Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಧಾನಪರಿಷತ್‌ ಉಪಸಭಾಪತಿಯಾಗಿ ಎಂ.ಕೆ ಪ್ರಾಣೇಶ್ ಆಯ್ಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ವಿಧಾನಪರಿಷತ್‌ ಉಪಸಭಾಪತಿಯಾಗಿ ಎಂ.ಕೆ ಪ್ರಾಣೇಶ್ ಆಯ್ಕೆ

Belgaum

ವಿಧಾನಪರಿಷತ್‌ ಉಪಸಭಾಪತಿಯಾಗಿ ಎಂ.ಕೆ ಪ್ರಾಣೇಶ್ ಆಯ್ಕೆ

Public TV
Last updated: December 23, 2022 2:12 pm
Public TV
Share
2 Min Read
BASAVARAJ BOMMAI AND MK PRANESH
SHARE

ಬೆಳಗಾವಿ: ಜವಾಬ್ದಾರಿಯುತ ವ್ಯಕ್ತಿ, ಸಜ್ಜನ, ಪ್ರಗತಿಪರ ಚಿಂತನೆ ಇರುವ ರಾಜಕಾರಣಿಯಾದ ಎಂ.ಕೆ. ಪ್ರಾಣೇಶ್ (MK Pranesh) ಅವರಿಂದ ವಿಧಾನಪರಿಷತ್ ಉಪಸಭಾಪತಿ (Legislative Council Deputy Chairman) ಸ್ಥಾನಕ್ಕೆ ಬೆಲೆ ಸಿಗಲಿದೆ. ಆ ಮೂಲಕ ಕರ್ನಾಟಕದ ಜನರ ಸಮಸ್ಯೆಗಳಿಗೆ ಉತ್ತರ ಸಿಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

BASAVARAJ BOMMAI 12

ಕರ್ನಾಟಕ ವಿಧಾನ ಪರಿಷತ್ತಿನ ಉಪ ಸಭಾಪತಿಗಳಾಗಿ ಆಯ್ಕೆಯಾಗಿರುವ ಎಂ.ಕೆ. ಪ್ರಾಣೇಶ್ ಅವರರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದ ಅವರು, ಪ್ರಾಣೇಶ್ ಅವರು ಸರ್ವ ಸದಸ್ಯರ ವಿಶ್ವಾಸ ಮತ್ತು ಪ್ರೀತಿಯನ್ನು ಗಳಿಸುತ್ತಾರೆ. ಎಂ.ಕೆ.ಪ್ರಾಣೇಶ್ ಅವರು ಸಮಸ್ಯೆಗಳನ್ನು ಕೈಗೆತ್ತಿಕೊಂಡು ಹೋರಾಟ ಮಾಡಿ ಪರಿಹಾರವನ್ನು ಪಡೆಯುವ ಸಜ್ಜನ ರಾಜಕಾರಣಿ. ಅವರ ನಡೆ, ನುಡಿ ಎರಡೂ ಒಂದು. ಬಹಳ ಸೌಮ್ಯ ಸ್ವಾಭಾವದವರು. ಅವರ ಮಾತುಗಳು ಕೂಡ ಬಹಳ ಸೌಮ್ಯ. ಎಲ್ಲಾ ಪಕ್ಷ, ಪಂಗಡಗಳನ್ನು ಮೀರಿ ಅವರು ಸ್ನೇಹ ಬೆಳೆಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ತಮ್ಮದೇ ಪಾತ್ರ ವಹಿಸಿದರು. ಆ ಭಾಗದ ರೈತರ, ಕಾಡಂಚಿನ ಜನರು, ಬುಡ ಕಟ್ಟು ಜನಾಂಗದವರ, ಕಾಫಿ ಬೆಳೆಗಾರರ ಸಮಸ್ಯೆ ಇರಬಹುದು. ಚಿಕ್ಕಮಗಳೂರಿನ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಒಡನಾಡಿಯಾಗಿ ಎಲ್ಲ ಸಮಸ್ಯೆಗಳಿಗೆ ಸ್ಪಂದಿಸುವ ವ್ಯಕ್ತಿಯಾಗಿ, ಒಂದು ದಶಕಕ್ಕೂ ಹೆಚ್ಚಿನ ಕಾಲ ಕೆಲಸ ಮಾಡಿದ್ದಾರೆ ಎಂದರು. ಇದನ್ನೂ ಓದಿ: ರಾಜ್ಯಾದ್ಯಂತ ಇಂದಿನಿಂದ 2,000ಕ್ಕೂ ಹೆಚ್ಚು ಕ್ರಷರ್, ಕ್ವಾರಿಗಳು ಬಂದ್

