ಒಂದೇ ಕುಟುಂಬದ ನಾಲ್ಕು ಮಕ್ಕಳು ಆತ್ಮಹತ್ಯೆ

Public TV
1 Min Read
SUICIDE 3

ಚಂಡೀಗಢ: ಆರ್ಥಿಕ ಸಂಕಷ್ಟಕ್ಕೆ ಮನನೊಂದು ಒಂದೇ ಕುಟುಂಬದ ನಾಲ್ಕು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಿಯಾಣದ ಫರೀದಾಬಾದ್ ನಲ್ಲಿ ನಡೆದಿದೆ.

ಮನೆಯಲ್ಲಿನ ಕಡು-ಬಡತನ ಸಹಿಸಲಾಗಲೇ ಓರ್ವ ಸಹೋದರನ ಜೊತೆ ಮೂವರು ಸಹೋದರಿಯರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸುರಾಜ್‍ಕುಂದ್ ನಗರದ ಮನೆಯೊಂದರಲ್ಲಿ ವಾಸವಿದ್ದ ಈ ಮಕ್ಕಳು, ತಮ್ಮ ಸಾವಿಗೆ ಆರ್ಥಿಕ ಪರಿಸ್ಥಿತಿ ಕಾರಣವೆಂದು ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದಾರೆ.

ಈ ದುರ್ಘಟನೆ ನಡೆದು 3-4 ನಾಲ್ಕು ದಿನಗಳ ಬಳಿಕ ಪೊಲೀಸರಿಗೆ ವಿಷಯ ತಿಳಿದ್ದು, ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ತನಿಖೆಯನ್ನ ಕೈಗೊಂಡಿದ್ದಾರೆ. ಡೆತ್ ನೋಟ್ ನಲ್ಲಿ ಬಡತನದ ಕಾರಣ ತಿಳಿಸಿದ್ದಾರೆ

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *