Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಪಿಎಸ್‍ಐ ಹಗರಣದ ಮೂಲ ಕೆಪಿಸಿಸಿಯ ಭ್ರಷ್ಟಾಧ್ಯಕ್ಷ, ಖರ್ಗೆ ಕುಟುಂಬದ ಸುತ್ತ ತಿರುಗುತ್ತಿದೆ: ಬಿಜೆಪಿ

Public TV
Last updated: May 2, 2022 12:39 pm
Public TV
Share
3 Min Read
bjp - congress
SHARE

ಬೆಂಗಳೂರು: ಪಿಎಸ್‍ಐ ಅಕ್ರಮ ನೇಮಕಾತಿ ಹಗರಣದ ನಂಟು ಕಾಂಗ್ರೆಸ್ ಜೊತೆ ಅಕ್ಷಯವಾಗುತ್ತಿದೆ. ಹಗರಣದ ಮೂಲ ಕೆಪಿಸಿಸಿಯ ಭ್ರಷ್ಟಾಧ್ಯಕ್ಷ ಮತ್ತು ಖರ್ಗೆ ಕುಟುಂಬದ ಸುತ್ತ ತಿರುಗುತ್ತಿದೆ ಎಂದು ಬಿಜೆಪಿ ಟ್ವೀಟ್ ಮಾಡಿ ಕಿಡಿಕಾರಿದೆ.

ಟ್ವೀಟ್‍ನಲ್ಲಿ ಏನಿದೆ?: ನೇಮಕಾತಿ ಹಗರಣದ ನಂಟು ಕಾಂಗ್ರೆಸ್ ಜೊತೆ ಅಕ್ಷಯವಾಗುತ್ತಿದೆ. ಹಗರಣದ ಮೂಲ ಕೆಪಿಸಿಸಿಯ ಭ್ರಷ್ಟಾಧ್ಯಕ್ಷ ಮತ್ತು ಖರ್ಗೆ ಕುಟುಂಬದ ಸುತ್ತ ತಿರುಗುತ್ತಿದೆ. ರಾಜಕೀಯ ಅಸ್ಥಿರತೆ ಮೂಡಿಸಲು ಟೂಲ್ ಕಿಟ್ ಮಾದರಿಯಲ್ಲಿ ತಂತ್ರ ಹೆಣೆದ ಕಾಂಗ್ರೆಸ್ಸಿಗರು ಈಗ ಅದರೊಳಗೆ ತಾವೇ ಬಿದ್ದು ಬೇಸಗೆಯಲ್ಲೂ ಗಡ ಗಡ ನಡುಗುತ್ತಿದ್ದಾರೆ.

ನೇಮಕಾತಿ ಹಗರಣದ ನಂಟು @INCKarnataka ಜೊತೆ ಅಕ್ಷಯವಾಗುತ್ತಿದೆ.

ಹಗರಣದ ಮೂಲ ಕೆಪಿಸಿಸಿಯ #ಭ್ರಷ್ಟಾಧ್ಯಕ್ಷ & ಖರ್ಗೆ ಕುಟುಂಬದ ಸುತ್ತ ತಿರುಗುತ್ತಿದೆ.

ರಾಜಕೀಯ ಅಸ್ಥಿರತೆ ಮೂಡಿಸಲು ಟೂಲ್ ಕಿಟ್ ಮಾದರಿಯಲ್ಲಿ ತಂತ್ರ ಹೆಣೆದ ಕಾಂಗ್ರೆಸ್ಸಿಗರು ಈಗ ಅದರೊಳಗೆ ತಾವೇ ಬಿದ್ದು ಬೇಸಗೆಯಲ್ಲೂ ಗಡ ಗಡ ನಡುಗುತ್ತಿದ್ದಾರೆ.#CONgressPSIToolkit

