Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಲಪಾಡ್ ಪಡೆದ ಶಿಕ್ಷಣದ ಪದವಿಗಿಂತ ಐಪಿಸಿ ಸೆಕ್ಷನ್ ಕೇಸುಗಳೇ ಜಾಸ್ತಿ ಇದೆ: ಬಿಜೆಪಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಲಪಾಡ್ ಪಡೆದ ಶಿಕ್ಷಣದ ಪದವಿಗಿಂತ ಐಪಿಸಿ ಸೆಕ್ಷನ್ ಕೇಸುಗಳೇ ಜಾಸ್ತಿ ಇದೆ: ಬಿಜೆಪಿ

Bengaluru City

ನಲಪಾಡ್ ಪಡೆದ ಶಿಕ್ಷಣದ ಪದವಿಗಿಂತ ಐಪಿಸಿ ಸೆಕ್ಷನ್ ಕೇಸುಗಳೇ ಜಾಸ್ತಿ ಇದೆ: ಬಿಜೆಪಿ

Public TV
Last updated: June 2, 2022 7:34 pm
Public TV
Share
3 Min Read
MOHAMD NALPAD
SHARE

ಬೆಂಗಳೂರು: ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಪಡೆದ ಶಿಕ್ಷಣದ ಪದವಿಗಿಂತ ಐಪಿಸಿ ಸೆಕ್ಷನ್ ಕೇಸುಗಳೇ ಜಾಸ್ತಿ ಇದೆ ಎಂದು ಬಿಜೆಪಿ ಟ್ವಿಟ್ಟರ್ ಮೂಲಕ ಕಾಳೆಲೆದಿದೆ.

BJP FLAG

ಟ್ವೀಟ್‍ನಲ್ಲಿ ಏನಿದೆ?
ತುಮಕೂರಿನಲ್ಲಿ ಶಿಕ್ಷಣ ಮಂತ್ರಿಗಳ ಮನೆಗೆ ನುಗ್ಗಿ ಎನ್‍ಎಸ್‍ಯುಐ ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ. ಈ ಗಲಭೇಕೋರರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪ್ರೇರಣೆಯೇ? ಈ ಮರಿರೌಡಿಗಳು ಕಾಂಗ್ರೆಸ್ ಪಕ್ಷ ಸೇರಿಕೊಂಡರೆ ರಾಜ್ಯದ ಗತಿ ಏನಾಗಬಹುದು?. ಮೃಗಿಯ ವರ್ತನೆಯವರನ್ನು ಕಾಂಗ್ರೆಸ್ ಪಕ್ಷ ಯುವ ಘಟಕಕ್ಕೆ ನೇಮಿಸಿದೆ. ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಪಡೆದ ಶಿಕ್ಷಣದ ಪದವಿಗಿಂತ ಐಪಿಸಿ ಸೆಕ್ಷನ್ ಕೇಸುಗಳೇ ಜಾಸ್ತಿ ಇದೆ. ಇವರಿಂದ ಪ್ರೇರಣೆ ಪಡೆದ ಎನ್‍ಎಸ್‍ಯುಐ ಸಂಘಟನೆ ಸಚಿವರ ಮನೆಗೆ ನುಗ್ಗಿ ದಾಂಧಲೆ ನಡೆಸಿದೆ. ಯಥಾ ಪಕ್ಷದ ಮುಖ್ಯಸ್ಥ, ತಥಾ ಕಾರ್ಯಕರ್ತ. ಕನಕಪುರದಲ್ಲಿ ಭಯದ ವಾತಾವರಣ ಹುಟ್ಟಿಸಿ, ಅಕ್ರಮ ಹಣದ ವಹಿವಾಟು ನಡೆಸಿ ತಿಹಾರ್ ಜೈಲುವಾಸ ಮುಗಿಸಿ ಬಂದವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿಸಿದರು. ಮಾರಣಾಂತಿ ಹಲ್ಲೆ ಮಾಡಿ ಜೈಲು ವಾಸ ಮುಗಿಸಿ ಬಂದವರನ್ನು ಯುವ ಕಾಂಗ್ರೆಸ್ ಅಧ್ಯಕ್ಷರನ್ನಾಗಿದರು. ಸಚಿವರ ಮನೆಮೇಲೆ ದಾಳಿ ಮಾಡಿದವರಿಗೆ ಯಾವ ಹುದ್ದೆ ತಯಾರಿದೆ? ಇದನ್ನೂ ಓದಿ: ಶಾಸಕ ಶಿವನಗೌಡ ನಾಯಕ್ ವಿರುದ್ಧ 100% ಕಮಿಷನ್ ಆರೋಪ

