Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರು, ದೆಹಲಿಗೆ ಹೊರಟಿದ್ದ 2 ವಿಮಾನಗಳಿಗೆ ಬಾಂಬ್‌ ಬೆದರಿಕೆ – 3 ದಿನಗಳಲ್ಲಿ 12 ಕೇಸ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಬೆಂಗಳೂರು, ದೆಹಲಿಗೆ ಹೊರಟಿದ್ದ 2 ವಿಮಾನಗಳಿಗೆ ಬಾಂಬ್‌ ಬೆದರಿಕೆ – 3 ದಿನಗಳಲ್ಲಿ 12 ಕೇಸ್‌

Karnataka

ಬೆಂಗಳೂರು, ದೆಹಲಿಗೆ ಹೊರಟಿದ್ದ 2 ವಿಮಾನಗಳಿಗೆ ಬಾಂಬ್‌ ಬೆದರಿಕೆ – 3 ದಿನಗಳಲ್ಲಿ 12 ಕೇಸ್‌

Public TV
Last updated: October 17, 2024 6:25 pm
Public TV
Share
2 Min Read
Akasa Air
SHARE

ನವದೆಹಲಿ: 184 ಪ್ರಯಾಣಿಕರನ್ನು ಹೊತ್ತು ಬೆಂಗಳೂರಿಗೆ ಹೊರಟಿದ್ದ ಆಕಾಶ ಏರ್‌ (Akasa Air) ವಿಮಾನ ಹಾಗೂ ಮುಂಬೈನಿಂದ ದೆಹಲಿಗೆ ಹೊರಟಿದ್ದ ಇಂಡಿಗೂ ವಿಮಾನಗಳಿಗೆ (IndiGo Flight) ಬಾಂಬ್‌ ಬೆದರಿಕೆ ಬಂದಿದೆ. ಇದು ಕಳೆದ ಮೂರು ದಿನಗಳಲ್ಲಿ 12ನೇ ಬೆದರಿಕೆ ಪ್ರಕರಣ ಆಗಿದೆ.

ಸೋಷಿಯಲ್‌ ಮೀಡಿಯಾ ಮೂಲಕ ಬಾಂಬ್‌ ಬೆದರಿಕೆ (Bomb Threats) ಬರುತ್ತಿದ್ದಂತೆ ಬೆಂಗಳೂರಿಗೆ ಹೊರಟಿದ್ದ ಆಕಾಶ ಏರ್‌ ವಿಮಾನ QP1335 ಹಾಗೂ ದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನವನ್ನು (ವಿಮಾನ ಸಂಖ್ಯೆ 6E 651) ಅಹಮದಾಬಾದ್‌ಗೆ ಹಿಂತಿರುಗಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಎರಡು ದಿನಗಳ ಹಿಂದೆಯಷ್ಟೇ ಮುಂಬೈನಿಂದ ಹೊರಟಿದ್ದ ಏರ್‌ ಇಂಡಿಯಾ (Air India) ವಿಮಾನಗಳಿಗೂ ಬಾಂಬ್‌ ಬೆದರಿಕೆ ಬಂದಿತ್ತು. ಇದನ್ನೂ ಓದಿ: ಕೇಂದ್ರ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ – ಶೇ.3 ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ಕ್ಯಾಬಿನೆಟ್‌ ಅನುಮೋದನೆ