— BJP Karnataka (@BJP4Karnataka) May 2, 2022

ಆರೋಪಿ ದಿವ್ಯಾ ಹಾಗರಗಿ ತನಿಖಾಧಿಕಾರಿಗಳಿಗೆ ನೀಡಿರುವ ಹೇಳಿಕೆ ಪ್ರಕಾರ ರುದ್ರೇಗೌಡ ಪಾಟೀಲ್ ಸಹೋದರರಿಂದ ಹಣ ಪಡೆಯಲಾಗಿದೆ. ಹಾಗಾದರೆ ಹಗರಣದ ಹಿಂದಿರುವ ಶಕ್ತಿಗಳು ಕಾಂಗ್ರೆಸ್ ನಾಯಕರಲ್ಲವೇ? ಕ್ವೀನ್ಸ್ ರಸ್ತೆಯಲ್ಲಿರುವ ಭ್ರಷ್ಟಾಧ್ಯಕ್ಷರ ಅಕ್ರಮ ಹಣದ ಬ್ಯಾಂಕ್‍ಗೆ ಈ ಹಗರಣದ ಹಣ ತಲುಪಿರಬಹುದೇ? ಪ್ರಿಯಾಂಕ್ ಖರ್ಗೆ ಅವರ ಹೇಳಿಕೆ ಹಾಗೂ ವರ್ತನೆ ನೋಡಿದರೆ ಈ ಹಗರಣದ ಬಗ್ಗೆ ಅಪಾರ ಜ್ಞಾನ ಹಾಗೂ ಸಂಬಂಧ ಹೊಂದಿರುವಂತೆ ಕಾಣುತ್ತಿದೆ.

ಆರೋಪಿ ದಿವ್ಯಾ ಹಾಗರಗಿ ತನಿಖಾಧಿಕಾರಿಗಳಿಗೆ ನೀಡಿರುವ ಹೇಳಿಕೆ ಪ್ರಕಾರ ರುದ್ರೇಗೌಡ ಪಾಟೀಲ್ ಸಹೋದರರಿಂದ ಹಣ ಪಡೆಯಲಾಗಿದೆ.

ಹಾಗಾದರೆ ಹಗರಣದ‌‌ ಹಿಂದಿರುವ ಶಕ್ತಿಗಳು ಕಾಂಗ್ರೆಸ್ ನಾಯಕರಲ್ಲವೇ?

ಕ್ವೀನ್ಸ್ ರಸ್ತೆಯಲ್ಲಿರುವ #ಭ್ರಷ್ಟಾಧ್ಯಕ್ಷ ರ ಅಕ್ರಮ ಹಣದ ಬ್ಯಾಂಕ್‌ಗೆ ಈ ಹಗರಣದ ಹಣ ತಲುಪಿರಬಹುದೇ?#CONgressPSIToolkit

— BJP Karnataka (@BJP4Karnataka) May 2, 2022

ಪ್ರಿಯಾಂಕ್ ಅವರೇ, ಸಿಐಡಿ ನೋಟಿಸ್‍ಗೆ ನೇರವಾಗಿ ಉತ್ತರಿಸಲು ಅಳುಕೇಕೆ? ಹಗರಣದಲ್ಲಿ ನಿಮ್ಮ ಪಾಲು ಹಾಗೂ ಭಾಗ ಏನೆಂಬುದು ಬಯಲಾಗಬಹುದೆಂಬ ಭಯ ನಿಮ್ಮನ್ನು ಕಾಡುತ್ತಿದೆಯೇ? ದಿವ್ಯಾ ಹಾಗರಗಿ ಬಂಧನಕ್ಕೆ 18 ದಿನ ಏಕಾಯ್ತು ಎಂದು ಪ್ರಶ್ನಿಸುವ ಪ್ರಿಯಾಂಕ್ ಖರ್ಗೆ ಅವರಿಗೆ ತಮ್ಮದೇ ಪಕ್ಷದ ಮುಖಂಡರು ಅಕ್ರಮದಲ್ಲಿರುವುದು ಗೊತ್ತೇ ಆಗಿಲ್ಲವೇ ಎಂದು ಪ್ರಶ್ನಿಸಿದೆ. ಇದನ್ನೂ ಓದಿ: ಜಹಾಂಗೀರ್‌ಪುರಿ ಹಿಂಸಾಚಾರ – ಆರೋಪಿಗಳನ್ನು ಮುಗ್ದರೆಂದ ಜಮಿಯತ್ ನಿಯೋಗ

ಪ್ರಿಯಾಂಕ್ ಖರ್ಗೆ ಅವರ ಹೇಳಿಕೆ ಹಾಗೂ ವರ್ತನೆ ನೋಡಿದರೆ ಈ ಹಗರಣದ ಬಗ್ಗೆ ಅಪಾರ ಜ್ಞಾನ ಹಾಗೂ ಸಂಬಂಧ ಹೊಂದಿರುವಂತೆ ಕಾಣುತ್ತಿದೆ.

ಪ್ರಿಯಾಂಕ್‌ ಅವರೇ, ಸಿಐಡಿ ನೋಟಿಸ್‌ಗೆ ನೇರವಾಗಿ ಉತ್ತರಿಸಲು ಅಳುಕೇಕೆ?