ಯುವ ಕಾಂಗ್ರೆಸ್ ಅಧ್ಯಕ್ಷ‌ ನಲಪಾಡ್‌ ಪಡೆದ ಶಿಕ್ಷಣದ ಪದವಿಗಿಂತ ಐಪಿಸಿ ಸೆಕ್ಷನ್ ಕೇಸುಗಳೇ ಜಾಸ್ತಿ ಇದೆ.

ಮೃಗಿಯ ವರ್ತನೆಯವರನ್ನು ಕಾಂಗ್ರೆಸ್ ಪಕ್ಷ ಯುವ‌ ಘಟಕಕ್ಕೆ ನೇಮಿಸಿದೆ.

ಇವರಿಂದ ಪ್ರೇರಣೆ ಪಡೆದ ಎನ್‌ಎಸ್‌ಯುಐ ಸಂಘಟನೆ ಸಚಿವರ ಮನೆಗೆ ನುಗ್ಗಿ ದಾಂಧಲೆ ನಡೆಸಿದೆ.

ಯಥಾ ಪಕ್ಷದ ಮುಖ್ಯಸ್ಥ, ತಥಾ ಕಾರ್ಯಕರ್ತ!#ಗೂಂಡಾಕಾಂಗ್ರೆಸ್‌

— BJP Karnataka (@BJP4Karnataka) June 2, 2022

ಸಿದ್ದರಾಮಯ್ಯ ಅವರ ಸಿದ್ಧಾಂತ ಯಾವುದು, ಮಜಾವಾದವೋ, ಸಮಾಜವಾದವೋ? ಯಾವ ಸೈದ್ಧಾಂತಿಕ ಬದ್ಧತೆಯೂ ಇಲ್ಲದೇ ಎಲ್ಲರ ಮೇಲೂ ಎರಗುವ, ಎಲ್ಲರನ್ನೂ ಕಬಳಿಸುವ ಸಿದ್ದರಾಮಯ್ಯ ಅವರ ರಾಜಕೀಯ ಬೆಳವಣಿಗೆಯನ್ನು ಅನಾವರಣಗೊಳಿಸಲಿದು ಸಕಾಲ. ಜನತಾ ಪರಿವಾರದಲ್ಲಿರುವ ಸಿದ್ದರಾಮಯ್ಯ ಅವರ ಆಪ್ತರನ್ನು ತುಸು ವಿಚಾರಿಸಿದರೆ ಮೈಸೂರು ಜಲದರ್ಶಿನಿಯ ಕಲ್ಯಾಣಲೀಲೆಗಳು ಹೊರಬೀಳುತ್ತವೆ. ಪಕ್ಷದ ಚೌಕಟ್ಟಿನಲ್ಲಿ ಯಾವ ಹೋರಾಟವನ್ನೂ ರೂಪಿಸದ ಸಿದ್ದರಾಮಯ್ಯ ಹುತ್ತದಲ್ಲಿ ಸೇರುವ ಹಾವು, ಅಷ್ಟೇ. ನಂಜುಂಡಸ್ವಾಮಿಯ ಶಿಷ್ಯ ಎಂದು ಬಡಾಯಿ ಕೊಚ್ಚಿಕೊಳ್ಳುವ ಮಜವಾದಿಸಿದ್ದರಾಮಯ್ಯ ಅವರೇ, ನೀವು ಎಂದಾದರೂ ರೈತರಿಗೆ ನ್ಯಾಯ ಕೊಡಿಸಿದ್ದೀರಾ? ಸಿಎಂ ಆಗಿದ್ದಾಗ, ಆತ್ಮಹತ್ಯೆ ಮಾಡಿಕೊಂಡ ರೈತನಿಗೆ ಕುಡಿದ ಸತ್ತ ಎಂದು ನಿಂದಿಸಿರಲಿಲ್ಲವೇ? ನಂಜುಂಡಸ್ವಾಮಿ ಆ ಕ್ಷಣದಲ್ಲಿ ಬದುಕಿರುತ್ತಿದ್ದರೆ ಹಸಿರುಶಾಲಿನಲ್ಲೇ ನಿಮಗೆ ಕಪಾಳಮೋಕ್ಷ ಮಾಡಿರುತ್ತಿದ್ದರು. ನಾನು ಕಾರ್ಮಿಕ ನಾಯಕ ಜಾರ್ಜ್ ಫರ್ನಾಂಡೀಸ್ ಶಿಷ್ಯ ಎಂದೂ ಮಜವಾದಿಸಿದ್ದರಾಮಯ್ಯ ಹೇಳುತ್ತಿರುತ್ತಾರೆ. ಕಾರ್ಮಿಕರ ಕಲ್ಯಾಣಕ್ಕೆ ಹೋರಾಟ ಮಾಡಿದ ಒಂದಾದರೂ ಉದಾಹರಣೆ ಇದೆಯೇ? ಇದನ್ನೂ ಓದಿ: ಸೋನಿಯಾ ಗಾಂಧಿ ಶೀಘ್ರವೇ ಗುಣಮುಖರಾಗಲಿ – ಮೋದಿ ಶುಭಹಾರೈಕೆ

