Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಿಎಸ್‍ಐ ಹಗರಣದ ಮೂಲ ಕೆಪಿಸಿಸಿಯ ಭ್ರಷ್ಟಾಧ್ಯಕ್ಷ, ಖರ್ಗೆ ಕುಟುಂಬದ ಸುತ್ತ ತಿರುಗುತ್ತಿದೆ: ಬಿಜೆಪಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಿಎಸ್‍ಐ ಹಗರಣದ ಮೂಲ ಕೆಪಿಸಿಸಿಯ ಭ್ರಷ್ಟಾಧ್ಯಕ್ಷ, ಖರ್ಗೆ ಕುಟುಂಬದ ಸುತ್ತ ತಿರುಗುತ್ತಿದೆ: ಬಿಜೆಪಿ

Bengaluru City

ಪಿಎಸ್‍ಐ ಹಗರಣದ ಮೂಲ ಕೆಪಿಸಿಸಿಯ ಭ್ರಷ್ಟಾಧ್ಯಕ್ಷ, ಖರ್ಗೆ ಕುಟುಂಬದ ಸುತ್ತ ತಿರುಗುತ್ತಿದೆ: ಬಿಜೆಪಿ

Public TV
Last updated: May 2, 2022 12:39 pm
Public TV
Share
3 Min Read
bjp - congress
SHARE

ಬೆಂಗಳೂರು: ಪಿಎಸ್‍ಐ ಅಕ್ರಮ ನೇಮಕಾತಿ ಹಗರಣದ ನಂಟು ಕಾಂಗ್ರೆಸ್ ಜೊತೆ ಅಕ್ಷಯವಾಗುತ್ತಿದೆ. ಹಗರಣದ ಮೂಲ ಕೆಪಿಸಿಸಿಯ ಭ್ರಷ್ಟಾಧ್ಯಕ್ಷ ಮತ್ತು ಖರ್ಗೆ ಕುಟುಂಬದ ಸುತ್ತ ತಿರುಗುತ್ತಿದೆ ಎಂದು ಬಿಜೆಪಿ ಟ್ವೀಟ್ ಮಾಡಿ ಕಿಡಿಕಾರಿದೆ.

ಟ್ವೀಟ್‍ನಲ್ಲಿ ಏನಿದೆ?: ನೇಮಕಾತಿ ಹಗರಣದ ನಂಟು ಕಾಂಗ್ರೆಸ್ ಜೊತೆ ಅಕ್ಷಯವಾಗುತ್ತಿದೆ. ಹಗರಣದ ಮೂಲ ಕೆಪಿಸಿಸಿಯ ಭ್ರಷ್ಟಾಧ್ಯಕ್ಷ ಮತ್ತು ಖರ್ಗೆ ಕುಟುಂಬದ ಸುತ್ತ ತಿರುಗುತ್ತಿದೆ. ರಾಜಕೀಯ ಅಸ್ಥಿರತೆ ಮೂಡಿಸಲು ಟೂಲ್ ಕಿಟ್ ಮಾದರಿಯಲ್ಲಿ ತಂತ್ರ ಹೆಣೆದ ಕಾಂಗ್ರೆಸ್ಸಿಗರು ಈಗ ಅದರೊಳಗೆ ತಾವೇ ಬಿದ್ದು ಬೇಸಗೆಯಲ್ಲೂ ಗಡ ಗಡ ನಡುಗುತ್ತಿದ್ದಾರೆ.

ನೇಮಕಾತಿ ಹಗರಣದ ನಂಟು @INCKarnataka ಜೊತೆ ಅಕ್ಷಯವಾಗುತ್ತಿದೆ.

ಹಗರಣದ ಮೂಲ ಕೆಪಿಸಿಸಿಯ #ಭ್ರಷ್ಟಾಧ್ಯಕ್ಷ & ಖರ್ಗೆ ಕುಟುಂಬದ ಸುತ್ತ ತಿರುಗುತ್ತಿದೆ.

