Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಅಂಧರ ವಿಶ್ವಕಪ್ – ಭಾರತ ತಂಡದಲ್ಲಿರುವ ಕರ್ನಾಟಕದ ಆಟಗಾರರನ್ನು ಅಭಿನಂದಿಸಿದ ಸಿಎಂ, ರಾಜ್ಯಪಾಲರು

Public TV
Last updated: September 29, 2023 5:14 pm
Public TV
Share
2 Min Read
Thawar Chand Gehlot
SHARE

– ಕರ್ನಾಟಕದ 6 ಆಟಗಾರರಿಗೆ ನಗದು ಪುರಸ್ಕಾರ ಘೋಷಿಸಿದ ಗೆಹ್ಲೋಟ್
– ಆಟಗಾರರೊಂದಿಗೆ ಸಿಎಂ ಸ್ವಾರಸ್ಯಕರ ಚರ್ಚೆ

ಬೆಂಗಳೂರು: ಐಬಿಎಸ್‌ಎ ವಿಶ್ವ ಕ್ರಿಕೆಟ್ ಪಂದ್ಯಾವಳಿಗಳಲ್ಲಿ (Cricket for Blind) ಪಾಲ್ಗೊಂಡು ಚಿನ್ನದ ಪದಕ ಗೆದ್ದಿರುವ ಭಾರತದ ಮಹಿಳಾ ಅಂಧ ಕ್ರಿಕೆಟ್ ತಂಡ ಹಾಗೂ ರಜತ ಪದಕ ಗೆದ್ದಿರುವ ಪುರುಷರ ಕ್ರಿಕೆಟ್ ತಂಡದ ಕರ್ನಾಟಕದ ಆಟಗಾರರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (Thawar Chand Gehlot) ಅವರು ಅಭಿನಂದಿಸಿದ್ದಾರೆ.

ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಜಭವನದಲ್ಲಿ ಚಿನ್ನದ ಪದಕ ಗೆದ್ದಿರುವ ಭಾರತದ ಮಹಿಳಾ ಅಂಧ ಕ್ರಿಕೆಟ್ ತಂಡಲ್ಲಿರುವ ಕರ್ನಾಟಕದ ಮೂವರು ಆಟಗಾರರನ್ನು ಹಾಗೂ ರಜತ ಪದಕ ಗೆದ್ದಿರುವ ಪುರುಷರ ಕ್ರಿಕೆಟ್ ತಂಡದ ಕರ್ನಾಟಕದ ಮೂವರು ಆಟಗಾರರನ್ನು ಅಭಿನಂದಿಸಿದರು.

Cricket for Blind 1

ವಿಶ್ವಮಟ್ಟದಲ್ಲಿ ಭಾರತದ ಗೌರವ ಹೆಚ್ಚಿಸಿದ ಭಾರತದ ಅಂಧರ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳನ್ನು ತಿಳಿಸಿದ ರಾಜ್ಯಪಾಲರು, ಈ ಗೌರವ ಹೆಚ್ಚಿಸುವಲ್ಲಿ ಕರ್ನಾಟಕದ ಆಟಗಾರರು ಪಾಲುದಾರರಾಗಿರುವುದು ಹೆಮ್ಮೆಯ ಸಂಗತಿ ಎಂದಿದ್ದಾರೆ.

ಭಾರತೀಯ ಅಂಧ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಕರ್ನಾಟಕದ ವರ್ಷಾ ಯು. ಹಾಗೂ ತಂಡದ ಆಟಗಾರರಾದ, ದೀಪಿಕಾ, ಗಂಗವ್ವ ಅವರಿಗೆ ತಲಾ 51,000 ರೂ. ಮತ್ತು ಪುರುಷರ ತಂಡದ ಪ್ರಕಾಶ್ ಜೆ., ಸುನೀಲ್ ಕುಮಾರ್, ಬಸಪ್ಪ ಒಡ್ಡಗೋಲ್ ಆಟಗಾರರಿಗೆ ತಲಾ 41,000 ರೂ. ನಗದು ಪ್ರೋತ್ಸಾಹವನ್ನು ನೀಡಲಾಗುವುದು ಎಂದು ರಾಜ್ಯಪಾಲರು ಘೋಷಿಸಿದರು.

ಈ ಸಂದರ್ಭದಲ್ಲಿ ಕ್ರಿಕೆಟ್ ಅಸೋಸಿಯೇಷನ್ ಫಾರ್ ಬ್ಲೈಂಡ್ ಇಂಡಿಯಾದ ಆಜೀವ ಅಧ್ಯಕ್ಷ ಮಹಾಂತೇಶ್ ಮುಂತಾದ ಗಣ್ಯರು ಉಪಸ್ಥಿತರಿದ್ದರು.

siddaramaiah Cricket for Blind

ಆಟಗಾರರೊಂದಿಗೆ ಸಿದ್ದರಾಮಯ್ಯ ಸಂವಾದ:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಭಾರತೀಯ ಅಂಧ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಕರ್ನಾಟಕದ ವರ್ಷಾ ಯು. ಹಾಗೂ ತಂಡದ ಆಟಗಾರರಾದ, ದೀಪಿಕಾ, ಗಂಗವ್ವ ಮತ್ತು ಪುರುಷರ ತಂಡದ ಪ್ರಕಾಶ್ ಜೆ, ಸುನೀಲ್ ಕುಮಾರ್, ಬಸಪ್ಪ ಒಡ್ಡಗೋಲ್ ಅವರನ್ನು ಅಭಿನಂದಿಸಿದರು.

