Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಶಿಕ್ಷಣದಲ್ಲಿ ಮತ ರಾಜಕಾರಣ ಬೆರೆಸುವ ಹತಾಶಾ ಪ್ರಯತ್ನ ಇದಾಗಿತ್ತು: ಕೈ ವಿರುದ್ಧ ಬಿಜೆಪಿ ವಾಗ್ದಾಳಿ

Public TV
Last updated: March 15, 2022 1:36 pm
Public TV
Share
4 Min Read
hijab
SHARE

– ಮಕ್ಕಳ ಭವಿಷ್ಯದಲ್ಲಿ ರಾಜಕೀಯ ಬೆರೆಸಿದ ಕಾಂಗ್ರೆಸ್ ಧೋರಣೆಗೆ ಈಗ ಉತ್ತರ ಸಿಕ್ಕಿದೆ

ಬೆಂಗಳೂರು: ಹಿಜಬ್ ಇಸ್ಲಾಂ ಅಗತ್ಯವಾದ ಆಚರಣೆ ಅಲ್ಲ ಎಂದು ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಈ ವಿಚಾರವಾಗಿ  ವಿರೋಧ ಪಕ್ಷವಾದ ಕಾಂಗ್ರೆಸ್ ವಿರುದ್ಧವಾಗಿ ಬಿಜೆಪಿ ಸರಣಿ ಟ್ವೀಟ್ ಮಾಡಿ ವಾಗ್ದಾಳಿ ಮಾಡಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?: ಶಾಲಾ ಹಂತದಲ್ಲೇ ಬಗೆಹರಿಯಬಹುದಾದ ಹಿಜಬ್ ವಿಚಾರವನ್ನು ನ್ಯಾಯಾಲಯದವರೆಗೆ ಎಳೆದು ತರುವ ಅಗತ್ಯವಿರಲಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಸರ್ಕಾರ ಜಾರಿಗೊಳಿಸಿದ ಸಮವಸ್ತ್ರ ನೀತಿಯಲ್ಲಿ ತಪ್ಪಿಲ್ಲ. ಸಮವಸ್ತ್ರ ಮೂಲಭೂತ ಹಕ್ಕುಗಳ ಮೇಲಿನ ಸಮಂಜಸ ನಿರ್ಬಂಧ ಎಂದು ಕೋರ್ಟ್ ಅಭಿಪ್ರಾಯಪಟ್ಟಿರುವುದು ಸ್ವಾಗತಾರ್ಹವಾಗಿದೆ.

ಹಿಜಾಬ್ ವಿಚಾರದಲ್ಲಿ ವಿದ್ಯಾರ್ಥಿನಿಯರ ಪರ ವಾದ ಮಾಡುವುದಕ್ಕೆ @INCKarnataka ತನ್ನದೇ‌ ಪಕ್ಷದ ನ್ಯಾಯವಾದಿಗಳನ್ನು ನಿಯೋಜನೆ ಮಾಡಿತ್ತು.

ಶಿಕ್ಷಣದಲ್ಲಿ ಮತ ರಾಜಕಾರಣ ಬೆರೆಸುವ ಹತಾಶ ಪ್ರಯತ್ನ ಇದಾಗಿತ್ತು.

ಉದಯೋನ್ಮುಖ ವಿಫಲ ನಾಯಕಿ ಪ್ರಿಯಾಂಕಾ ವಾದ್ರಾ ಕೂಡಾ ಚಿತಾವಣೆ ನೀಡಿದ್ದನ್ನು ಮರೆಯಲು ಸಾಧ್ಯವೇ?#YesToUniform_NoToHijab