ರಾಜಕೀಯ ಅಸ್ಥಿರತೆ ಮೂಡಿಸಲು ಟೂಲ್ ಕಿಟ್ ಮಾದರಿಯಲ್ಲಿ ತಂತ್ರ ಹೆಣೆದ ಕಾಂಗ್ರೆಸ್ಸಿಗರು ಈಗ ಅದರೊಳಗೆ ತಾವೇ ಬಿದ್ದು ಬೇಸಗೆಯಲ್ಲೂ ಗಡ ಗಡ ನಡುಗುತ್ತಿದ್ದಾರೆ.#CONgressPSIToolkit

— BJP Karnataka (@BJP4Karnataka) May 2, 2022

ಆರೋಪಿ ದಿವ್ಯಾ ಹಾಗರಗಿ ತನಿಖಾಧಿಕಾರಿಗಳಿಗೆ ನೀಡಿರುವ ಹೇಳಿಕೆ ಪ್ರಕಾರ ರುದ್ರೇಗೌಡ ಪಾಟೀಲ್ ಸಹೋದರರಿಂದ ಹಣ ಪಡೆಯಲಾಗಿದೆ. ಹಾಗಾದರೆ ಹಗರಣದ ಹಿಂದಿರುವ ಶಕ್ತಿಗಳು ಕಾಂಗ್ರೆಸ್ ನಾಯಕರಲ್ಲವೇ? ಕ್ವೀನ್ಸ್ ರಸ್ತೆಯಲ್ಲಿರುವ ಭ್ರಷ್ಟಾಧ್ಯಕ್ಷರ ಅಕ್ರಮ ಹಣದ ಬ್ಯಾಂಕ್‍ಗೆ ಈ ಹಗರಣದ ಹಣ ತಲುಪಿರಬಹುದೇ? ಪ್ರಿಯಾಂಕ್ ಖರ್ಗೆ ಅವರ ಹೇಳಿಕೆ ಹಾಗೂ ವರ್ತನೆ ನೋಡಿದರೆ ಈ ಹಗರಣದ ಬಗ್ಗೆ ಅಪಾರ ಜ್ಞಾನ ಹಾಗೂ ಸಂಬಂಧ ಹೊಂದಿರುವಂತೆ ಕಾಣುತ್ತಿದೆ.

ಆರೋಪಿ ದಿವ್ಯಾ ಹಾಗರಗಿ ತನಿಖಾಧಿಕಾರಿಗಳಿಗೆ ನೀಡಿರುವ ಹೇಳಿಕೆ ಪ್ರಕಾರ ರುದ್ರೇಗೌಡ ಪಾಟೀಲ್ ಸಹೋದರರಿಂದ ಹಣ ಪಡೆಯಲಾಗಿದೆ.

ಹಾಗಾದರೆ ಹಗರಣದ‌‌ ಹಿಂದಿರುವ ಶಕ್ತಿಗಳು ಕಾಂಗ್ರೆಸ್ ನಾಯಕರಲ್ಲವೇ?

ಕ್ವೀನ್ಸ್ ರಸ್ತೆಯಲ್ಲಿರುವ #ಭ್ರಷ್ಟಾಧ್ಯಕ್ಷ ರ ಅಕ್ರಮ ಹಣದ ಬ್ಯಾಂಕ್‌ಗೆ ಈ ಹಗರಣದ ಹಣ ತಲುಪಿರಬಹುದೇ?#CONgressPSIToolkit

— BJP Karnataka (@BJP4Karnataka) May 2, 2022

ಪ್ರಿಯಾಂಕ್ ಅವರೇ, ಸಿಐಡಿ ನೋಟಿಸ್‍ಗೆ ನೇರವಾಗಿ ಉತ್ತರಿಸಲು ಅಳುಕೇಕೆ? ಹಗರಣದಲ್ಲಿ ನಿಮ್ಮ ಪಾಲು ಹಾಗೂ ಭಾಗ ಏನೆಂಬುದು ಬಯಲಾಗಬಹುದೆಂಬ ಭಯ ನಿಮ್ಮನ್ನು ಕಾಡುತ್ತಿದೆಯೇ? ದಿವ್ಯಾ ಹಾಗರಗಿ ಬಂಧನಕ್ಕೆ 18 ದಿನ ಏಕಾಯ್ತು ಎಂದು ಪ್ರಶ್ನಿಸುವ ಪ್ರಿಯಾಂಕ್ ಖರ್ಗೆ ಅವರಿಗೆ ತಮ್ಮದೇ ಪಕ್ಷದ ಮುಖಂಡರು ಅಕ್ರಮದಲ್ಲಿರುವುದು ಗೊತ್ತೇ ಆಗಿಲ್ಲವೇ ಎಂದು ಪ್ರಶ್ನಿಸಿದೆ. ಇದನ್ನೂ ಓದಿ: ಜಹಾಂಗೀರ್‌ಪುರಿ ಹಿಂಸಾಚಾರ – ಆರೋಪಿಗಳನ್ನು ಮುಗ್ದರೆಂದ ಜಮಿಯತ್ ನಿಯೋಗ

ಪ್ರಿಯಾಂಕ್ ಖರ್ಗೆ ಅವರ ಹೇಳಿಕೆ ಹಾಗೂ ವರ್ತನೆ ನೋಡಿದರೆ ಈ ಹಗರಣದ ಬಗ್ಗೆ ಅಪಾರ ಜ್ಞಾನ ಹಾಗೂ ಸಂಬಂಧ ಹೊಂದಿರುವಂತೆ ಕಾಣುತ್ತಿದೆ.

ಪ್ರಿಯಾಂಕ್‌ ಅವರೇ, ಸಿಐಡಿ ನೋಟಿಸ್‌ಗೆ ನೇರವಾಗಿ ಉತ್ತರಿಸಲು ಅಳುಕೇಕೆ?

ಹಗರಣದಲ್ಲಿ ನಿಮ್ಮ “ಪಾಲು” ಹಾಗೂ ಭಾಗ ಏನೆಂಬುದು ಬಯಲಾಗಬಹುದೆಂಬ ಭಯ ನಿಮ್ಮನ್ನು ಕಾಡುತ್ತಿದೆಯೇ?#CONgressPSIToolkit

— BJP Karnataka (@BJP4Karnataka) May 2, 2022

ಖರ್ಗೆಯವರೇ, 2 ಬಾರಿ ನೋಟಿಸ್ ನೀಡಿದರೂ ತಪ್ಪಿಸಿಕೊಂಡು ಓಡಾಡುತ್ತಿರುವ ನಿಮ್ಮ ಬಗ್ಗೆಯೂ ಜನ ಅನುಮಾನ ಪಡುತ್ತಿದ್ದಾರೆ. ಏನು ಹೇಳುತ್ತೀರಿ ಇದಕ್ಕೆ? ಪಿಎಸ್‍ಐ ನೇಮಕ ಹಗರಣದ ತನಿಖೆಯನ್ನು ರಾಜ್ಯ ಸರ್ಕಾರ ಸಮರ್ಥವಾಗಿ ನಿಭಾಯಿಸುತ್ತಿದೆ. ತನಿಖೆಯ ವಿಚಾರದಲ್ಲಿ ಎಲ್ಲಿಯೂ ಎಡವಿಲ್ಲ. ವಿಳಂಬವೂ ಮಾಡಿಲ್ಲ. ಇದನ್ನೂ ಓದಿ: ನಾನು ಬಾಬರಿ ಮಸೀದಿ ಧ್ವಂಸದಲ್ಲಿ ಭಾಗಿಯಾಗಿದ್ದೆ, ಶಿವಸೇನೆ ನಾಯಕರು ಯಾರೂ ಇರಲಿಲ್ಲ : ಫಡ್ನವೀಸ್

ದಿವ್ಯಾ ಹಾಗರಗಿ ಬಂಧನಕ್ಕೆ 18 ದಿನ ಏಕಾಯ್ತು ಎಂದು ಪ್ರಶ್ನಿಸುವ @PriyankKharge ಅವರಿಗೆ ತಮ್ಮದೇ ಪಕ್ಷದ ಮುಖಂಡರು ಅಕ್ರಮದಲ್ಲಿರುವುದು ಗೊತ್ತೇ ಆಗಿಲ್ಲವೇ?

ಖರ್ಗೆಯವರೇ, 2 ಬಾರಿ ನೋಟಿಸ್ ನೀಡಿದರೂ ತಪ್ಪಿಸಿಕೊಂಡು ಓಡಾಡುತ್ತಿರುವ ನಿಮ್ಮ ಬಗ್ಗೆಯೂ ಜನ ಅನುಮಾನ ಪಡುತ್ತಿದ್ದಾರೆ, ಏನು ಹೇಳುತ್ತೀರಿ ಇದಕ್ಕೆ?#CONgressPSIToolkit