ಹಗರಣದಲ್ಲಿ ನಿಮ್ಮ “ಪಾಲು” ಹಾಗೂ ಭಾಗ ಏನೆಂಬುದು ಬಯಲಾಗಬಹುದೆಂಬ ಭಯ ನಿಮ್ಮನ್ನು ಕಾಡುತ್ತಿದೆಯೇ?#CONgressPSIToolkit

— BJP Karnataka (@BJP4Karnataka) May 2, 2022

ಖರ್ಗೆಯವರೇ, 2 ಬಾರಿ ನೋಟಿಸ್ ನೀಡಿದರೂ ತಪ್ಪಿಸಿಕೊಂಡು ಓಡಾಡುತ್ತಿರುವ ನಿಮ್ಮ ಬಗ್ಗೆಯೂ ಜನ ಅನುಮಾನ ಪಡುತ್ತಿದ್ದಾರೆ. ಏನು ಹೇಳುತ್ತೀರಿ ಇದಕ್ಕೆ? ಪಿಎಸ್‍ಐ ನೇಮಕ ಹಗರಣದ ತನಿಖೆಯನ್ನು ರಾಜ್ಯ ಸರ್ಕಾರ ಸಮರ್ಥವಾಗಿ ನಿಭಾಯಿಸುತ್ತಿದೆ. ತನಿಖೆಯ ವಿಚಾರದಲ್ಲಿ ಎಲ್ಲಿಯೂ ಎಡವಿಲ್ಲ. ವಿಳಂಬವೂ ಮಾಡಿಲ್ಲ. ಇದನ್ನೂ ಓದಿ: ನಾನು ಬಾಬರಿ ಮಸೀದಿ ಧ್ವಂಸದಲ್ಲಿ ಭಾಗಿಯಾಗಿದ್ದೆ, ಶಿವಸೇನೆ ನಾಯಕರು ಯಾರೂ ಇರಲಿಲ್ಲ : ಫಡ್ನವೀಸ್

ದಿವ್ಯಾ ಹಾಗರಗಿ ಬಂಧನಕ್ಕೆ 18 ದಿನ ಏಕಾಯ್ತು ಎಂದು ಪ್ರಶ್ನಿಸುವ @PriyankKharge ಅವರಿಗೆ ತಮ್ಮದೇ ಪಕ್ಷದ ಮುಖಂಡರು ಅಕ್ರಮದಲ್ಲಿರುವುದು ಗೊತ್ತೇ ಆಗಿಲ್ಲವೇ?

ಖರ್ಗೆಯವರೇ, 2 ಬಾರಿ ನೋಟಿಸ್ ನೀಡಿದರೂ ತಪ್ಪಿಸಿಕೊಂಡು ಓಡಾಡುತ್ತಿರುವ ನಿಮ್ಮ ಬಗ್ಗೆಯೂ ಜನ ಅನುಮಾನ ಪಡುತ್ತಿದ್ದಾರೆ, ಏನು ಹೇಳುತ್ತೀರಿ ಇದಕ್ಕೆ?#CONgressPSIToolkit

— BJP Karnataka (@BJP4Karnataka) May 2, 2022

ಹಗರಣದ ಹಿನ್ನೆಲೆಯಲ್ಲಿ ನೇಮಕಾತಿ ರದ್ದು ಮಾಡಲಾಗಿದೆ. ಆರೋಪಿಗಳನ್ನು ಕಾನೂನು ವ್ಯಾಪ್ತಿಗೆ ಒಳಪಡಿಸಲಾಗುತ್ತಿದೆ. ಇಷ್ಟರ ಮೇಲೂ ಕಾಂಗ್ರೆಸ್ ಏಕೆ ಕಳವಳಗೊಳ್ಳುತ್ತಿದೆ? ಪಿಎಸ್‍ಐ ನೇಮಕ ಹಗರಣದ ವಿಚಾರದಲ್ಲಿ ಕಾಂಗ್ರೆಸ್ ನಾಯಕರ ವರ್ತನೆಯೇ ಅನುಮಾನ ಸೃಷ್ಟಿಸುತ್ತಿದೆ. ಸಿದ್ದರಾಮಯ್ಯ ಪರೀಕ್ಷೆ ರದ್ದುಪಡಿಸಿದ್ದು ಸರಿ ಎನ್ನುತ್ತಿದ್ದರೆ, ಭ್ರಷ್ಟಾಧ್ಯಕ್ಷ ಡಿಕೆಶಿ, ಪ್ರಿಯಾಂಕ್ ವಿರೋಧಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕರೇ, ನೀವೆಲ್ಲ ಒಂದೆಡೆ ಕೂತು ಮೊದಲು ಒಮ್ಮತದ ನಿರ್ಧಾರ ಕೈಗೊಳ್ಳಿ ಎಂದು ಟೀಕಿಸಿದೆ.

