Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಲಿತರ ಹೆಸರಲ್ಲಿ ಅಧಿಕಾರ ಅನುಭವಿಸಿದ್ದು ಮರೆತು ಹೋಯ್ತಾ? – ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದಲಿತರ ಹೆಸರಲ್ಲಿ ಅಧಿಕಾರ ಅನುಭವಿಸಿದ್ದು ಮರೆತು ಹೋಯ್ತಾ? – ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಿಡಿ

Bengaluru City

ದಲಿತರ ಹೆಸರಲ್ಲಿ ಅಧಿಕಾರ ಅನುಭವಿಸಿದ್ದು ಮರೆತು ಹೋಯ್ತಾ? – ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಿಡಿ

Public TV
Last updated: December 12, 2022 9:53 am
Public TV
Share
2 Min Read
BJP Siddaramaiah
SHARE

ಬೆಂಗಳೂರು: ದಲಿತರ ನಿರೀಕ್ಷೆಯನ್ನು ಹುಸಿ ಮಾಡಿ, ದಲಿತರ (Dalits) ಹೆಸರಲ್ಲಿ ಅಧಿಕಾರ ಅನುಭವಿಸಿದ್ದು ಮರೆತು ಹೋಯಿತಾ? ದಲಿತರಿಗೆ ಸಿದ್ದರಾಮಯ್ಯ (Siddaramaiah) ಅವರಿಂದ ಯಾವತ್ತಿಗೂ ಸಿಗುವುದು ಕುತಂತ್ರದ ಒಳ ಏಟು ಮಾತ್ರ ಎಂದು ಬಿಜೆಪಿ (BJP) ಕಿಡಿ ಕಾರಿದೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್‌ಗಳ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ, ದಲಿತರ ನಿರೀಕ್ಷೆಯನ್ನು ಹುಸಿ ಮಾಡಿ, ದಲಿತರ ಹೆಸರಲ್ಲಿ ಅಧಿಕಾರ ಅನುಭವಿಸಿದ್ದು ಮರೆತು ಹೋಯಿತಾ ಎಂದು ಪ್ರಶ್ನಿಸಿದೆ. ಇದನ್ನೂ ಓದಿ: ವೇದಿಕೆ ಮೇಲೆ ಡಿಕೆಶಿ, ಸಿದ್ದು ಬಣದ ಕಿತ್ತಾಟ – ಕಣ್ಣೀರಿಟ್ಟು ವೇದಿಕೆಯಿಂದ ಇಳಿದ ನಾಯಕಿ

ಮಾನ್ಯ @siddaramaiah ರವರು ಐದು ವರ್ಷ ಅಧಿಕಾರದಲ್ಲಿದ್ದಾಗಲೇ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಬಂದಿದೆ. ಆಗ ವರದಿ ಜಾರಿ ಮಾಡುವ ಬಗ್ಗೆ ಆಲೋಚಿಸದ ಪ್ರತಿಪಕ್ಷದ ನಾಯಕರು, ಮುಂದಿನ ಬಾರಿ ಅಧಿಕಾರಕ್ಕೆ ಬಂದರೆ ನ್ಯಾ. ಸದಾಶಿವ ಆಯೋಗದ ವರದಿ ಜಾರಿಗೊಳಿಸುವ ಮಾತನಾಡುತ್ತಿರುವುದು ಹಾಸ್ಯಾಸ್ಪದ.

— BJP Karnataka (@BJP4Karnataka) December 12, 2022

ಟ್ವೀಟ್‌ನಲ್ಲಿ ಏನಿದೆ?
ಸಿದ್ದರಾಮಯ್ಯ ಅವರು ಐದು ವರ್ಷ ಅಧಿಕಾರದಲ್ಲಿದ್ದಾಗಲೇ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಬಂದಿದೆ. ಆಗ ವರದಿ ಜಾರಿ ಮಾಡುವ ಬಗ್ಗೆ ಆಲೋಚಿಸದ ಪ್ರತಿಪಕ್ಷದ ನಾಯಕರು, ಮುಂದಿನ ಬಾರಿ ಅಧಿಕಾರಕ್ಕೆ ಬಂದರೆ ನ್ಯಾ. ಸದಾಶಿವ ಆಯೋಗದ ವರದಿ ಜಾರಿಗೊಳಿಸುವ ಮಾತನಾಡುತ್ತಿರುವುದು ಹಾಸ್ಯಾಸ್ಪದ. ಇದನ್ನೂ ಓದಿ: ಬಾದಾಮಿ ಕ್ಷೇತ್ರದಲ್ಲೇ ಸಿದ್ದರಾಮಯ್ಯಗೆ ಬಹಿಷ್ಕಾರ..!

ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗಲೇ ಮಾದಿಗ ಸಮುದಾಯ ದೊಡ್ಡ ಸಮಾವೇಶವನ್ನು ಮಾಡಿ, ಆ ಸಂದರ್ಭದಲ್ಲಿ @siddaramaiah ಅವರು ನ್ಯಾ.‌ ಸದಾಶಿವ ಆಯೋಗದ ವರದಿ ಜಾರಿ ಮಾಡುವ ಘೋಷಣೆ ಮಾಡುತ್ತಾರೆಂಬ ದಲಿತರ ನಿರೀಕ್ಷೆಯನ್ನು ಹುಸಿ ಮಾಡಿ, ದಲಿತರ ಹೆಸರಲ್ಲಿ ಅಧಿಕಾರ ಅನುಭವಿಸಿದ್ದು ಮರೆತು ಹೋಯಿತಾ?

