.ಕೆ.ಶಿವಕುಮಾರ್‌ಗೆ ಬಿಜೆಪಿ ಟ್ವೀಟ್ ತಿರುಗೇಟು ನೀಡಿದೆ.

ಟ್ವೀಟ್‍ನಲ್ಲಿ ಏನಿದೆ?:
ಬೆಂಗಳೂರಿನ ಗತವೈಭವದ ಬಗ್ಗೆ ಮಾತನಾಡುವ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಅವರೇ, ನಿಮ್ಮ ಸರ್ಕಾರದ ಅವಧಿಯಲ್ಲಿ ನಡೆದ ಟೆಂಡರ್ ಶ್ಯೂರ್ ರಸ್ತೆಯ ಹಗರಣ ನೆನಪಿಸಬೇಕೇ? ಚಂದ್ರಯಾನ ಯೋಜನೆಗಿಂತಲೂ ಹೆಚ್ಚಿನ ಹಣವನ್ನು ಮೈಸೂರು ರಸ್ತೆ ನಿರ್ಮಾಣಕ್ಕೆ ಬಳಸಿದ್ದನ್ನು ರಾಜ್ಯದ ಜನತೆ ಮರೆತಿಲ್ಲ.

ಬೆಂಗಳೂರಿನ ಗತವೈಭವದ ಬಗ್ಗೆ ಮಾತನಾಡುವ ಕೆಪಿಸಿಸಿ ಅಧ್ಯಕ್ಷ @DKShivakumar ಅವರೇ,

ನಿಮ್ಮ ಸರ್ಕಾರದ ಅವಧಿಯಲ್ಲಿ ನಡೆದ ಟೆಂಡರ್ ಶ್ಯೂರ್ ರಸ್ತೆಯ‌ ಹಗರಣ ನೆನಪಿಸಬೇಕೇ?

ಚಂದ್ರಯಾನ ಯೋಜನೆಗಿಂತಲೂ ಹೆಚ್ಚಿನ ಹಣವನ್ನು ಮೈಸೂರು ರಸ್ತೆ‌ ನಿರ್ಮಾಣಕ್ಕೆ ಬಳಸಿದ್ದನ್ನು ರಾಜ್ಯದ ಜನತೆ ಮರೆತಿಲ್ಲ.#ಕಾಂಗ್ರೆಸ್‌ಗತವೈಭವ

— BJP Karnataka (@BJP4Karnataka) April 5, 2022

ಡಿಕೆಶಿ ಅವರೇ, ಮಾಜಿ ಸಚಿವ ಕೆ.ಜೆ. ಜಾರ್ಜ್ ಬಿಬಿಎಂಪಿಗೆ ಬಾಕಿ ಉಳಿಸಿಕೊಂಡಿದ್ದ ತೆರಿಗೆ ಮೊತ್ತ ಎಷ್ಟು ಗೊತ್ತೇ? ಅದನ್ನು ಸಕಾಲದಲ್ಲಿ ಪಾವತಿಸಿದ್ದರೆ ಬೆಂಗಳೂರಿನ ಗತವೈಭವ ಸ್ಥಾಪನೆಗೆ ಅನುಕೂಲವಾಗುತ್ತಿತ್ತಲ್ಲವೇ? ಗ್ರೀನ್ ಬೆಲ್ಟ್ ಪರಿಷ್ಕರಣೆ ಸಂದರ್ಭದಲ್ಲಿ ನಡೆದ ಗೋಲ್ ಮಾಲ್ ಕೂಡಾ ಕಾಂಗ್ರೆಸ್ ಗತವೈಭವದ ಭಾಗವೇ ಎಂದು ಟೀಕಿಸಿದೆ.

ಮಾನ್ಯ ಡಿಕೆಶಿ ಅವರೇ, ಮಾಜಿ ಸಚಿವ ಕೆ.ಜೆ‌. ಜಾರ್ಜ್ ಬಿಬಿಎಂಪಿಗೆ ಬಾಕಿ‌ ಉಳಿಸಿಕೊಂಡಿದ್ದ ತೆರಿಗೆ ಮೊತ್ತ ಎಷ್ಟು ಗೊತ್ತೇ?

