Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಬರಿಮಲೆಗೆ ಮಹಿಳೆಯರ ಪ್ರವೇಶ: ಇಂದು ಕೇರಳ ಬಂದ್, ಘರ್ಷಣೆಗೆ 1 ಬಲಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಶಬರಿಮಲೆಗೆ ಮಹಿಳೆಯರ ಪ್ರವೇಶ: ಇಂದು ಕೇರಳ ಬಂದ್, ಘರ್ಷಣೆಗೆ 1 ಬಲಿ

Latest

ಶಬರಿಮಲೆಗೆ ಮಹಿಳೆಯರ ಪ್ರವೇಶ: ಇಂದು ಕೇರಳ ಬಂದ್, ಘರ್ಷಣೆಗೆ 1 ಬಲಿ

Public TV
Last updated: January 3, 2019 9:01 am
Public TV
Share
2 Min Read
kerala protest collage
SHARE

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರ ಪ್ರವೇಶವನ್ನು ಖಂಡಿಸಿ ಇಂದು ಕೇರಳ ಬಂದ್‍ಗೆ ಕರೆ ನೀಡಲಾಗಿದೆ. ಶಬರಿಮಲೆ ಕರ್ಮ ಸಮಿತಿ ಬಂದ್ ಗೆ ಕರೆ ನೀಡಿದ್ದು, ಬಿಜೆಪಿ, ಹಿಂದೂಪರ ಸಂಘಟನೆಗಳು, ಯುಡಿಎಫ್ ಈ ಬಂದ್‍ಗೆ ಬೆಂಬಲ ನೀಡಿದೆ.

ಬುಧವಾರ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಕಲ್ಲುತೂರಾಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮಹಿಳೆಯರ ಪ್ರವೇಶವನ್ನು ಖಂಡಿಸಿ ಶಬರಿಮಲೆ ಕರ್ಮ ಸಮಿತಿ ಕಾರ್ಯಕರ್ತ ಚಂದ್ರನ್ ಎಂಬವರು ಬುಧವಾರ ಪಂದಳಂನಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಸಿಪಿಎಂ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ ಪರಿಣಾಮ ಚಂದ್ರನ್ ಮೃತಪಟ್ಟಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ಕೇರಳ ಸರ್ಕಾರ ತನಿಖೆಗೆ ಆದೇಶಿಸಿದೆ.

ಕೇರಳದ ಹಲವು ಪ್ರದೇಶಗಳಲ್ಲಿ ರಸ್ತೆಯನ್ನು ತಡೆದು ಟೈರ್ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದ್ದು ಸಂಚಾರ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡದಲ್ಲಿ ಗಡಿಯಲ್ಲಿರುವ ಕಾಸರಗೋಡಿನಲ್ಲಿ ಭಾರೀ ಪ್ರತಿಭಟನೆ ನಡೆದಿದೆ. ಇಂದಿನ ಬಂದ್‍ಗೆ ಯುಡಿಎಫ್ ಸಹ ಬೆಂಬಲ ನೀಡಿದೆ.

ಕರ್ನಾಟಕದಿಂದ ಬಸ್ ಇಲ್ಲ: ಕೇರಳದಲ್ಲಿ ಪ್ರತಿಭಟನೆಗಳು ಜೋರಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಕೇರಳಕ್ಕೆ ತೆರಳುವ ಎಲ್ಲ ಬಸ್ಸುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

shabarimale women 4 1

ಬಿಜೆಪಿ ರಾಜ್ಯಾದ್ಯಂತ ಎರಡು ದಿನ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ. ಪ್ರತಿಭಟನೆ ಜೋರಾಗುತ್ತಿದ್ದಂತೆ ಕೇರಳದ ವಿವಿಧ ವಿಶ್ವವಿದ್ಯಾಲಯಗಳ ಪರೀಕ್ಷೆಗಳು ಮುಂದೂಡಲ್ಪಟ್ಟಿದೆ. ಕೇರಳ ಸಚಿವರ ಕಾರುಗಳಿಗೆ ಕಪ್ಪು ಬಾವುಟವನ್ನು ತೋರಿಸಿ ಪ್ರತಿಭಟಿಸಲಾಗುತ್ತಿದೆ.

