Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Belgaum

ವಿಧಾನಪರಿಷತ್‌ ಉಪಸಭಾಪತಿಯಾಗಿ ಎಂ.ಕೆ ಪ್ರಾಣೇಶ್ ಆಯ್ಕೆ

Public TV
Last updated: December 23, 2022 2:12 pm
Public TV
Share
2 Min Read
BASAVARAJ BOMMAI AND MK PRANESH
SHARE

ಬೆಳಗಾವಿ: ಜವಾಬ್ದಾರಿಯುತ ವ್ಯಕ್ತಿ, ಸಜ್ಜನ, ಪ್ರಗತಿಪರ ಚಿಂತನೆ ಇರುವ ರಾಜಕಾರಣಿಯಾದ ಎಂ.ಕೆ. ಪ್ರಾಣೇಶ್ (MK Pranesh) ಅವರಿಂದ ವಿಧಾನಪರಿಷತ್ ಉಪಸಭಾಪತಿ (Legislative Council Deputy Chairman) ಸ್ಥಾನಕ್ಕೆ ಬೆಲೆ ಸಿಗಲಿದೆ. ಆ ಮೂಲಕ ಕರ್ನಾಟಕದ ಜನರ ಸಮಸ್ಯೆಗಳಿಗೆ ಉತ್ತರ ಸಿಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

BASAVARAJ BOMMAI 12

ಕರ್ನಾಟಕ ವಿಧಾನ ಪರಿಷತ್ತಿನ ಉಪ ಸಭಾಪತಿಗಳಾಗಿ ಆಯ್ಕೆಯಾಗಿರುವ ಎಂ.ಕೆ. ಪ್ರಾಣೇಶ್ ಅವರರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದ ಅವರು, ಪ್ರಾಣೇಶ್ ಅವರು ಸರ್ವ ಸದಸ್ಯರ ವಿಶ್ವಾಸ ಮತ್ತು ಪ್ರೀತಿಯನ್ನು ಗಳಿಸುತ್ತಾರೆ. ಎಂ.ಕೆ.ಪ್ರಾಣೇಶ್ ಅವರು ಸಮಸ್ಯೆಗಳನ್ನು ಕೈಗೆತ್ತಿಕೊಂಡು ಹೋರಾಟ ಮಾಡಿ ಪರಿಹಾರವನ್ನು ಪಡೆಯುವ ಸಜ್ಜನ ರಾಜಕಾರಣಿ. ಅವರ ನಡೆ, ನುಡಿ ಎರಡೂ ಒಂದು. ಬಹಳ ಸೌಮ್ಯ ಸ್ವಾಭಾವದವರು. ಅವರ ಮಾತುಗಳು ಕೂಡ ಬಹಳ ಸೌಮ್ಯ. ಎಲ್ಲಾ ಪಕ್ಷ, ಪಂಗಡಗಳನ್ನು ಮೀರಿ ಅವರು ಸ್ನೇಹ ಬೆಳೆಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ತಮ್ಮದೇ ಪಾತ್ರ ವಹಿಸಿದರು. ಆ ಭಾಗದ ರೈತರ, ಕಾಡಂಚಿನ ಜನರು, ಬುಡ ಕಟ್ಟು ಜನಾಂಗದವರ, ಕಾಫಿ ಬೆಳೆಗಾರರ ಸಮಸ್ಯೆ ಇರಬಹುದು. ಚಿಕ್ಕಮಗಳೂರಿನ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಒಡನಾಡಿಯಾಗಿ ಎಲ್ಲ ಸಮಸ್ಯೆಗಳಿಗೆ ಸ್ಪಂದಿಸುವ ವ್ಯಕ್ತಿಯಾಗಿ, ಒಂದು ದಶಕಕ್ಕೂ ಹೆಚ್ಚಿನ ಕಾಲ ಕೆಲಸ ಮಾಡಿದ್ದಾರೆ ಎಂದರು. ಇದನ್ನೂ ಓದಿ: ರಾಜ್ಯಾದ್ಯಂತ ಇಂದಿನಿಂದ 2,000ಕ್ಕೂ ಹೆಚ್ಚು ಕ್ರಷರ್, ಕ್ವಾರಿಗಳು ಬಂದ್

