Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಆಟ- ಗೀಚಾಟ ವಿಶೇಷ ಕಾರ್ಯಕ್ರಮ- ಮಕ್ಕಳಿಂದ ಮೂಡಿಬಂದ ಚಿತ್ರ

    ಆಟ- ಗೀಚಾಟ ವಿಶೇಷ ಕಾರ್ಯಕ್ರಮ- ಮಕ್ಕಳಿಂದ ಮೂಡಿಬಂದ ಚಿತ್ರ

    ಕೊರೊನಾ ಸಂಕಷ್ಟದ ಮಧ್ಯೆ ನಾಳೆ ರಾಜ್ಯ ಬಜೆಟ್ – ಸಿಎಂ ಬಿಎಸ್‍ವೈ ಮೇಲೆ ನೂರೆಂಟು ನಿರೀಕ್ಷೆ

    ಕೊರೊನಾ ಸಂಕಷ್ಟದ ಮಧ್ಯೆ ನಾಳೆ ರಾಜ್ಯ ಬಜೆಟ್ – ಸಿಎಂ ಬಿಎಸ್‍ವೈ ಮೇಲೆ ನೂರೆಂಟು ನಿರೀಕ್ಷೆ

    ನಮ್ಮ ಕುಡ್ಲ ಟಾಕೀಸ್ ನಲ್ಲಿ “ಪೆಪ್ಪೆರೆರೆ ಪೆರೆರೆರೆ” ತುಳುಚಿತ್ರ ಬಿಡುಗಡೆ

    ನಮ್ಮ ಕುಡ್ಲ ಟಾಕೀಸ್ ನಲ್ಲಿ “ಪೆಪ್ಪೆರೆರೆ ಪೆರೆರೆರೆ” ತುಳುಚಿತ್ರ ಬಿಡುಗಡೆ

    ಧರ್ಮಸ್ಥಳದ ಪಾದಯಾತ್ರಿಗಳಿಗೆ ಟಿಟಿ ವಾಹನ ಡಿಕ್ಕಿ- 12 ಜನರಿಗೆ ಗಾಯ

    ಧರ್ಮಸ್ಥಳದ ಪಾದಯಾತ್ರಿಗಳಿಗೆ ಟಿಟಿ ವಾಹನ ಡಿಕ್ಕಿ- 12 ಜನರಿಗೆ ಗಾಯ

    ಪವಾಡ ಬಸಪ್ಪನ ಆಶೀರ್ವಾದ ಪಡೆದ ಡಿಂಪಲ್ ಕ್ವೀನ್ ರಚಿತಾ

    ಪವಾಡ ಬಸಪ್ಪನ ಆಶೀರ್ವಾದ ಪಡೆದ ಡಿಂಪಲ್ ಕ್ವೀನ್ ರಚಿತಾ

    ಫಾಸ್ಟ್ ಟ್ಯಾಗ್ ಕಿರಿಕ್ – ಟೋಲ್ ಸಿಬ್ಬಂದಿ, ಚಾಲಕನ ನಡುವೆ ಕಲಹ

    ಫಾಸ್ಟ್ ಟ್ಯಾಗ್ ಕಿರಿಕ್ – ಟೋಲ್ ಸಿಬ್ಬಂದಿ, ಚಾಲಕನ ನಡುವೆ ಕಲಹ

    ಪವಾಡ ಬಸಪ್ಪನ ಆಶೀರ್ವಾದ ಪಡೆದ ಡಿಂಪಲ್ ಕ್ವೀನ್ ರಚಿತಾ

    ವೀಡಿಯೋಗಾಗಿ 15 ಕೋಟಿ ವೆಚ್ಚ, ಇದು ಹನಿಟ್ರ್ಯಾಪ್: ಬಾಲಚಂದ್ರ ಜಾರಕಿಹೊಳಿ

    ಯಾವ ಕಾರಣಕ್ಕೆ ಕೇಸ್ ಹಿಂಪಡೆದಿದ್ದಾರೆಂದು ಗೊತ್ತಿಲ್ಲ : ಹೆಚ್‍ಡಿಕೆ

    ಯಾವ ಕಾರಣಕ್ಕೆ ಕೇಸ್ ಹಿಂಪಡೆದಿದ್ದಾರೆಂದು ಗೊತ್ತಿಲ್ಲ : ಹೆಚ್‍ಡಿಕೆ

    ಮಹಿಳಾ ದಿನಾಚರಣೆಯ ಗಿಫ್ಟ್ – ಸಕ್ಕರೆ ನಾಡಿನಲ್ಲಿ ಮಹಿಳೆಯರ ಸಾಧನೆಯ ಮೈಲಿಗಲ್ಲು

    ಮಹಿಳಾ ದಿನಾಚರಣೆಯ ಗಿಫ್ಟ್ – ಸಕ್ಕರೆ ನಾಡಿನಲ್ಲಿ ಮಹಿಳೆಯರ ಸಾಧನೆಯ ಮೈಲಿಗಲ್ಲು

    ಲಾರಿ ಡಿಕ್ಕಿ ಹೊಡೆದು ಹೋರಿ ಸಾವು – ಮಾನವೀಯತೆ ಮೆರೆದ ರೇಣುಕಾಚಾರ್ಯ

    ಲಾರಿ ಡಿಕ್ಕಿ ಹೊಡೆದು ಹೋರಿ ಸಾವು – ಮಾನವೀಯತೆ ಮೆರೆದ ರೇಣುಕಾಚಾರ್ಯ

    ರಾಯಚೂರಿನ SSLC ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ

    ರಾಯಚೂರಿನ SSLC ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ

    ಟಿವಿಯಲ್ಲಿ ಬಂದಿರುವುದನ್ನು ವಾಪಸ್ ತೆಗೆದುಕೊಳ್ಳಲು ಆಗುತ್ತಾ..?: ಸಿದ್ದರಾಮಯ್ಯ

