Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಂಡಾಯ ಶಾಸಕರ ವಿರುದ್ಧ ದಾಖಲಾದ ದೂರಿನ ಕಥೆಯ ಏನಾಯ್ತು? – ಇಲ್ಲಿದೆ ಪಿನ್ ಟು ಪಿನ್ ಮಾಹಿತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಂಡಾಯ ಶಾಸಕರ ವಿರುದ್ಧ ದಾಖಲಾದ ದೂರಿನ ಕಥೆಯ ಏನಾಯ್ತು? – ಇಲ್ಲಿದೆ ಪಿನ್ ಟು ಪಿನ್ ಮಾಹಿತಿ

Bengaluru City

ಬಂಡಾಯ ಶಾಸಕರ ವಿರುದ್ಧ ದಾಖಲಾದ ದೂರಿನ ಕಥೆಯ ಏನಾಯ್ತು? – ಇಲ್ಲಿದೆ ಪಿನ್ ಟು ಪಿನ್ ಮಾಹಿತಿ

Public TV
Last updated: March 14, 2019 2:49 pm
Public TV
Share
2 Min Read
Ramesh Umesh Mahesh Nagendra
SHARE

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಶಾಸಕ ಉಮೇಶ್ ಜಾಧವ್ ರಾಜೀನಾಮೆ ಇದೂವರೆಗೂ ಅಂಗೀಕಾರವಾಗಿಲ್ಲ. ಉಮೇಶ್ ಜಾಧವ್ ರಾಜೀನಾಮೆಗೂ ಮುನ್ನವೇ ಕಾಂಗ್ರೆಸ್ ನಾಲ್ವರು ಶಾಸಕರ ವಿರುದ್ಧ ವಿಪ್ ಉಲ್ಲಂಘನೆಯ ದೂರನ್ನು ಸ್ವೀಕರ್ ಅವರಿಗೆ ಸಲ್ಲಿಸಿದ್ದರು. ರಾಜೀನಾಮೆ ನೀಡಿ ಎರಡು ವಾರ ಕಳೆದರೂ ಅಂಗೀಕಾರವಾಗಿಲ್ಲ. ರಾಜೀನಾಮೆ ಅಂಗೀಕಾರವಾಗದ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿವೆ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿವೆ.

ಪಕ್ಷಾಂತರ ನಿಷೇಧ ಕಾಯ್ದೆಯ ಅನ್ವಯ ಅಮಾನತು ಶಿಫಾರಸ್ಸಿಗೆ ಒಳಗಾದ ನಾಲ್ವರು ಶಾಸಕರ ಪೈಕಿ ಉಮೇಶ್ ಜಾದವ್ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿ ಎರಡು ವಾರ ಕಳೆದರೂ ಇನ್ನು ಅಂಗೀಕಾರವಾಗಿಲ್ಲ. ಕಲಬುರಗಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ಲೋಕಸಭೆಗೆ ಸ್ಪರ್ಧಿಸಲು ಮುಂದಾಗಿರುವ ಉಮೇಶ್ ಜಾದವ್ ಗೆ ರಾಜೀನಾಮೆ ಅಂಗೀಕಾರವಾಗದ್ದು ದೊಡ್ಡ ಸಂಕಷ್ಟ ತಂದಿಟ್ಟಿದೆ. ಉಮೇಶ್ ಜಾಧವ್ ರಾಜೀನಾಮೆ ಅಂಗೀಕಾರವಾಗದೇ ಅತ್ತ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವುದು ಹೇಗೆ ಎಂಬ ಗೊಂದಲದಲ್ಲಿದ್ದಾರೆ ಎನ್ನಲಾಗುತ್ತಿದೆ.