ಮಹಿಳೆಯರಾದ ಬಿಂದು ಮತ್ತು ಕನಕ ಮಧ್ಯರಾತ್ರಿ ಬೆಟ್ಟವನ್ನು ಹತ್ತಿ, ವಿಐಪಿ ಮತ್ತು ಮಾಧ್ಯಮಗಳ ಪ್ರವೇಶಕ್ಕೆ ಇರುವ ದ್ವಾರದ ಮೂಲಕ ಬುಧವಾರ ಬೆಳಗ್ಗೆ 3.45ಕ್ಕೆ ದೇವಾಲಯವನ್ನು ಪ್ರವೇಶಿಸಿದ್ದರು. ಈ ಸಮಯದಲ್ಲಿ ಭಕ್ತರ ಸಂಖ್ಯೆ ಕಡಿಮೆ ಇತ್ತು ಮತ್ತು ಯಾವುದೇ ಮಾಧ್ಯಮಗಳು ಸಹ ಇರಲಿಲ್ಲ.

44 ವರ್ಷ ಬಿಂದು ತಲಶೇರಿಯಲ್ಲಿ ಕಾಲೇಜು ಉಪನ್ಯಾಸಕಿ ಮತ್ತು ಸಿಪಿಐ(ಎಂ) ಕಾರ್ಯಕರ್ತೆಯಾಗಿದ್ದು, 42 ವರ್ಷದ ಕನಕದುರ್ಗ ನಾಗರಿಕ ಸರಬರಾಜು ಇಲಾಖೆಯಲ್ಲಿ ಉದ್ಯೋಗದಲ್ಲಿದ್ದಾರೆ.

shabarimale women

ಬೆಳಗ್ಗೆ 9 ಗಂಟೆಯ ವೇಳೆಗೆ ಮಹಿಳೆಯರಿಬ್ಬರು ದೇವಾಲಯವನ್ನು ಪ್ರವೇಶಿಸಿದ್ದಾರೆ ಎಂದು ಪೊಲೀಸ್ ಮೂಲಗಳನ್ನು ಆಧಾರಿಸಿ ಮಾಧ್ಯಮಗಳು ಸುದ್ದಿ ಪ್ರಕಟಿಸಿದವು. ಇದರ ಬೆನ್ನಲ್ಲೇ ಮಹಿಳೆಯರ ಪ್ರವೇಶವನ್ನು ಖಚಿತಪಡಿಸಿದ ಕೇರಳ ಸಿಎಂ ಪಿಣರಯ್ ವಿಜಯನ್, ಇಬ್ಬರು ಮಹಿಳೆಯರು ಪೊಲೀಸ್ ಭದ್ರತೆಯಲ್ಲಿ ಶಬರಿಮಲೆ ಪ್ರವೇಶಿಸಿದ್ದಾರೆ. ಅವರಿಗೆ ರಕ್ಷಣೆ ನೀಡಿದ್ದಕ್ಕೆ ನಮಗೆ ಹೆಮ್ಮೆಯಿದೆ ಎಂದು ಪ್ರತಿಕ್ರಿಯಿಸಿದ್ದರು.

shabarimale women 5

ಸಿಎಂ ಅಧಿಕೃತವಾಗಿ ಪ್ರಕಟಿಸುತ್ತಿದ್ದಂತೆ ಶಬರಿಮಲೆಯ ದೇವಾಲಯದ ಪ್ರಧಾನ ಅರ್ಚಕರು ತಾತ್ಕಾಲಿಕವಾಗಿ ಮುಚ್ಚುವ ತೀರ್ಮಾನವನ್ನು ತೆಗೆದುಕೊಂಡರು. ಅದರಂತೆ ಬೆಳಗ್ಗೆ 10.30ರ ವೇಳೆಗೆ ವೇಳೆಗೆ ದೇವಾಲಯದ ಬಾಗಿಲನ್ನು ಮುಚ್ಚಲಾಯಿತು. ಒಂದು ಗಂಟೆಯ ಕಲಶ ಶುದ್ಧಿಯ ಬಳಿಕ ದೇವಾಲಯದ ಬಾಗಿಲನ್ನು ಭಕ್ತರಿಗಾಗಿ ಮತ್ತೆ ತೆರೆಯಲಾಯಿತು.

