Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೆಹಲಿ ಗದ್ದುಗೆ ಏರಲು ಬಿಜೆಪಿ ಸಜ್ಜು – ಗೆಲುವಿಗೆ ಇಲ್ಲಿವೆ 5 ಕಾರಣಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Delhi Election 2025 | ದೆಹಲಿ ಗದ್ದುಗೆ ಏರಲು ಬಿಜೆಪಿ ಸಜ್ಜು – ಗೆಲುವಿಗೆ ಇಲ್ಲಿವೆ 5 ಕಾರಣಗಳು

Delhi Election 2025

ದೆಹಲಿ ಗದ್ದುಗೆ ಏರಲು ಬಿಜೆಪಿ ಸಜ್ಜು – ಗೆಲುವಿಗೆ ಇಲ್ಲಿವೆ 5 ಕಾರಣಗಳು

Public TV
Last updated: February 8, 2025 4:21 pm
Public TV
Share
2 Min Read
modi bjp smile 1
SHARE

ನವದೆಹಲಿ: ಬಿಜೆಪಿಯ (BJP) ʻಡಬಲ್ ಎಂಜಿನ್ʼ ದೆಹಲಿಗೆ (Delhi) ಪ್ರವೇಶಿಸಲಿದೆ. ರಾಜಧಾನಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ಸಜ್ಜಾಗಿದೆ. ಬಜೆಟ್‌ನಲ್ಲಿ ಮಧ್ಯಮ ವರ್ಗದವರನ್ನು ಕೇಂದ್ರಿಕರಿಸಿದ್ದು, ಸ್ಪಷ್ಟವಾದ ಬೆಂಬಲ ಬಿಜೆಪಿಗೆ ಸಿಕ್ಕಿದ್ದು, ಎಎಪಿಗೆ (AAP) ಭಾರೀ ಹೊಡೆತ ನೀಡಿದೆ.

ಎಎಪಿಯ ಎಲ್ಲಾ ಹಿರಿಯ ನಾಯಕರು ಜೈಲಿಗೆ ಹೋಗಿ ಬಂದಿದ್ದು ಆಡಳಿತ ವಿರೋಧಿ ಅಲೆ ಮತ್ತು ಆಂತರಿಕ ಸಮಸ್ಯೆಗೆ ಪ್ರಮುಖ ಕಾರಣವಾಗಿದೆ. ದೆಹಲಿಯಲ್ಲಿ ಬಿಜೆಪಿಗೆ ಅಧಿಕಾರದ ಚುಕ್ಕಾಣೆ ನೀಡಲು ಮುಂದಾದ ಮತದಾರರ ಮನಸ್ಸಿನ ಪ್ರಮುಖ ಕಾರಣಗಳನ್ನು ಇಲ್ಲಿ ವಿವರಿಸಲಾಗಿದೆ.

ಮಧ್ಯಮ ವರ್ಗಕ್ಕೆ ಟ್ಯಾಕ್ಸ್‌ ಫ್ರೀ ಗಿಫ್ಟ್‌!
ಎಎಪಿ ರಾಜಕೀಯ ಸ್ಥಿತಿಯ ಬಗ್ಗೆ ಮಧ್ಯಮ ವರ್ಗದವರಿಗೆ ಹತಾಶೆ ಉಂಟಾದಂತೆ ತೋರುತ್ತದೆ. 200 ಯೂನಿಟ್ ಉಚಿತ ವಿದ್ಯುತ್ ಮತ್ತು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದಂತಹ ಕಲ್ಯಾಣ ಯೋಜನೆಗಳು ಬಡವರಿಗಾಗಿ ಮಾತ್ರ ಕೆಲಸ ಮಾಡುವ ಪಕ್ಷವಾಗಿದೆ ಎಂಬ ಅಸಮಾಧಾನ ಮಧ್ಯಮ ವರ್ಗದ ಜನರಲ್ಲಿ ಬಂದಂತಿದೆ.

ಚುನಾವಣೆ ಮುಂಚಿತವಾಗಿ ಕೇಜ್ರಿವಾಲ್ ತಮ್ಮ ಭಾಷಣಗಳಲ್ಲಿ ಮಧ್ಯಮ ವರ್ಗದ ಜನರಿಗೆ ಯೋಜನೆಗಳನ್ನು ಘೋಷಿಸಿದರು. ಆದರೆ ಅದು ಚುನಾವಣೆಯಲ್ಲಿ ಕೆಲಸ ಮಾಡಿಲ್ಲ.

