Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ತವ್ಯನಿರತ ಬಿಎಂಟಿಸಿ ಚಾಲಕರು ಮೊಬೈಲ್‌ನಲ್ಲಿ ಮಾತನಾಡಿದ್ರೆ ಅಮಾನತು: ಅಪಘಾತ ತಪ್ಪಿಸಲು ರೂಲ್ಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕರ್ತವ್ಯನಿರತ ಬಿಎಂಟಿಸಿ ಚಾಲಕರು ಮೊಬೈಲ್‌ನಲ್ಲಿ ಮಾತನಾಡಿದ್ರೆ ಅಮಾನತು: ಅಪಘಾತ ತಪ್ಪಿಸಲು ರೂಲ್ಸ್

Bengaluru City

ಕರ್ತವ್ಯನಿರತ ಬಿಎಂಟಿಸಿ ಚಾಲಕರು ಮೊಬೈಲ್‌ನಲ್ಲಿ ಮಾತನಾಡಿದ್ರೆ ಅಮಾನತು: ಅಪಘಾತ ತಪ್ಪಿಸಲು ರೂಲ್ಸ್

Public TV
Last updated: August 22, 2025 4:48 pm
Public TV
Share
2 Min Read
BMTC 1
SHARE

– ಮದ್ಯಪಾನ ಮಾಡಿ ಬಸ್ ಚಾಲನೆ, ಟಿಕೆಟ್ ಕೇಸ್, ಮಾರಣಾಂತಿಕ ಅಪಘಾತ ಮಾಡಿದ್ರೂ ಸಸ್ಪೆಂಡ್

ಬೆಂಗಳೂರು: ಬಿಎಂಟಿಸಿ (BMTC Bus) ಬಸ್‌ಗಳಿಂದ ಆಗುತ್ತಿರುವ ಅಪಘಾತಗಳನ್ನು ತಪ್ಪಿಸಲು ಹೊಸ ನಿಯಮಗಳನ್ನು ರೂಪಿಸಲಾಗಿದೆ.

ಬಿಎಂಟಿಸಿ ಎಂಡಿ ರಾಮಚಂದ್ರನ್ ಅವರು ಎಲ್ಲಾ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಸಭೆಯಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿಗಳು, ಸಂಚಾರ ನಿಯಂತ್ರಣಾಧಿಕಾರಿಗಳು, ಡಿಪೋ ಮ್ಯಾನೇಜರ್, ಡಿಸಿ ಸೇರಿದಂತೆ ಎಲ್ಲಾ ಅಧಿಕಾರಿಗಳು ಭಾಗಿಯಾಗಿದ್ದರು. ಇದನ್ನೂ ಓದಿ: ಬಿಎಂಟಿಸಿಗೆ ಮತ್ತೊಂದು ಬಲಿ – ಬಸ್ ಹರಿದು 10 ವರ್ಷದ ಬಾಲಕಿ ಸಾವು

BMTC 1

ಕರ್ತವ್ಯನಿರತ ಬಿಎಂಟಿಸಿ ಡ್ರೈವರ್ ಮೊಬೈಲ್‌ನಲ್ಲಿ ಮಾತನಾಡಿದರೆ, ಅಂತಹವರ ಮೇಲೆ ಕಠಿಣ ಕ್ರಮಕೈಗೊಳ್ಳಲಾಗುವುದು. ಚಾಲಕರನ್ನು 15 ದಿನ ಅಮಾನತು ಮಾಡಲಾಗುವುದು. ಚಾಲಕನ ಮೊಬೈಲ್ ವಶಪಡಿಸಿಕೊಳ್ಳಲಾಗುವುದು. ಅಲ್ಲದೇ, ಮತ್ತೊಂದು ಘಟಕಕ್ಕೆ ಡ್ರೈವರ್‌ ಟ್ರಾನ್ಸ್‌ಫರ್ ಮಾಡಲಾಗುವುದು ಎಂದು ತಿಳಿಸಲಾಗಿದೆ.

ಮದ್ಯಪಾನ ಮಾಡಿ ಬಸ್ ಚಲಾಯಿಸಿದರೆ, ಟಿಕೆಟ್ ಕೇಸ್‌ನಲ್ಲಿ ತಗಲಾಕಿಕೊಂಡರೆ ಹಾಗೂ ಮಾರಣಾಂತಿಕ ಅಪಘಾತ ಮಾಡಿದರೆ ಅಮಾನತು ಮಾಡಲಾಗುವುದು ಎಂದು ಎಚ್ಚರಿಸಲಾಗಿದೆ. ಇದನ್ನೂ ಓದಿ: ಬಿಎಂಟಿಸಿ ಬಸ್ಸು ಹತ್ತುವ ವೇಳೆ ಬಾಗಿಲು ಬಂದ್‌- ಚಕ್ರಕ್ಕೆ ಸಿಲುಕಿ ಪ್ರಯಾಣಿಕ ಸಾವು

