Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟಿಪ್ಪು ಇತಿಹಾಸ ತಾಲಿಬಾನ್‌, ಐಸಿಸ್‌ ಮತಾಂಧರಷ್ಟೇ ಘೋರ: ಬಿಜೆಪಿ ವಾಗ್ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಟಿಪ್ಪು ಇತಿಹಾಸ ತಾಲಿಬಾನ್‌, ಐಸಿಸ್‌ ಮತಾಂಧರಷ್ಟೇ ಘೋರ: ಬಿಜೆಪಿ ವಾಗ್ದಾಳಿ

Karnataka

ಟಿಪ್ಪು ಇತಿಹಾಸ ತಾಲಿಬಾನ್‌, ಐಸಿಸ್‌ ಮತಾಂಧರಷ್ಟೇ ಘೋರ: ಬಿಜೆಪಿ ವಾಗ್ದಾಳಿ

Public TV
Last updated: March 30, 2022 1:05 pm
Public TV
Share
2 Min Read
BJP Flag Final 6
SHARE

ಬೆಂಗಳೂರು: ಟಿಪ್ಪು ಸುಲ್ತಾನ್‌ ಈ ದೇಶದ ಸ್ವಾತಂತ್ರ್ಯ ಯೋಧ ಎನ್ನುವುದೇ ಒಂದು ಉತ್ಪ್ರೇಕ್ಷೆ ಹಾಗೂ ತಿರುಚಿದ ಸತ್ಯ ಎಂದು ಬಿಜೆಪಿ ವ್ಯಂಗ್ಯವಾಡಿದೆ.

tippu

#ಟಿಪ್ಪುಸುಳ್ಳುಇತಿಹಾಸ ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಸರಣಿ ಟ್ವೀಟ್‌ ಮಾಡಿರುವ ಬಿಜೆಪಿ, ಟಿಪ್ಪು ಸುಲ್ತಾನ್ ಈ ದೇಶದ ಸ್ವಾತಂತ್ರ್ಯ ಯೋಧ ಎನ್ನುವುದೇ ಒಂದು ಉತ್ರ್ಪೇಕ್ಷೆ ಹಾಗೂ ತಿರುಚಿದ ಸತ್ಯ. ಶಾಲಾ- ಪಠ್ಯ ಕ್ರಮದಲ್ಲಿ ಇಂಥ ಸುಳ್ಳುಗಳೇಕೆ ಇರಬೇಕು? ವಿದ್ಯಾರ್ಥಿಗಳಿಗೆ ಮತಾಂಧರ ತಿರುಚಿದ ಇತಿಹಾಸ ಕಲಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದೆ. ಇದನ್ನೂ ಓದಿ: ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ಹಿಂಸಾಚಾರ ಬಳಸೋದು ಹಕ್ಕುಗಳ ಉಲ್ಲಂಘನೆ: ಮೋದಿ

ಟಿಪ್ಪು ಸುಲ್ತಾನ್ ಈ ದೇಶದ ಸ್ವಾತಂತ್ರ್ಯ ಯೋಧ ಎನ್ನುವುದೇ ಒಂದು ಉತ್ರ್ಪೇಕ್ಷೆ ಹಾಗೂ ತಿರುಚಿದ ಸತ್ಯ. ಶಾಲಾ- ಪಠ್ಯ ಕ್ರಮದಲ್ಲಿ ಇಂಥ ಸುಳ್ಳುಗಳೇಕೆ ಇರಬೇಕು?

ವಿದ್ಯಾರ್ಥಿಗಳಿಗೆ ಮತಾಂಧರ ತಿರುಚಿದ ಇತಿಹಾಸ ಕಲಿಸುವುದು ಎಷ್ಟು ಸರಿ?#ಟಿಪ್ಪುಸುಳ್ಳುಇತಿಹಾಸ

— BJP Karnataka (@BJP4Karnataka) March 30, 2022

ಬಿಜೆಪಿ ಟ್ವೀಟ್‌ನಲ್ಲೇನಿದೆ?
ಉತ್ತರ ಭಾರತದಲ್ಲಿ ಔರಂಗಜೇಬ್, ದಕ್ಷಿಣದಲ್ಲಿ ಟಿಪ್ಪು ಸುಲ್ತಾನ್ ಮತಾಂಧ ʼರಾಜಸತ್ತೆʼಯ ಸೃಷ್ಟಿಕರ್ತರು. ಕತ್ತಿಯ ಮೊನೆಯಿಂದ ಅಮಾಯಕರ ಬದುಕು ಕಸಿದುಕೊಂಡ ಮತಾಂಧರಿವರು. ಇಂಥ ಮತೀಯ ಸುಳ್ಳು ಇತಿಹಾಸವನ್ನು ನಮ್ಮ ಮಕ್ಕಳು ಓದಬೇಕೇ?

