Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೆಹಲಿ ಗದ್ದುಗೆ ಏರಲು ಬಿಜೆಪಿ ಸಜ್ಜು – ಗೆಲುವಿಗೆ ಇಲ್ಲಿವೆ 5 ಕಾರಣಗಳು
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Delhi Election 2025

ದೆಹಲಿ ಗದ್ದುಗೆ ಏರಲು ಬಿಜೆಪಿ ಸಜ್ಜು – ಗೆಲುವಿಗೆ ಇಲ್ಲಿವೆ 5 ಕಾರಣಗಳು

Public TV
Last updated: February 8, 2025 4:21 pm
Public TV
Share
2 Min Read
modi bjp smile 1
SHARE

ನವದೆಹಲಿ: ಬಿಜೆಪಿಯ (BJP) ʻಡಬಲ್ ಎಂಜಿನ್ʼ ದೆಹಲಿಗೆ (Delhi) ಪ್ರವೇಶಿಸಲಿದೆ. ರಾಜಧಾನಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ಸಜ್ಜಾಗಿದೆ. ಬಜೆಟ್‌ನಲ್ಲಿ ಮಧ್ಯಮ ವರ್ಗದವರನ್ನು ಕೇಂದ್ರಿಕರಿಸಿದ್ದು, ಸ್ಪಷ್ಟವಾದ ಬೆಂಬಲ ಬಿಜೆಪಿಗೆ ಸಿಕ್ಕಿದ್ದು, ಎಎಪಿಗೆ (AAP) ಭಾರೀ ಹೊಡೆತ ನೀಡಿದೆ.

ಎಎಪಿಯ ಎಲ್ಲಾ ಹಿರಿಯ ನಾಯಕರು ಜೈಲಿಗೆ ಹೋಗಿ ಬಂದಿದ್ದು ಆಡಳಿತ ವಿರೋಧಿ ಅಲೆ ಮತ್ತು ಆಂತರಿಕ ಸಮಸ್ಯೆಗೆ ಪ್ರಮುಖ ಕಾರಣವಾಗಿದೆ. ದೆಹಲಿಯಲ್ಲಿ ಬಿಜೆಪಿಗೆ ಅಧಿಕಾರದ ಚುಕ್ಕಾಣೆ ನೀಡಲು ಮುಂದಾದ ಮತದಾರರ ಮನಸ್ಸಿನ ಪ್ರಮುಖ ಕಾರಣಗಳನ್ನು ಇಲ್ಲಿ ವಿವರಿಸಲಾಗಿದೆ.

ಮಧ್ಯಮ ವರ್ಗಕ್ಕೆ ಟ್ಯಾಕ್ಸ್‌ ಫ್ರೀ ಗಿಫ್ಟ್‌!
ಎಎಪಿ ರಾಜಕೀಯ ಸ್ಥಿತಿಯ ಬಗ್ಗೆ ಮಧ್ಯಮ ವರ್ಗದವರಿಗೆ ಹತಾಶೆ ಉಂಟಾದಂತೆ ತೋರುತ್ತದೆ. 200 ಯೂನಿಟ್ ಉಚಿತ ವಿದ್ಯುತ್ ಮತ್ತು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದಂತಹ ಕಲ್ಯಾಣ ಯೋಜನೆಗಳು ಬಡವರಿಗಾಗಿ ಮಾತ್ರ ಕೆಲಸ ಮಾಡುವ ಪಕ್ಷವಾಗಿದೆ ಎಂಬ ಅಸಮಾಧಾನ ಮಧ್ಯಮ ವರ್ಗದ ಜನರಲ್ಲಿ ಬಂದಂತಿದೆ.

ಚುನಾವಣೆ ಮುಂಚಿತವಾಗಿ ಕೇಜ್ರಿವಾಲ್ ತಮ್ಮ ಭಾಷಣಗಳಲ್ಲಿ ಮಧ್ಯಮ ವರ್ಗದ ಜನರಿಗೆ ಯೋಜನೆಗಳನ್ನು ಘೋಷಿಸಿದರು. ಆದರೆ ಅದು ಚುನಾವಣೆಯಲ್ಲಿ ಕೆಲಸ ಮಾಡಿಲ್ಲ.

Nirmala Sitharaman Union Budget 1

ಬಿಜೆಪಿ ಆರ್‌ಡಬ್ಲ್ಯೂಎ ಸಭೆಗಳು ಸೇರಿದಂತೆ ಹಲವಾರು ಸಂಪರ್ಕ ಕಾರ್ಯಕ್ರಮಗಳ ಮೂಲಕ ಮತದಾರರನ್ನು ಆಕರ್ಷಿಸಿತು. ಅಲ್ಲದೇ ಕೇಂದ್ರ ಬಜೆಟ್‌ನಲ್ಲಿ ಸರ್ಕಾರ ತೆರಿಗೆ ಕಡಿತದ ಘೋಷಣೆ ಬಿಜೆಪಿಗೆ ಭಾರೀ ಲಾಭ ತಂದುಕೊಟ್ಟಿದೆ. ರಾಷ್ಟ್ರ ರಾಜಧಾನಿಯಲ್ಲಿ ಮಧ್ಯಮ ವರ್ಗದ ಜನಸಂಖ್ಯೆ 45%ರಷ್ಟಿದೆ. ಬಿಜೆಪಿ ಈ ಮತಗಳನ್ನು ಸೆಳೆಯಲು ಯಶಸ್ವಿಯಾಗಿದೆ.