ಬಿಎಂಟಿಸಿಯಿಂದ ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಧ್ಯಮ ಪ್ರಕಟಣೆ ಜಾರಿ ಮಾಡಲಾಯಿತು. ಆಗಸ್ಟ್ ತಿಂಗಳಲ್ಲಿ ಒಟ್ಟು 4 (1 ವಿದ್ಯುತ್‌ಚಾಲಿತ ಬಸ್ಸಿನ ಅಪಘಾತ ಒಳಗೊಂಡಂತೆ) ಮಾರಣಾಂತಿಕ ಅಪಘಾತಗಳು ಸಂಭವಿಸಿವೆ. 3 ಅಪಘಾತಗಳಲ್ಲಿ ಸಂಸ್ಥೆಯ ಚಾಲಕರು ಹೊಣೆಯಿರುವುದಿಲ್ಲ. 1 ಅಪಘಾತದಲ್ಲಿ ವಿದ್ಯುತ್‌ಚಾಲಿತ ಬಸ್ಸಿನ ಚಾಲಕ ಹಾಗೂ ಪ್ರಯಾಣಿಕರ ತಪ್ಪು ಎಂದು ಕಂಡುಬಂದಿದೆ. ವಾಹನ ಸವಾರರು ಬಸ್ಸನ್ನು ಹಿಂದಿಕ್ಕುವ ಸಲುವಾಗಿ ಅಥವಾ ಅನ್ಯ ಕಾರಣಗಳಿಂದ, ನಿಯಂತ್ರಣ ಕಳೆದುಕೊಂಡು ಬಸ್ಸಿನ ಹಿಂಬದಿಯ ಚಕ್ರಗಳಿಗೆ ಬಿದ್ದಾಗ, ಬಸ್ಸಿನ ನಿಯಂತ್ರಣ ಚಾಲಕರಿಗೆ ಕಷ್ಟಸಾಧ್ಯವಾಗಿರುತ್ತದೆ ಎಂದು ಗಮನಿಸಲಾಗಿದೆ.

ಬಿಎಂಟಿಸಿ ಅಪಘಾತಗಳನ್ನು ನಿಯಂತ್ರಿಸಲು ಹಲವು ಕ್ರಮಗಳನ್ನು ನಿಗಮ ಕೈಗೊಂಡಿದೆ. ಅಪಘಾತಗಳು ಆಗದಂತೆ ತಡೆಯಲು ಪ್ರತಿದಿನ ಡಿಪೋ ಮ್ಯಾನೇಜರ್‌ಗಳು ಸಿಬ್ಬಂದಿಗೆ ಮೀಟಿಂಗ್ ಮಾಡಬೇಕು. ಪ್ರತಿದಿನ ಬಸ್ ತೆಗೆಯುವ ಮೊದಲು ಎಲ್ಲಾ ಸಿಬ್ಬಂದಿಗೆ ಸೇಫ್ ಡ್ರೈವಿಂಗ್ ಬಗ್ಗೆ ತಿಳುವಳಿಕೆ ನೀಡುವುದು. ಬರುವ ವಾರದಿಂದ ಸಂಚಾರ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಎಲ್ಲಾ ಬಿಎಂಟಿಸಿ ಚಾಲಕರಿಗೆ ಮತ್ತೆ ಟ್ರೇನಿಂಗ್ ನೀಡಲಾಗುವುದು. ಬಿಎಂಟಿಸಿಯಲ್ಲಿ ಒಟ್ಟು 11,835 ಚಾಲಕರಿಗೆ ತರಬೇತಿ ನೀಡಲಾಗಿದೆ. ಬಿಎಂಟಿಸಿಯ ಕಾಂಟ್ರ್ಯಾಕ್ಟ್‌ ಡ್ರೈವರ್‌ಗಳು/ಎಲೆಕ್ಟ್ರಿಕ್ ಬಸ್ ಚಾಲಕರು ಸಹ ತರಬೇತಿಗೆ ನಿಯೋಜಿಸಲಾಗುವುದು. ಈಗಾಗಲೇ 1,187 ಚಾಲಕರಿಗೆ ಪೊಲೀಸ್ ಟ್ರಾಫಿಕ್ ಕಮಾಂಡ್ ಸೆಂಟರ್ನಲ್ಲಿ ತರಬೇತಿ ನೀಡಲಾಗಿದೆ. ಅಘಾತಗಳಿಂದಾಗುವ ಪರಿಣಾಮಗಳ ಕುರಿತು ಘಟಕಗಳಲ್ಲಿ ‘ಬದುಕು ಬದುಕಿಸು’ ಹಾಗೂ ಬಸ್ ನಿಲ್ದಾಣಗಳಲ್ಲಿ ‘ಬಸ್ ಬಂತು ಬಸ್’ ಬೀದಿ ನಾಟಕಗಳನ್ನು ಆಯೋಜಿಸಲಾಗುವುದು ಎಂದು ತಿಳಿಸಲಾಗಿದೆ.