— BJP Karnataka (@BJP4Karnataka) December 12, 2022

ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗಲೇ ಮಾದಿಗ ಸಮುದಾಯ ದೊಡ್ಡ ಸಮಾವೇಶವನ್ನು ಮಾಡಿ, ಆ ಸಂದರ್ಭದಲ್ಲಿ ಅವರು ನ್ಯಾ. ಸದಾಶಿವ ಆಯೋಗದ ವರದಿ ಜಾರಿ ಮಾಡುವ ಘೋಷಣೆ ಮಾಡುತ್ತಾರೆಂಬ ದಲಿತರ ನಿರೀಕ್ಷೆಯನ್ನು ಹುಸಿ ಮಾಡಿ, ದಲಿತರ ಹೆಸರಲ್ಲಿ ಅಧಿಕಾರ ಅನುಭವಿಸಿದ್ದು ಮರೆತು ಹೋಯಿತಾ? ಈಗ ಸಿದ್ದರಾಮಯ್ಯನವರು ಮತ್ತೆ ದಲಿತರಿಗೆ ನ್ಯಾ. ಸದಾಶಿವ ಆಯೋಗದ ವರದಿ ಜಾರಿ ಮಾಡುವ ಸುಳ್ಳು ಭರವಸೆ ನೀಡುತ್ತಿದ್ದು, ದಲಿತರ ಮೂಗಿಗೆ ತುಪ್ಪ ಸವರುವ ನಿಮ್ಮ ಸುಳ್ಳು ಭರವಸೆಯನ್ನು ಯಾವ ದಲಿತರು ನಂಬುವ ಸ್ಥಿತಿಯಲ್ಲಿಲ್ಲ.

ಅಧಿಕಾರ ಇದ್ದಾಗ ಸಿದ್ದರಾಮಯ್ಯ ದಲಿತರ ಯಾವ ಬೇಡಿಕೆನೂ ಈಡೇರಿಸಿಲ್ಲ ಹಾಗೇ ಅವರಿಂದ ತುಳಿತಕ್ಕೆ ಒಳಗಾದ ದಲಿತ ನಾಯಕರ ಪಟ್ಟಿಗೂ ಕೊನೆಯಿಲ್ಲ.

√ ಮಲ್ಲಿಕಾರ್ಜುನ‌ ಖರ್ಗೆ
√ ಡಾ.ಜಿ.ಪರಮೇಶ್ವರ್
√ ಮೋಟಮ್ಮ
√ ಶ್ರೀನಿವಾಸ್ ಪ್ರಸಾದ್@siddaramaiah ಅವರ ದಲಿತಪರ ಪ್ರೀತಿ ಯಾವತ್ತಿಗೂ ತೋರ್ಪಡಿಕೆಗೆ ಅಷ್ಟೇ

— BJP Karnataka (@BJP4Karnataka) December 12, 2022

ಅಧಿಕಾರ ಇದ್ದಾಗ ಸಿದ್ದರಾಮಯ್ಯ ದಲಿತರ ಯಾವ ಬೇಡಿಕೆನೂ ಈಡೇರಿಸಿಲ್ಲ. ಹಾಗೇ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಡಾ.ಜಿ.ಪರಮೇಶ್ವರ್, ಮೋಟಮ್ಮ, ವಿ. ಶ್ರೀನಿವಾಸ್ ಪ್ರಸಾದ್ ಸೇರಿದಂತೆ ಅವರಿಂದ ತುಳಿತಕ್ಕೆ ಒಳಗಾದ ದಲಿತ ನಾಯಕರ ಪಟ್ಟಿಗೂ ಕೊನೆಯಿಲ್ಲ. ಸಿದ್ದರಾಮಯ್ಯರ ದಲಿತಪರ ಪ್ರೀತಿ ಯಾವತ್ತಿಗೂ ತೋರ್ಪಡಿಕೆಗೆ ಅಷ್ಟೇ

ಸಿದ್ದರಾಮಯ್ಯ ಅವರ ತೋರ್ಪಡಿಕೆಯ “ಅಹಿಂದ” ಹೋರಾಟದ ನಾಟಕದಲ್ಲಿ ಈಗ ದಲಿತರು ಇಲ್ಲ, ಹಿಂದುಳಿದವರೂ ಇಲ್ಲ. ಅವರ ವಕಾಲತ್ತೇನಿದ್ದರೂ ಒಂದು ಸಮುದಾಯದ ಪರ ಮಾತ್ರ. ಹಿಂದುಳಿದ ಹಾಗೂ ದಲಿತ ವರ್ಗಕ್ಕೆ ಸಿದ್ದರಾಮಯ್ಯ ಅವರಿಂದ ಯಾವತ್ತಿಗೂ ಸಿಗುವುದು ಕುತಂತ್ರದ ಒಳ ಏಟು ಮಾತ್ರ ಎಂದು ಆಕ್ರೋಶ ಹೊರಹಾಕಿದೆ.

Live Tv
[brid partner=56869869 player=32851 video=960834 autoplay=true]

TAGGED:bjpcongressDalits Communitymallikarjun khargesiddaramaiahಕಾಂಗ್ರೆಸ್ದಲಿತ ಸಮುದಾಯಬಿಜೆಪಿಮಲ್ಲಿಕಾರ್ಜುನ ಖರ್ಗೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
44 minutes ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
46 minutes ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
1 hour ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
1 hour ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
2 hours ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?