Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ತತ್ವ-ಸಿದ್ಧಾಂತಗಳಿಗೆ ತಿಲಾಂಜಲಿ ಇಟ್ಟು ಅಧಿಕಾರಕ್ಕೆ ಬರಲು ವಿಪಕ್ಷಗಳ ಪ್ರಯತ್ನ: ಎನ್.ರವಿಕುಮಾರ್

Public TV
Last updated: July 16, 2023 5:53 pm
Public TV
Share
3 Min Read
n.ravikumar
SHARE

ಬೆಂಗಳೂರು: ವಿವಿಧ ವಿರೋಧ ಪಕ್ಷಗಳು ತಮ್ಮ ತತ್ವ-ಸಿದ್ಧಾಂತಗಳಿಗೆ ತಿಲಾಂಜಲಿ ಇಟ್ಟು ಅಧಿಕಾರಕ್ಕೆ ಬರಬೇಕೆಂದು ಏಕೈಕ ಉದ್ದೇಶದೊಂದಿಗೆ ಹೊರಟಿದ್ದಾರೆ. ಅದಕ್ಕಾಗಿ ಇದೇ 18ರಂದು ವಿಪಕ್ಷಗಳ ಸಭೆ ನಡೆಸಲಾಗುತ್ತಿದೆ ಎಂದು ಬಿಜೆಪಿ (BJP) ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ (N.Ravikumar) ಅವರು ಆಕ್ಷೇಪಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಭಾನುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ (Narendra Modi) ಅವರು 2047ರ ವೇಳೆಗೆ ಪ್ರಪಂಚದಲ್ಲಿ ಭಾರತವನ್ನು ನಂಬರ್ 1 ರಾಷ್ಟ್ರವಾಗಿ ಮಾಡುವ ದೂರದೃಷ್ಟಿಯನ್ನು ಇಟ್ಟುಕೊಂಡಿದ್ದಾರೆ. ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಭಾರತವನ್ನು ಪರಿವರ್ತಿಸುವ ಒಂದೇ ಕನಸು ಮೋದಿ ಅವರದ್ದು. ಪಾರ್ಟಿ ಬೆಳೆಸುವುದು, ಮತಬ್ಯಾಂಕ್ ದೃಢೀಕರಣದ ಉದ್ದೇಶ ಅವರದಲ್ಲ. ಅಂಥ ದುರುದ್ದೇಶದ ಚಿಂತನೆ ವಿಪಕ್ಷಗಳದ್ದು ಎಂದು ಟೀಕಿಸಿದರು. ಇದನ್ನೂ ಓದಿ: ಖಾದರ್‌ಗೆ ‘ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿ ಪ್ರದಾನ

UPA

ನಿಸ್ವಾರ್ಥ ಮತ್ತು ದೂರದೃಷ್ಟಿಯ ಸಮರ್ಥ ನಾಯಕತ್ವವನ್ನು ಮೋದಿಜಿ ಕೊಡುತ್ತಿದ್ದು, ಅದನ್ನು ಜನರೂ ಅರ್ಥ ಮಾಡಿಕೊಂಡಿದ್ದಾರೆ. ಮತ್ತೊಮ್ಮೆ ನರೇಂದ್ರ ಮೋದಿಜಿ ಅವರು ಪ್ರಧಾನಿ ಆಗಬೇಕೆಂಬ ಆಶಯ, ಅಭಿಲಾಶೆ ಜನರದ್ದು. ಅವರಿಗೆ ಅಧಿಕಾರ ಲಭಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಸದನ ಪ್ರಾರಂಭವಾಗಿ ಹತ್ತು ಹನ್ನೆರಡು ದಿನಗಳಾಗಿವೆ. ಕಾಂಗ್ರೆಸ್‍ನವರು, ಸಿಎಂ ಅವರು ರಾಜ್ಯಪಾಲರ ಕುರಿತು, ಬಜೆಟ್ ವಿಚಾರದಲ್ಲಿ ಮಾತನಾಡುತ್ತಿಲ್ಲ. ಅವರು ಮುಂದಿನ ಸಂಸತ್ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು, ತಮಗೆ ಬಹುಮತ, 41% ಮತಪ್ರಮಾಣ ಬಂದಿದೆ ಎಂದು ಹೇಳುತ್ತಿದ್ದಾರೆ. 41% ಮತಗಳಿಕೆಗೂ ಬಜೆಟ್‍ಗೂ ಏನು ಸಂಬಂಧ? ಒಳ್ಳೆಯ ಬಜೆಟ್ ಕೊಟ್ಟಿದ್ದೀರಾ ಎಂದು ಕಾಂಗ್ರೆಸ್‍ನವರನ್ನು ಕೇಳಿದ ಅವರು, ಅಲ್ಪಸಂಖ್ಯಾತರ ಪರವಾಗಿರುವ ಬಜೆಟ್‌ನ್ನು ನೀವು ಕೊಟ್ಟಿದ್ದೀರಿ. ಯಾವುದೇ ಗುಡಿ-ಗೋಪುರಗಳು, ಸಾಧುಸಂತರು, ಸ್ವಾಮೀಜಿಗಳು, ವ್ಯಾಪಾರಿ ವರ್ಗ, ಕುಶಲಕರ್ಮಿಗಳು ನೀವೇನು ಬಜೆಟ್‍ನಲ್ಲಿ ನಯಾಪೈಸೆ ತೆಗೆದು ಇಟ್ಟಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇದನ್ನೂ ಓದಿ: ಜು.28ರ ಬಳಿಕ ದೇಶದ ರಾಜಕಾರಣದಲ್ಲಿ ಬದಲಾವಣೆ: ಆಯನೂರು ಮಂಜುನಾಥ್