"ರಾಷ್ಟ್ರಕವಿ ಕುವೆಂಪು ಅವರು ಸಂಕುಚಿತ ಮನೋಭಾವದವರು, ಮುಸ್ಲಿಮರ ವಿರೋಧಿಯಾಗಿದ್ದರು"

ಈ ಹೇಳಿಕೆಯ ಕುರಿತು ಕಾಂಗ್ರೆಸ್‌ ಅಭಿಪ್ರಾಯವೇನು?#ಶಿಕ್ಷಣವಿರೋಧಿಕಾಂಗ್ರೆಸ್ #ExposingCONgressToolkit pic.twitter.com/XBW0UnEbEx

— BJP Karnataka (@BJP4Karnataka) June 2, 2022

ಮಹಿಷಿ ವರದಿಯನ್ವಯ ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಕಲ್ಪಿಸಲು ಅಧಿಕಾರದಲ್ಲಿದ್ದಾಗ ಮಾಡಿದ್ದೇನು? ಸಿದ್ದರಾಮಯ್ಯ ಅವರದ್ದು ಬಂಡವಾಳ ಇಲ್ಲದ ಶೂನ್ಯಬಡ್ಡಿ ಭಾಷಣ! ದೇವೇಗೌಡ ಅವರು ಸಿದ್ದರಾಮಯ್ಯ ಅವರ ರಾಜಕೀಯ ಏಳಿಗೆಯ ನಿಜವಾದ ಗುರು. ಆದರೆ ಸಿದ್ದರಾಮಯ್ಯ ಅವರು ದೇವೇಗೌಡರಿಗೆ ಮಾಡಿದ್ದೇನು? ಒಂದಿಷ್ಟು ಜನ “ರಾತ್ರಿ ಗೆಳೆಯರ” ಜೊತೆ ಗುಂಪುಕಟ್ಟಿಕೊಂಡು ಉಂಡ ಮನೆಗೆ ಬೆಂಕಿ ಹಚ್ಚುವ ಯೋಜನೆ ರೂಪಿಸಿದ್ದು ನಿಜವಲ್ವೇ? ಈಗ ಕಾಂಗ್ರೆಸ್ ಪಕ್ಷದಲ್ಲೂ ನಡೆಸುತ್ತಿರುವುದು ಅದನ್ನೇ ಅಲ್ಲವೇ? ಅಧಿಕಾರಕ್ಕಾಗಿ ನಡೆಸಿದ ಬಳ್ಳಾರಿ ಪಾದಯಾತ್ರೆ ಹೊರತುಪಡಿಸಿ, ಸಿದ್ದರಾಮಯ್ಯ ರಾಜಕೀಯ ಬದುಕಿನ ಮೈಲಿಗಲ್ಲುಗಳೇನು? ನಾಡು, ನುಡಿ, ಸಂಸ್ಕೃತಿ, ಜಲ, ಪರಿಸರಕ್ಕಾಗಿ ಸಿದ್ದರಾಮಯ್ಯ ಕೊಡುಗೆ ಏನು? ಜನತಾ ಪರಿವಾರದಲ್ಲಿದ್ದಾಗ ದೇವೇಗೌಡರು ಉಪವಾಸ ಸತ್ಯಾಗ್ರಹ ನಡೆಸುವಾಗ, ಮಜವಾದಿಸಿದ್ದರಾಮಯ್ಯ ಮಾತ್ರ ಭಾಷಣದಲ್ಲಿ ಹೊಟ್ಟೆತುಂಬಿಸಿಕೊಳ್ಳುತ್ತಿದ್ದರು. ಕಾಂಗ್ರೆಸ್ ಪ್ರತೀ ನಡೆಯಲ್ಲೂ ದೇಶದ್ರೋಹಿ ಛಾಯೆ ಅಚ್ಚೊತ್ತಿದೆ. ದೇಶದ್ರೋಹಿಗಳನ್ನು ಪ್ರಧಾನಿ ಕಚೇರಿಗೆ ಆಹ್ವಾನಿಸಿದ ಕಾಂಗ್ರೆಸ್ಸಿಗರಿಂದ ಬೇರೇನನ್ನು ಅಪೇಕ್ಷಿಸಲು ಸಾಧ್ಯ? ನಮ್ಮ ಸರ್ಕಾರದಲ್ಲಿ ಅವೆಲ್ಲ ನಡೆಯುವುದಿಲ್ಲ. ನಮ್ಮ ಸರ್ಕಾರ ಮಣೆ ಹಾಕುವುದು ದೇಶಭಕ್ತರಿಗೆ ಮಾತ್ರ. ರಾಷ್ಟ್ರಕವಿ ಕುವೆಂಪು ಅವರು ಸಂಕುಚಿತ ಮನೋಭಾವದವರು, ಮುಸ್ಲಿಮರ ವಿರೋಧಿಯಾಗಿದ್ದರು ಈ ಹೇಳಿಕೆಯ ಕುರಿತು ಕಾಂಗ್ರೆಸ್ ಅಭಿಪ್ರಾಯವೇನು?.

