ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಮನೆ ಮುಂದೆ ವಾಮಾಚಾರ!

Public TV
1 Min Read
BLG laxmi hebbalakr 1

ಬೆಳಗಾವಿ: ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕುವೆಂಪು ನಗರದಲ್ಲಿರುವ ಮನೆ ಮುಂದೆ ವಾಮಾಚಾರ ಮಾಡಲಾಗಿದೆ.

ಕಳೆದ 2013 ರ ಚುನಾವಣೆಯ ನಂತರ ಹೆಬ್ಬಾಳ್ಕರ್ ಮನೆ ಮುಂಭಾಗದಲ್ಲಿ ನಿರಂತರವಾಗಿ ವಾಮಾಚಾರ ಮಾಡಲಾಗುತ್ತಿದೆ ಎನ್ನಲಾಗಿದೆ. ಮನೆ ಮುಂದೆ, ಕಾರ್ ಕೆಳಗೆ ನಿಂಬೆಹಣ್ಣು, ತೆಂಗಿನಕಾಯಿ, ಮೊಟ್ಟೆ, ಮೆಣಸಿನಕಾಯಿ, ಬೂದುಗುಂಬಳಕಾಯಿ, ಕುಂಕುಮ, ಅರಶಿಣ ಪತ್ತೆಯಾಗಿದೆ.

BLG laxmi hebbalakr 4

ಅಮವಾಸೆ ಮತ್ತು ಹುಣ್ಣಿಮೆ ದಿನಗಳಂದು ವಾಮಾಚಾರ ಹೆಚ್ಚಾಗಿರುತ್ತದೆ. ಮಾಟಮಂತ್ರದಿಂದ ಮಾನಸಿಕ ಹಿಂಸೆ ಆಗುತ್ತಿದೆ. ನಾನು ಮಾಟ ಮಂತ್ರ ನಂಬಲ್ಲ. ಆದರೆ ಮಾಟಮಂತ್ರದಂತಹ ಅನೇಕ ಘಟನೆ ನಡೆದಿವೆ. ನನ್ನ ಕಾರು, ಸಹೋದರ ಚನ್ನಾರಾಜ್ ಕಾರಿಗೆ ಅಪಘಾತಗಳಾಗಿವೆ. ಯಾವ ಸಾಧನೆಗೆ ಈ ರೀತಿ ಮಾಡುತ್ತಿದ್ದಾರೆ ಗೊತ್ತಿಲ್ಲ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಅಸಮಧಾನ ವ್ಯಕ್ತಪಡಿಸಿದ್ದಾರೆ.

vlcsnap 2017 04 20 11h40m39s043
ಇದನ್ನೂ ಓದಿ: ಕಲಬುರಗಿ: ವಾಮಾಚಾರಕ್ಕೆ ಹೆದರಿ ಪ್ರತಿಭಟನೆಯಿಂದ ಹಿಂದೆ ಸರಿದ ಗ್ರಾಮಸ್ಥರು

BLG laxmi hebbalakr 1

BLG laxmi hebbalakr 2

BLG laxmi hebbalakr 3

BLG laxmi hebbalakr 5

BLG laxmi hebbalakr 6

Share This Article
Leave a Comment

Leave a Reply

Your email address will not be published. Required fields are marked *