ಚಾಮರಾಜನಗರ: ಜಿಲ್ಲೆಯ ಭೋಗಪುರದ ಹೊರವಲಯದಲ್ಲಿ ಲಘು ವಿಮಾನ ಪತನಗೊಂಡಿದ್ದು (Flight Crash), ಪೈಲಟ್ಗಳು (Pilot) ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವಿಮಾನ ನಿಯಂತ್ರಣ ಕಳೆದುಕೊಳ್ಳುತ್ತಿದ್ದಂತೆ ಪೈಲಟ್ಗಳು ಪ್ಯಾರಾಚೂಟ್ಗಳ ಮೂಲಕ ಪ್ರಾಣ ಉಳಿಸಿಕೊಂಡಿದ್ದಾರೆ. ವಿಮಾನ ಸಂಪೂರ್ಣ ಸುಟ್ಟು ಬೆಂಕಿಗೆ ಆಹುತಿಯಾಗಿದೆ. ಇದನ್ನೂ ಓದಿ ತಾಂತ್ರಿಕ ತೊಂದರೆಯಿಂದ ತರಬೇತಿ ವಿಮಾನ ತುರ್ತು ಭೂಸ್ಪರ್ಶ- ತಪ್ಪಿದ ಭಾರೀ ಅನಾಹುತ
ಸದ್ಯ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿದ್ದು, ವಿಮಾನ ಪತನಕ್ಕೆ ನಿಖರ ಕಾರಣ ಏನೆಂಬುದನ್ನು ತಿಳಿಯಲು ತಪಾಸಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ವೀಕೆಂಡ್ ಶೋ: ಡಿಸಿಎಂ ಡಿಕೆಶಿ ಬರೋದು ಖಚಿತ, ಭಾನುವಾರ ಶೂಟಿಂಗ್ ನಿಶ್ಚಿತ, ಮನರಂಜನೆ ಉಚಿತ