ramesh kumar umesh jadhav

ರಾಜೀನಾಮೆಗೆ ಮೊದಲೇ ಶಾಸಕ ಸ್ಥಾನ ಅನರ್ಹತೆಗೆ ಕಾಂಗ್ರೆಸ್ ಶಿಫಾರಸ್ಸು ಮಾಡಿದ್ದು ರಾಜಕೀಯ ಜೀವನಕ್ಕೆ ಅಪಾಯಕಾರಿ ಆಗುತ್ತಾ ಎಂಬ ಗೊಂದಲದಲ್ಲಿ ಹಲವು ನಾಯಕರಿದ್ದಾರೆ. ಆದರೆ ಇದು ಕೇವಲ ಉಮೇಶ್ ಜಾದವ್ ಒಬ್ಬರ ಕಾರಣದಿಂದ ಗೊಂದಲವಾಗಿ ಉಳಿದಿದೆ ಎನ್ನುವಂತಿಲ್ಲ ಎಂದು ಕಾಂಗ್ರೆಸ್ ಮೂಲಗಳು ಹೇಳುತ್ತಿವೆ. ಈ ಮೂಲಕ ಉಳಿದ ಮೂವರು ಬಂಡಾಯಗಾರರಾದ ನಾಗೇಂದ್ರ, ರಮೇಶ್ ಜಾರಕಿಹೊಳಿ ಹಾಗೂ ಮಹೇಶ್ ಕುಮ್ಟಳ್ಳಿಯವರನ್ನ ಬೆದರಿಸುವ ತಂತ್ರ ಎಂದು ಹೇಳಲಾಗುತ್ತಿದೆ.

ಉಮೇಶ್ ಜಾಧವ್ ರಾಜೀನಾಮೆ ಬೆನ್ನಲ್ಲೇ ಉಳಿದ ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರಂತೆ. ಒಂದು ವೇಳೆ ಮುಂದಿನ ದಿನಗಳಲ್ಲಿ ಬಂಡಾಯ ಶಾಸಕರು ರಾಜೀನಾಮೆಗೆ ಮುಂದಾದ್ರೆ, ಪಕ್ಷಾಂತರ ನಿಷೇಧ ಕಾಯ್ದೆ ಅಸ್ತ್ರ ಬಳಸಿ ಶಾಸಕರನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್ ರಣತಂತ್ರವನ್ನು ರೂಪಿಸಿದೆ ಎನ್ನಲಾಗುತ್ತಿದೆ. ಒಟ್ಟಾರೆ ಶಾಸಕರ ರಾಜೀನಾಮೆ ಹಾಗೂ ಪಕ್ಷಂತರ ನಿಷೇಧ ಕಾಯ್ದೆ ಅನ್ವಯ ಅನರ್ಹತೆ ಶಿಫಾರಸ್ಸು ಎರಡು ಬೆಳವಣಿಗೆಗಳು ಸಾಕಷ್ಟು ಗೊಂದಲಕ್ಕೆ ಕಾರಣವಾಗಿದೆ.

KLR UMESH JADAVA MEET SPEKAR AV 9 e1551691675711

ಕಾನೂನು ಪಂಡಿತರು ಹೇಳೋದು ಏನು?
ಯಾವುದೇ ಪಕ್ಷದ ಅಭ್ಯರ್ಥಿಯಾಗಿ ಲೋಕಸಭೆ ಚುನಾವಣೆಗೆ ಜಾಧವ್ ಈಗ ಸ್ಪರ್ಧಿಸಬಹುದು ಎಂದು ಕಾನೂನು ಪಂಡಿತರು ಹೇಳುತ್ತಾರೆ. ಈಗಾಗಲೇ ರಾಜೀನಾಮೆ ಸಲ್ಲಿಸಿದ್ದು ಮಾತ್ರವಲ್ಲದೇ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದಾರೆ. ಸ್ಪೀಕರ್ ರಮೇಶ್ ಕುಮಾರ್ ಅವರ ನಿವಾಸಕ್ಕೆ ತೆರಳಿ ರಾಜೀನಾಮೆ ನೀಡಿದ್ದರಿಂದ ಈಗ ರಾಜೀನಾಮೆ ಅಂಗಿಕಾರವಾಗಬೇಕಿತ್ತು. ಈ ಹಿಂದೆ ಸಿದ್ದರಾಮಯ್ಯ ಜಾರಿ ಮಾಡಿದ್ದ ವಿಪ್‍ಗೆ ಮಾನ್ಯತೆ ನೀಡಿ ಜಾಧವ್ ಮತ್ತು ಇತರರು ವಿಧಾನಸಭೆ ಅಧಿವೇಶನಕ್ಕೆ ಹಾಜರಾಗಿದ್ದಾರೆ. ಹೀಗಾಗಿ ಅನರ್ಹತೆ ಪ್ರಕರಣದಲ್ಲೂ ಇವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಇದನ್ನು ಹೊರತು ಪಡಿಸಿ ಕ್ರಮ ಕೈಗೊಳ್ಳಲು ಬೇರೆ ಯಾವುದಾದರೂ ಆಯಾಮಗಳನ್ನು ಸ್ಪೀಕರ್ ಹುಡುಕಬಹುದು. ವಿಳಂಬ ಮಾಡಿದರೂ ಅವರು ರಾಜೀನಾಮೆ ಅಂಗೀಕಾರವಾಗಲೇಬೇಕು ಎಂದು ಕಾನೂನು ಪಂಡಿತರು ಹೇಳುತ್ತಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