ಯಾವುದೇ ಆಪ್‌ ಯೋಜನೆಗಳನ್ನು ನಿಲ್ಲಿಸಲಾಗುವುದಿಲ್ಲ ಎಂಬ ಘೋಷಣೆ
ಬಿಜೆಪಿ ಈ ಹಿಂದೆ ಕಲ್ಯಾಣ ಯೋಜನೆಗಳನ್ನು ಉಚಿತ ಎಂದು ಅಪಹಾಸ್ಯ ಮಾಡಿದ್ದರೂ ಸಹ, ದೆಹಲಿಯಲ್ಲಿ ಅಧಿಕಾರಕ್ಕೆ ಬಂದರೆ ಎಎಪಿ ಸರ್ಕಾರದ ಯಾವುದೇ ಯೋಜನೆಗಳನ್ನು ನಿಲ್ಲಿಸಲಾಗುವುದಿಲ್ಲ ಎಂದು ಘೋಷಿಸಿತ್ತು. ಪ್ರಧಾನಿ ಮೋದಿಯವರೇ ಈ ಘೋಷಣೆ ಮಾಡಿದ್ದರು. ಇದು ಬಿಜೆಪಿಗೆ ಮತ ಚಲಾಯಿಸಿದರೆ ಬಡವರು ಯೋಜನೆಗಳನ್ನು ಕಳೆದುಕೊಳ್ಳುತ್ತಾರೆ ಎಂಬ ಎಎಪಿಯ ಹೇಳಿಕೆಗೆ ಯಾವುದೇ ಮಹತ್ವ ಕೊಡದಂತೆ ಮಾಡಿತು.

Atishi Arvind Kejriwal

ರಸ್ತೆಗಳು ಮತ್ತು ಒಳಚರಂಡಿಗಳ ಕಳಪೆ ಸ್ಥಿತಿ
ಎಎಪಿಯ ಜನಪ್ರಿಯತೆ ಕಡಿಮೆಯಾಗಲು ದೊಡ್ಡ ಕಾರಣವೆಂದರೆ ರಾಜಧಾನಿಯ ರಸ್ತೆಗಳು ಮತ್ತು ಒಳಚರಂಡಿಗಳ ಕಳಪೆ ಸ್ಥಿತಿ. ತುಂಬಿ ಹರಿಯುವ ಚರಂಡಿಗಳು, ಗುಂಡಿ ಬಿದ್ದ ರಸ್ತೆಗಳು ಮತ್ತು ಅನಿಯಮಿತ ಕಸ ಸಂಗ್ರಹಣೆ ರಾಷ್ಟ್ರ ರಾಜಧಾನಿಯಾದ್ಯಂತ ಮತದಾರರನ್ನು ಕೆರಳಿಸಿತ್ತು.

ಎಡೆಬಿಡದ ಎಲ್‌ಜಿ-ಎಎಪಿ ಜಗಳ
ಕಳಪೆ ರಸ್ತೆಗಾಗಿ ಎಲ್‌ಜಿ ಯೋಜನೆಗಳನ್ನು ತಡೆಹಿಡಿಯುತ್ತಿದ್ದಾರೆ ಎಂದು ಎಎಪಿ ಆರೋಪಿಸುತ್ತಿತ್ತು. ಅಲ್ಲದೇ ಕಳೆದ ಕೆಲವು ವರ್ಷಗಳಿಂದ ದೆಹಲಿ ಸರ್ಕಾರ ಮತ್ತು ಗಮನಾರ್ಹ ಅಧಿಕಾರ ಹೊಂದಿರುವ ಎಲ್‌ಜಿ ನಡುವಿನ ಹೆಚ್ಚಿದ ದ್ವೇಷದಿಂದ ಜನ ರೋಸಿಹೋಗಿದ್ದರು.

ಆಡಳಿತ ವಿರೋಧಿ ಅಲೆ
2012 ರಲ್ಲಿ ರಚನೆಯಾದ ಎಎಪಿ ಸರ್ಕಾರ 2015 ರಿಂದ ನಿರಂತರವಾಗಿ ಅಧಿಕಾರದಲ್ಲಿದೆ. ಇನ್ನೂ ಆಡಳಿತ ವಿರೋಧಿ ಅಲೆಯ ಬಗ್ಗೆ ಎಎಪಿಗೆ ಅರಿವಿತ್ತು ಎಂಬುದು ಅದರ ಅಭ್ಯರ್ಥಿಗಳ ಪಟ್ಟಿಯಿಂದ ಸ್ಪಷ್ಟವಾಗಿದೆ. ಆದಾಗ್ಯೂ, ಕೊನೆಯ ಕ್ಷಣದ ಬದಲಾವಣೆಗಳು ಕೆಲವು ಅಭ್ಯರ್ಥಿಗಳ ಪ್ರಚಾರಕ್ಕೆ ಸಮಯ ಸಾಕಾಗಲಿಲ್ಲ.