ಅದನ್ನು ಸಕಾಲದಲ್ಲಿ ಪಾವತಿಸಿದ್ದರೆ ಬೆಂಗಳೂರಿನ ಗತವೈಭವ ಸ್ಥಾಪನೆಗೆ ಅನುಕೂಲವಾಗುತ್ತಿತ್ತಲ್ಲವೇ?

ಗ್ರೀನ್ ಬೆಲ್ಟ್ ಪರಿಷ್ಕರಣೆ ಸಂದರ್ಭದಲ್ಲಿ ನಡೆದ ಗೋಲ್ ಮಾಲ್ ಕೂಡಾ #ಕಾಂಗ್ರೆಸ್‌ಗತವೈಭವ ದ ಭಾಗವೇ ?

— BJP Karnataka (@BJP4Karnataka) April 5, 2022

ಜನರ ಆದೇಶ ಇಲ್ಲದಿದ್ದರೂ, ಬಿಬಿಎಂಪಿ ಕೌನ್ಸಿಲ್‍ನಲ್ಲಿ ಹಿಂಬಾಗಿಲ ಮೂಲಕ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಂಡು, ಮೇಯರ್ ಉಪಮೇಯರ್ ಸ್ಥಾನದ ಗೌರವಕ್ಕೆ ಚ್ಯುತಿ ತಂದ ಕಾಂಗ್ರೆಸ್ ನಾಯಕರಿಂದ ಬೆಂಗಳೂರಿನ ಗತವೈಭವದ ಬಗ್ಗೆ ಪಾಠ ಬೇಕಾಗಿಲ್ಲ.

ಜನರ ಆದೇಶ ಇಲ್ಲದಿದ್ದರೂ, ಬಿಬಿಎಂಪಿ ಕೌನ್ಸಿಲ್‌ನಲ್ಲಿ ಹಿಂಬಾಗಿಲ ಮೂಲಕ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಂಡು, ಮೇಯರ್ ಉಪಮೇಯರ್ ಸ್ಥಾನದ ಗೌರವಕ್ಕೆ ಚ್ಯುತಿ ತಂದ ಕಾಂಗ್ರೆಸ್ ನಾಯಕರಿಂದ ಬೆಂಗಳೂರಿನ ಗತವೈಭವದ ಬಗ್ಗೆ ಪಾಠ ಬೇಕಾಗಿಲ್ಲ.

#ಕಾಂಗ್ರೆಸ್‌ಗತವೈಭವ

— BJP Karnataka (@BJP4Karnataka) April 5, 2022

ಬೆಂಗಳೂರಿನ ಮತದಾರರು ಕಾಂಗ್ರೆಸ್ ಗತವೈಭವ ನೋಡಿಯೇ ಉಪಚುನಾವಣೆಯ ಐದು ವಿಧಾನಸಭಾ ಕ್ಷೇತ್ರದಲ್ಲಿ, ನಾಲ್ಕರಲ್ಲಿ ಭಾಜಪ ಗೆಲ್ಲಿಸಿದ್ದರು. ಮರೆತು ಹೋಗಿದ್ರೆ ಒಮ್ಮೆ ನೆನಪಿಸಿಕೊಳ್ಳಿ. 2023 ಮತ್ತೆ ಅಧಿಕಾರಕ್ಕೆ ಬರುತ್ತೇವೆಂದು ಕನಸು ಕಾಣದಿರಿ, ಜನ ಮೂರ್ಖರಲ್ಲ ಎಂದು ವಾಗ್ದಾಳಿ ನಡೆಸಿದೆ. ಇದನ್ನೂ ಓದಿ: ಸಮ್ಮಿಶ್ರ ಸರ್ಕಾರದಲ್ಲಿ ಸ್ವಾಭಿಮಾನ ಅಡ್ಡಿಬರಲಿಲ್ಲವೇ: ಹೆಚ್‌ಡಿಕೆಗೆ ರೇಣುಕಾಚಾರ್ಯ ಪ್ರಶ್ನೆ

ಬೆಂಗಳೂರಿನ ಮತದಾರರು #ಕಾಂಗ್ರೆಸ್‌ಗತವೈಭವ ನೋಡಿಯೇ ಉಪಚುನಾವಣೆಯ ಐದು ವಿಧಾನಸಭಾ ಕ್ಷೇತ್ರದಲ್ಲಿ, ನಾಲ್ಕರಲ್ಲಿ ಭಾಜಪ ಗೆಲ್ಲಿಸಿದ್ದರು. ಮರೆತು ಹೋಗಿದ್ದರೆ ಒಮ್ಮೆ ನೆನಪಿಸಿಕೊಳ್ಳಿ.