— BJP Karnataka (@BJP4Karnataka) March 15, 2022

ಹಿಜಬ್ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಕೆಲ ಮತೀಯ ಶಕ್ತಿಗಳು ಅನಗತ್ಯವಾಗಿ ಪ್ರಚೋದನೆ ನೀಡಿದವು. ಇದರಿಂದ ವಿದ್ಯಾರ್ಥಿನಿಯರ ಶಿಕ್ಷಣ ವಿಚಾರದಲ್ಲಿ ಗೊಂದಲ ಸೃಷ್ಟಿಯಾಯ್ತು. ಮಕ್ಕಳ ಭವಿಷ್ಯದ ವಿಚಾರದಲ್ಲೂ ರಾಜಕೀಯ ಬೆರೆಸಿದ ಕಾಂಗ್ರೆಸ್ ಧೋರಣೆಗೆ ಈಗ ಉತ್ತರ ಸಿಕ್ಕಿದೆ. ಹಿಜಬ್ ವಿಚಾರದಲ್ಲಿ ಕಾಂಗ್ರೆಸ್, ಎಸ್‍ಡಿಪಿಐ, ಸಿಎಫ್‍ಐ ಮೂಗು ತೂರಿಸಿದ್ದರಿಂದ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಯ್ತು ಎಂದು ವಿರೋಧ ಪಕ್ಷದ ವಿರುದ್ಧವಾಗಿ ವಾಗ್ಧಾಳಿ ಮಾಡಿ ಟ್ವೀಟ್ ಮಾಡಲಾಗಿದೆ.  ಇದನ್ನೂ ಓದಿ: ಹಿಜಬ್ ಇಸ್ಲಾಂ ಆಚರಣೆಯಲ್ಲ ಅನ್ನೋ ಕೋರ್ಟ್ ತೀರ್ಪಿಗೆ ಪ್ರತಿಕ್ರಿಯಿಸಲ್ಲ: ಯು.ಟಿ.ಖಾದರ್

ಕಾಂಗ್ರೆಸ್ ತನ್ನ ವೈಯುಕ್ತಿಕ ರಾಜಕೀಯ ಲಾಭಕ್ಕಾಗಿ, ಹಿಜಾಬ್ ವಿವಾದಕ್ಕೆ ಪುಷ್ಟಿ ನೀಡಿತು.

ವಿದ್ಯಾರ್ಥಿನಿಯರು ತರಗತಿ ಮತ್ತು ಪರೀಕ್ಷೆ ಹಾಜರಾಗದಂತಹ ವಾತಾವರಣ ನಿರ್ಮಿಸಿತ್ತು.

ಈಗ ನ್ಯಾಯಾಲಯದ ತೀರ್ಪು ಬಂದಿದೆ. ಇನ್ನಾದರೂ @INCKarnataka ಪಕ್ಷ ವಿದ್ಯಾರ್ಥಿಗಳ ಭವಿಷ್ಯ ಜೊತೆ ಚೆಲ್ಲಾಟವಾಡದಿರಲಿ.#YesToUniform_NoToHijab

— BJP Karnataka (@BJP4Karnataka) March 15, 2022

ಕಾಂಗ್ರೆಸ್ ಪಕ್ಷದ ಇಬ್ಬಗೆ ನೀತಿ, ಮತ ರಾಜಕಾರಣಕ್ಕಾಗಿ ಒಡೆದಾಳು ನೀತಿಯ ಪರಿಣಾಮವಾಗಿ ಸಾವಿರಾರು ವಿದ್ಯಾರ್ಥಿನಿಯರು ಪರೀಕ್ಷೆಯಿಂದ ಹಿಂದೆ ಸರಿದರು. ಇದಕ್ಕೆಲ್ಲಾ ಕಾಂಗ್ರೆಸ್ ನೇರ ಹೊಣೆ. ಈ ಪ್ರಕರಣದಲ್ಲಿ ಹಿಜಬ್ ಒಳಗಿರುವ ಮತ ಗಟ್ಟಿಗೊಳಿಸಲು ಯತ್ನಿಸಿದ ಸಿದ್ದರಾಮಯ್ಯ ಅವರಿಗೆ ತೀವ್ರ ಹಿನ್ನಡೆಯಾಗಿದೆ. ಸಿದ್ದರಾಮಯ್ಯ ಅವರು ಹಿಜಬ್ ಧರಿಸುವುದು ಮೂಲಭೂತ ಹಕ್ಕು ಎಂದು ಪ್ರತಿಪಾದಿಸಿದ್ದಾರೆ.