ಕರ್ನಾಟಕ ರಾಜ್ಯ ಒಲಂಪಿಕ್ ಸಂಸ್ಥೆ ಅಧ್ಯಕ್ಷರೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳೂ ಆದ ಗೋವಿಂದ ರಾಜು ಅವರ ನೇತೃತ್ವದಲ್ಲಿ ಪದಕ ವಿಜೇತ ಆಟಗಾರರ ತಂಡ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ತಮ್ಮ ಬೇಡಿಕೆಗಳನ್ನು ಮುಂದಿಟ್ಟಿತು. ಗೋವಿಂದರಾಜು ಅವರ ಜತೆ ಪ್ರತ್ಯೇಕವಾಗಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಂಡು ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದರು. ಇದನ್ನೂ ಓದಿ: CWRC, CWMA, ಸುಪ್ರೀಂ ಕೋರ್ಟ್‌ ಮುಂದೆ ವಾಸ್ತವಾಂಶ ಇಟ್ಟರೂ ನ್ಯಾಯ ಸಿಗ್ತಿಲ್ಲ: ಸಿಎಂ

Cricket for Blind

ಕ್ರಿಕೆಟ್‌ಗೆ ಹೇಗೆ ತರಬೇತಿ ಪಡೆಯುತ್ತೀರಿ, ಬಾಲನ್ನು ಹೇಗೆ ಗುರುತಿಸುತ್ತೀರಿ, ಎಷ್ಟು ಪಂದ್ಯಗಳನ್ನು ಆಡಿದ್ದೀರಿ ಎನ್ನುವುದೂ ಸೇರಿದಂತೆ ಹಲವು ಕುತೂಹಲಕಾರಿ ಪ್ರಶ್ನೆಗಳ ಮೂಲಕ ಆಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲ ಕಾಲ ಸಂವಾದ ನಡೆಸಿದರು.

ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ನಸೀರ್ ಅಹಮದ್, ಕ್ರಿಕೆಟ್ ಅಸೋಸಿಯೇಷನ್ ಫಾರ್ ಬ್ಲೈಂಡ್ ಇಂಡಿಯಾದ ಆಜೀವ ಅಧ್ಯಕ್ಷ ಮಹಾಂತೇಶ್, ಕ್ಯಾಬಿ ಅಧ್ಯಕ್ಷ ಬೂಸಾಗೌಡ ಸಮರ್ಥನಮ್ ಟ್ರಸ್ಟ್ನ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ಅ.15 ರವರೆಗೆ ತಮಿಳುನಾಡಿಗೆ 3,000 ಕ್ಯೂಸೆಕ್‌ ನೀರು ಹರಿಸಿ – ಕರ್ನಾಟಕಕ್ಕೆ ಕಾವೇರಿ ಪ್ರಾಧಿಕಾರ ಸೂಚನೆ

Web Stories

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್


follow icon

TAGGED:Cricket for Blindkarnatakasiddaramaiahthawar chand gehlotಅಂಧರ ಕ್ರಿಕೆಟ್ಕನಾಟಕಕ್ರಿಕೆಟ್ ಫಾರ್ ಬ್ಲೈಂಡ್ಥಾವರ್ ಚಂದ್ ಗೆಹ್ಲೋಟ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

You Might Also Like

AI ಚಿತ್ರ
Chikkamagaluru

ಭಾರೀ ಮಳೆ – ಚಿಕ್ಕಮಗಳೂರಿನ 6 ತಾಲೂಕುಗಳ ಶಾಲೆಗಳಿಗೆ ಜೂ.16ರಂದು ರಜೆ ಘೋಷಣೆ

Public TV
By Public TV
13 minutes ago
ಸಾಂದರ್ಭಿಕ ಚಿತ್ರ
Dakshina Kannada

ದಕ್ಷಿಣ ಕನ್ನಡದ 5 ತಾಲೂಕು, ಉಡುಪಿ ಜಿಲ್ಲೆಯ ಶಾಲೆಗಳಿಗೆ ಸೋಮವಾರ ರಜೆ

Public TV
By Public TV
16 minutes ago
Iran
Bengaluru City

ಇರಾನ್‌ನಲ್ಲಿ ಸಿಲುಕಿದ್ದಾರೆ ಕರ್ನಾಟಕದ 9 ವಿದ್ಯಾರ್ಥಿಗಳು – ಭಾರತಕ್ಕೆ ಕರೆತರುವಂತೆ ಮನವಿ

Public TV
By Public TV
1 hour ago
Kamal Haasan 1
Cinema

ಖಡ್ಗ ಕೊಡಲು ಬಂದ ಅಭಿಮಾನಿ ಮೇಲೆ ಕಮಲ್‌ ಹಾಸನ್‌ ಗರಂ

Public TV
By Public TV
1 hour ago
K Gopalaiah
Latest

ಸಿಎಂ, ಡಿಸಿಎಂ, ರಾಜೀನಾಮೆಗೆ ಒತ್ತಾಯಿಸಿ ಜೂ. 17 ರಂದು ಬೃಹತ್ ಪ್ರತಿಭಟನೆ: ಗೋಪಾಲಯ್ಯ

Public TV
By Public TV
2 hours ago
Bike Theft
Crime

ಕದ್ದ ಸ್ಕೂಟರ್ ಅಪಘಾತ ಮಾಡಿಕೊಂಡು ಸಿಕ್ಕಿ ಬಿದ್ದ ಕಳ್ಳ!

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
Welcome Back!

Sign in to your account

Username or Email Address
Password

Lost your password?