MK Pranesh

ಕಳೆದ ಬಾರಿ ಉಪಸಭಾಪತಿಯಾಗಿ ಅತ್ಯುತ್ತಮ ಕೆಲಸ ಮಾಡಿದ್ದಾರೆ. ಉತ್ತಮ ಸಭಾಪತಿಗಳು ಪರಿಷತ್ತಿಗೆ ದೊರೆತಿದ್ದು, ಕೆಲಸದ ಭಾರವನ್ನು ನಿಭಾಯಿಸುವ ಶಕ್ತಿ, ಸಾಮಥ್ರ್ಯ ಅವರಲ್ಲಿದೆ. ಸದನವನ್ನು ಅತ್ಯಂತ ಸುಗಮವಾಗಿ ಮತ್ತು ಯಶಸ್ವಿಯಾಗಿ ನಡೆಸಲು ಸಾಧ್ಯವಾಗಲಿದೆ. ಪ್ರಾಣೇಶ್ ಅವರು ತಮ್ಮ ಗಟ್ಟಿ ನಿಲುವನ್ನು ಹಲವಾರು ಬಾರಿ ಪ್ರದರ್ಶಿಸಿದ್ದಾರೆ. ಆ ನಿಲುವಿನಿಂದ ಇಡೀ ಸದನವನ್ನೇ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಅವಶ್ಯಕತೆ ಇದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಮೂಗಿನ ಮೂಲಕ ತೆಗೆದುಕೊಳ್ಳುವ ಲಸಿಕೆಯ ತುರ್ತು ಬಳಕೆಗೆ ಕೇಂದ್ರ ಸರ್ಕಾರ ಅನುಮತಿ

ಪ್ರಜಾಪ್ರಭುತ್ವದಲ್ಲಿ ಹಲವಾರು ಬಾರಿ ಪಕ್ಷಗಳ ನಿಲುವಿನ ಬಗ್ಗೆ ಮಾತನಾಡುತ್ತೇವೆ. ಸಾರ್ವಜನಿಕ ಹಿತಾಸಕ್ತಿ, ನಾಡಿನ ನೆಲ, ಜಲದ ಪ್ರಶ್ನೆ ಇರಬಹುದು. ಅಥವಾ ನಾಡಿನ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವ ಸಂದರ್ಭದಲ್ಲಿ ನಾವು ಎಲ್ಲವನ್ನೂ ಮೀರಿ, ಎತ್ತರದಲ್ಲಿ ನಿಂತು, ಪರಿಹಾರವನ್ನು ಕಂಡುಕೊಳ್ಳುವುದು ಅಗತ್ಯ. ಎಲ್ಲರಿಗೂ ಇದು ಅನ್ವಯಿಸುತ್ತದೆ. ವಿಶೇಷವಾಗಿ ದೊಡ್ಡ ಸ್ಥಾನದಲ್ಲಿ ಕುಳಿತುಕೊಳ್ಳುವವರ ಜವಾಬ್ದಾರಿ ಬಹಳ ದೊಡ್ಡದಿದೆ. ಸಾಮಾನ್ಯವಾಗಿ ಮೇಲ್ಮನೆಯಿಂದ ವಿಭಿನ್ನವಾದ ನಿರೀಕ್ಷೆ ಇಟ್ಟುಕೊಂಡಿರುತ್ತಾರೆ. ಈ ಮನೆಯಲ್ಲಿ ಒಳ್ಳೆ ರೀತಿಯ, ಆಳವಾದ, ವಿಷಯಾಧಾರಿತ ಚರ್ಚೆಯಾಗುತ್ತದೆ ಮತ್ತು ಹಲವಾರು ಕಾನೂನು ರಚಿಸುವ ಸಂದರ್ಭದಲ್ಲಿ ಹೊಸ ಆಯಾಮ, ಬೆಳಕನ್ನು ಚೆಲ್ಲಲು ಈ ಸದನದಲ್ಲಿ ಅವಕಾಶವಿದೆ. ಅಧ್ಯಯನಶೀಲ ಚರ್ಚೆಗಳಾಗಬೇಕೆನ್ನುವುದು ಜನರ ನಿರೀಕ್ಷೆ. ಅದಕ್ಕೆ ತಾವು ಹೆಚ್ಚಿನ ಅವಕಾಶ ಮತ್ತು ಒತ್ತು ನೀಡುವ ಅಗತ್ಯವಿದೆ. ಹಿರಿಯ ವಿಧಾನ ಪರಿಷತ್ ಸದಸ್ಯರಾಗಿರುವ ಸಭಾಪತಿಗಳಿಗೆ ಅಪಾರ ಅನುಭವವಿದೆ. ಆ ಅನುಭವದ ಜೊತೆಗೆ ಕ್ರಿಯಾಶೀಲತೆಯನ್ನು ಜೊತೆಗೂಡಿಸಿ, ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ಪಡೆದು, ಸದನವನ್ನು ಅತ್ಯುತ್ತಮವಾಗಿ ನಡೆಸಲು ಸಾಧ್ಯ. ಈ ವಿಧಾನಮಂಡಲದ ಅಂತಿಮ ಘಟ್ಟದಲ್ಲಿದ್ದು, ಈ ಸಂದರ್ಭದಲ್ಲಿ ಹಲವಾರು ವಿಚಾರಗಳು ಬರಲಿವೆ. ಇವೆಲ್ಲವನ್ನೂ ಸೂಕ್ತವಾಗಿ ನಿಭಾಯಿಸುತ್ತಾರೆಂಬ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Live Tv
[brid partner=56869869 player=32851 video=960834 autoplay=true]