— BJP Karnataka (@BJP4Karnataka) May 2, 2022

ಹಗರಣದ ಹಿನ್ನೆಲೆಯಲ್ಲಿ ನೇಮಕಾತಿ ರದ್ದು ಮಾಡಲಾಗಿದೆ. ಆರೋಪಿಗಳನ್ನು ಕಾನೂನು ವ್ಯಾಪ್ತಿಗೆ ಒಳಪಡಿಸಲಾಗುತ್ತಿದೆ. ಇಷ್ಟರ ಮೇಲೂ ಕಾಂಗ್ರೆಸ್ ಏಕೆ ಕಳವಳಗೊಳ್ಳುತ್ತಿದೆ? ಪಿಎಸ್‍ಐ ನೇಮಕ ಹಗರಣದ ವಿಚಾರದಲ್ಲಿ ಕಾಂಗ್ರೆಸ್ ನಾಯಕರ ವರ್ತನೆಯೇ ಅನುಮಾನ ಸೃಷ್ಟಿಸುತ್ತಿದೆ. ಸಿದ್ದರಾಮಯ್ಯ ಪರೀಕ್ಷೆ ರದ್ದುಪಡಿಸಿದ್ದು ಸರಿ ಎನ್ನುತ್ತಿದ್ದರೆ, ಭ್ರಷ್ಟಾಧ್ಯಕ್ಷ ಡಿಕೆಶಿ, ಪ್ರಿಯಾಂಕ್ ವಿರೋಧಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕರೇ, ನೀವೆಲ್ಲ ಒಂದೆಡೆ ಕೂತು ಮೊದಲು ಒಮ್ಮತದ ನಿರ್ಧಾರ ಕೈಗೊಳ್ಳಿ ಎಂದು ಟೀಕಿಸಿದೆ.

TAGGED:bjpcongresspolicePriyank KhargePSIಕಾಂಗ್ರೆಸ್ಪಿಎಸ್‍ಐಪ್ರಿಯಾಂಕ್ ಖರ್ಗೆಬಿಜೆಪಿ
Share This Article
Facebook Whatsapp Whatsapp Telegram

Cinema news

shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood
sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories

You Might Also Like

CSK 2
Cricket

IPL 2026 | ಗೆದ್ದರೂ ಸಿಗದ ಪಟ್ಟ – ಗಂಟೆಗಳಲ್ಲೇ ಆರ್‌ಸಿಬಿ ದಾಖಲೆ ಪುಡಿಗಟ್ಟಿದ ಚೆನ್ನೈ

Public TV
By Public TV
16 minutes ago
4 Year Old Tied Up Thrashed By Ex Armyman For Plucking Guava From His Garden
Crime

ತೋಟದಲ್ಲಿ ಹಣ್ಣು ಕಿತ್ತ 4 ವರ್ಷದ ಮಗುವಿನ ಕೈಕಾಲು ಕಟ್ಟಿ ಥಳಿಸಿದ ಮಾಜಿ ಸೈನಿಕ – ವಿಡಿಯೋ ವೈರಲ್‌

Public TV
By Public TV
33 minutes ago
BOMB THREAT
Crime

ದೆಹಲಿ ವಿವಿಯ ಎರಡು ಕಾಲೇಜುಗಳಿಗೆ ಬಾಂಬ್ ಬೆದರಿಕೆ

Public TV
By Public TV
36 minutes ago
Majid Khademi
Latest

ಅಮೆರಿಕ – ಇಸ್ರೇಲಿ ದಾಳಿಯಲ್ಲಿ ಇರಾನ್‌ ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಹತ್ಯೆ

Public TV
By Public TV
52 minutes ago
Hubbali Love Jihda
Crime

6 ತಿಂಗಳ ಹಿಂದೆ ಮಾಡ್ಕೊಂಡಿದ್ದ ವೀಡಿಯೋ ಈಗ ವೈರಲ್ ಮಾಡುತ್ತಿದ್ದಾರೆ: ಹುಬ್ಬಳ್ಳಿ ಲವ್ ಜಿಹಾದ್ ಸಂತ್ರಸ್ತೆ

Public TV
By Public TV
1 hour ago
Pema Khandu
Court

ಅರುಣಾಚಲ ಸಿಎಂ ಪೆಮಾ ಖಂಡು ಕುಟುಂಬದ ವಿರುದ್ಧ ಸಿಬಿಐ ತನಿಖೆಗೆ ಸುಪ್ರೀಂ ಆದೇಶ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?