Nirmala Sitharaman Union Budget 1

ಬಿಜೆಪಿ ಆರ್‌ಡಬ್ಲ್ಯೂಎ ಸಭೆಗಳು ಸೇರಿದಂತೆ ಹಲವಾರು ಸಂಪರ್ಕ ಕಾರ್ಯಕ್ರಮಗಳ ಮೂಲಕ ಮತದಾರರನ್ನು ಆಕರ್ಷಿಸಿತು. ಅಲ್ಲದೇ ಕೇಂದ್ರ ಬಜೆಟ್‌ನಲ್ಲಿ ಸರ್ಕಾರ ತೆರಿಗೆ ಕಡಿತದ ಘೋಷಣೆ ಬಿಜೆಪಿಗೆ ಭಾರೀ ಲಾಭ ತಂದುಕೊಟ್ಟಿದೆ. ರಾಷ್ಟ್ರ ರಾಜಧಾನಿಯಲ್ಲಿ ಮಧ್ಯಮ ವರ್ಗದ ಜನಸಂಖ್ಯೆ 45%ರಷ್ಟಿದೆ. ಬಿಜೆಪಿ ಈ ಮತಗಳನ್ನು ಸೆಳೆಯಲು ಯಶಸ್ವಿಯಾಗಿದೆ.

ಯಾವುದೇ ಆಪ್‌ ಯೋಜನೆಗಳನ್ನು ನಿಲ್ಲಿಸಲಾಗುವುದಿಲ್ಲ ಎಂಬ ಘೋಷಣೆ
ಬಿಜೆಪಿ ಈ ಹಿಂದೆ ಕಲ್ಯಾಣ ಯೋಜನೆಗಳನ್ನು ಉಚಿತ ಎಂದು ಅಪಹಾಸ್ಯ ಮಾಡಿದ್ದರೂ ಸಹ, ದೆಹಲಿಯಲ್ಲಿ ಅಧಿಕಾರಕ್ಕೆ ಬಂದರೆ ಎಎಪಿ ಸರ್ಕಾರದ ಯಾವುದೇ ಯೋಜನೆಗಳನ್ನು ನಿಲ್ಲಿಸಲಾಗುವುದಿಲ್ಲ ಎಂದು ಘೋಷಿಸಿತ್ತು. ಪ್ರಧಾನಿ ಮೋದಿಯವರೇ ಈ ಘೋಷಣೆ ಮಾಡಿದ್ದರು. ಇದು ಬಿಜೆಪಿಗೆ ಮತ ಚಲಾಯಿಸಿದರೆ ಬಡವರು ಯೋಜನೆಗಳನ್ನು ಕಳೆದುಕೊಳ್ಳುತ್ತಾರೆ ಎಂಬ ಎಎಪಿಯ ಹೇಳಿಕೆಗೆ ಯಾವುದೇ ಮಹತ್ವ ಕೊಡದಂತೆ ಮಾಡಿತು.

Atishi Arvind Kejriwal

ರಸ್ತೆಗಳು ಮತ್ತು ಒಳಚರಂಡಿಗಳ ಕಳಪೆ ಸ್ಥಿತಿ
ಎಎಪಿಯ ಜನಪ್ರಿಯತೆ ಕಡಿಮೆಯಾಗಲು ದೊಡ್ಡ ಕಾರಣವೆಂದರೆ ರಾಜಧಾನಿಯ ರಸ್ತೆಗಳು ಮತ್ತು ಒಳಚರಂಡಿಗಳ ಕಳಪೆ ಸ್ಥಿತಿ. ತುಂಬಿ ಹರಿಯುವ ಚರಂಡಿಗಳು, ಗುಂಡಿ ಬಿದ್ದ ರಸ್ತೆಗಳು ಮತ್ತು ಅನಿಯಮಿತ ಕಸ ಸಂಗ್ರಹಣೆ ರಾಷ್ಟ್ರ ರಾಜಧಾನಿಯಾದ್ಯಂತ ಮತದಾರರನ್ನು ಕೆರಳಿಸಿತ್ತು.