Share This Article
Facebook Whatsapp Whatsapp Telegram
Previous Article Chitradurga Husband Kills Wife ಹಣ-ಆಸ್ತಿ ಹಾಳು ಮಾಡಬೇಡವೆಂದು ಬುದ್ಧಿ ಹೇಳಿದ ಪತ್ನಿಯನ್ನೇ ಕೊಂದ ಪತಿ
Next Article Arvind Kejriwal 3 ಜನರ ಆದೇಶವನ್ನು ನಮ್ರತೆಯಿಂದ ಸ್ವೀಕರಿಸುತ್ತೇವೆ: ಕೇಜ್ರಿವಾಲ್‌

Latest Cinema News

Urfi Javed
ಪ್ರಿಂಟಿಂಗ್ ಮಷಿನ್ ಕಾಸ್ಟ್ಯೂಮ್ ಧರಿಸಿ ಬಂದ ಉರ್ಫಿ – ನನಗೊಂದು ಪ್ರಿಂಟ್‌ ಕೊಡಿ ಅಂದ್ರು ನೆಟ್ಟಿಗರು
Bollywood Cinema Latest TV Shows Uncategorized
Marigallu
ಮಾರಿಗಲ್ಲು ವೆಬ್ ಸರಣಿ : ಅಪ್ಪು ಕನಸು ನನಸು
Cinema Latest Sandalwood Top Stories Uncategorized
Zubeen Garg
ಸ್ಕೂಬಾ ಡೈವಿಂಗ್‌ ವೇಳೆ ಬಾಲಿವುಡ್‌ನ ಖ್ಯಾತ ಗಾಯಕ ಜುಬೀನ್ ಗಾರ್ಗ್ ಸಾವು
Bollywood Cinema Latest Top Stories
Vrushabha Cinema 1
ವೃಷಭ ಟೀಸರ್ ಔಟ್; ರಾಜನಾದ ನಟ ಮೋಹನ್ ಲಾಲ್
Cinema Latest Top Stories Uncategorized
Deepika Padukone
ಸ್ಪಿರಿಟ್‌ ಬಳಿಕ ʻಕಲ್ಕಿʼ ಸೀಕ್ವೆಲ್‌ನಿಂದ ದೀಪಿಕಾ ಪಡುಕೋಣೆ ಔಟ್‌
Bollywood Cinema Latest South cinema Top Stories

You Might Also Like

CCTV cameras Holenarasipur
Crime

ಹೊಳೆನರಸೀಪುರ | ಪೊಲೀಸರ ಸೂಚನೆ ಮೇರೆಗೆ ಅಳವಡಿಸಿದ್ದ ಸಿಸಿ ಕ್ಯಾಮೆರಾಗಳನ್ನೇ ಕದ್ದೊಯ್ದ ಕಳ್ಳ!

11 minutes ago
BJP Congress
Bengaluru City

ಗುಂಡಿಯೂರು ಬಗ್ಗೆ ಉದ್ಯಮಿಗಳ ಆಕ್ಷೇಪಕ್ಕೆ ಡಿಕೆಶಿ ಡೋಂಟ್ ಕೇರ್ ಹೇಳಿಕೆ – ಬಿಜೆಪಿ ನಾಯಕರು ಕಿಡಿ

11 minutes ago
karnataka High Court
Bengaluru City

ಜಾತಿ ಜನಗಣತಿ ವಿರೋಧಿಸಿ ಅರ್ಜಿ – ಕೇಂದ್ರ , ರಾಜ್ಯ, ಸೆನ್ಸಸ್ ಮಂಡಳಿ, ಹಿಂದುಳಿದ ಆಯೋಗಕ್ಕೆ ನೋಟಿಸ್ ಜಾರಿ

49 minutes ago
CRIME
Bidar

ಪತ್ನಿಗೆ ಅಕ್ರಮ ಸಂಬಂಧ ಶಂಕೆ – ಊಟಕ್ಕೆ ವಿಷ ಹಾಕಿ ಕೊಂದು ನಾಪತ್ತೆಯಾಗಿದ್ದಾಳೆಂದು ದೂರು ಕೊಟ್ಟ ಪತಿ

1 hour ago
Sam Pitroda
Latest

ಪಾಕಿಸ್ತಾನ ನನ್ನ ಮನೆಯಂತೆ ಭಾಸವಾಗುತ್ತೆ, ಭಾರತ ಶಾಂತಿ ಮಾತುಕತೆ ನಡೆಸಬೇಕು: ಸ್ಯಾಮ್ ಪಿತ್ರೋಡಾ ಹೇಳಿಕೆ ವಿವಾದ

1 hour ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?