Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸಿಎಂ ಮಾಡೋದು ಗೊತ್ತು, ಇಳಿಸೋದು ಗೊತ್ತು – ಬಿ.ಕೆ ಹರಿಪ್ರಸಾದ್ ಹೀಗಂದಿದ್ಯಾಕೆ?

Public TV
Last updated: July 22, 2023 11:04 pm
Public TV
Share
2 Min Read
BK Hariprasad 2
SHARE

ಬೆಂಗಳೂರು: ನನಗೆ ಸಿಎಂ ಆಯ್ಕೆ ಮಾಡೋದು, ಕೆಳಗೆ ಇಳಿಸೋದು ಬಹಳ ಚೆನ್ನಾಗಿ ಗೊತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ (BK Hariprasad) ನೀಡಿರುವ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ.

ಕರ್ನಾಟಕದಲ್ಲಿ ರಾಜಕೀಯವಾಗಿ ಈ ಸಮುದಾಯದವರು ಮುಂದೆ ಬರುತ್ತಿಲ್ಲ. ಏನೇ ಪ್ರಯತ್ನ ಮಾಡಿದ್ರು ಆಗುತ್ತಿಲ್ಲ. ಅವಕಾಶ ವಂಚಿರಾಗುತ್ತಿರುವುದು ನೋಡಿದರೆ ಯಾರದ್ದೊ ಷಡ್ಯಂತ್ರಕ್ಕೆ ಬಲಿಯಾಗುತ್ತಿದ್ದೇವೆ ಅನಿಸುತ್ತದೆ. ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಕ್ಕೆ ಸೇರಿದವರು. ಎಲ್ಲರು ಒಟ್ಟಿಗೆ ಸೇರಬೇಕು ಎಂದು ನಾವು 2013 ರಲ್ಲಿ ಬೆಂಬಲ ಕೊಟ್ಟಿದ್ದೆವು. ಬೆಂಬಲ ಕೊಟ್ಟ ಬಳಿಕ ನಾವು ಯಾರ ಬಳಿಯೂ ಕೈ ಚಾಚುವುದಿಲ್ಲ. ಹಿಂದುಳಿದ ವರ್ಗಕ್ಕೆ ಯಾವ ರೀತಿ ಅನುಕೂಲ ಮಾಡಬೇಕು ಅಂತಾ ಯೋಚನೆ ಮಾಡ್ತೀವಿ. ಸ್ವಾರ್ಥಕ್ಕೆ ಯಾವುದು ಕೇಳಲ್ಲ ಎಂದು ಹೇಳಿದ್ದಾರೆ.

BK Hariprasad 1

ಉಡುಪಿ ಜಿಲ್ಲೆಯ ಕಾರ್ಕಳ ಕೋಟಿ ಚನ್ನಯ್ಯ ಪಾರ್ಕ್‌ಗೆ 5 ಕೋಟಿ ಕೊಡಿ ಎಂದು ಕೇಳಿದ್ದೆವು. ಕೊಡುತ್ತೇವೆ ಎಂದು ಹೇಳಿದ ಸಿದ್ದರಾಮಯ್ಯ (Siddaramaiah) ಅವರು ಅನುದಾನ ಕೊಟ್ಟಿಲ್ಲ. ನನಗೆ ಅವರು ರಾಜಕೀಯವಾಗಿ ಏನು ಸಹಾಯ ಮಾಡಲು ಆಗಲ್ಲ. ನಾನೇ ಅವರಿಗೆ ಸಹಾಯ ಮಾಡುತ್ತೇನೆ. ಮಂಗಳೂರು ವಿವಿಯಲ್ಲಿ (Mangaluru University) ಗುರುಪೀಠ ಸ್ಥಾಪನೆಗೆ ನಾನು ಸಂಸದನಾಗಿದ್ದಾಗ ಹಣ ಕೊಟ್ಟಿದ್ದೆ. ಈಗ ಕಟ್ಟಡ ಅರ್ಧಕ್ಕೆ ನಿಂತಿದ್ದರೂ ಹಣ ಕೊಟ್ಟಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪಿಎಸ್‍ಐ ಹಗರಣ ನ್ಯಾಯಾಂಗ ತನಿಖೆ ಕಾಂಗ್ರೆಸ್‍ನ ದ್ವೇಷದ ರಾಜಕಾರಣ: ಬೊಮ್ಮಾಯಿ