ಉತ್ತರ ಭಾರತದಲ್ಲಿ ಔರಂಗಜೇಬ್, ದಕ್ಷಿಣದಲ್ಲಿ ಟಿಪ್ಪು ಸುಲ್ತಾನ್ ಮತಾಂಧ "ರಾಜಸತ್ತೆ"ಯ ಸೃಷ್ಟಿಕರ್ತರು.

ಕತ್ತಿಯ ಮೊನೆಯಿಂದ ಅಮಾಯಕರ ಬದುಕು ಕಸಿದುಕೊಂಡ ಮತಾಂಧರಿವರು.

ಇಂಥ ಮತೀಯ ಸುಳ್ಳು ಇತಿಹಾಸವನ್ನು ನಮ್ಮ ಮಕ್ಕಳು ಓದಬೇಕೇ?#ಟಿಪ್ಪುಸುಳ್ಳುಇತಿಹಾಸ

— BJP Karnataka (@BJP4Karnataka) March 30, 2022

ನೆತ್ತರಕೆರೆ, ಮಡಿಕೇರಿಯಲ್ಲಿ ಟಿಪ್ಪು ನಡೆಸಿದ ನರಮೇಧ ಮರೆಯಲು ಸಾಧ್ಯವೇ? ‌ಮತಾಂತರವಾಗು, ಶರಣಾಗು, ಇಲ್ಲವೇ ಪ್ರಾಣತ್ಯಾಗ ಮಾಡು ಎಂಬುದು ಟಿಪ್ಪು ರಾಜನೀತಿ. ಒಂದೇ ಒಂದು ಯುದ್ಧವನ್ನು ನೇರಮಾರ್ಗದಲ್ಲಿ ಗೆಲ್ಲದ‌ ಮತಾಂಧನಿಗೆ ʼಮೈಸೂರು ಹುಲಿʼ ಎಂಬ ಬಿರುದು ಪ್ರಾಪ್ತವಾಗಿದ್ದೇ ಒಂದು ಚೋದ್ಯ. ನೈಜತೆ ಬಯಲಾಗಲೇಬೇಕಲ್ಲವೇ?

ನೆತ್ತರಕೆರೆ, ಮಡಿಕೇರಿಯಲ್ಲಿ ಟಿಪ್ಪು ನಡೆಸಿದ ನರಮೇಧ ಮರೆಯಲು ಸಾಧ್ಯವೇ?

‌ಮತಾಂತರವಾಗು, ಶರಣಾಗು, ಇಲ್ಲವೇ ಪ್ರಾಣತ್ಯಾಗ ಮಾಡು ಎಂಬುದು ಟಿಪ್ಪು ರಾಜನೀತಿ.

ಒಂದೇ ಒಂದು ಯುದ್ಧವನ್ನು ನೇರಮಾರ್ಗದಲ್ಲಿ ಗೆಲ್ಲದ‌ ಮತಾಂಧನಿಗೆ "ಮೈಸೂರು ಹುಲಿ" ಎಂಬ ಬಿರುದು ಪ್ರಾಪ್ತವಾಗಿದ್ದೇ ಒಂದು ಚೋದ್ಯ.

ನೈಜತೆ ಬಯಲಾಗಲೇಬೇಕಲ್ಲವೇ?#ಟಿಪ್ಪುಸುಳ್ಳುಇತಿಹಾಸ

— BJP Karnataka (@BJP4Karnataka) March 30, 2022

ಟಿಪ್ಪು ಇತಿಹಾಸ ಎಂದರೆ ಅದು ತಾಲಿಬಾನ್, ಐಸಿಸ್ ಮತಾಂಧರಷ್ಟೇ ಘೋರ. ಕಾಶ್ಮೀರದಲ್ಲಿ ಮತಾಂಧರು ನಡೆಸಿದ ನರಮೇಧವನ್ನೂ ಮೀರಿದ ಕೃತ್ಯವನ್ನು ಟಿಪ್ಪು ನಡೆಸಿದ್ದಾನೆ ಎಂಬುದಕ್ಕೆ ಸಾಕಷ್ಟು ದಾಖಲೆಗಳಿವೆ. ಸತ್ಯವನ್ನು‌ ಮುಚ್ಚಿಟ್ಟು ಉದಾತ್ತ, ಸ್ವಾತಂತ್ರ್ಯ ವೀರ ಎಂದು ಬಣ್ಣಿಸುವುದು ದೇಶದ ಇತಿಹಾಸಕ್ಕೆ‌ ಮಾಡುವ ಅಪಮಾನ.

ಟಿಪ್ಪು ಇತಿಹಾಸ ಎಂದರೆ ಅದು ತಾಲೀಬಾನ್, ಐಸಿಸ್ ಮತಾಂಧರಷ್ಟೇ ಘೋರ.

ಕಾಶ್ಮೀರದಲ್ಲಿ ಮತಾಂಧರು ನಡೆಸಿದ ನರಮೇಧವನ್ನೂ ಮೀರಿದ ಕೃತ್ಯವನ್ನು ಟಿಪ್ಪು ನಡೆಸಿದ್ದಾನೆ ಎಂಬುದಕ್ಕೆ ಸಾಕಷ್ಟು ದಾಖಲೆಗಳಿವೆ.

ಸತ್ಯವನ್ನು‌ ಮುಚ್ಚಿಟ್ಟು ಉದಾತ್ತ, ಸ್ವಾತಂತ್ರ್ಯ ವೀರ ಎಂದು ಬಣ್ಣಿಸುವುದು ದೇಶದ ಇತಿಹಾಸಕ್ಕೆ‌ ಮಾಡುವ ಅಪಮಾನ.#ಟಿಪ್ಪುಸುಳ್ಳುಇತಿಹಾಸ

— BJP Karnataka (@BJP4Karnataka) March 30, 2022

ಮತಬ್ಯಾಂಕ್ ಗಟ್ಟಿಮಾಡಿಕೊಳ್ಳುವ ಉದ್ದೇಶದಿಂದ ಸಿದ್ದರಾಮಯ್ಯ ಅವರು ತಮ್ಮ ಅವಧಿಯಲ್ಲಿ ಟಿಪ್ಪು ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸಲು ಆದೇಶ ನೀಡಿದರು. ಟಿಪ್ಪು ನಡೆಸಿದ ಹತ್ಯಾಕಾಂಡಕ್ಕೆ‌ ಟಿಪ್ಪುರಾಮಯ್ಯ ಒಪ್ಪಿಗೆಯ ಮುದ್ರೆ ನೀಡಿದ್ದರು. ಈಗ ಅದೇ ಭಜಕರ ಗುಂಪು ಟಿಪ್ಪು ಸುಳ್ಳು ಇತಿಹಾಸ ಬಯಲಾಗುವುದಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಇದನ್ನೂ ಓದಿ: ಮಾನವೀಯತೆ ಇರುವುದು ನಿಜವೇ? – ಸಿಎಂ ಕೇಜ್ರಿವಾಲ್‌ಗೆ ಅಗ್ನಿಹೋತ್ರಿ ಪ್ರಶ್ನೆ

ಮತಬ್ಯಾಂಕ್ ಗಟ್ಟಿಮಾಡಿಕೊಳ್ಳುವ ಉದ್ದೇಶದಿಂದ @siddaramaiah ತಮ್ಮ ಅವಧಿಯಲ್ಲಿ ಟಿಪ್ಪು ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸಲು ಆದೇಶ ನೀಡಿದರು.

ಟಿಪ್ಪು ನಡೆಸಿದ ಹತ್ಯಾಕಾಂಡಕ್ಕೆ‌ #ಟಿಪ್ಪುರಾಮಯ್ಯ ಒಪ್ಪಿಗೆಯ ಮುದ್ರೆ ನೀಡಿದ್ದರು.