ಈ ಪ್ರಕರಣದಲ್ಲಿ ಹಿಜಾಬ್‌ ಒಳಗಿರುವ ಮತ ಗಟ್ಟಿಗೊಳಿಸಲು ಯತ್ನಿಸಿದ @siddaramaiah ಅವರಿಗೆ ತೀವ್ರ ಹಿನ್ನಡೆಯಾಗಿದೆ.

ಸಿದ್ದರಾಮಯ್ಯ ಅವರು “ಹಿಜಾಬ್‌ ಧರಿಸುವುದು ಮೂಲಭೂತ ಹಕ್ಕು” ಎಂದು ಪ್ರತಿಪಾದಿಸಿದ್ದರು.

ಈಗ ನ್ಯಾಯಾಲಯವೇ, ಹಿಜಾಬ್‌ ಇಸ್ಲಾಂ ಮತದ ಅವಿಭಾಜ್ಯ ಅಂಗವಲ್ಲ ಎಂಬ ತೀರ್ಪು ನೀಡಿದೆ. #YesToUniform_NoToHijab

— BJP Karnataka (@BJP4Karnataka) March 15, 2022

ಈಗ ನ್ಯಾಯಾಲಯವೇ, ಹಿಜಬ್ ಇಸ್ಲಾಂ ಮತದ ಅವಿಭಾಜ್ಯ ಅಂಗವಲ್ಲ ಎಂಬ ತೀರ್ಪು ನೀಡಿದೆ. ಕಾಂಗ್ರೆಸ್ ತನ್ನ ವೈಯುಕ್ತಿಕ ರಾಜಕೀಯ ಲಾಭಕ್ಕಾಗಿ, ಹಿಜಬ್ ವಿವಾದಕ್ಕೆ ಪುಷ್ಟಿ ನೀಡಿತು. ವಿದ್ಯಾರ್ಥಿನಿಯರು ತರಗತಿ ಮತ್ತು ಪರೀಕ್ಷೆ ಹಾಜರಾಗದಂತಹ ವಾತಾವರಣ ನಿರ್ಮಿಸಿತ್ತು. ಈಗ ನ್ಯಾಯಾಲಯದ ತೀರ್ಪು ಬಂದಿದೆ. ಇನ್ನಾದರೂ ಕಾಂಗ್ರೆಸ್ ಪಕ್ಷ ವಿದ್ಯಾರ್ಥಿಗಳ ಭವಿಷ್ಯ ಜೊತೆ ಚೆಲ್ಲಾಟವಾಡದಿರಲಿ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಖೇಲ್ ಖತಂ, ನಾಟಕ್ ಬಂದ್, ಶಾಲೆಗೆ ಹಿಂತಿರುಗಿ: ಮಾಳವಿಕಾ ಅವಿನಾಶ್

ಹಿಜಾಬ್ ವಿಚಾರದಲ್ಲಿ ಕಾಂಗ್ರೆಸ್, ಎಸ್‌ಡಿಪಿಐ, ಸಿಎಫ್‌ಐ ಮೂಗು ತೂರಿಸಿದ್ದರಿಂದ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಯ್ತು.

ಕಾಂಗ್ರೆಸ್ ಪಕ್ಷದ ಇಬ್ಬಗೆ ನೀತಿ, ಮತ ರಾಜಕಾರಣಕ್ಕಾಗಿ ಒಡೆದಾಳು ನೀತಿಯ ಪರಿಣಾಮವಾಗಿ ಸಾವಿರಾರು ವಿದ್ಯಾರ್ಥಿನಿಯರು ಪರೀಕ್ಷೆಯಿಂದ ಹಿಂದೆ ಸರಿದರು.