ಹಿಂದುಳಿದ ವರ್ಗ ಎಂದರೆ ಒಂದು ಜಾತಿ ಮಾತ್ರವಲ್ಲ. ಜಾತಿ ಬೇರೆ, ವರ್ಗ ಬೇರೆ, ನಾವು ವರ್ಗದಲ್ಲಿ ಬರುತ್ತೇವೆ. ವರ್ಗದಲ್ಲಿ ಬರುವ ಎಲ್ಲರಿಗೂ ಸಮಾನ ಸ್ಥಾನಮಾನ ಸಿಗಬೇಕು. 11 ಕ್ಷೇತ್ರಗಳಲ್ಲಿ ಈಡಿಗ, ಬಿಲ್ಲವ, ದೀವರು ನಿರ್ಣಾಯಕವಾಗಿದ್ದೇವೆ. ನಾನು ಸಹ ಎಲೆಕ್ಷನ್ ಕಮಿಟಿಯಲ್ಲಿ ಇದ್ದೆ. ನಾಲ್ಕು ಜನ ಟಿಕೆಟ್ ವಂಚಿತರಾದರು. 2 ಬಿಲ್ಲವ, 1 ಈಡಿಗ, 1 ದೀವರು ವಂಚಿತರಾದರು. ಮಂಗಳೂರು ಉತ್ತರ ಮತ್ತು ದಕ್ಷಿಣದಲ್ಲಿ ಅಲ್ಪಸಂಖ್ಯಾತರಿಗೆ ಕೊಟ್ಟಿದ್ದಾರೆ. ನಾವು ಅಲ್ಪಸಂಖ್ಯಾತರ ವಿರೋಧಿಗಳಲ್ಲ. ಆದ್ರೆ ನೀವು ಮುಂದೆ ಬರಬೇಕಾದರೆ ಅಲ್ಪಸಂಖ್ಯಾತರ ವಿರುದ್ಧ ಧ್ವನಿ ಎತ್ತಬಾರದು ಅಂತಾ ಅಲ್ಪಸಂಖ್ಯಾತರನ್ನ ಮುಂದಿಟ್ಟುಕೊಂಡು ನಮಗೆ ಟಿಕೆಟ್ ವಂಚಿತರನ್ನಾಗಿ ಮಾಡುತ್ತಾರೆ. ಲಿಂಗಾಯತರು, ಒಕ್ಕಲಿಗರು, ಬ್ರಾಹ್ಮಣರು, ಕುರುಬರು ಸಿಎಂ ಸ್ಥಾನಕ್ಕೆ ಹೋರಾಟ ಮಾಡ್ತಾರೆ. ಅವರು ಅಧಿಕಾರಕ್ಕೆ ಬರಬೇಕಾದರೆ ಅವರ ಸ್ಥಾನಗಳನ್ನು ಬಿಟ್ಟುಕೊಡಲಿ ಎಂದು ಕುಟುಕಿದ್ದಾರೆ.

ಬಿಕೆ ಹರಿಪ್ರಸಾದ್ ಹೇಳಿಕೆ ಬಗ್ಗೆ ಸಿಎಂ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಡಿಸಿಎಂ ನಂಗೆ ಗೊತ್ತಿಲ್ಲ ಎಂದು ಜಾರಿಕೊಂಡಿದ್ದಾರೆ. ಆದ್ರೆ, ಸಚಿವ ಜಮೀರ್ ಮಾತ್ರ ಗರಂ ಆಗಿದ್ದಾರೆ. ಬಿಜೆಪಿಗರ ಪೈಕಿ ಕೆಲವರು ಗೊತ್ತಿಲ್ಲ ಅಂದ್ರೆ, ಇನ್ನೂ ಕೆಲವರು ಬಿಕೆ ಹರಿಪ್ರಸಾದ್ ಮಾತುಗಳನ್ನ ಸಮರ್ಥಿಸಿ ಸಿಎಂಗೆ ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ಆಲ್ಕೋಹಾಲಾದರೇನು? ಹಾಲಾದರೇನು? ಖಜಾನೆ ತುಂಬಬೇಕಷ್ಟೇ – ಬೆಲೆ ಏರಿಕೆ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:BK Hariprasadchief ministercongressDK ShivakumarsiddaramaiahZameer Ahmed Khanಕಾಂಗ್ರೆಸ್ಜಮೀರ್ ಅಹ್ಮದ್ ಖಾನ್ಡಿ.ಕೆ.ಶಿವಕುಮಾರ್ಬಿ.ಕೆ ಹರಿಪ್ರಸಾದ್ಮುಖ್ಯಮಂತ್ರಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

You Might Also Like

Prajwal Devaraj birthday gift from the Mafia team
Cinema

ಪ್ರಜ್ವಲ್ ಹುಟ್ಟುಹಬ್ಬಕ್ಕೆ `ಮಾಫಿಯಾ’ ಟೀಮ್ ಗಿಫ್ಟ್

Public TV
By Public TV
2 minutes ago
d.k.shivakumar chamundi hills
Latest

ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗಲ್ಲ: ಡಿ.ಕೆ.ಶಿವಕುಮಾರ್

Public TV
By Public TV
11 minutes ago
SAGAR DEATH
Crime

ಕಲಹದಲ್ಲಿ ಪೆಟ್ಟು ತಿಂದು ಆಸ್ಪತ್ರೆ ಸೇರಿದ ಮಹಿಳೆ – ತೊರೆದು ಹೋದಳೆಂದು ಲಿವಿಂಗ್ ಟುಗೆದರ್‌ನಲ್ಲಿದ್ದ ವ್ಯಕ್ತಿ ನೇಣಿಗೆ ಶರಣು

Public TV
By Public TV
16 minutes ago
PM Modi Gifts Ayodhya Mandir Replica Sarayu Water To Trinidad Tobag
Latest

ಟ್ರಿನಿಡಾಡ್ ಪ್ರಧಾನಿಗೆ ಮಹಾಕುಂಭದ ಜಲ, ರಾಮಮಂದಿರದ ಪ್ರತಿಕೃತಿ ಉಡುಗೊರೆಯಾಗಿ ನೀಡಿದ ಮೋದಿ

Public TV
By Public TV
24 minutes ago
Health Camp 8
Bengaluru City

ʻಪಬ್ಲಿಕ್‌ ಟಿವಿʼ ಸಿಬ್ಬಂದಿಗೆ ಸಮಗ್ರ ಆರೋಗ್ಯ ತಪಾಸಣೆ

Public TV
By Public TV
26 minutes ago
Himachal Pradesh Rain
Latest

ಹಿಮಾಚಲ ಪ್ರದೇಶ | ಭಾರೀ ಮಳೆಗೆ 37 ಮಂದಿ ಸಾವು – 400 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಹಾನಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?