ಎಡೆಬಿಡದ ಎಲ್‌ಜಿ-ಎಎಪಿ ಜಗಳ
ಕಳಪೆ ರಸ್ತೆಗಾಗಿ ಎಲ್‌ಜಿ ಯೋಜನೆಗಳನ್ನು ತಡೆಹಿಡಿಯುತ್ತಿದ್ದಾರೆ ಎಂದು ಎಎಪಿ ಆರೋಪಿಸುತ್ತಿತ್ತು. ಅಲ್ಲದೇ ಕಳೆದ ಕೆಲವು ವರ್ಷಗಳಿಂದ ದೆಹಲಿ ಸರ್ಕಾರ ಮತ್ತು ಗಮನಾರ್ಹ ಅಧಿಕಾರ ಹೊಂದಿರುವ ಎಲ್‌ಜಿ ನಡುವಿನ ಹೆಚ್ಚಿದ ದ್ವೇಷದಿಂದ ಜನ ರೋಸಿಹೋಗಿದ್ದರು.

ಆಡಳಿತ ವಿರೋಧಿ ಅಲೆ
2012 ರಲ್ಲಿ ರಚನೆಯಾದ ಎಎಪಿ ಸರ್ಕಾರ 2015 ರಿಂದ ನಿರಂತರವಾಗಿ ಅಧಿಕಾರದಲ್ಲಿದೆ. ಇನ್ನೂ ಆಡಳಿತ ವಿರೋಧಿ ಅಲೆಯ ಬಗ್ಗೆ ಎಎಪಿಗೆ ಅರಿವಿತ್ತು ಎಂಬುದು ಅದರ ಅಭ್ಯರ್ಥಿಗಳ ಪಟ್ಟಿಯಿಂದ ಸ್ಪಷ್ಟವಾಗಿದೆ. ಆದಾಗ್ಯೂ, ಕೊನೆಯ ಕ್ಷಣದ ಬದಲಾವಣೆಗಳು ಕೆಲವು ಅಭ್ಯರ್ಥಿಗಳ ಪ್ರಚಾರಕ್ಕೆ ಸಮಯ ಸಾಕಾಗಲಿಲ್ಲ.

TAGGED:aapArvind KejriwalbjpDelhi Electionsouth delhi
Share This Article
Facebook Whatsapp Whatsapp Telegram

Cinema news

Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post

You Might Also Like

Vinobanagar Police Station
Crime

ಗಾಂಜಾ ಸೇವಿಸಿ ವಿಚಿತ್ರ ವರ್ತನೆ – ವಿದ್ಯಾರ್ಥಿ ವಿರುದ್ಧ ಸುಮೊಟೊ ಕೇಸ್ ದಾಖಲು

Public TV
By Public TV
18 minutes ago
hd kumaraswamy mb patil 1
Automobile

2 ವರ್ಷದ ಬಳಿಕ ವಿಧಾನಸೌಧಕ್ಕೆ ಬಂದ ಹೆಚ್‌ಡಿಕೆ – ಮಂಡ್ಯದಲ್ಲಿ ARAI ಕೇಂದ್ರದ ಜೊತೆ ಕೈಗಾರಿಕಾ ಹಬ್‌ ಸ್ಥಾಪನೆಗೆ ಚಿಂತನೆ

Public TV
By Public TV
31 minutes ago
Mantralaya Ragavendraswamy Mutt Bichchali Land Dispute
Districts

ಮಂತ್ರಾಲಯ ರಾಯರ ಮಠಕ್ಕೆ ಮಂಜೂರಾದ ಜಾಗದ ಸರ್ವೆಗೆ ಭಾರೀ ವಿರೋಧ – ಹಲವರು ವಶಕ್ಕೆ

Public TV
By Public TV
56 minutes ago
ARVIND KEJRIWAL
Court

ನೀವು ಆರ್‌ಎಸ್‌ಎಸ್‌ ಸಂಯೋಜಿತ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೀರಿ: ದೆಹಲಿ ಹೈಕೋರ್ಟ್‌ನಲ್ಲಿ ಕೇಜ್ರಿವಾಲ್‌ ವಾದ

Public TV
By Public TV
59 minutes ago
two women drown in a lake in kolar
Crime

ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಿ ಪ್ರಾಣಬಿಟ್ಟ ಇಬ್ಬರು ಮಹಿಳೆಯರು

Public TV
By Public TV
1 hour ago
Rohit Sharma
Cricket

ಹ್ಯಾಟ್ರಿಕ್ ಸೋಲಿನ ಮಧ್ಯೆ ಮುಂಬೈಗೆ ಶಾಕ್ – ರೋಹಿತ್ ಶರ್ಮಾ ಆಡೋದು ಡೌಟ್?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?