MK Pranesh

ಕಳೆದ ಬಾರಿ ಉಪಸಭಾಪತಿಯಾಗಿ ಅತ್ಯುತ್ತಮ ಕೆಲಸ ಮಾಡಿದ್ದಾರೆ. ಉತ್ತಮ ಸಭಾಪತಿಗಳು ಪರಿಷತ್ತಿಗೆ ದೊರೆತಿದ್ದು, ಕೆಲಸದ ಭಾರವನ್ನು ನಿಭಾಯಿಸುವ ಶಕ್ತಿ, ಸಾಮಥ್ರ್ಯ ಅವರಲ್ಲಿದೆ. ಸದನವನ್ನು ಅತ್ಯಂತ ಸುಗಮವಾಗಿ ಮತ್ತು ಯಶಸ್ವಿಯಾಗಿ ನಡೆಸಲು ಸಾಧ್ಯವಾಗಲಿದೆ. ಪ್ರಾಣೇಶ್ ಅವರು ತಮ್ಮ ಗಟ್ಟಿ ನಿಲುವನ್ನು ಹಲವಾರು ಬಾರಿ ಪ್ರದರ್ಶಿಸಿದ್ದಾರೆ. ಆ ನಿಲುವಿನಿಂದ ಇಡೀ ಸದನವನ್ನೇ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಅವಶ್ಯಕತೆ ಇದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಮೂಗಿನ ಮೂಲಕ ತೆಗೆದುಕೊಳ್ಳುವ ಲಸಿಕೆಯ ತುರ್ತು ಬಳಕೆಗೆ ಕೇಂದ್ರ ಸರ್ಕಾರ ಅನುಮತಿ

ಪ್ರಜಾಪ್ರಭುತ್ವದಲ್ಲಿ ಹಲವಾರು ಬಾರಿ ಪಕ್ಷಗಳ ನಿಲುವಿನ ಬಗ್ಗೆ ಮಾತನಾಡುತ್ತೇವೆ. ಸಾರ್ವಜನಿಕ ಹಿತಾಸಕ್ತಿ, ನಾಡಿನ ನೆಲ, ಜಲದ ಪ್ರಶ್ನೆ ಇರಬಹುದು. ಅಥವಾ ನಾಡಿನ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವ ಸಂದರ್ಭದಲ್ಲಿ ನಾವು ಎಲ್ಲವನ್ನೂ ಮೀರಿ, ಎತ್ತರದಲ್ಲಿ ನಿಂತು, ಪರಿಹಾರವನ್ನು ಕಂಡುಕೊಳ್ಳುವುದು ಅಗತ್ಯ. ಎಲ್ಲರಿಗೂ ಇದು ಅನ್ವಯಿಸುತ್ತದೆ. ವಿಶೇಷವಾಗಿ ದೊಡ್ಡ ಸ್ಥಾನದಲ್ಲಿ ಕುಳಿತುಕೊಳ್ಳುವವರ ಜವಾಬ್ದಾರಿ ಬಹಳ ದೊಡ್ಡದಿದೆ. ಸಾಮಾನ್ಯವಾಗಿ ಮೇಲ್ಮನೆಯಿಂದ ವಿಭಿನ್ನವಾದ ನಿರೀಕ್ಷೆ ಇಟ್ಟುಕೊಂಡಿರುತ್ತಾರೆ. ಈ ಮನೆಯಲ್ಲಿ ಒಳ್ಳೆ ರೀತಿಯ, ಆಳವಾದ, ವಿಷಯಾಧಾರಿತ ಚರ್ಚೆಯಾಗುತ್ತದೆ ಮತ್ತು ಹಲವಾರು ಕಾನೂನು ರಚಿಸುವ ಸಂದರ್ಭದಲ್ಲಿ ಹೊಸ ಆಯಾಮ, ಬೆಳಕನ್ನು ಚೆಲ್ಲಲು ಈ ಸದನದಲ್ಲಿ ಅವಕಾಶವಿದೆ. ಅಧ್ಯಯನಶೀಲ ಚರ್ಚೆಗಳಾಗಬೇಕೆನ್ನುವುದು ಜನರ ನಿರೀಕ್ಷೆ. ಅದಕ್ಕೆ ತಾವು ಹೆಚ್ಚಿನ ಅವಕಾಶ ಮತ್ತು ಒತ್ತು ನೀಡುವ ಅಗತ್ಯವಿದೆ. ಹಿರಿಯ ವಿಧಾನ ಪರಿಷತ್ ಸದಸ್ಯರಾಗಿರುವ ಸಭಾಪತಿಗಳಿಗೆ ಅಪಾರ ಅನುಭವವಿದೆ. ಆ ಅನುಭವದ ಜೊತೆಗೆ ಕ್ರಿಯಾಶೀಲತೆಯನ್ನು ಜೊತೆಗೂಡಿಸಿ, ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ಪಡೆದು, ಸದನವನ್ನು ಅತ್ಯುತ್ತಮವಾಗಿ ನಡೆಸಲು ಸಾಧ್ಯ. ಈ ವಿಧಾನಮಂಡಲದ ಅಂತಿಮ ಘಟ್ಟದಲ್ಲಿದ್ದು, ಈ ಸಂದರ್ಭದಲ್ಲಿ ಹಲವಾರು ವಿಚಾರಗಳು ಬರಲಿವೆ. ಇವೆಲ್ಲವನ್ನೂ ಸೂಕ್ತವಾಗಿ ನಿಭಾಯಿಸುತ್ತಾರೆಂಬ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Live Tv
[brid partner=56869869 player=32851 video=960834 autoplay=true]