ಇದಕ್ಕೆಲ್ಲಾ ಕಾಂಗ್ರೆಸ್ ನೇರ ಹೊಣೆ.#YesToUniform_NoToHijab

— BJP Karnataka (@BJP4Karnataka) March 15, 2022

ಹಿಜಬ್ ವಿಚಾರದಲ್ಲಿ ವಿದ್ಯಾರ್ಥಿನಿಯರ ಪರ ವಾದ ಮಾಡುವುದಕ್ಕೆ ಕಾಂಗ್ರೆಸ್ ತನ್ನದೇ ಪಕ್ಷದ ನ್ಯಾಯವಾದಿಗಳನ್ನು ನಿಯೋಜನೆ ಮಾಡಿತ್ತು. ಶಿಕ್ಷಣದಲ್ಲಿ ಮತ ರಾಜಕಾರಣ ಬೆರೆಸುವ ಹತಾಶ ಪ್ರಯತ್ನ ಇದಾಗಿತ್ತು. ಉದಯೋನ್ಮುಖ ವಿಫಲ ನಾಯಕಿ ಪ್ರಿಯಾಂಕಾ ವಾದ್ರಾ ಕೂಡಾ ಚಿತಾವಣೆ ನೀಡಿದ್ದನ್ನು ಮರೆಯಲು ಸಾಧ್ಯವೇ? ಎಂದು ಪ್ರಶ್ನಿಸಿ ಟ್ವೀಟ್ ಮಾಡಲಾಗಿದೆ.

ಹಿಜಾಬ್ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಕೆಲ ಮತೀಯ ಶಕ್ತಿಗಳು ಅನಗತ್ಯವಾಗಿ ಪ್ರಚೋದನೆ ನೀಡಿದವು.

ಇದರಿಂದ ವಿದ್ಯಾರ್ಥಿನಿಯರ ಶಿಕ್ಷಣ ವಿಚಾರದಲ್ಲಿ ಗೊಂದಲ ಸೃಷ್ಟಿಯಾಯ್ತು.

ಮಕ್ಕಳ ಭವಿಷ್ಯದ ವಿಚಾರದಲ್ಲೂ ರಾಜಕೀಯ ಬೆರೆಸಿದ ಕಾಂಗ್ರೆಸ್ ಧೋರಣೆಗೆ ಈಗ ಉತ್ತರ ಸಿಕ್ಕಿದೆ.#YesToUniform_NoToHijab

— BJP Karnataka (@BJP4Karnataka) March 15, 2022

ಐತಿಹಾಸಿಕ ತೀರ್ಪು..?: ಹಿಜಬ್ ಇಸ್ಲಾಂ ಅಗತ್ಯವಾದ ಆಚರಣೆ ಅಲ್ಲ ಎಂದು ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಅಷ್ಟೇ ಅಲ್ಲದೇ ಸರ್ಕಾರದ ಸಮವಸ್ತ್ರ ಆದೇಶವನ್ನು ಎತ್ತಿ ಹಿಡಿದಿದೆ. ಎಲ್ಲರೂ ಕೋರ್ಟ್ ಆದೇಶವನ್ನು ಪಾಲಿಸಬೇಕು ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್ ಹಾಗೂ ಜೈಬುನ್ನೀಸಾ ಎಂ ಖಾಜಿ ನೇತೃತ್ವದ ಪೀಠ ಮನವಿ ಮಾಡಿದೆ. ಅಷ್ಟೇ ಅಲ್ಲದೇ ಸರ್ಕಾರದ ಆದೇಶವನ್ನು ಪ್ರಶ್ನಿಸಿ ತರಗತಿಗಳಲ್ಲಿ ಹಿಜಬ್ ಧರಿಸಲು ಅನುಮತಿ ಕೋರಿ ಸಲ್ಲಿಸಲಾಗಿದ್ದ ಎಲ್ಲ ಅರ್ಜಿಯನ್ನು ಪೀಠ ವಜಾ ಮಾಡಿದೆ.

