Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ʻಪ್ಯಾನ್‌ ಇಂಡಿಯಾʼ ದುಡ್ಡು ಮಾಡುವ ದೊಡ್ಡ ಹಗರಣ; `KGF, ಬಾಹುಬಲಿ’ ಸಿನಿಮಾ ಉದಾಹರಣೆ ಕೊಟ್ಟ ಕಶ್ಯಪ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ʻಪ್ಯಾನ್‌ ಇಂಡಿಯಾʼ ದುಡ್ಡು ಮಾಡುವ ದೊಡ್ಡ ಹಗರಣ; `KGF, ಬಾಹುಬಲಿ’ ಸಿನಿಮಾ ಉದಾಹರಣೆ ಕೊಟ್ಟ ಕಶ್ಯಪ್

Bollywood

ʻಪ್ಯಾನ್‌ ಇಂಡಿಯಾʼ ದುಡ್ಡು ಮಾಡುವ ದೊಡ್ಡ ಹಗರಣ; `KGF, ಬಾಹುಬಲಿ’ ಸಿನಿಮಾ ಉದಾಹರಣೆ ಕೊಟ್ಟ ಕಶ್ಯಪ್

Public TV
Last updated: May 12, 2025 1:51 pm
Public TV
Share
2 Min Read
anurag kashyap 1
SHARE

– 1,000 ಕೋಟಿ ಹಿಂದೆ ಬಿದ್ದು ಸಿನಿಮಾ ಫ್ಲಾಪ್‌ ಆಗ್ತಿವೆ ಎಂದ ನಟ

ಒಂದಿಲ್ಲೊಂದು ವಿವಾದಿತ ಹೇಳಿಕೆಗಳಿಂದಲೇ ಸದ್ದು ಮಾಡುತ್ತಿರುವ ಬಾಲಿವುಡ್‌ (Bollywood) ನಟ, ನಿರ್ದೇಶಕ ಅನುರಾಗ್‌ ಕಶ್ಯಪ್‌ (Anurag Kashya) ಮತ್ತೆ ಸುದ್ದಿಯಲ್ಲಿದ್ದಾರೆ. ಪ್ಯಾನ್‌ ಇಂಡಿಯಾ ಸಿನಿಮಾ ಕುರಿತು ನೀಡಿದ ಹೇಳಿಕೆ ನಟ-ನಟಿಯರು ಹಾಗೂ ಚಿತ್ರ ನಿರ್ಮಾಪಕರಲ್ಲಿ ಆಕ್ರೋಶ ಹುಟ್ಟುಹಾಕಿದೆ.

kgf 2 6
ಸಾಂದರ್ಭಿಕ ಚಿತ್ರ

ಸಂದರ್ಶನವೊಂದರಲ್ಲಿ ಮಾತನಾಡಿದ ಕಶ್ಯಪ್‌, ಪ್ಯಾನ್‌ ಇಂಡಿಯಾ ಸಿನಿಮಾ (Pan India Cinema) ದುಡ್ಡು ಮಾಡುವ ದೊಡ್ಡ ಹಗರಣ ಆಗಿದೆ. ಆದ್ರೆ ನಿರ್ಮಾಪಕರು ಸಾವಿರ ಕೋಟಿ ಹಿಂದೆ ಬಿದ್ದಿರೋದ್ರಿಂದ ಸಿನಿಮಾಗಳು ಫ್ಲಾಪ್‌ ಆಗುತ್ತಿವೆ ಅಂತ ಕಿಡಿ ಕಾರಿದ್ದಾರೆ. ಅಲ್ಲದೇ ಇದಕ್ಕೆ ಕೆಜಿಎಫ್‌ (KGF), ಬಾಹುಬಲಿಯಂತಹ ಸಿನಿಮಾಗಳನ್ನ ಉದಾಹರಣೆ ಕೊಟ್ಟಿದ್ದಾರೆ. ಇದನ್ನೂ ಓದಿ: ʻರಾಕಿ ಭಾಯ್‌ʼ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌; KGF-3 ಬಗ್ಗೆ ಬಿಗ್‌ ಹಿಂಟ್‌ ಕೊಟ್ಟ ಹೊಂಬಾಳೆ ಫಿಲ್ಮ್ಸ್

