Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಂಗ್ಲಾ ಭಯೋತ್ಪಾದಕರು ಒಳನುಸುಳಲು BSF ಸಹಕಾರ: ದೀದಿ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಾಂಗ್ಲಾ ಭಯೋತ್ಪಾದಕರು ಒಳನುಸುಳಲು BSF ಸಹಕಾರ: ದೀದಿ ಆರೋಪ

Latest

ಬಾಂಗ್ಲಾ ಭಯೋತ್ಪಾದಕರು ಒಳನುಸುಳಲು BSF ಸಹಕಾರ: ದೀದಿ ಆರೋಪ

Public TV
Last updated: January 2, 2025 4:40 pm
Public TV
Share
2 Min Read
Mamata Banerjee 4
SHARE

– ಪ.ಬಂಗಾಳ ಅಸ್ಥಿರಗೊಳಿಸಲು ಕೇಂದ್ರದಿಂದ ತಂತ್ರ

ಕೊಲ್ಕತ್ತಾ: ಪಶ್ಚಿಮ ಬಂಗಾಳ (West Bengal) ರಾಜ್ಯವನ್ನು ಅಸ್ಥಿರಗೊಳಿಸಲು ಕೇಂದ್ರ ಭದ್ರತಾ ಪಡೆಗಳು (BSF) ಬಾಂಗ್ಲಾದೇಶದ (Bangladesh) ಭಯೋತ್ಪಾದಕರನ್ನು ಒಳ ನುಸುಳಲು ಅವಕಾಶ ಮಾಡಿಕೊಡುತ್ತಿವೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಗಂಭೀರ ಆರೋಪ ಮಾಡಿದ್ದಾರೆ. ಬಾಂಗ್ಲಾದೇಶದ ಒಳನುಸುಳುವಿಕೆಯಿಂದ ಪಶ್ಚಿಮ ಬಂಗಾಳದಲ್ಲಿ ಶಾಂತಿ ಹಾಳಾಗುತ್ತಿದೆ ಎನ್ನುವ ಅಮಿತ್ ಶಾ ಹೇಳಿಕೆಗೆ ಈ ಮೂಲಕ ತಿರುಗೇಟು ನೀಡಿದ್ದಾರೆ.

ಆಡಳಿತಾತ್ಮಕ ಸಭೆಯಲ್ಲಿ ಮಾತನಾಡಿದ ಅವರು, ಬಾಂಗ್ಲಾದೇಶ ಭಯೋತ್ಪಾದಕರನ್ನು ಪಶ್ಚಿಮ ಬಂಗಾಳದೊಳಗೆ ನುಸುಳಲು ಅವಕಾಶ ನೀಡುವುದು ಕೇಂದ್ರ ಸರ್ಕಾರದ ಯೋಚಿತ ಪ್ರಯತ್ನವಾಗಿದೆ. ಇದರ ಭಾಗವಾಗಿ ಬಾಂಗ್ಲಾದೇಶದ ಗಡಿಯನ್ನು ಕಾಪಾಡುವ ಬಿಎಸ್‌ಎಫ್ ಬಂಗಾಳದೊಳಗೆ ಭಯೋತ್ಪಾದಕರು ನುಸುಳಲು ಅವಕಾಶ ನೀಡುತ್ತಿದೆ ಮತ್ತು ಮಹಿಳೆಯರನ್ನು ಹಿಂಸಿಸುತ್ತಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಹೊಸ ವರ್ಷಕ್ಕೆ ಬೆಂಗಳೂರಿನಲ್ಲಿರುವ ಎಲ್ಲಾ ಡಿಸಿಪಿಗಳಿಗೆ ಮೊಬೈಲ್‌ ಗಿಫ್ಟ್‌

amit shah

ಬಿಎಸ್‌ಎಫ್ ವಿವಿಧ ಪ್ರದೇಶಗಳಿಂದ ಬಂಗಾಳಕ್ಕೆ ಭಯೋತ್ಪಾದಕರು ನುಸುಳಲು ಅವಕಾಶ ನೀಡುತ್ತಿದೆ ಮತ್ತು ಮಹಿಳೆಯರಿಗೆ ಚಿತ್ರಹಿಂಸೆ ನೀಡುತ್ತಿದೆ. ಟಿಎಂಸಿ ಗಡಿಯನ್ನು ಕಾಪಾಡುತ್ತಿಲ್ಲ, ಗಡಿ ನಮ್ಮ ಕೈಯಲ್ಲಿಲ್ಲ, ಆದ್ದರಿಂದ ಯಾರಾದರೂ ಟಿಎಂಸಿ ಒಳನುಸುಳುವಿಕೆಗೆ ಅನುಮತಿ ನೀಡಿದೆ ಎಂದು ಆರೋಪಿಸಿದರೆ, ಅದು ಬಿಎಸ್‌ಎಫ್‌ನದು ಎಂದು ನಾನು ಎತ್ತಿ ತೋರಿಸುತ್ತೇನೆ, ಅದು ನನ್ನ ಜವಾಬ್ದಾರಿ ಎಂದು ಕಿಡಿಕಾರಿದರು. ಇದನ್ನೂ ಓದಿ: ʼಇಂಡಿಯಾʼಗೆ ಬನ್ನಿ, ಬಾಗಿಲು ಸದಾ ತೆರೆದಿದೆ: ನಿತೀಶ್‌ಗೆ ಲಾಲೂ ಆಫರ್‌