ಮಹಿಳೆಯರ ಪ್ರವೇಶದಿಂದ ದೇವಾಲಯ ಅಪವಿತ್ರಗೊಂಡಿದೆ. ಹೀಗಾಗಿ ಕಲಶ ಶುದ್ಧಿಗಾಗಿ ಬಂದ್ ಮಾಡಿದ್ದೇವೆ ಎಂದು ಪ್ರಧಾನ ಅರ್ಚಕರು ತಿಳಿಸಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:Ayyappa templekeralaprotestPublic TVshabarimalaಅಯ್ಯಪ್ಪ ದೇವಾಲಯಕೇರಳಘರ್ಷಣೆಪಬ್ಲಿಕ್ ಟಿವಿಪ್ರತಿಭಟನೆಶಬರಿಮಲೆ
Share This Article
Facebook Whatsapp Whatsapp Telegram

Cinema news

Bigg Boss kannada
BBK 12 | ಸ್ಪಂದನಾ or ಮಾಳು – ಬಿಗ್‌ಬಾಸ್ ಮನೆಯಿಂದ ಆಚೆ ಹೋಗುವವರ‍್ಯಾರು?
Cinema Latest Top Stories TV Shows
Vasishta Simha
ಸಮಾಜದಲ್ಲಿ ಕೆಲವೊಂದಿಷ್ಟು ಕಾಮೆಂಟ್ ಕಲಿವೀರರು ಹುಟ್ಟಿಕೊಂಡಿದ್ದಾರೆ: ವಸಿಷ್ಠ ಸಿಂಹ ಕಿಡಿ
Belgaum Cinema Districts Karnataka Latest Sandalwood States Top Stories
anupama gowda
ಬಿಗ್‌ಬಾಸ್ ಮನೆಗೆ ಮಾಜಿ ಸ್ಪರ್ಧಿ ಅನುಪಮಾ ಗೌಡ ಎಂಟ್ರಿ
Cinema Districts Karnataka Latest Top Stories TV Shows
suraj bigg boss
Bigg Boss: ಕಿಚ್ಚನ ಅನುಪಸ್ಥಿತಿಯಲ್ಲಿ ಬಿಗ್‌ ಬಾಸ್‌ ಮನೆಯಿಂದ ಸೂರಜ್‌ ಔಟ್‌
Cinema Latest Top Stories TV Shows

You Might Also Like

chitradurga bus tragedy bodies of five handed over to families
Chitradurga

ಚಿತ್ರದುರ್ಗ ಬಸ್‌ ದುರಂತ – ಐವರ ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರ

Public TV
By Public TV
20 minutes ago
Hubballi Airport
Dharwad

ಹುಬ್ಬಳ್ಳಿ ಏರ್‌ಪೋರ್ಟ್‌ ಆವರಣದಲ್ಲಿ ಚಿರತೆ ಓಡಾಟ – ದೃಶ್ಯ ಸೆರೆ

Public TV
By Public TV
45 minutes ago
Leopard Tarikere
Chikkamagaluru

ಅಡಿಕೆ ಕಾವಲಿಗಿದ್ದ ನಾಯಿಯನ್ನು ಹೊತ್ತೊಯ್ದ ಚಿರತೆ – ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

Public TV
By Public TV
58 minutes ago
Vijayapura Crime Arrest
Crime

ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ, ಸರಗಳ್ಳತನ – ಆರೋಪಿಗಳು ಅರೆಸ್ಟ್

Public TV
By Public TV
1 hour ago
mangaluru moral policing
Crime

ಮಂಗಳೂರು| ಗೋಮಾಂಸ ಸಾಗಾಟ ಮಾಡುತ್ತಿದ್ದ ಬೈಕ್ ಸವಾರನ ಮೇಲೆ ನೈತಿಕ ಪೊಲೀಸ್‌ಗಿರಿ

Public TV
By Public TV
1 hour ago
Koppala
Dharwad

10 ಗಂಟೆಯ ನವಜಾತ ಶಿಶು ಜೀವನ್ಮರಣ ಹೋರಾಟ – ಝೀರೋ ಟ್ರಾಫಿಕ್‌ನಲ್ಲಿ ಕಿಮ್ಸ್‌ ಆಸ್ಪತ್ರೆಗೆ ರವಾನೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?