Deepika Padukone Prabhas Project K

ʻಪ್ಯಾನ್‌ ಇಂಡಿಯಾʼ ಅಂದಾಗ ಒಂದು ಪದವಷ್ಟೇ ಕೇಳಿಸುತ್ತೆ. ಆದ್ರೆ ಇದೊಂದು ದುಡ್ಡು ಮಾಡುವ ದೊಡ್ಡ ಹಗರಣ ಅಂತ ನನಗನ್ನಿಸುತ್ತೆ. ಒಂದು ಸಿನಿಮಾ ದೇಶಾದ್ಯಂತ ಚೆನ್ನಾಗಿ ಗಳಿಕೆ ಕಂಡಾಗ ಮಾತ್ರ ಅದು ಪ್ಯಾನ್ ಇಂಡಿಯಾ ಆಗುತ್ತದೆ. ಆದ್ರೆ ಸಿನಿಮಾ ನಿರ್ಮಾಣವಾಗುವ ಮೊದಲೇ ಅದು ಭಾರತದಾದ್ಯಂತ ಹರಡಬೇಕು ಅಂದುಕೊಂಡ್ರೆ ಹೇಗೆ? 1 ಸಿನಿಮಾ ನಿರ್ಮಾಣಕ್ಕೆ 3-4 ವರ್ಷಗಳು ಬೇಕಾಗುತ್ತದೆ. ಇದರಲ್ಲಿ ಅನೇಕ ಜನರು ಭಾಗಿಯಾಗಿರುತ್ತಾರೆ. ಅದಕ್ಕಾಗಿಯೇ ಎಲ್ಲಾ ಹಣ ಚಿತ್ರಕ್ಕೆ ಹೋಗುವುದಿಲ್ಲ. ಕಥೆಗಾರ ಮತ್ತು ನಟ ಒಬ್ಬರೇ ಆಗಿದ್ದರೆ ಆಗ ಹಣ ದೊಡ್ಡ ಸೆಟ್‌ಗಳಿಗೆ ಹೋಗುತ್ತದೆ ಎಂದು ಹೇಳಿದ್ದಾರೆ.

ಚಲನಚಿತ್ರ ನಿರ್ಮಾಪಕರು ಪ್ರತಿಯೊಂದು ಸಿನಿಮಾಗೂ ದೊಡ್ಡ ಮೊತ್ತದ ಗಣ ಹೂಡಿಕೆ ಮಾಡುತ್ತಾರೆ. ಅವುಗಳಲ್ಲಿ ಹೆಚ್ಚಿನವು ಗಲ್ಲಾಪೆಟ್ಟಿಗೆ ತುಂಬಿಸುವಲ್ಲಿ ವಿಫಲವಾಗುತ್ತಿವೆ. ಆದರೂ ಹಿಟ್‌ ಆಗಿದೆ ಅಂತ ಹೇಳಿಕೊಂಡು ಓಡಾಡುತ್ತಿರ್ತಾರೆ ಅಂತ ತಿವಿದಿದ್ದಾರೆ. ಇದನ್ನೂ ಓದಿ: ಮೂವತ್ತೇ ಸೆಕೆಂಡುಗಳಲ್ಲಿ ಕಲಾ ಲೋಕ ಸೃಷ್ಟಿಸಿದ ನಟಿ ರಿಮಾ ಕಲ್ಲಿಂಗಲ್, ಪದ್ಮಪ್ರಿಯಾ!

shraddha kapoor

ಮುಂದುವರಿದು… ಇತ್ತೀಚಿನ ದಿನಗಳಲ್ಲಿ ಕೇವಲ 1% ಸಿನಿಮಾಗಳು ಮಾತ್ರ ದೇಶಾದ್ಯಂತ ಸದ್ದು ಮಾಡುತ್ತಿವೆ. ʻಸ್ತ್ರೀ 2ʼ ನಂತಹ ಕೆಲವು ಚಿತ್ರಗಳು ನಿರೀಕ್ಷೆಗೂ ಮೀರಿ ಯಶಸ್ವಿಯಾದವು. ʻಉರಿʼ ಯಶಸ್ವಿಯಾದಾಗ, ಎಲ್ಲರೂ ಅದೇ ಮಾದರಿಯ ಸಿನಿಮಾಗಳನ್ನ ಮಾಡಲು ಪ್ರಾರಂಭಿಸಿದರು. ʻಬಾಹುಬಲಿʼ ಬಳಿಕ ಪ್ರಭಾಸ್ ಅಥವಾ ಇತರ ನಟರನ್ನಿಟ್ಟುಕೊಂಡು ಅದೇ ರೀತಿಯ ಬಿಗ್‌ ಬಜೆಟ್‌ ಸಿನಿಮಾ ಮಾಡೋಕೆ ಶುರು ಮಾಡಿದ್ರು. ʻಕೆಜಿಎಫ್ʼ ಯಶಸ್ಸಿನ ನಂತರ ಎಲ್ಲರೂ ಒಂದೇ ರೀತಿಯ ಚಿತ್ರಗಳನ್ನು ಮಾಡಲು ಪ್ರಾರಂಭಿಸಿದರು. ಇದರಿಂದ ಕಥೆಗಳು ಹದಗೆಟ್ಟು ಸಿನಿಮಾ ಜನಪ್ರಿಯತೆಯನ್ನ ಕುಗ್ಗಿಸುತ್ತಿವೆ ಅಂತ ಅಸಮಾಧಾನ ಹೊರಹಾಕಿದ್ರು.