2023 ಮತ್ತೆ ಅಧಿಕಾರಕ್ಕೆ ಬರುತ್ತೇವೆಂದು ಕನಸು ಕಾಣದಿರಿ, ಜನ ಮೂರ್ಖರಲ್ಲ.

— BJP Karnataka (@BJP4Karnataka) April 5, 2022

ದಲಿತ ಮುಖ್ಯಮಂತ್ರಿ ಇರಲಿ ಬಿಡಿ, ಕಡೇಪಕ್ಷ ನಿಮ್ಮದೇ ಪಕ್ಷದ ಚಿಹ್ನೆಯಲ್ಲಿ ಗೆದ್ದ ಹಿರಿಯ ಶಾಸಕ, ದಲಿತ ಸಮುದಾಯದ ಶಾಸಕರ ಮನೆಗೆ ಬೆಂಕಿ ಬಿದ್ದಾಗ, ನಿಮ್ಮ ಪಕ್ಷದ ನೇತಾರರು ನಡೆಸಿಕೊಂಡಿದ್ದ ರೀತಿಯು ಕಾಂಗ್ರೆಸ್ ಗತವೈಭವವನ್ನು ನೆನಪಿಸುತ್ತದೆ. ಇದನ್ನೂ ಓದಿ: ಶ್ರೀರಾಮನ ಹೆಸರಿನಲ್ಲಿ ಅಶಾಂತಿ ಸೃಷ್ಟಿ ಮಾಡಬೇಡಿ: ಹೆಚ್.ಡಿ ಕುಮಾರಸ್ವಾಮಿ

ಮಾನ್ಯ ಡಿಕೆಶಿ‌ ಅವರೇ,

ದಲಿತ ಮುಖ್ಯಮಂತ್ರಿ ಇರಲಿ ಬಿಡಿ, ಕಡೇಪಕ್ಷ ನಿಮ್ಮದೇ ಪಕ್ಷದ ಚಿನ್ಹೆಯಲ್ಲಿ ಗೆದ್ದ ಹಿರಿಯ ಶಾಸಕ, ದಲಿತ ಸಮುದಾಯದ ಶಾಸಕರ ಮನೆಗೆ ಬೆಂಕಿ ಬಿದ್ದಾಗ, ನಿಮ್ಮ ಪಕ್ಷದ ನೇತಾರರು ನಡೆಸಿಕೊಂಡಿದ್ದ ರೀತಿಯು #ಕಾಂಗ್ರೆಸ್‌ಗತವೈಭವ ವನ್ನು ನೆನಪಿಸುತ್ತದೆ.

— BJP Karnataka (@BJP4Karnataka) April 5, 2022

ಉದ್ಯಾನನಗರಿ ಬೆಂಗಳೂರನ್ನು ಗಾರ್ಬಿಜ್ ಸಿಟಿ ಮಾಡಿದವರಿಂದ, ವೈಟ್ ಟಾಪಿಂಗ್ ರಸ್ತೆ ಮಾಡಿ, ರಸ್ತೆ ಮೇಲೆ ನೀರು ನಿಲ್ಲುವಂತೆ ಮಾಡಿರುವವರಿಂದ, ಕೋಟಿ ಕೋಟಿ ಹಣ ಲೂಟಿ ಮಾಡಲು ಹೊಂಚು ಹಾಕಿ ಸ್ಟೀಲ್ ಬ್ರಿಡ್ಜ್ ಮಾಡಲು ಹೋರಟವರಿಂದ, ಬೆಂಗಳೂರ ಗತ ವೈಭವ ತರಲು ಸಾಧ್ಯವೇ? ತಪ್ಪು ಮಾಹಿತಿ ನೀಡಲು ಇದೇನು ಡಿಜಿಟಲ್ ಅಭಿಯಾನವಲ್ಲ ಎಂದು ವಾಗ್ದಾಳಿ ನಡೆಸಿದರು.