TAGGED:bjpcongresshighcourtHijabislamkarnatakaKarnataka High Courtಇಸ್ಲಾಂಕಾಂಗ್ರೆಸ್ಬೆಂಗಳೂರುಹಿಜಬ್
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Rajath Dharmasthala
ಯೂಟ್ಯೂಬರ್ಸ್ ಮೇಲೆ 50-60 ಜನ ಅಟ್ಯಾಕ್ ಮಾಡಿದ್ರು, ನನ್ನ ಬಳಿ ಸಾಕ್ಷಿ ಇದೆ: ರಜತ್
Cinema Dakshina Kannada Latest Main Post South cinema
Dhanush Mrunal Thakur
ಧನುಷ್-ಮೃಣಾಲ್ ವಯಸ್ಸಿನ ಅಂತರವೆಷ್ಟು ಗೊತ್ತಾ?
Cinema Latest Top Stories
Allu Arjun Sneha Reddy
ಶೂಟಿಂಗ್‌ಗಾಗಿ ಮುಂಬೈಗೆ ಹಾರಿದ ಐಕಾನ್ ಸ್ಟಾರ್
Cinema Latest Top Stories
chiranjeevi 6
ಟ್ರೋಲರ್ಸ್‌ ವಿರುದ್ಧ ರೊಚ್ಚಿಗೆದ್ದ ಚಿರಂಜೀವಿ
Cinema Latest South cinema
Santosh balaraj 2
ಕ್ರಿಶ್ಚಿಯನ್ ಸಂಪ್ರದಾಯದಂತೆ ನೆರವೇರಿದ ನಟ ಸಂತೋಷ್ ಬಾಲರಾಜ್ ಅಂತ್ಯಕ್ರಿಯೆ
Bengaluru Rural Cinema Latest Sandalwood

You Might Also Like

Madhuri Elephant
Latest

ಮಾಧುರಿ ಆನೆಯನ್ನು ಮಠಕ್ಕೆ, ಸರ್ಕಾರಿ ಮೃಗಾಲಯಕ್ಕೆ ಸ್ಥಳಾಂತರಿಸಿ – ಜೈನ ಸಮುದಾಯ ಒತ್ತಾಯ

Public TV
By Public TV
2 hours ago
AshwiniVaishnaw
Latest

ರಾಜ್ಯ ಸರ್ಕಾರದಿಂದ ಭೂಮಿ, 50% ಮೊತ್ತ ಭರಿಸಲು ನಿರಾಕರಣೆ; ಶಿವಮೊಗ್ಗ-ಹರಿಹರ ನಡುವಿನ ರೈಲ್ವೆ ಯೋಜನೆ ಸ್ಥಗಿತ

Public TV
By Public TV
2 hours ago
Mangaluru Blast Case The Shariq cooker bomb capable of blowing up the bus FSL Investigation report 1
Bengaluru City

ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ – ಪ್ರಮುಖ ಆರೋಪಿಯ ಬ್ಯಾಂಕ್ ಖಾತೆ ಸೀಜ್

Public TV
By Public TV
2 hours ago
Dharmasthala mass burial case assault
Dakshina Kannada

ಧರ್ಮಸ್ಥಳ ಕೇಸ್; 2 ಗುಂಪುಗಳ ನಡುವೆ ಮಾರಾಮಾರಿ – ವರದಿಗೆ ಹೋದ ಖಾಸಗಿ ವಾಹಿನಿ ವರದಿಗಾರ, ಕ್ಯಾಮೆರಾಮ್ಯಾನ್ ಮೇಲೆ ಹಲ್ಲೆ

Public TV
By Public TV
2 hours ago
D K Shivakumar
Bengaluru City

ನ.1ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪಾಲಿಕೆಗಳ ಚುನಾವಣೆಗೆ ಪೂರ್ವಸಿದ್ಧತೆ: ಡಿಕೆಶಿ

Public TV
By Public TV
3 hours ago
youtubers beaten up Chaos erupted in Dharmasthala devotees outraged 2
Dakshina Kannada

ಯೂಟ್ಯೂಬರ್‌ಗಳಿಗೆ ಥಳಿತ, ಅಪಪ್ರಚಾರಿಗಳನ್ನು ಬಂಧಿಸಿ – ಸಿಡಿದ ಧರ್ಮಸ್ಥಳದ ಭಕ್ತರು

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?