Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಮ ವರಿಷ್ಠರು ಸಂಸದೆ ಸುಮಲತಾರ ಮೇಲೆ ಅಪಾರ ಗೌರವ ಇಟ್ಟುಕೊಂಡಿದ್ದಾರೆ: ವಿಜಯೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಮ್ಮ ವರಿಷ್ಠರು ಸಂಸದೆ ಸುಮಲತಾರ ಮೇಲೆ ಅಪಾರ ಗೌರವ ಇಟ್ಟುಕೊಂಡಿದ್ದಾರೆ: ವಿಜಯೇಂದ್ರ

Bengaluru City

ನಮ್ಮ ವರಿಷ್ಠರು ಸಂಸದೆ ಸುಮಲತಾರ ಮೇಲೆ ಅಪಾರ ಗೌರವ ಇಟ್ಟುಕೊಂಡಿದ್ದಾರೆ: ವಿಜಯೇಂದ್ರ

Public TV
Last updated: March 26, 2024 2:56 pm
Public TV
Share
2 Min Read
vijayendra
SHARE

– ಸುಮಲತಾರಿಗೆ ಟಿಕೆಟ್ ಮಿಸ್ ಆದ ಬಗ್ಗೆ ನಾನೇನು ಮಾತಾಡಲ್ಲ ಎಂದ ನಾರಾಯಣಗೌಡ

ಬೆಂಗಳೂರು: ನಮ್ಮ ವರಿಷ್ಠರು ಸಂಸದೆ ಸುಮಲತಾ (Sumalatha) ಅವರ ಮೇಲೆ ಅಪಾರ ಗೌರವ ಇಟ್ಟುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (Vijayendra) ತಿಳಿಸಿದರು.

ಮಂಡ್ಯದಲ್ಲಿ (Mandya) ಜೆಡಿಎಸ್‌ಗೆ ಬೆಂಬಲಿಸುವ ವಿಚಾರವಾಗಿ ಬೆಂಗಳೂರಿನ ಖಾಸಗಿ ಹೊಟೇಲಿನಲ್ಲಿ ನಡೆದ ಸಭೆಗೂ ಮುನ್ನ ಮಾತನಾಡಿದ ಅವರು, ಮುಂದಿನ ಲೋಕಸಭೆ ಚುನಾವಣೆಯನ್ನು ಬಿಜೆಪಿ ಮತ್ತು ಜೆಡಿಎಸ್ ಒಗ್ಗಟ್ಟಿನಲ್ಲಿ ಎದುರಿಸಿ ಎಲ್ಲ ಕ್ಷೇತ್ರ ಗೆಲ್ಲಲು ಹೊರಟಿದ್ದೇವೆ. ನಮ್ಮ ನಾರಾಯಣಗೌಡರು ಬಿಜೆಪಿಗೆ ಬಂದು ಸಚಿವರಾಗಿ ಕೆಲಸ ಮಾಡಿದ್ದಾರೆ. ನಮ್ಮೆಲ್ಲ ಮುಖಂಡರೂ ಜತೆಗೆ ಸೇರಿ ಸಭೆ ಮಾಡಿದ್ದೇವೆ. ಮಂಡ್ಯ ಗೆಲ್ಲಬೇಕು, ಮೋದಿ ಕೈಬಲಪಡಿಸಬೇಕು ಅನ್ನೋದು ನಮ್ಮ ಗುರಿ. ನಾರಾಯಣ ಗೌಡರಾದಿಯಾಗಿ ಎಲ್ಲರೂ ಒಗ್ಗಟ್ಟಾಗಿ ಹೋಗುವ ತೀರ್ಮಾನ ಮಾಡಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದ ಜಾಹೀರಾತಿನಲ್ಲಿ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಭಾವಚಿತ್ರ

narayana gowda

ನಮ್ಮ ವರಿಷ್ಠರು ಸಂಸದೆ ಸುಮಲತಾ ಅವರ ಮೇಲೆ ಅಪಾರ ಗೌರವ ಇಟ್ಕೊಂಡಿದ್ದಾರೆ. ನಾನು ಮೈಸೂರು, ಮಂಡ್ಯ ಪ್ರವಾಸ ಬಳಿಕ ಸುಮಲತಾ ಅವರ ಭೇಟಿ ಮಾಡ್ತೇನೆ. ಅವರನ್ನು ಗೌರವಯುತವಾಗಿ ನಡೆಸಿಕೊಳ್ತೇವೆ ಎಂದರು. ಇದೇ ವೇಳೆ, ನಾರಾಯಣ ಗೌಡರು ಪಕ್ಷ ಬಿಡಲ್ಲ. ಅವರು ಬಿಜೆಪಿಯಲ್ಲೇ ಇರ್ತಾರೆ ಎಂದು ಸ್ಪಷ್ಟಪಡಿಸಿದರು.