n.ravikumar1

ಮದ್ಯಪ್ರಿಯರಿಗೆ ವಿಪರೀತ ತೆರಿಗೆ ಹೇರಿದ್ದೀರಿ. ಇದರ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಮಾತನಾಡುತ್ತಿಲ್ಲ. ನಾವು ಸಂಸತ್ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂದು ಭಾಷಣ ಮಾಡುತ್ತಾರೆ. ಸಂಸತ್ ಚುನಾವಣೆಯಲ್ಲಿ ಸೀಟು ಗೆಲ್ಲುವ ಅಜೆಂಡಾ ಫಿಕ್ಸ್ ಮಾಡಿದ್ದಾರೆ. ಬಜೆಟ್, ರಾಜ್ಯಪಾಲರ ಮಾತಿನ ಕುರಿತು ಮಾತನಾಡುವುದಿಲ್ಲ ಎಂದು ಟೀಕಿಸಿದರು.

ಆಡಳಿತ ಯಂತ್ರವನ್ನು ಲೋಕಸಭಾ ಚುನಾವಣೆಗೆ ಸಿದ್ಧ ಮಾಡುತ್ತಿದ್ದಾರೆ. ಭಾರತ ನಂಬರ್ ಒನ್ ಮಾಡುವ ಉದ್ದೇಶ ಇವರದ್ದಲ್ಲ. ಜನರಿಗೆ ಉದ್ಯೋಗ ನೀಡುವ ಬಜೆಟ್ ಕೊಟ್ಟಿಲ್ಲ. ಜನರ ಉದ್ಯೋಗ ಕಸಿಯುವ ಬಜೆಟ್ ಇದು. ಮಹಿಳೆಯರಿಗೆ ಉಚಿತ ಪ್ರಯಾಣ, ಪ್ರವಾಸ ಮಾಡಲಿ ಅಡ್ಡಿ ಇಲ್ಲ. ಆದರೆ ಕಾರ್ಮಿಕರಿಗೆ-ಕೃಷಿ ವರ್ಗಕ್ಕೆ ಏನು ಮಾಡಿದ್ದೀರಿ? ನೀರಾವರಿಗೆ ಎಷ್ಟು ಹಣ ಕೊಟ್ಟಿದ್ದೀರಿ? ರೈತರಿಗೆ ಏನು ಕೊಡುಗೆ ನೀಡಿದ್ದೀರಿ? ರಸ್ತೆಗಳ ಅಭಿವೃದ್ಧಿಗೆ ಏನು ಮಾಡುತ್ತೀರಿ ಎಂದು ಪ್ರಶ್ನೆಗಳನ್ನು ಮುಂದಿಟ್ಟರು. ಇದನ್ನೂ ಓದಿ: ಈಗ ನಮ್ಮ ಆದ್ಯತೆ 5 ಗ್ಯಾರಂಟಿಗಳನ್ನ ಜಾರಿ ಮಾಡುವುದಷ್ಟೇ – ಸಚಿವ ಕೆ.ಎನ್ ರಾಜಣ್ಣ