TAGGED:bjpcongresspolicePriyank KhargePSIಕಾಂಗ್ರೆಸ್ಪಿಎಸ್‍ಐಪ್ರಿಯಾಂಕ್ ಖರ್ಗೆಬಿಜೆಪಿ
Share This Article
Facebook Whatsapp Whatsapp Telegram

Cinema Updates

Dalapathi Vijay
ಸಂಕ್ರಾಂತಿಗೆ ವಿಜಯ್ ದಳಪತಿ-ಶಿವಕಾರ್ತಿಕೇಯನ್ ಮುಖಾಮುಖಿ
Cinema Latest South cinema Top Stories
shah rukh khan small
ಶೂಟಿಂಗ್ ವೇಳೆ ನಟ ಶಾರುಖ್ ಖಾನ್‌ಗೆ ಗಾಯ
Bollywood Cinema Latest Main Post
fish venkat
ಕಿಡ್ನಿ ವೈಫಲ್ಯದಿಂದ ಖ್ಯಾತ ಖಳನಟ ಫಿಶ್ ವೆಂಕಟ್‌ ನಿಧನ
Cinema Latest South cinema Top Stories
Akshay Kumar
ರಿಯಲ್ ಹೀರೋ ಅಕ್ಷಯ್‌ಕುಮಾರ್ ಮಾಡಿದ ಕಾರ್ಯ ಎಲ್ಲರಿಗೂ ಮಾದರಿ
Bollywood Cinema Latest Top Stories
jayam ravi
ಸಿಡಿದೆದ್ದ ಜಯಂ ರವಿ: ಪರಿಹಾರಕ್ಕಾಗಿ 9 ಕೋಟಿ ಬೇಡಿಕೆ
Cinema Latest South cinema Top Stories

You Might Also Like

Kalaburagi Theft
Crime

ಕಲಬುರಗಿ ಜ್ಯುವೆಲರಿ ಶಾಪ್ ದರೋಡೆ ಕೇಸ್ – 30 ರೂ. ಫೋನ್ ಪೇ ಮಾಡಿ ಸಿಕ್ಕಿಬಿದ್ದ ಖದೀಮರು

Public TV
By Public TV
21 minutes ago
leopard and cubs BRT forest
Chamarajanagar

ಬಿಆರ್‌ಟಿ ಅರಣ್ಯದಲ್ಲಿ ಪ್ರವಾಸಿಗರಿಗೆ ತಾಯಿ ಚಿರತೆ, ಎರಡು ಮರಿಗಳ ದರ್ಶನ

Public TV
By Public TV
27 minutes ago
Bihar Hospital
Crime

ಪಾಟ್ನಾ ಆಸ್ಪತ್ರೆಯಲ್ಲಿ ಐಸಿಯುಗೆ ನುಗ್ಗಿ ಗ್ಯಾಂಗ್‌ಸ್ಟರ್‌ ಹತ್ಯೆ – ಐವರು ಆರೋಪಿಗಳು ಕೋಲ್ಕತ್ತಾದಲ್ಲಿ ಅರೆಸ್ಟ್‌

Public TV
By Public TV
46 minutes ago
annadani jds
Bengaluru City

ರಾಜ್ಯ ಸರ್ಕಾರದಲ್ಲಿ ದಲಿತ IAS, IPS ಅಧಿಕಾರಿಗಳಿಗೆ ಅನ್ಯಾಯ ಆಗ್ತಿದೆ: ಅನ್ನದಾನಿ

Public TV
By Public TV
1 hour ago
Suresh Babu JDS
Bengaluru City

ಜೆಡಿಎಸ್ ಶಾಸಕರಿಗೆ ಅನುದಾನ ಬಿಡುಗಡೆ ಮಾಡದೇ ರಾಜ್ಯ ಸರ್ಕಾರ ಅನ್ಯಾಯ: ಸುರೇಶ್ ಬಾಬು

Public TV
By Public TV
1 hour ago
TIRUPATI 1
Latest

ಅನ್ಯ ಧರ್ಮಗಳ ಪಾಲನೆ – ತಿರುಪತಿಯ ನಾಲ್ವರು ನೌಕರರ ಅಮಾನತು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?