ಮಾಜಿ ಸಚಿವ ನಾರಾಯಣಗೌಡ ಮಾತನಾಡಿ, ನನ್ನನ್ನು ಕಾಂಗ್ರೆಸ್‌ನವರು ಕರೆಯುತ್ತಿದ್ದಾರೆ. ಆದರೆ ನಾನು ಪಕ್ಷಕ್ಕೆ ಬರ್ತೇನೆ ಅಂತ ಹೇಳಿಲ್ಲ. ಕಾಂಗ್ರೆಸ್‌ನವರ ಬಳಿ ಚಿಕ್ಕಪುಟ್ಟ ಸಮಸ್ಯೆ ಇದ್ದಾಗ ಹೋಗಲೇಬೇಕಾಗುತ್ತದೆ. ಚೆಲುವರಾಯಸ್ವಾಮಿ ಅವರೂ ಪಕ್ಷಕ್ಕೆ ಕರೆಯುತ್ತಿದ್ದಾರೆ ಎಂದರು. ಅಲ್ಲದೇ, ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ಹೋಗುವ ವಿಚಾರವಾಗಿ ಮಾತನಾಡಿ, ಇದರ ಬಗ್ಗೆ ಇನ್ನೂ ನಾವು ತೀರ್ಮಾನ ಮಾಡಿಲ್ಲ, ಯೋಚನೆ ಮಾಡಿಲ್ಲ. ಜೆಡಿಎಸ್ ಜತೆ ಹೊಂದಿಕೊಂಡು ಹೋಗಲು ಆಗುತ್ತಾ, ಇಲ್ವಾ ಅಂತ ನೋಡಬೇಕು. ನಮ್ಮ ಕುಟುಂಬದ ನಿರ್ಧಾರವೂ ಮುಖ್ಯ ಆಗುತ್ತೆ ಎಂದು ತಿಳಿಸಿದರು. ಇದನ್ನೂ ಓದಿ: ಅಕ್ರಮ ಬೋರ್‌ವೆಲ್‌ಗಳ ವಿರುದ್ಧ ಜಲಮಂಡಳಿ ಕಟ್ಟುನಿಟ್ಟಿನ ಕ್ರಮ – 20 ಜನರ ವಿರುದ್ಧ ದೂರು

ಸುಮಲತಾ ಅವರಿಗೆ ಟಿಕೆಟ್ ಮಿಸ್ ಆದ ಬಗ್ಗೆ ನಾನು ಏನೂ ಮಾತಾಡಲ್ಲ. ಸುಮಲತಾ ಅವರು ನಮ್ಮ ಸಂಪರ್ಕದಲ್ಲಿ ಇಲ್ಲ. ಅವರು ಟಿಕೆಟ್ ಸಿಕ್ಕಿಲ್ಲ ಅಂತ ನೋವಲ್ಲಿದ್ದಾರೆ. ಅವರಿಗೆ ಟಿಕೆಟ್ ಬೇಕು ಅಂತ ಆರಂಭದಲ್ಲಿ ಹೋರಾಟ ಮಾಡಿದ್ದೇ ನಾವು. ಅವರಿಗೆ ಟಿಕೆಟ್ ಬೇಡಿಕೆ ಸಂದರ್ಭ ಇದ್ದಾಗ ನಾವು ಬೇಕಾಗಿತ್ತು. ಇದೂ ನಮಗೆ ನೋವಿದೆ. ಮಂಡ್ಯದಲ್ಲಿ ಶುಗರ್ ಫ್ಯಾಕ್ಟರಿ ತರುವ ಬಗ್ಗೆ ಹೆಚ್ಚಿನ ಶಕ್ತಿ ತುಂಬಿದವನು ನಾನು. ನನ್ನ ಹೆಸರನ್ನೇ ಅವರು ಹೇಳಲಿಲ್ಲ ಎಂದು ಸಂಸದೆ ಸುಮಲತಾ ನಡೆಗೆ ನಾರಾಯಣ ಗೌಡ ಅಸಮಾಧಾನ ಹೊರಹಾಕಿದರು.

ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಮಾತನಾಡಿ, ಮೈತ್ರಿ ಧರ್ಮ ಪಾಲಿಸಲೇಬೇಕು. ಹೈಕಮಾಂಡ್ ನಿರ್ಣಯಕ್ಕೆ ಗೌರವಿಸಿ ಅಂತ ವಿಜಯೇಂದ್ರ ಹೇಳಿದ್ದಾರೆ. ಸ್ಥಳೀಯ ಸಮಸ್ಯೆಗಳನ್ನು ಮುಂದೆ ಪರಿಹಾರ ಮಾಡ್ತೇವೆ, ಬೆಂಬಲ ಕೊಡಿ ಅಂದಿದ್ದಾರೆ. ನನಗೆ ಇದುವರೆಗೆ ಕಾಂಗ್ರೆಸ್‌ನಿಂದ ಪಕ್ಷ ಸೇರಲು ಆಹ್ವಾನ ಬಂದಿಲ್ಲ. ಜೆಡಿಎಸ್‌ನಿಂದಲೂ ಆಹ್ವಾನ ಬಂದಿಲ್ಲ. ಆಹ್ವಾನ ಬಂದರೆ ಕೂತು ಚರ್ಚೆ ಮಾಡ್ತೇನೆ. ಕುಮಾರಸ್ವಾಮಿ ಅಭ್ಯರ್ಥಿ ಆಗ್ತಿದ್ದಾರೆ, ಅವರು ನಮ್ಮ ನಾಯಕರು. ಮುಂದಿನ ನಿರ್ಧಾರ ಚರ್ಚಿಸಿ ತೆಗೆದುಕೊಳ್ಳುತ್ತೇವೆ ಎಂದರು. ಇದನ್ನೂ ಓದಿ: ಇಂದು ಮಂಡ್ಯ‌ ಮೈತ್ರಿ ಅಭ್ಯರ್ಥಿ ಘೋಷಣೆ – ಸಕ್ಕರೆ ನಾಡಿನಿಂದ ಹೆಚ್‌ಡಿಕೆ ಸ್ಪರ್ಧೆ ಫಿಕ್ಸ್?

TAGGED:B.Y vijayendrabjph d kumaraswamyjdsmandyanarayana gowdaSumalatha
Share This Article
Facebook Whatsapp Whatsapp Telegram

Cinema news

Kangana Ranaut
Fashion Trends | ನಯಾ ಲುಕ್‌ನಲ್ಲಿ ಕ್ವೀನ್‌ ಕಂಗನಾ
Bollywood Cinema Latest
abhishek spandana bigg boss
ಬಿಗ್‌ ಬಾಸ್‌ ಮನೆಗೆ ಮೊದಲ ಜೋಡಿ ಕ್ಯಾಪ್ಟನ್‌ – ಟಾಸ್ಕ್‌ ಆಡದೇ ಕ್ಯಾಪ್ಟನ್‌ ಆದ ಸ್ಪಂದನಾ
Cinema Latest Top Stories TV Shows
Adi Lakshmi Purana
ಆದಿ ಲಕ್ಷ್ಮಿ ಪುರಾಣ ಧಾರಾವಾಹಿ – ಒಡಹುಟ್ಟಿದವರ ಕಥನ
Latest Sandalwood South cinema Top Stories
Bigg Boss Rakshita Malu Dhruvanth
ರಕ್ಷಿತಾ-ಮಾಳುಗೆ ಧ್ರುವಂತ್‌ ಮೋಸ – ಕ್ಲಾಸ್‌ ತಗೆದುಕೊಳ್ಳುವಂತೆ ಆಗ್ರಹ
Cinema Latest Top Stories TV Shows

You Might Also Like

Rottweiler Attack Death
Davanagere

ದಾವಣಗೆರೆ | ಮಹಿಳೆಯನ್ನು ಕಚ್ಚಿ ಕಚ್ಚಿ ಕೊಂದ ರಾಟ್ ವೀಲರ್

Public TV
By Public TV
6 minutes ago
Modi Putin 2 1
Latest

ಭಾರತ-ರಷ್ಯಾ ನಡುವೆ ಆರ್ಥಿಕ ಬಲ ಹೆಚ್ಚಿಸಲು `ವಿಷನ್ 2030′; ಮೋದಿ- ಪುಟಿನ್ ಮಧ್ಯೆ ದ್ವಿಪಕ್ಷಿಯ ಒಪ್ಪಂದ

Public TV
By Public TV
38 minutes ago
Modi Putin 3
Latest

ರಷ್ಯಾ ನಾಗರಿಕರಿಗೆ 30 ದಿನಗಳ ಉಚಿತ E-ಟೂರಿಸ್ಟ್‌ ವೀಸಾ ನೀಡಲು ಭಾರತ ಅಸ್ತು

Public TV
By Public TV
54 minutes ago
narendra modi vladimir putin
Latest

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತ-ರಷ್ಯಾ ಒಟ್ಟಾಗಿ ಸಾಗಲಿವೆ – ಪಹಲ್ಗಾಮ್‌ ನರಮೇಧ ಉಲ್ಲೇಖಿಸಿ ಮೋದಿ ಮಾತು

Public TV
By Public TV
2 hours ago
MB Patil
Bengaluru City

ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದ್ರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತೆ: ಅಶೋಕ್‌ ವಿರುದ್ಧ ಎಂಬಿಪಿ ಕಿಡಿ

Public TV
By Public TV
2 hours ago
dk shivakumar 1 6
Bengaluru City

ನಾನು ಸತೀಶ್ ಜಾರಕಿಹೊಳಿ ಭೇಟಿಯಾಗಿ ಮಾತಾಡಿದ್ದು ನಿಜ: ಡಿ.ಕೆ.ಶಿವಕುಮಾರ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?