indigo flight

ಬಾಂಬ್‌ ಬೆದರಿಕೆ ಬೆನ್ನಲ್ಲೇ ಆಕಾಶ ಏರ್‌ನ ವಕ್ತಾರರು ಪ್ರತಿಕ್ರಿಯೆ ನೀಡಿದ್ದಾರೆ. ಆಕಾಶ ಏರ್‌ನ ಕ್ಯೂಪಿ 1335 ವಿಮಾನವು ದೆಹಲಿಯಿಂದ ಬೆಂಗಳೂರಿಗೆ ಹೊರಟಿತ್ತು. 174 ಪ್ರಯಾಣಿಕರು, ಮೂವರು ಮಕ್ಕಳು ಹಾಗೂ 7 ಸಿಬ್ಬಂದಿ ಸೇರಿ 184 ಮಂದಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಬಾಂಬ್‌ ಬೆದರಿಕೆ ಕೇಳಿಬರುತ್ತಿದ್ದಂತೆ, ತುರ್ತು ನಿರ್ವಹಣಾ ತಂಡಗಳು ಪರಿಸ್ಥಿತಿಯನ್ನು ಮೇಲ್ವಿಚಾರಣೆ ನಡೆಸಿ, ದೆಹಲಿಗೆ ಹಿಂತಿರುಗಿಸುವಂತೆ ಪೈಲಟ್‌ಗಳಿಗೆ ಸೂಚನೆ ನೀಡಲಾಯಿತು. ಸದ್ಯ ನಮ್ಮ ತಂಡಗಳು ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಂಡಿವೆ. ಜೊತೆಗೆ ಬಾಂಬ್‌ ಬೆದರಿಕೆ ಕುರಿತು ಮೇಲ್ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇಂಡಿಗೋ ವಕ್ತಾರರು ಸಹ ಪ್ರತಿಕ್ರಿಯೆ ನೀಡಿದ್ದು, ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ. ತುರ್ತು ನಿರ್ವಹಣಾ ತಂಡಗಳು ಪರಿಶೀಲನೆ ನಡೆಸುತ್ತಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಶಾಸಕಾಂಗ ಪಕ್ಷದ ನಾಯಕನಾಗಿ ಸೈನಿ ಅವಿರೋಧ ಆಯ್ಕೆ – ಎರಡನೇ ಬಾರಿಗೆ ಸಿಎಂ ಆಗಿ ಗುರುವಾರ ಪ್ರಮಾಣವಚನ

AIR INDIA

ಕಳೆದ ಮೂರು ದಿನಗಳಲ್ಲಿ ಏರ್‌ ಇಂಡಿಯಾ ದೆಹಲಿ-ನ್ಯೂಯಾರ್ಕ್‌ ವಿಮಾನ, ದಮ್ಮಾಮ್-ಲಕ್ನೋ ಇಂಡಿಗೋ ವಿಮಾನ, ಅಯೋಧ್ಯೆ-ಬೆಂಗಳೂರು ಏರ್ ಇಂಡಿಯಾ ಎಕ್ಸ್‌ಪ್ರೆಸ್, ದರ್ಭಾಂಗಾದಿಂದ ಮುಂಬೈಗೆ ಸ್ಪೈಸ್‌ಜೆಟ್ ವಿಮಾನ (SG116), ಬಾಗ್ಡೋಗ್ರಾ-ಬೆಂಗಳೂರಿಗೆ ಹೊರಟಿದ್ದ ಆಕಾಶ ಏರ್ ವಿಮಾನ (QP 1373) ಅಲಯನ್ಸ್ ಏರ್ ಅಮೃತಸರ-ಡೆಹ್ರಾಡೂನ್-ದೆಹಲಿ ವಿಮಾನ (9I 650) ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ (IX 684) ಹಾಗೂ ಮಧುರೈನಿಂದ ಸಿಂಗಾಪುರಕ್ಕೆ ಹೊರಟಿದ್ದ ವಿಮಾನಗಳಿಗೆ ಬಾಂಬ್‌ ಬೆದರಿಕೆ ಬಂದಿದೆ.

ತುರ್ತು ಸಭೆ:
ವಿಮಾನಗಳಿಗೆ ಬಾಂಬ್‌ ಬೆದರಿಕೆ ವಿಚಾರವಾಗಿ ಬುಧವಾರ ಬೆಳಗ್ಗೆ 11 ಗಂಟೆಗೆ ಸಂಸದೀಯ ಸ್ಥಾಯಿ ಸಮಿತಿ ಸಭೆ ಸೇರಿತ್ತು. ಇದಕ್ಕೂ ಮುನ್ನ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರು ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ಡಿಜಿಸಿಎ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. ಇದನ್ನೂ ಓದಿ: ವಾಯು ಮಾಲಿನ್ಯ ನಿಯಂತ್ರಣಕ್ಕೆ ಕ್ರಮಕೈಗೊಳ್ಳದ ಹರಿಯಾಣ, ಪಂಜಾಬ್ ಸರ್ಕಾರಕ್ಕೆ ಸುಪ್ರೀಂ ಛೀಮಾರಿ