TAGGED:Basavaraj BommaiDeputy ChairmanLegislative CouncilMK Praneshಎಂ.ಕೆ ಪ್ರಾಣೇಶ್ಬಸವರಾಜ ಬೊಮ್ಮಾಯಿವಿಧಾನ ಪರಿಷತ್
Share This Article
Facebook Whatsapp Whatsapp Telegram

Cinema Updates

Thug Life Trisha Kamal Haasan
ತ್ರಿಷಾ ಜೊತೆ ರೊಮ್ಯಾನ್ಸ್.. ಅಭಿರಾಮಿಗೆ ಲಿಪ್‌ಲಾಕ್ – ಕಮಲ್ ಹಾಸನ್ ʻಥಗ್ ಲೈಫ್‌ʼ!
2 hours ago
Poonam Pandey
ತುಂಡು ಬಟ್ಟೆಯಿಲ್ಲದೇ ಪೇಪರ್‌ನಿಂದ ಮೈಮುಚ್ಚಿಕೊಂಡ ಪೂನಂ ಪಾಂಡೆ – ಓದ್ಬಿಟ್ಟು ಕೊಡ್ತೀನಿ ಕೊಡಿ ಅಂದ್ರು ನೆಟ್ಟಿಗರು
9 hours ago
prithwi bhat reception
ಪೋಷಕರ ವಿರೋಧದ ನಡುವೆಯೂ ಗಾಯಕಿ ಪೃಥ್ವಿ ಭಟ್‌ ಅದ್ದೂರಿ ರಿಸೆಪ್ಷನ್‌
12 hours ago
pawan kalyan
ಆಪರೇಷನ್ ಸಿಂಧೂರದ ಬಗ್ಗೆ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ
13 hours ago

You Might Also Like

Jyoti Malhotra
Latest

ಪಹಲ್ಗಾಮ್‌ಗೂ ಭೇಟಿ ನೀಡಿದ್ದಳು ಯೂಟ್ಯೂಬರ್‌ ಜ್ಯೋತಿ ಮಲ್ಹೋತ್ರಾ!

Public TV
By Public TV
50 minutes ago
Kopala Murder
Latest

100 ರೂಪಾಯಿಗೆ ಅಜ್ಜಿಯನ್ನೇ ಕೊಂದ ಮೊಮ್ಮಗ

Public TV
By Public TV
1 hour ago
Accident Hulikal
Crime

ನಿಯಂತ್ರಣ ತಪ್ಪಿ ನದಿಗೆ ಉರುಳಿದ ಲಾರಿ – ಚಾಲಕ ಪಾರು

Public TV
By Public TV
1 hour ago
WEATHER 3
Bengaluru City

ರಾಜ್ಯದಲ್ಲಿ ಭಾರೀ ಮಳೆ – 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಜಾರಿ

Public TV
By Public TV
1 hour ago
Rain
Bengaluru City

ಸಿಲಿಕಾನ್ ಸಿಟಿಯಲ್ಲಿ ಅಬ್ಬರಿಸಿದ ವರುಣರಾಯ – ಎಲ್ಲೆಲ್ಲಿ ಏನಾಗಿದೆ?

Public TV
By Public TV
2 hours ago
virat kohli rcb 2025
Bengaluru City

ಮಳೆಯಿಂದ ಪಂದ್ಯ ರದ್ದು, ಕೋಲ್ಕತ್ತಾ ಔಟ್‌ – ಪ್ಲೇ ಆಫ್‌ ಸನಿಹದಲ್ಲಿ ಆರ್‌ಸಿಬಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?