ಬಿಎಸ್‌ಎಫ್ ಒಳನುಸುಳುವಿಕೆಗೆ ಅವಕಾಶ ನೀಡುವ ಸ್ಥಳಗಳನ್ನು ತನಿಖೆ ಮಾಡಲು ಮತ್ತು ಗುರುತಿಸಲು ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಸೂಚನೆ ನೀಡುತ್ತೇನೆ. ಪೊಲೀಸರ ಬಳಿ ಎಲ್ಲಾ ಮಾಹಿತಿ ಇದೆ. ಕೇಂದ್ರದ ಬಳಿಯೂ ಇದೆ. ರಾಜೀವ್ ಕುಮಾರ್ (ಡಿಜಿಪಿ) ಮತ್ತು ಸ್ಥಳೀಯ ಮೂಲಗಳಿಂದ ನನಗೆ ಈ ಮಾಹಿತಿ ಬಂದಿದೆ. ಈ ಬಗ್ಗೆ ಕೇಂದ್ರಕ್ಕೆ ಪತ್ರ ಬರೆಯುತ್ತೇನೆ ಎಂದರು. ಇದನ್ನೂ ಓದಿ: ಮಗುವಿಗೆ ಸೌತೆಕಾಯಿ ತಿನ್ನಿಸಬೇಡ ಅಂದಿದ್ದಕ್ಕೆ ತಂಗಿಯನ್ನೇ ಕೊಂದ ಅಣ್ಣ!

ಬಂಗಾಳ ಮತ್ತು ನೆರೆಯ ಬಾಂಗ್ಲಾದೇಶದ ನಡುವೆ ಯಾವುದೇ ದ್ವೇಷವಿಲ್ಲ. ನಾವು ಶಾಂತಿ ಬಯಸುತ್ತೇವೆ. ಆದರೆ ಗೂಂಡಾಗಳನ್ನು ಇಲ್ಲಿ ಅನುಮತಿಸಲಾಗುತ್ತಿದೆ. ಅವರು ಅಪರಾಧಗಳನ್ನು ಮಾಡುತ್ತಾರೆ. ಬಳಿಕ ಗಡಿಗೆ ಹಿಂತಿರುಗುತ್ತಾರೆ. ಬಿಎಸ್‌ಎಫ್ ಇದನ್ನು ಸಕ್ರಿಯಗೊಳಿಸುತ್ತಿದೆ. ಇದರಲ್ಲಿ ಕೇಂದ್ರದ ಪಾತ್ರವಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಅಣ್ಣಾ ವಿವಿ ಲೈಂಗಿಕ ದೌರ್ಜನ್ಯ ಕೇಸ್ ರಾಜಕೀಯಗೊಳಿಸಲಾಗುತ್ತಿದೆ: ಮದ್ರಾಸ್ ಹೈಕೋರ್ಟ್

ಬ್ಯಾನರ್ಜಿ ಹೇಳಿಕೆಗೆ ತಿರುಗೇಟು ನೀಡಿದ ಕೇಂದ್ರ ಸಚಿವ ಗಿರಿರಾಜ್ ಸಿಂಗ್, ಬಾಂಗ್ಲಾದೇಶದ ಒಳನುಸುಳುವಿಕೆಗೆ ಬಂಗಾಳ ನರ್ಸರಿಯಾಗಿದೆ ಎಂದು ಹೇಳಿದರು. ಅಪರಾಧ ಚಟುವಟಿಕೆಯಲ್ಲಿ ಯಾರು ಸಿಕ್ಕಿಬೀಳುತ್ತಾರೋ ಅವರು ಬಾಂಗ್ಲಾದೇಶೀಯರು ಮತ್ತು ಅವರ ಹೆಚ್ಚಿನ ವಿಳಾಸಗಳು ಬಂಗಾಳದವು. ಮಮತಾ ದೀದಿ ಮತದ ದುರಾಸೆಯಿಂದ ಇದೆಲ್ಲವನ್ನೂ ಮಾಡುತ್ತಿದ್ದಾರೆ ಮತ್ತು ಬಂಗಾಳವನ್ನು ಬಾಂಗ್ಲಾದೇಶಿ ಮುಸ್ಲಿಮರು ಮತ್ತು ರೋಹಿಂಗ್ಯಾಗಳ ಹೆಬ್ಬಾಗಿಲು ಮಾಡುತ್ತಿದ್ದಾರೆ. ಈ ನಡುವೆ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯಗಳು ನಡೆಯುತ್ತಿದೆ ಮತ್ತು ಇಡೀ ಜಗತ್ತು ಇದಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು. ಇದನ್ನೂ ಓದಿ: ವಕ್ಫ್ ಕಾನೂನು ರದ್ದಾಗೋವರೆಗೂ ಹೋರಾಟ: ಯತ್ನಾಳ್

TAGGED:bangladeshBSFinfiltratorsMamata BanerjeeWest Bengalಅಮಿತ್ ಶಾಪಶ್ಚಿಮ ಬಂಗಾಳಬಾಂಗ್ಲಾದೇಶಬಿಎಸ್‍ಎಫ್ಮಮತಾ ಬ್ಯಾನರ್ಜಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
3 minutes ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
35 minutes ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
1 hour ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
1 hour ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
2 hours ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?