TAGGED:bjpcongressMohammed Nalapadsiddaramaiahಕಾಂಗ್ರೆಸ್ಬಿಜೆಪಿಮೊಹಮ್ಮದ್ ನಲಪಾಡ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

Cheetah Gamini
Latest

ಮತ್ತೆ 3 ಮರಿಗಳಿಗೆ ಜನ್ಮ ನೀಡಿದ ʻಗಾಮಿನಿʼ – ಕುನೋದಲ್ಲಿ ಚೀತಾಗಳ ಸಂಖ್ಯೆ 38ಕ್ಕೆ ಏರಿಕೆ

Public TV
By Public TV
19 minutes ago
PM Modi Tarique Rahman
Latest

ಭಾರತಕ್ಕೆ ಭೇಟಿ ನೀಡುವಂತೆ ಬಾಂಗ್ಲಾದೇಶ ಪ್ರಧಾನಿಗೆ ಮೋದಿ ಆಹ್ವಾನ

Public TV
By Public TV
20 minutes ago
KSRTC
Bengaluru City

ಸಾರಿಗೆ ನೌಕರರಿಂದ ಮುಷ್ಕರ – ನಾಳೆ ಸಂಜೆಯಿಂದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸಂಚಾರ ಸ್ಥಗಿತ?

Public TV
By Public TV
51 minutes ago
Kunigal Ranganath
Bengaluru City

ರೈತರ ಮನೆ ಸೊಸೆ ಆಗುವವರಿಗೆ ಭತ್ಯೆ ಕೊಡಬೇಕು – ಸರ್ಕಾರಕ್ಕೆ ಶಾಸಕ ಕುಣಿಗಲ್ ರಂಗನಾಥ್ ಮನವಿ

Public TV
By Public TV
51 minutes ago
CRIME
Bengaluru City

ಹೆಂಡತಿಯ ಶೀಲ ಶಂಕಿಸಿ ಮಚ್ಚಿನಿಂದ ಕೊಚ್ಚಿ ಕೊಲೆಗೈದ ಪತಿ

Public TV
By Public TV
1 hour ago
Team India 2
Cricket

T20 World Cup | ಟೀಂ ಇಂಡಿಯಾದ ‘ಸೂಪರ್-8’ ಸಂಗ್ರಾಮ – ಹೀಗಿದೆ ವೇಳಾಪಟ್ಟಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?