ಸಾವಿರ ಕೋಟಿ ಹಿಂದೆ ಓಡ್ತಿದ್ದಾರೆ
ಇನ್ನೂ ಬಿಗ್‌ ಬಜೆಟ್‌ನ ಸಿನಿಮಾಗಳು ಸೂಪರ್‌ ಹಿಟ್‌ ಆಗಲಿ ಅನ್ನೋ ಕಾರಣಕ್ಕೆ ಕಥೆಯ ದಿಕ್ಕು ತಪ್ಪಿಸಿ ಆಗಾಗ್ಗೆ ಐಟಂ ದೃಶ್ಯಗಳನ್ನ ತೋರಿಸುವ ಕೆಲಸ ಮಾಡ್ತಿದ್ದಾರೆ. ಸಿನಿಮಾ ಮಾಡಿದವರೆಲ್ಲ ಸಾವಿರ ಕೋಟಿ ಹಿಂದೆ ಓಡ್ತಿರೋದ್ರಿಂದ ಇದೆಲ್ಲ ಸಾಮಾನ್ಯವಾಗಿಬಿಟ್ಟಿದೆ. ಪ್ರತಿ ವರ್ಷ ನಾವು ಸಾವಿರಾರು ಸಿನಿಮಾಗಳನ್ನ ಮಾಡ್ತಾ ಬಂದಿದ್ದೇವೆ. ಆದ್ರೆ ಕಳೆದ 5 ವರ್ಷಗಳಲ್ಲಿ 5-6 ಸಿನಿಮಾಗಳು ಬಿಟ್ರೆ ಉಳಿದ ಸಿನಿಮಾಗಳು ಫ್ಲಾಪ್‌ ಆಗಿವೆ ಎಂದು ಬೇಸರ ಹೊರಹಾಕಿದ್ದಾರೆ. ಇದನ್ನೂ ಓದಿ: ‘ಕಾಂತಾರ ಚಾಪ್ಟರ್ 1’ ಸಿನಿಮಾ ಶೂಟಿಂಗ್ ಮುಗಿಸಿಕೊಟ್ಟಿದ್ದ ರಾಕೇಶ್ ಪೂಜಾರಿ

TAGGED:Anurag KashyapbollywoodPan India
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

Ballary Police
Bellary

ಮಾರುಕಟ್ಟೆಗಿಂತ ಕಡಿಮೆ ಬೆಲೆಗೆ ಚಿನ್ನ ಕೊಡೋದಾಗಿ ವಂಚನೆ – 30 ಲಕ್ಷ ಪಡೆದು ಪರಾರಿಯಾಗಿದ್ದ ಆರೋಪಿಗಳು ಅರೆಸ್ಟ್

Public TV
By Public TV
2 minutes ago
Janardhan Reddy
Districts

ಮುಸ್ಲಿಮರಿಗೆ ಮೋದಿ ಸುರಕ್ಷತೆ ನೀಡಿದ್ದಾರೆ, ಅದ್ಕೆ ಭಾರತದ ಧ್ವಜ ಇರೋ ಹಡಗುಗಳು ಬರುತ್ತಿವೆ – ಜನಾರ್ದನ ರೆಡ್ಡಿ

Public TV
By Public TV
14 minutes ago
Haveri
Districts

ಐತಿಹಾಸಿಕ ಮಲ್ಲೇಶ್ವರ ಗುಡ್ಡಕ್ಕೆ ಬೆಂಕಿಯಿಟ್ಟ ಕಿಡಿಗೇಡಿಗಳು

Public TV
By Public TV
21 minutes ago
Strait of Hormuz India Flagged Fuel Tanker
Latest

ಹಾರ್ಮುಜ್‌ ಜಲಸಂಧಿ ಮಾರ್ಗದಲ್ಲಿ ಸುರಕ್ಷಿತ ತೈಲ ಸಾಗಣೆಗೆ 20ಕ್ಕೂ ಹೆಚ್ಚು ದೇಶಗಳ ಬೆಂಬಲ

Public TV
By Public TV
23 minutes ago
Ponnanna
Districts

ಭಾರತ – ಇರಾನ್‌ನದ್ದು 75 ವರ್ಷಗಳ ಸ್ನೇಹ – ಇವರು ಎಲ್ಲಾ ಹಾಳು ಮಾಡಿಟ್ಟಿದ್ದಾರೆ: ಕೇಂದ್ರದ ವಿರುದ್ಧ ಶಾಸಕ ಪೊನ್ನಣ್ಣ ಆಕ್ರೋಶ

Public TV
By Public TV
1 hour ago
Gas Cylinder
Bengaluru City

ಹೋಟೆಲ್‌ಗಳಿಗೆ ಗುಡ್‌ನ್ಯೂಸ್ – ಕೇಂದ್ರದಿಂದ ರಾಜ್ಯಗಳಿಗೆ ಹೆಚ್ಚುವರಿ 20% ಗ್ಯಾಸ್ ಸಿಲಿಂಡರ್ ಸಪ್ಲೈ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?