TAGGED:bjpcongressLok Sabha Election 2019Public TVumesh jadhavಉಮೇಶ್ ಜಾಧವ್ಕಾಂಗ್ರೆಸ್ಪಕ್ಷಾಂತರ ಕಾಯ್ದೆಪಬ್ಲಿಕ್ ಟಿವಿಬಿಜೆಪಿಲೋಕಸಭಾ ಚುನಾವಣೆ 2019
Share This Article
Facebook Whatsapp Whatsapp Telegram

Cinema news

YASH 5
ಮುಂಬೈ ಏರ್‌ಪೋರ್ಟ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ ರಾಕಿಭಾಯ್
Cinema Sandalwood
TVK Vijay
ಕರೂರು ಕಾಲ್ತುಳಿತ ಪ್ರಕರಣ – 7 ಗಂಟೆಗೂ ಹೆಚ್ಚು ಕಾಲ ನಟ ವಿಜಯ್‌ಗೆ CBI ಗ್ರಿಲ್
Bengaluru City Cinema Latest Sandalwood Top Stories
Toxic
ಯಶ್ ʻಟಾಕ್ಸಿಕ್ʼ ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!
Bengaluru City Cinema Districts Karnataka Latest Sandalwood Top Stories
Karikaada
ʻಕರಿಕಾಡʼ ಸಿನಿಮಾದ ಮಾದಕ ಸಾಂಗ್‌ಗೆ ಸೊಂಟ ಬಳುಕಿಸಿದ ಕೃತಿ ವರ್ಮಾ
Cinema Latest Sandalwood

You Might Also Like

Bangladesh
Latest

ಬಾಂಗ್ಲಾದಲ್ಲಿ ಮುಂದುವರಿದ ಹಿಂದೂಗಳ ಹತ್ಯೆ ಸರಣಿ – ಆಟೋ ಡ್ರೈವರ್‌, ಗಾಯಕ ಪ್ರೊಲೊಯ್ ಚಾಕಿ ಹತ್ಯೆ

Public TV
By Public TV
5 hours ago
Dharwad 2
Dharwad

ಹಾಡಹಗಲೇ ಇಬ್ಬರು ಮಕ್ಕಳ ಅಪಹರಣ – ಮರಳಿ ಪಾಲಕರ ಮಡಿಲು ಸೇರಿದ ಪುಟಾಣಿಗಳು!

Public TV
By Public TV
5 hours ago
01 10
Big Bulletin

ಬಿಗ್‌ ಬುಲೆಟಿನ್‌ 12 January 2026 ಭಾಗ-1

Public TV
By Public TV
5 hours ago
02 10
Big Bulletin

ಬಿಗ್‌ ಬುಲೆಟಿನ್‌ 12 January 2026 ಭಾಗ-2

Public TV
By Public TV
5 hours ago
03 10
Big Bulletin

ಬಿಗ್‌ ಬುಲೆಟಿನ್‌ 12 January 2026 ಭಾಗ-3

Public TV
By Public TV
5 hours ago
RCB
Cricket

WPL 2026 | ರಾಯಲ್‌ ಆಗಿ ವಾರಿಯರ್ಸ್‌ ಚಾಲೆಂಜ್‌ ಗೆದ್ದ ಬೆಂಗಳೂರು – ನಂ.1 ಪಟ್ಟಕ್ಕೆ ಜಿಗಿದ ಆರ್‌ಸಿಬಿ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?