    ಟಿವಿಯಲ್ಲಿ ಬಂದಿರುವುದನ್ನು ವಾಪಸ್ ತೆಗೆದುಕೊಳ್ಳಲು ಆಗುತ್ತಾ..?: ಸಿದ್ದರಾಮಯ್ಯ

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಡಾ. ಬಿಎಂ ಹೆಗ್ಡೆಗೆ ಪದ್ಮ ವಿಭೂಷಣ, ಕಂಬಾರಗೆ ಪದ್ಮಭೂಷಣ – ರಾಜ್ಯದ 5 ಮಂದಿಗೆ ಪದ್ಮ ಪ್ರಶಸ್ತಿ

Public Tv by Public Tv
1 month ago
Reading Time: 1min read
ಡಾ. ಬಿಎಂ ಹೆಗ್ಡೆಗೆ ಪದ್ಮ ವಿಭೂಷಣ, ಕಂಬಾರಗೆ ಪದ್ಮಭೂಷಣ – ರಾಜ್ಯದ 5 ಮಂದಿಗೆ ಪದ್ಮ ಪ್ರಶಸ್ತಿ

ನವದೆಹಲಿ: ಗಣರಾಜ್ಯೋತ್ಸವದ ಹಿನ್ನಲೆ ರಾಜ್ಯದ 5 ಮಂದಿ ಸೇರಿದಂತೆ ಒಟ್ಟು 119 ಮಂದಿಗೆ ಪದ್ಮ ಪ್ರಶಸ್ತಿ ಸಿಗಲಿದೆ. ಖ್ಯಾತ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರು ಮರಣೋತ್ತರ ಪದ್ಮ ವಿಭೂಷಣ ಗೌರವಕ್ಕೆ ಪಾತ್ರವಾಗಿದ್ದಾರೆ.

ಕೇಂದ್ರ ಗೃಹ ಸಚಿವಾಲಯ ಇಂದು ರಾತ್ರಿ ಸಾಧಕರ ಪಟ್ಟಿಯನ್ನು ಪ್ರಕಟ ಮಾಡಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಡಾ.ಬಿಎಂ ಹೆಗ್ಡೆ ಅವರಿಗೆ ಪದ್ಮವಿಭೂಷಣ ಸಾಹಿತ್ಯ ರಂಗದಲ್ಲಿ ಚಂದ್ರಶೇಖರ್‌ ಕಂಬಾರ ಅವರಿಗೆ ಪದ್ಮಭೂಷಣ ಪ್ರಶಸ್ತಿ ಲಭಿಸಿದೆ.

ಮಂಜಮ್ಮ ಜೋಗತಿ(ಕಲೆ), ರಂಗಸ್ವಾಮಿ ಲಕ್ಷ್ಮಿ ನಾರಾಯಣ ಕಶ್ಯಪ( ಸಾಹಿತ್ಯ ಮತ್ತು ಶಿಕ್ಷಣ), ಕೆವೈ ವೆಂಕಟೇಶ್(ಕ್ರೀಡೆ ) ಅವರು ಪದ್ಮಶ್ರೀ ಗೌರವಕ್ಕೆ ಪಾತ್ರರಾಗಿದ್ದಾರೆ.

ಸಾರ್ವಜನಿಕ ವ್ಯವಹಾರಗಳ ವಿಭಾಗದಲ್ಲಿ ಪ್ರಶಸ್ತಿ ಜಪಾನ್ ಪ್ರಧಾನಿ ಶಿಂಜೋ ಅಬೆ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಸಿಕ್ಕಿದೆ. ಒಟ್ಟು 7 ಮಂದಿಗೆ ಪದ್ಮ ವಿಭೂಷಣ, 10 ಮಂದಿಗೆ ಪದ್ಮಭೂಷಣ, 102 ಮಂದಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಈ ಬಾರಿ ನೀಡಲಾಗುತ್ತದೆ.

ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಮುಂದಿನ ದಿನಗಳಲ್ಲಿ ರಾಷ್ಟ್ರಪತಿ ಭವನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಿ ಈ ಪ್ರಶಸ್ತಿಯನ್ನು ಸಾಧಕರಿಗೆ ನೀಡಿ ಗೌರವಿಸಲಿದ್ದಾರೆ.

Tags: BM HegdeChandrashekhara KambarakarnatakaPadma Awardsಚಂದ್ರಶೇಖರ ಕಂಬಾರಬಿಎಂ ಹೆಗ್ಡೆಮಂಜಮ್ಮ ಜೋಗತಿ
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV