Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೈತ್ರಿ ಸರ್ಕಾರದ ವಿರುದ್ಧ ಬೃಹತ್ ಹೋರಾಟಕ್ಕೆ ಬಿಎಸ್‍ವೈ ಪ್ಲಾನ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೈತ್ರಿ ಸರ್ಕಾರದ ವಿರುದ್ಧ ಬೃಹತ್ ಹೋರಾಟಕ್ಕೆ ಬಿಎಸ್‍ವೈ ಪ್ಲಾನ್!

Bengaluru City

ಮೈತ್ರಿ ಸರ್ಕಾರದ ವಿರುದ್ಧ ಬೃಹತ್ ಹೋರಾಟಕ್ಕೆ ಬಿಎಸ್‍ವೈ ಪ್ಲಾನ್!

Public TV
Last updated: June 15, 2018 3:03 pm
Public TV
Share
2 Min Read
BSY PLAN
SHARE

– ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು 6 ತಂಡಗಳೊಂದಿಗೆ ಸಜ್ಜಾದ ಯಡಿಯೂರಪ್ಪ!

ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಬೃಹತ್ ಹೋರಾಟಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಪ್ಲಾನ್ ಮಾಡಿದ್ದಾರೆ.

ಯಡಿಯೂರಪ್ಪ ರೈತರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಹೋರಾಟಕ್ಕೆ ಸಿದ್ಧತೆ ಮಾಡಿಕೊಂಡಿದ್ದು, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸಜ್ಜಾಗುತ್ತಿದ್ದಾರೆ. ರಾಜ್ಯದ ರೈತರ ಸಮಗ್ರ ಸಮಸ್ಯೆಗಳನ್ನರಿಯಲು ಯಡಿಯೂರಪ್ಪ 6 ತಂಡಗಳನ್ನು ರಚಿಸಿದ್ದಾರೆ. ಇಂದಿನಿಂದ ಜೂನ್ 30 ವರೆಗೆ ಒಟ್ಟು 15 ದಿನಗಳ ಕಾಲ ರಾಜ್ಯಾದ್ಯಂತ ಆ 6 ತಂಡಗಳು ಪ್ರವಾಸ ಆರಂಭಿಸಲಿವೆ. ರೈತ ಮೋರ್ಚಾದ ಐದು ತಂಡಗಳಿಂದ ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಲಿವೆ.

bsy

ಪ್ರವಾಸ ಮಾಡಲಿರುವ ತಂಡಗಳು
ತಂಡ 1 – ರಾಜ್ಯ ಬಿಜೆಪಿ ರೈತ ಮೋರ್ಚಾ ಅದ್ಯಕ್ಷ ಲಕ್ಷ್ಮಣ್ ಸವದಿ ನೇತೃತ್ವದಲ್ಲಿ ಪ್ರವಾಸ ಮಾಡಲಿದ್ದು, ಈ ತಂಡ ಬೆಳಗಾವಿ ನಗರ, ಬೆಳಗಾವಿ ಗ್ರಾಮಾಂತರ, ಬಾಗಲಕೋಟೆ, ವಿಜಯಪುರ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳುತ್ತದೆ.

ತಂಡ 2 – ಬಳ್ಳಾರಿ, ಬೀದರ್, ಕಲಬುರ್ಗಿ ನಗರ, ಕಲಬುರ್ಗಿ ಗ್ರಾಮಾಂತರ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದು, ಶಂಕರಗೌಡ ಪಾಟೀಲ್ ನೇತೃತ್ವದಲ್ಲಿ ಕಾರ್ಯ ನಿರ್ವಹಿಸುತ್ತವೆ.

ತಂಡ -3 – ಈಶ್ವರ ಚಂದ್ರ ಹೊಸಮನಿ ನೇತೃತ್ವದಲ್ಲಿ ಮೂರನೇ ತಂಡದ ಕಾರ್ಯ ನಿರ್ವಹಣೆ ಮಾಡುತ್ತದೆ. ಈ ತಂಡ ಹಾವೇರಿ, ಗದಗ, ಧಾರವಾಡ, ಧಾರವಾಡ ಗ್ರಾಮೀಣ, ಕೊಪ್ಪಳ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತವೆ.

ತಂಡ -4 – ನಂಜುಂಡೇಗೌಡ ಅವರ ನೇತೃತ್ವದಲ್ಲಿ ನಾಲ್ಕನೇ ತಂಡದ ಪ್ರವಾಸ ಮಾಡಲಿದ್ದು, ಮೈಸೂರು ನಗರ, ಗ್ರಾಮಾಂತರ, ಹಾಸನ, ಕೊಡಗು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳುತ್ತವೆ.

ತಂಡ 5 – ಪವಿತ್ರಾ ರಾಮಯ್ಯ ಅವರ ನೇತೃತ್ವದಲ್ಲಿ ಕಾರ್ಯ ನಿರ್ವಹಿಸಲಿದ್ದು, ತುಮಕೂರು, ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತವೆ.