TAGGED:bengalurubjpcongressDK Shivakumarಕಾಂಗ್ರೆಸ್ಡಿಕೆ ಶಿವಕುಮಾರ್ಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Shivaraj Kumar
ಶಿವಣ್ಣನ ಮನ ಗೆದ್ದ ʻಲವ್ ಯೂ ಮುದ್ದುʼ ಜೋಡಿ – ಹ್ಯಾಟ್ರಿಕ್‌ ಹೀರೋ ಹೇಳಿದ್ದೇನು?
Cinema Latest Sandalwood Top Stories
Ghaarga Film
`ಘಾರ್ಗಾ’ ಚಿತ್ರದ ಟ್ರೈಲರ್ ರಿಲೀಸ್‌ – ಹಾರರ್, ಸಸ್ಪೆನ್ಸ್, ಥ್ರಿಲ್ಲರ್ ಕಂಡು ಸಿನಿಪ್ರಿಯರು ಫುಲ್‌ ಖುಷ್‌
Cinema Latest Sandalwood
Darshan 7
ದರ್ಶನ್ ಹೆಚ್ಚುವರಿ ಬ್ಲಾಂಕೆಟ್‌ ಸೌಲಭ್ಯಕ್ಕೆ ಕುತ್ತು – ಕಾರಾಗೃಹ ಡಿಜಿಪಿ ಹೊಸ ಆದೇಶ
Bengaluru City Cinema Latest Sandalwood
Veer Kambala
ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ʻವೀರ ಕಂಬಳʼಕ್ಕೆ ರಿಲೀಸ್ ಡೇಟ್ ಫಿಕ್ಸ್
Cinema Latest Sandalwood Top Stories

You Might Also Like

Bengaluru police crack down on one way violations nearly 11498 cases booked in four days
Bengaluru City

ಬೆಂಗಳೂರಿನಲ್ಲಿ ಒನ್‌ ವೇ ಸಂಚಾರದ ವಿರುದ್ಧ ಆಪರೇಷನ್‌ – ಬರೋಬ್ಬರಿ 11,498 ಕೇಸ್ ದಾಖಲು

Public TV
By Public TV
2 minutes ago
Zameers comment on Kumaraswamy wrong says Priyank Kharge
Kalaburagi

ಬಿಜೆಪಿ ಅವ್ರಿಗೆ ಕಾಂಗ್ರೆಸ್, ಮುಸ್ಲಿಂ ಬಿಟ್ಟು ಬೇರೆ ಮಾತನಾಡೋಕೆ ಬರಲ್ಲ: ಪ್ರಿಯಾಂಕ್ ಖರ್ಗೆ

Public TV
By Public TV
7 minutes ago
DK Shivakumar 1 1
Bengaluru City

ವಿದೇಶದಲ್ಲಿ ನಾನು ಭಾರತದ ವಿರುದ್ಧ ಮಾತನಾಡಲ್ಲ: ಡಿಕೆಶಿ

Public TV
By Public TV
11 minutes ago
C.T. Ravi
Chikkamagaluru

ಮಕ್ಕಳ ಕೈಗೆ ಕಲ್ಲು ಕೊಟ್ಟು ಹೊಡೆಸುತ್ತಿರುವವರಿಗೆ ನೋಟಿಸ್‌ ಕೊಡಿ: ಸರ್ಕಾರದ ವಿರುದ್ಧ ಸಿ.ಟಿ ರವಿ ಕಿಡಿ

Public TV
By Public TV
35 minutes ago
mumbai professor murder
Crime

ರೈಲ್ವೆ ನಿಲ್ದಾಣದಲ್ಲಿ ಪ್ರೊಫೆಸರ್‌ಗೆ ಚಾಕುವಿನಿಂದ ಇರಿದು ಕೊಲೆ; ಆರೋಪಿ ಅರೆಸ್ಟ್‌

Public TV
By Public TV
54 minutes ago
Anke Gowda
Districts

ʻಕನ್ನಡದ ಜ್ಞಾನ ದಾಸೋಹಿʼ ಮಂಡ್ಯದ ಅಂಕೇಗೌಡರಿಗೆ ಪದ್ಮಶ್ರೀ ಪ್ರಶಸ್ತಿ ಗರಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?