ಬಿಎಂಟಿಸಿ ಚಾಲಕರ ಒತ್ತಡರಹಿತ ಚಾಲನೆಗಾಗಿ (AVLS ಆಧಾರಿತ) ರಿಯಲ್ ರನ್ನಿಂಗ್ ಟೈಮ್ ಮೇಲೆ ಚಾಲನಾ ಸಮಯವನ್ನು ಪರಿಷ್ಕರಣೆ ಮಾಡಲಾಗುವುದು. ಈಗಾಗಲೇ 2,000 ಅನುಸೂಚಿಗಳಲ್ಲಿ ರನ್ನಿಂಗ್ ಟೈಮ್ ಅನ್ನು ಹೆಚ್ಚಿಸಿ, ಸುತ್ತುವಳಿ ಸಂಖ್ಯೆ ಕಡಿತ ಮಾಡಲಾಗುವುದು. ಬಿಎಂಟಿಸಿ ಬಸ್ ತಲುಪುವ ಸಮಯ ವಿಸ್ತರಣೆ ಮಾಡಲಾಗುವುದು. ಅಪರಾಧರಹಿತ ಚಾಲಕರನ್ನು ಪ್ರೋತ್ಸಾಹಿಸಲು ಮುಖ್ಯಮಂತ್ರಿಗಳ ಚಿನ್ನದ ಪದಕ ಮತ್ತು ಬೆಳ್ಳಿ ಪದಕಗಳನ್ನು ನೀಡಿ ಗೌರವಿಸಲಾಗುವುದು. ಇದನ್ನೂ ಓದಿ: ಬ್ರೇಕ್ ಫೇಲ್ ಆಗಿ ರಸ್ತೆಬದಿ ಕಂದಕಕ್ಕೆ ನುಗ್ಗಿದ ಬಿಎಂಟಿಸಿ ಬಸ್

40 ವರ್ಷ ಮೇಲ್ಪಟ್ಟ ಎಲ್ಲಾ ಬಿಎಂಟಿಸಿ ಚಾಲಕರಿಗೂ ಜಯದೇವದಲ್ಲಿ ತಪಾಸಣೆ ನಡೆಸಲಾಗುವುದು. ಕೆಲ ಚಾಲಕರಿಗೆ ಯೋಗ ತರಬೇತಿ ನೀಡಲಾಗುವುದು. ಪ್ರತಿನಿತ್ಯ 50 ಡಿಪೋಗಳಲ್ಲಿ ಒಂದು ತಿಂಗಳವರೆಗೆ ಮೂರು ಬಾರಿ ಸೇಫ್ ಡ್ರೈವಿಂಗ್ ಬಗ್ಗೆ ಸಿಬ್ಬಂದಿಗೆ ತಿಳುವಳಿಕೆ ನೀಡಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ.

TAGGED:bengaluruBMTCಬಿಎಂಟಿಸಿಬೆಂಗಳೂರು
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

Snehamayi Krishna 2
Bengaluru City

ಮುಡಾ ಹಗರಣದ ದೂರುದಾರನೇ ಅರೆಸ್ಟ್ – ಸ್ನೇಹಮಯಿ ಕೃಷ್ಣ ಮನೆ, ಕಚೇರಿ ಮೇಲೆ ದಾಳಿ

Public TV
By Public TV
7 hours ago
T20 World Cup 2026 Australia Oman
Cricket

T20 WC 2026 | ಆಟಕ್ಕುಂಟು ಲೆಕ್ಕಕ್ಕಿಲ್ಲದ ಪಂದ್ಯದಲ್ಲಿ ಅಬ್ಬರಿಸಿದ ಆಸೀಸ್‌ – ಓಮನ್‌ ವಿರುದ್ಧ 9 ವಿಕೆಟ್‌ಗಳ ಜಯ

Public TV
By Public TV
8 hours ago
Siddaramaiah 10
Bengaluru City

ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್ಣು ಕೆಂಪಾಗಲು ಕಾರಣ: ವಿರೋಧಿಗಳಿಗೆ ಸಿಎಂ ತಿರುಗೇಟು

Public TV
By Public TV
8 hours ago
Bird Flu 3
Districts

ಆಂಧ್ರದ ಚಿತ್ತೂರಲ್ಲಿ ಹಕ್ಕಿ ಜ್ವರ ಪತ್ತೆ – ಕೊಪ್ಪಳ ಜಿಲ್ಲೆಯಲ್ಲಿ ತೀವ್ರ ನಿಗಾ

Public TV
By Public TV
8 hours ago
Narendra Modi great friend of mine Donald Trump Announces 26 percentage Discounted Reciprocal Tariff On India
Latest

ಟ್ರಂಪ್ ಟ್ಯಾರಿಫ್‌ ಗೆ ಭಾರೀ ಹಿನ್ನಡೆ – ಸುಂಕ ಹೇರಲು ಅಧಿಕಾರ ಇಲ್ಲ; ಯುಎಸ್‌ ಸುಪ್ರೀಂ ಕೋರ್ಟ್‌ ಚಾಟಿ

Public TV
By Public TV
9 hours ago
rottweiler dog
Bengaluru City

ಬೆಂಗಳೂರು | 4 ವರ್ಷದ ಬಾಲಕನ ಮೇಲೆ ರಾಟ್ ವೀಲರ್ ದಾಳಿ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?