Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗ್ಯಾರಂಟಿಗಳಿಗೆ ಎಸ್‌ಸಿ-ಎಸ್‌ಟಿ ಅನುದಾನ ಬಳಕೆ; ಸರ್ಕಾರದ ವಿರುದ್ಧ ದಾಖಲೆ ಬಿಡುಗಡೆ ಮಾಡಿ ಬಿಜೆಪಿ ಆರೋಪಾಸ್ತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | ಗ್ಯಾರಂಟಿಗಳಿಗೆ ಎಸ್‌ಸಿ-ಎಸ್‌ಟಿ ಅನುದಾನ ಬಳಕೆ; ಸರ್ಕಾರದ ವಿರುದ್ಧ ದಾಖಲೆ ಬಿಡುಗಡೆ ಮಾಡಿ ಬಿಜೆಪಿ ಆರೋಪಾಸ್ತ್ರ

States

ಗ್ಯಾರಂಟಿಗಳಿಗೆ ಎಸ್‌ಸಿ-ಎಸ್‌ಟಿ ಅನುದಾನ ಬಳಕೆ; ಸರ್ಕಾರದ ವಿರುದ್ಧ ದಾಖಲೆ ಬಿಡುಗಡೆ ಮಾಡಿ ಬಿಜೆಪಿ ಆರೋಪಾಸ್ತ್ರ

Public TV
Last updated: November 6, 2025 6:36 pm
Public TV
Share
2 Min Read
Chalavadi narayanaswamy
SHARE

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಎಸ್‌ಸಿಎಸ್‌ಪಿ-ಟಿಎಸ್‌ಪಿ ಅನುದಾನ ದುರ್ಬಳಕೆ ಆರೋಪ ಕೇಳಿಬಂದಿದೆ. ಕಳೆದ ಮೂರು ಆರ್ಥಿಕ ವರ್ಷಗಳಲ್ಲಿ ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಮೀಸಲಾದ ಎಸ್‌ಸಿಎಸ್‌ಪಿ-ಟಿಎಸ್‌ಪಿ ಅನುದಾನ ದುರ್ಬಳಕೆ ಮಾಡಿಕೊಂಡ ಬಗ್ಗೆ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ (Chalavadi Narayanaswamy) ದಾಖಲೆ ಬಿಡುಗಡೆ ಮಾಡಿ ಆರೋಪಿಸಿದ್ದಾರೆ.

ಈ ದಾಖಲೆ ಪ್ರಕಾರ 2023-24 ರಲ್ಲಿ ರೂ.10,287.16 ಕೋಟಿ ರೂ. 2024-25 ರಲ್ಲಿ ರೂ.13,992.97 ಕೋಟಿ ರೂ. ಹಾಗೂ 2025-26 ರಲ್ಲಿ ರೂ.13,433.84 ಕೋಟಿ ರೂ. ಎಸ್‌ಸಿಎಸ್‌ಪಿ-ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿಗಳಿಗೆ (Congress Guarantees) ಬಳಸಿಕೊಳ್ಳಲಾಗಿದೆ. ಸರ್ಕಾರದ ಪ್ರಕಾರ ಕಳೆದ ಮೂರು ವರ್ಷಗಳಲ್ಲಿ ಗೃಹಲಕ್ಷ್ಮಿ ಯೋಜನೆಯಿಂದ 93,79,763, ಅನ್ನ ಭಾಗ್ಯ ಯೋಜನೆಯಿಂದ 2,85,12,844 ಹಾಗೂ ಯುವನಿಧಿ ಯೋಜನೆಯಿಂದ 1,14,527 ಎಸ್‌ಸಿ-ಎಸ್‌ಟಿ ಸಮುದಾಯದವರಿಗೆ ಸವಲತ್ತುಗಳು ಸಿಕ್ಕಿದೆ. ಇದರ ಜತೆಗೆ ಶಕ್ತಿ ಯೋಜನೆಯಲ್ಲೂ ಕಳೆದ ಮೂರು ವರ್ಷದಲ್ಲಿ ಲಕ್ಷಾಂತರ ಎಸ್‌ಸಿ-ಎಸ್‌ಟಿ ಸಮುದಾಯದ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ಹಾಗಾಗಿ ಈ ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿಎಸ್‌ಪಿ-ಟಿಎಸ್‌ಪಿ ಅನುದಾನ ಬಳಕೆ ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: ರಾಜ್ಯದ ರೈತರ ಜೊತೆ ಚೆಲ್ಲಾಟ, ಪ್ರತಿಭಟನೆಗೆ ಕೇಂದ್ರವೇ ಕಾರಣ – ಸಿದ್ದರಾಮಯ್ಯ ಆಕ್ರೋಶ

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಶ್ರೇಯೋಭಿವೃದ್ಧಿಗಾಗಿ ಮೀಸಲಿಟ್ಟಿರುವ SCSP/TSP ಯೋಜನೆಯ ರೂ.38,000 ಕೋಟಿ ನಿಧಿಯನ್ನು ಕಾಂಗ್ರೆಸ್ ಸರ್ಕಾರವು ಅನ್ಯ ಯೋಜನೆಗಳಿಗೆ ವರ್ಗಾಯಿಸಿ ದುರ್ಬಳಕೆ ಮಾಡಿರುವುದು ಅತ್ಯಂತ ಖಂಡನೀಯ.

ಈ ಕುರಿತು ನಾನು 2023 ರಿಂದಲೂ ವಿಧಾನ ಪರಿಷತ್ತಿನ ಸದನದಲ್ಲಿ ಹಾಗೂ ಹೊರಗಡೆ ನಿರಂತರವಾಗಿ ಸರ್ಕಾರವನ್ನು… pic.twitter.com/oXvQ4etMf9

— Chalavadi Narayanaswamy (@NswamyChalavadi) November 6, 2025

ಆದ್ರೆ ಸರ್ಕಾರದ ಈ ನಡೆಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ದಾಖಲೆ ಬಿಡುಗಡೆ ಮಾಡಿದ ಛಲವಾದಿ ನಾರಾಯಣ ಸ್ವಾಮಿ ಕಿಡಿ‌ ಕಾರಿದ್ದಾರೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಶ್ರೇಯೋಭಿವೃದ್ಧಿಗಾಗಿ ಮೀಸಲಿಟ್ಟಿರುವ SCSP/TSP ಯೋಜನೆಯ ರೂ.38,000 ಕೋಟಿ ನಿಧಿಯನ್ನು ಕಾಂಗ್ರೆಸ್ ಸರ್ಕಾರವು ಅನ್ಯ ಯೋಜನೆಗಳಿಗೆ ವರ್ಗಾಯಿಸಿ ದುರ್ಬಳಕೆ ಮಾಡಿರುವುದು ಅತ್ಯಂತ ಖಂಡನೀಯ. ಯೋಜನೆಯ ಹಣ ದುರ್ಬಳಕೆಯ ಕ್ರಮವನ್ನು ಪದೇ ಪದೇ ಸಮರ್ಥಿಸಿಕೊಳ್ಳುತ್ತಿರುವುದು ವಿಪರ್ಯಾಸ. ಈ ನಿಧಿಗಳನ್ನು ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಗಳು, ಉಚಿತ ವಿದ್ಯುತ್, ಉಚಿತ ಪ್ರಯಾಣದಂತಹ ಸಾಮಾನ್ಯ ಯೋಜನೆಗಳ ವೆಚ್ಚಗಳಿಗೆ ಬಳಸುವ ಮೂಲಕ ಪರಿಶಿಷ್ಟ ಸಮುದಾಯಗಳ ಹಕ್ಕುಗಳನ್ನು ಹರಣ ಮಾಡುತ್ತಿದೆ. ಇದು ಕೇವಲ ಆರ್ಥಿಕ ಅನ್ಯಾಯವಲ್ಲ, ಸಾಮಾಜಿಕ ನ್ಯಾಯದ ಧೋರಣೆಯ ಮೇಲಿನ ಗಂಭೀರ ಅವಮಾನ ಎಂದು ಛಲವಾದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿಯವರೆಗೆ ಬಳಕೆ ಮಾಡಿಕೊಂಡಿರುವ ಹಣವನ್ನು ಮರಳಿ SCSP/TSP ಯೋಜನೆಗೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಬಿಡದಿ ಇಂಟಿಗ್ರೇಟೆಡ್ ಟೌನ್‌ಶಿಪ್ ವಿರುದ್ಧ ತೀವ್ರಗೊಂಡ ರೈತರ ಹೋರಾಟ – ರಸ್ತೆ ತಡೆದು ಪ್ರತಿಭಟನೆ