ಈಗ ಅದೇ ಭಜಕರ ಗುಂಪು #ಟಿಪ್ಪುಸುಳ್ಳುಇತಿಹಾಸ ಬಯಲಾಗುವುದಕ್ಕೆ ಅಡ್ಡಿಪಡಿಸುತ್ತಿದ್ದಾರೆ.

— BJP Karnataka (@BJP4Karnataka) March 30, 2022

ಟಿಪ್ಪು ಮಾತ್ರವಲ್ಲ ಶಾಲಾ ಪಠ್ಯಕ್ರಮದಲ್ಲಿ ಸೇರಿದ ಎಲ್ಲಾ ಸುಳ್ಳು ಇತಿಹಾಸಗಳ ಪರಿಷ್ಕರಣೆಯಾಗಬೇಕು. ಇತಿಹಾಸ ಎಂದರೆ ‘ಹೀಗೆ ಇತ್ತು’ ಎಂಬ ರೀತಿಯ ವಾಸ್ತವ ಸತ್ಯದಲ್ಲಿರಬೇಕೇ ಹೊರತು ಸುಳ್ಳಿನಿಂದ ಕೂಡಿರಬಾರದು. ಆದರೆ ಈಗ ನಾವು ಓದುತ್ತಿರುವ ಇತಿಹಾಸ, ‘ಕಾಂಗ್ರೆಸ್ ಕೈಪಿಡಿ’ ಎಂದು ಬಿಜೆಪಿ ಟ್ವೀಟ್‌ ಮೂಲಕ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿದೆ.

ಟಿಪ್ಪು ಮಾತ್ರವಲ್ಲ ಶಾಲಾ ಪಠ್ಯಕ್ರಮದಲ್ಲಿ ಸೇರಿದ ಎಲ್ಲಾ ಸುಳ್ಳು ಇತಿಹಾಸಗಳ ಪರಿಷ್ಕರಣೆಯಾಗಬೇಕು.

ಇತಿಹಾಸ ಎಂದರೆ "ಹೀಗೆ ಇತ್ತು" ಎಂಬ ರೀತಿಯ ವಾಸ್ತವ ಸತ್ಯದಲ್ಲಿರಬೇಕೇ ಹೊರತು ಸುಳ್ಳಿನಿಂದ ಕೂಡಿರಬಾರದು.

ಆದರೆ ಈಗ ನಾವು ಓದುತ್ತಿರುವ ಇತಿಹಾಸ, "ಕಾಂಗ್ರೆಸ್ ಕೈಪಿಡಿ"!

#ಟಿಪ್ಪುಸುಳ್ಳುಇತಿಹಾಸ

— BJP Karnataka (@BJP4Karnataka) March 30, 2022

TAGGED:bjptippu sultantweetಟಿಪ್ಪು ಸುಲ್ತಾನ್ಟ್ವೀಟ್ಬಿಜೆಪಿ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Rishikesh Vaidya 1
Crime

ನಾನು ಶಿವನ ಅವತಾರ ನೀನೇ ನನ್ನ ಪಾರ್ವತಿ ಎಂದು ಮಹಿಳೆಯ ರೇಪ್ – ಸ್ವಯಂ ಘೋಷಿತ ದೇವಮಾನವ ಅರೆಸ್ಟ್‌

Public TV
By Public TV
18 minutes ago
Ujire Ashok Bhat vents his anger against the Yakshagana audience
Dakshina Kannada

ಶಿಳ್ಳೆ ಹಾಕಿದ್ದು ಯಾರು? ಕೂರಲು ಆಗದೇ ಇದ್ರೆ ಬನ್ಸ್‌ ತಿಂದು ಹೋಗಿ – ಯಕ್ಷಗಾನ ಪ್ರೇಕ್ಷಕರ ವಿರುದ್ಧ ಅಶೋಕ್‌ ಭಟ್‌ ಗರಂ

Public TV
By Public TV
23 minutes ago
Madhu Bangarappa 1
Bagalkot

SSLC ಪರೀಕ್ಷೆ| 625 ಅಂಕದ ಬದಲು 525ಕ್ಕೆ ಇಳಿಕೆ

Public TV
By Public TV
1 hour ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 25-03-2026

Public TV
By Public TV
1 hour ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 26-03-2026

Public TV
By Public TV
1 hour ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 27-03-2026

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?