ಡಾರ್ಕ್‌ವೆಬ್‌ ಮೇಲೆ ನಿಗಾ: 
ಬಾಂಬ್‌ ಬೆದರಿಕೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೆಲವು ಆರೋಪಿಗಳನ್ನು ಗುರುತಿಸಲಾಗಿದ್ದು, ಡಾರ್ಕ್ ವೆಬ್‌ನ ಮೇಲೆ ನಿಗಾ ಇಡಲಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

TAGGED:Akasa AirbengaluruBomb ThreatsFlights DivertedindigoNew Delhiಆಕಾಶ ಏರ್‌ಇಂಡಿಯೋಏರ್ ಇಂಡಿಯಾಬೆಂಗಳೂರುಮುಂಬೈ
Share This Article
Facebook Whatsapp Whatsapp Telegram

Cinema news

Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories
Chaitra Kundapura Ashwini Gowda 1
ಸೋಶಿಯಲ್‌ ಮೀಡಿಯಾದಲ್ಲಿ ಅಶ್ವಿನಿ, ಚೈತ್ರಾ ಪೋಸ್ಟ್‌ ವಾರ್‌!
Cinema Latest Sandalwood Top Stories
Tamanna Bhatia
ಮೈಸೂರು ಸ್ಯಾಂಡಲ್‌ ಸೋಪ್‌ಗೆ ಹೊಸ ರೂಪ – ಇಂದಿನಿಂದ 2 ವರ್ಷ ತಮನ್ನಾ ಪ್ರಚಾರ ರಾಯಭಾರಿ: ಎಂಬಿಪಿ
Bengaluru City Cinema Districts Karnataka Latest Main Post
Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories

You Might Also Like

Flight
Chikkamagaluru

ಕಳಸದ ಸುತ್ತಮುತ್ತ ಕೆಳಭಾಗದಲ್ಲಿ ಹಾರಾಡಿದ ಲಘು ವಿಮಾನ – ಸ್ಥಳೀಯರ ಆತಂಕ, ಫ್ಲೈಟ್‌ ಹಿಂದೆ ಬಿದ್ದ ಪೊಲೀಸರು!

Public TV
By Public TV
4 minutes ago
Prahlad Joshi 1
Latest

ಪ್ರಧಾನಿ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್ ಪ್ರಚೋದನಕಾರಿ ನೀತಿ: ಕಾಂಗ್ರೆಸ್‌ ವಿರುದ್ಧ ಜೋಶಿ ಕಿಡಿ

Public TV
By Public TV
18 minutes ago
Vijayapura Plane crash
Districts

ಖಾಸಗಿ ವಿಮಾನ ಪತನವಾದ ಜಮೀನು ಮಾಲೀಕರ ಗೋಳಾಟ – 5 ಲಕ್ಷ ರೂ. ಪರಿಹಾರಕ್ಕೆ ಮನವಿ

Public TV
By Public TV
52 minutes ago
Leopard 1
Chamarajanagar

ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದ ಬಾಲಕನ ಮೇಲೆ ಚಿರತೆ ದಾಳಿ

Public TV
By Public TV
1 hour ago
Gen Naravane memoir
Latest

ಮೇಜರ್‌ ನರವಣೆ ʻಅಪ್ರಕಟಿತ ಆತ್ಮಚರಿತ್ರೆʼ ಎಬ್ಬಿಸಿದ ಬಿರುಗಾಳಿ – 2020 ಆಗಸ್ಟ್‌ 31ರ ರಾತ್ರಿಗೂ ಮುನ್ನ ಏನಾಯ್ತು?

Public TV
By Public TV
1 hour ago
udupi death case
Latest

ಉಡುಪಿ| ವಸತಿಗೃಹದಲ್ಲಿ ಯಾತ್ರಾರ್ಥಿ ಕುಳಿತ ಕುರ್ಚಿಯಲ್ಲೇ ಸಾವು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?