ತಂಡ 6 – ಶಿವಪ್ರಸಾದ್ ನೇತೃತ್ವದಲ್ಲಿ ಕೊನೆಯ 6ನೇ ತಂಡದ ಪ್ರವಾಸ ಮಾಡಲಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತವೆ.

bsy 2

ತಂಡಗಳಿಗೆ ಯಡಿಯೂರಪ್ಪ ನೀಡಿದ ಟಾಸ್ಕ್:
* ಸಾಲ ಮನ್ನಾಕ್ಕೆ ಆಗ್ರಹಿಸಿ ಮೈತ್ರಿ ಸರ್ಕಾರದ ವಿರುದ್ದ ರೈತರನ್ನು ಹುರಿದುಂಬಿಸಬೇಕು.
* ಮೈತ್ರಿ ಸರ್ಕಾರ ರೈತರ ಸಾಲ ಮನ್ನಾ ಮಾಡಿಲ್ಲ ಎಂದು ಜನರಿಗೆ ಮನವರಿಕೆ ಮಾಡುವುದು.
* ಆಯಾ ಜಿಲ್ಲೆಗಳಲ್ಲಿನ ರೈತರ ಮೂಲಭೂತ ಸಮಸ್ಯೆಗಳನ್ನು ಪಟ್ಟಿ ಮಾಡುವುದು.
* ಪ್ರಧಾನಿ ನರೇಂದ್ರ ಮೋದಿ ರೈತರಿಗೆ ನೀಡಿರುವ ಯೋಜನೆಗಳ ಮನವರಿಕೆ ಮಾಡುವುದು.
* ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಗೆ ಬೆಂಬಲಿಸುವಂತೆ ರೈತರಿಗೆ ಮನವಿ ಮಾಡುವುದು.
* ಪ್ರತಿ ಜಿಲ್ಲೆಗಳಲ್ಲಿ ರೈತ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸಭೆ ನಡೆಸುವುದು.

ಆರು ತಂಡಗಳ ಕಾರ್ಯ ನಿರ್ವಹಣೆ:
* ಬಿ.ಎಸ್.ವೈ ನೀಡಿರುವ ಟಾಸ್ಕ್ ಕಡ್ಡಾಯವಾಗಿ ಪೂರೈಸಲೇಬೇಕು.
* ಪ್ರವಾಸದ ಸಂಪೂರ್ಣ ವರದಿ ರೈತ ಮೋರ್ಚಾ ಅದ್ಯಕ್ಷ ಲಕ್ಷ್ಮಣ ಸವದಿ ಕೈ ಸೇರಲಿದೆ.
* ಲಕ್ಷ್ಮಣ ಸವದಿ ಸಂಪೂರ್ಣ ವರದಿಯನ್ನು ರೈತ ಮೋರ್ಚಾ ಉಸ್ತುವಾರಿ ರವಿಕುಮಾರ್ ಗೆ ನೀಡಬೇಕು.
* ರೈತ ಮೋರ್ಚಾ ಉಸ್ತುವಾರಿ ಹೊತ್ತಿರುವ ರವಿಕುಮಾರ್.
* ರವಿಕುಮಾರ್ ಸಂಪೂರ್ಣ ವರದಿಯನ್ನು ಯಡಿಯೂರಪ್ಪ ಕೈಗೊಪ್ಪಿಸಲಿದ್ದಾರೆ.

TAGGED:alliance governmentBangaloredistrictsfarmersProblemPublic TVTouryeddyurappaಜಿಲ್ಲೆಗಳುಪಬ್ಲಿಕ್ ಟಿವಿಪ್ರವಾಸಬೆಂಗಳೂರುಮೈತ್ರಿ ಸರ್ಕಾರಯಡಿಯೂರಪ್ಪರೈತರುಸಮಸ್ಯೆ
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

CJ Roy 1 3
Bengaluru City

ಮುಕ್ತಾಯ ಹಂತಕ್ಕೆ ತಲುಪಿದ ರಾಯ್ ಆತ್ಮಹತ್ಯೆ ಕೇಸ್ ತನಿಖೆ – ಮುಂದಿನ ವಾರ ವರದಿ ಸಲ್ಲಿಕೆ

Public TV
By Public TV
28 minutes ago
Bengaluru BMTC
Bengaluru City

ಕುಡಿದು ಬಿಎಂಟಿಸಿ ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜೊತೆ ಚಾಲಕನ ರಂಪಾಟ

Public TV
By Public TV
35 minutes ago
Kalabairaveshwara Temple kalasa 1
Chikkamagaluru

ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ

Public TV
By Public TV
47 minutes ago
atanu chakraborty hdfc bank
Latest

ಜಸ್ಟ್‌ ಒಂದು ರಾಜೀನಾಮೆಗೆ ಕರಗಿತು 1 ಲಕ್ಷ ಕೋಟಿ!

Public TV
By Public TV
50 minutes ago
Yadagiri murder case
Crime

ಮಗನಿಂದ್ಲೇ ತಂದೆ ಹತ್ಯೆ ಕೇಸ್‌ಗೆ ಟ್ವಿಸ್ಟ್‌ – 75 ವಯಸ್ಸಾಗಿದ್ರೂ ಕಾಮದಾಟಕ್ಕೆ ಮಹಿಳೆಯರ ಜೊತೆ ಸಂಬಂಧ, ಐವರು ಅರೆಸ್ಟ್‌

Public TV
By Public TV
1 hour ago
Rishabh Pant Arjun Tendulkar
Cricket

ನಾನ್ಯಾಕೆ ಈ ಬ್ಯಾಟ್‌ ಬಳಸೋದು ಗೊತ್ತಾ? – ಅಪ್ಪನ ಗುಟ್ಟು ಬಿಚ್ಚಿಟ್ಟ ಅರ್ಜುನ್ ತೆಂಡೂಲ್ಕರ್!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?