ಗ್ಯಾರಂಟಿಗಳಿಗೆ ಯಾವಾಗ ಎಷ್ಟು ದುರ್ಬಳಕೆ?
* 2023-24 ರಲ್ಲಿ ರೂ.10,287.16 ಕೋಟಿ.
* 2024-25 ರಲ್ಲಿ ರೂ.13,992.97 ಕೋಟಿ.
* 2025-26 ರಲ್ಲಿ ರೂ.13,433.84 ಕೋಟಿ ರೂ.

ಯಾವ ಗ್ಯಾರಂಟಿಯಲ್ಲಿ ಎಷ್ಟು ಎಸ್‌ಸಿ-ಎಸ್‌ಟಿ ಫಲಾನುಭವಿಗಳಿಗೆ ಲಾಭ!?
* ಗೃಹಲಕ್ಷ್ಮಿ ಯೋಜನೆ – 93,79,763.
* ಅನ್ನ ಭಾಗ್ಯ ಯೋಜನೆ- 2,85,12,844.
* ಯುವನಿಧಿ ಯೋಜನೆ- 1,14,527.

TAGGED:bjpchalavadi narayanaswamycongressCongress Guaranteespolitics
Share This Article
Facebook Whatsapp Whatsapp Telegram

Cinema news

Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood
Muddu Gumma Karavali Movie
ಕರಾವಳಿ ಮುದ್ದು ಗುಮ್ಮನಿಗಾಗಿ ಹಾಡಿದ ಸಿದ್ ಶ್ರೀರಾಮ್
Cinema Latest Sandalwood Top Stories
Rakshita Shetty 2
ಮನೆಮಗಳು ತರ ನೋಡಿದ್ದೀರಿ, ಇದಕ್ಕಿಂತ ಹೆಚ್ಚೇನು ಬೇಕಿಲ್ಲ: ರಕ್ಷಿತಾ ಶೆಟ್ಟಿ
Cinema Latest Main Post Sandalwood TV Shows

You Might Also Like

Suryakumar Yadav
Cricket

ಒಂದೇ ಓವರ್‌ನಲ್ಲಿ 24 ರನ್‌ ಚಚ್ಚಿ 24 ಇನ್ನಿಂಗ್ಸ್‌ ಬಳಿಕ ಫಿಫ್ಟಿ ಹೊಡೆದ ಸ್ಕೈ

Public TV
By Public TV
1 hour ago
ed enters into nagamangala land scam
Crime

ನಾಗಮಂಗಲ ಭೂ ಹಗರಣಕ್ಕೆ ಇಡಿ ಎಂಟ್ರಿ

Public TV
By Public TV
2 hours ago
PREGNENT
Bengaluru City

ಭ್ರೂಣ ಹತ್ಯೆ ತಡೆಗೆ ಸರ್ಕಾರದ  ದಿಟ್ಟ ಕ್ರಮ – ಮಾಹಿತಿ ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ

Public TV
By Public TV
2 hours ago
Ishan Kishan Suryakumar Yadav
Cricket

ಸೂರ್ಯ, ಕಿಶನ್‌ ಸ್ಫೋಟಕ ಆಟಕ್ಕೆ ಪಾಕ್‌ ದಾಖಲೆ ಉಡೀಸ್‌ – ರನ್‌ ಮಳೆಯಲ್ಲಿ ಗೆದ್ದ ಭಾರತ

Public TV
By Public TV
2 hours ago
Chickpea
Dharwad

ರಾಜ್ಯ ಕಡಲೆ ಬೆಳೆಗಾರರ ಬೆನ್ನಿಗೆ ನಿಂತ ಕೇಂದ್ರ – 1 ಲಕ್ಷ ಮೆಟ್ರಿಕ್ ಟನ್ ಖರೀದಿಗೆ ಅಸ್ತು

Public TV
By Public TV
3 hours ago
Lakkundi Excavation Gadag 2
Districts

ಲಕ್ಕುಂಡಿಯಲ್ಲಿ ಕಬ್ಬಿಣದ ಉಂಡೆ, ಪಚ್ಚೆ ಕಲ್ಲು ಪತ್ತೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?