ಮಳೆ ಇಲ್ಲ, ಉದ್ಯೋಗ ನೀಡಿಕೆಗೆ ಏನು ನಿಮ್ಮ ಯೋಜನೆ? ಸಂಕಷ್ಟದಲ್ಲಿರುವ ಖಾಸಗಿ ಬಸ್, ಆಟೋ ರಿಕ್ಷಾ, ಕ್ಯಾಬ್‍ನವರಿಗೆ ಏನು ಮಾಡುತ್ತೀರಿ? ಸಣ್ಣ, ಗೃಹ ಕೈಗಾರಿಕೆಗಳ ಪುನಶ್ಚೇತನಕ್ಕೆ ಏನು ಮಾಡುವಿರಿ? ಆರು ಲಕ್ಷಕ್ಕೂ ಹೆಚ್ಚು ಉದ್ಯೋಗ ಭರ್ತಿ ಮಾಡಬೇಕಿದೆ. ಇವ್ಯಾವುದರ ಬಗ್ಗೆಯೂ ಗಮನ ಕೊಡುತ್ತಿಲ್ಲ. ಸರ್ಕಾರದ ಹಣವನ್ನು ಕಾಂಗ್ರೆಸ್ ಪಾರ್ಟಿಯ ಪಂಚ ಗ್ಯಾರಂಟಿ ಯೋಜನೆಗಳಿಗೆ ಉಪಯೋಗಿಸುತ್ತಿರುವುದು ಜನರಿಗೆ ಅರ್ಥವಾಗಿದೆ. ಸಂಸತ್ ಚುನಾವಣೆಯಲ್ಲಿ ಜನರು ಕಾಂಗ್ರೆಸ್‍ಗೆ ಪಾಠ ಕಲಿಸುವುದು ನಿಶ್ಚಿತ ಎಂದು ನುಡಿದರು.

ಎನ್‍ಡಿಎ ಸಭೆಗೆ ಜೆಡಿಎಸ್‍ಗೆ ಆಹ್ವಾನ ಕುರಿತು ಪ್ರಶ್ನೆಗೆ ಉತ್ತರ ನೀಡಿದ ಅವರು, ಸಭೆಗೆ ಆಹ್ವಾನ ಕೊಟ್ಟಿರಬಹುದು. ನನಗೆ ತಿಳಿದುಬಂದ ಮಾಹಿತಿ ಪ್ರಕಾರ ಕುಮಾರಸ್ವಾಮಿ ಮತ್ತು ದೇವೇಗೌಡರು ದೆಹಲಿಗೆ ಹೋಗಲಿದ್ದಾರೆ. ಇದರ ಬಗ್ಗೆ ನಡ್ಡಾಜಿ, ಅಮಿತ್ ಶಾ ಮತ್ತು ಪ್ರಧಾನಿಯವರು ನಿರ್ಧರಿಸಲಿದ್ದಾರೆ. ದೇಶದ ಒಳಿತನ್ನು ಗಮನಿಸಿ ನಿರ್ಣಯ ಕೈಗೊಳ್ಳಲಿದ್ದು, ಅದಕ್ಕೆ ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದರು.

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:bengalurubjpN.Ravikumarಎನ್.ರವಿಕುಮಾರ್ಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

You Might Also Like

Vaibhav Suryavanshi
Cricket

ತೂಫಾನ್‌ ಶತಕ ಸಿಡಿಸಿ ವಿಶ್ವದಾಖಲೆ ಬರೆದ ವೈಭವ್‌ ಸೂರ್ಯವಂಶಿ

Public TV
By Public TV
10 minutes ago
Mangaluru Love Sex Dhoka
Crime

ಮಂಗಳೂರು | ಲವ್-ಸೆಕ್ಸ್ ದೋಖಾ ಕೇಸ್‌ – ಬಿಜೆಪಿ ಪ್ರಭಾವಿ ಮುಖಂಡನ ಪುತ್ರ ಅರೆಸ್ಟ್‌

Public TV
By Public TV
1 hour ago
Vedavyas Kamath
Dakshina Kannada

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣ ಕೂಗಿಗೆ ಧ್ವನಿಗೂಡಿಸಿದ ಶಾಸಕ ಕಾಮತ್

Public TV
By Public TV
1 hour ago
Dalai Lama
Latest

ಜನಸೇವೆಗಾಗಿ 30-40 ವರ್ಷಗಳ ಕಾಲ ಬದುಕುವ ಆಶಯವಿದೆ – ಉತ್ತರಾಧಿಕಾರಿ ವದಂತಿಗೆ ತೆರೆ ಎಳೆದ ದಲೈ ಲಾಮಾ

Public TV
By Public TV
1 hour ago
sushil kedia office atttacked in mumbai
Latest

ಮರಾಠಿ ಕಲಿಯಲ್ಲ ಎಂದಿದ್ದಕ್ಕೆ ಉದ್ಯಮಿ ಕಚೇರಿಯೇ ಧ್ವಂಸ

Public TV
By Public TV
2 hours ago
Actress Prema and rashmika mandanna
Cinema

ರಶ್ಮಿಕಾ ಹೇಳಿಕೆ ವಿವಾದ | ಕೊಡವ ಸಮುದಾಯ ಎಲ್ಲರನ್ನೂ ಬೆಂಬಲಿಸಿದೆ: ನಟಿ ಪ್ರೇಮ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?