TAGGED:Basavaraj BommaiDeputy ChairmanLegislative CouncilMK Praneshಎಂ.ಕೆ ಪ್ರಾಣೇಶ್ಬಸವರಾಜ ಬೊಮ್ಮಾಯಿವಿಧಾನ ಪರಿಷತ್
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

United Arab Emirates will leave OPEC in a blow to the oil cartel Why is the UAE leaving OPEC Saudi Arabia UAE cold war
Latest

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ – ತೈಲ ಮಾರುಕಟ್ಟೆಯಲ್ಲಿ ‘ದುಬೈ’ ಸ್ವತಂತ್ರ ಆಟ ಶುರು| ಸೌದಿ ಜೊತೆ ಯುಎಇ ಕಿತ್ತಾಟ ಯಾಕೆ?

Public TV
By Public TV
52 seconds ago
Chikkamagaluru Sub Inspector Wife Suicide copy
Chikkamagaluru

ಕೌಟುಂಬಿಕ ಕಲಹ – ಸಬ್ ಇನ್ಸ್‌ಪೆಕ್ಟರ್ ಪತ್ನಿ ನೇಣಿಗೆ ಶರಣು

Public TV
By Public TV
4 minutes ago
Haveri Man Drown in River copy
Districts

ನದಿಯಲ್ಲಿ ಸ್ನಾನ ಮಾಡಲು ಹೋಗಿ ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು

Public TV
By Public TV
24 minutes ago
Assembly Election Exit Poll 2026
Latest

ಇಂದು ಸಂಜೆ ಎಕ್ಸಿಟ್ ಪೋಲ್ – ಪಂಚ ರಾಜ್ಯಗಳ ಕಜ್ಜಾಯ ಯಾರಿಗೆ?

Public TV
By Public TV
1 hour ago
West Bengal voting
Latest

ಪಶ್ಚಿಮ ಬಂಗಾಳದಲ್ಲಿ 2ನೇ ಹಂತದ ಮತದಾನ ಆರಂಭ

Public TV
By Public TV
1 hour ago
WEB GFX
Karnataka

ಮಲೆನಾಡಲ್ಲಿ ಕೆರೆಬೇಟೆ ಸೀಸನ್‌ – ಈ ಜನಪದ ಸಂಭ್ರಮ ಹೇಗಿರುತ್ತೆ ಗೊತ್ತಾ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?