Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟಗರು ಗುದ್ದಿ ಕೊಟ್ಟಿಗೆಯಲ್ಲಿ ಲಾಕ್ ಆದ ಚಿರತೆ – ಕೆಆರ್‌ಎಸ್‌ನ ಬೃಂದಾವನದಲ್ಲಿ ಅಂತ್ಯವಾಗದ ಆತಂಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಟಗರು ಗುದ್ದಿ ಕೊಟ್ಟಿಗೆಯಲ್ಲಿ ಲಾಕ್ ಆದ ಚಿರತೆ – ಕೆಆರ್‌ಎಸ್‌ನ ಬೃಂದಾವನದಲ್ಲಿ ಅಂತ್ಯವಾಗದ ಆತಂಕ

Districts

ಟಗರು ಗುದ್ದಿ ಕೊಟ್ಟಿಗೆಯಲ್ಲಿ ಲಾಕ್ ಆದ ಚಿರತೆ – ಕೆಆರ್‌ಎಸ್‌ನ ಬೃಂದಾವನದಲ್ಲಿ ಅಂತ್ಯವಾಗದ ಆತಂಕ

Public TV
Last updated: November 6, 2022 3:27 pm
Public TV
Share
2 Min Read
LEPOERD 1
SHARE

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ (Mandya) ಚಿರತೆ (Leopard) ಹಾವಳಿ ಮಿತಿಮೀರಿದೆ. ಪದೇ ಪದೇ ಕಾಣಿಸಿಕೊಳ್ಳುತ್ತಿರುವ ಚಿರತೆ ಆತಂಕ ಸೃಷ್ಟಿಸುತ್ತಿದೆ. ಒಂದು ಕಡೆ ಕುರಿ-ಮೇಕೆ ಬೇಟೆಗಾಗಿ ಕೊಟ್ಟಿಗೆಗೆ ನುಗ್ಗಿದ ಚಿರತೆ ಅರಣ್ಯ ಇಲಾಖೆ ಅಧಿಕಾರಿಗಳ ಕೈಗೆ ಲಾಕ್ ಆದ್ರೆ, ಇತ್ತ ಕಳೆದ ಹದಿನೈದು ದಿನದಿಂದ ಕೆಆರ್‌ಎಸ್‌ (KRS) ಬೃಂದಾವನದಲ್ಲಿ ಕಣ್ಣಾಮುಚ್ಚಾಲೆ ಆಡಿಸುತ್ತಿರುವ ಚಿರತೆ ಪ್ರವಾಸಿಗರಿಗೆ ಆತಂಕ ಮೂಡಿಸಿದೆ.

LEPOERD

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕುಂದನಗುಪ್ಪೆ ಗ್ರಾಮದ ಸುತ್ತಮುತ್ತ ಹಲವು ದಿನಗಳಿಂದ ಚಿರತೆ ಕಾಣಿಸಿಕೊಂಡು, ಜಾನುವಾರುಗಳ ಮೇಲೆ ದಾಳಿ ಮಾಡಿ ಆತಂಕ ಸೃಷ್ಟಿಸಿತ್ತು. ಗ್ರಾಮಸ್ಥರು ಹಲವು ಬಾರಿ ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದು ಚಿರತೆ ಸೆರೆಹಿಡಿಯುವಂತೆ ಒತ್ತಾಯಿಸಿದ್ರು. ಆದ್ರೆ ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಕುಂದನಗುಪ್ಪೆ ಗ್ರಾಮಕ್ಕೆ ಎಂಟ್ರಿ ಕೊಟ್ಟ ಚಿರತೆ ಕಷ್ಣಪ್ಪ ಎಂಬುವವರಿಗೆ ಸೇರಿದ ಕೊಟ್ಟಿಗೆಗೆ ನುಗ್ಗಿದೆ. ಕೊಟ್ಟಿಗೆಯಲ್ಲಿ 15ಕ್ಕೂ ಹೆಚ್ಚು ಕುರಿ-ಮೇಕೆ, ಒಂದು ಕರು, ಕೋಳಿ ಕೂಡ ಇತ್ತು. ಬೇಟೆಗೆ ನುಗ್ಗಿದ ಚಿರತೆಗೆ ಟಗರು ಗುದ್ದಿದ್ದು, ಚಿರತೆ ಗಾಬರಿಗೆ ಒಳಗಾಗಿದೆ. ಕುರಿ-ಮೇಕೆ ಚೀರಾಟ ಕೇಳಿ ಹೊರಬಂದ ಕೃಷ್ಣಪ್ಪ ಕುಟುಂಬ ಕೊಟ್ಟಿಗೆಯಲ್ಲಿ ಚಿರತೆ ಕಂಡು ದಿಗ್ಭ್ರಮೆಗೊಂಡಿದ್ದಾರೆ. ಚಿರತೆ ಬೇಟೆಗೆ ನುಗ್ಗಿ ಕೊಟ್ಟಿಗೆ ಸುತ್ತ ಹಾಕಿದ್ದ ಕಬ್ಬಿಣದ ಗೂಡಿನಿಂದ ಹೊರಬರಲಾಗದೆ ಕುರಿ ಮೇಕೆಯೊಂದಿಗೆ ಹಲವು ಗಂಟೆ ಕಳೆದಿದೆ. ನಂತರ ಗ್ರಾಮಸ್ಥರ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಡಿಎಫ್‍ಓ ವೃತ್ತಾರನ್ ಹಾಗೂ ಹತ್ತಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿಗಳು ಚಿರತೆ ಸೆರೆ ಹಿಡಿಯಲು ಪ್ಲಾನ್ ರೂಪಿಸಿದ್ರು. ಪ್ಲಾನ್‍ನಂತೆ ಚಿರತೆ ಜನರನ್ನು ನೋಡಿ ಗಾಬರಿಯಾಗದಂತೆ ಕೊಟ್ಟಿಯನ್ನು ಟಾರ್ಪಾಲಿನಲ್ಲಿ ಮುಚ್ಚಿದ್ದು, ನಂತರ ಮೈಸೂರಿನಿಂದ ಅರವಳಿಕೆ ತಜ್ಞರನ್ನು ಕರೆಸಿ, ಚಿರತೆಗೆ ಅರವಳಿಕೆ ಮದ್ದು ನೀಡಿ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಚಿರತೆಯನ್ನು ಸೆರೆಹಿಡಿದ್ರು. ಇದನ್ನೂ ಓದಿ: ಬರೀ ಒಂದು ಕಾಲಲ್ಲ, ಆತನ ಮೈಯೆಲ್ಲ ಕೊಳೆತು ಹೋಗಬೇಕು – ಆ್ಯಸಿಡ್ ಸಂತ್ರಸ್ತೆ

KRS Brindavan

ಚಿರತೆ ಸೆರೆಯಿಂದ ಕುಂದನಗುಪ್ಪೆ ಗ್ರಾಮಸ್ಥರೇನೋ ನಿಟ್ಟುಸಿರು ಬಿಟ್ಟಿದ್ದಾರೆ. ಆದ್ರೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ನಲ್ಲಿ ಚಿರತೆ ಆತಂಕ ಮುಂದುವರಿದಿದೆ. ಕಳೆದ ಹದಿನೈದು ದಿನದಿಂದಲು ಚಿರತೆ ಕಣ್ಣಾಮುಚ್ಚಾಲೆ ಆಟ ಆಡ್ತಿದ್ದು, ಪ್ರವಾಸಿಗರಲ್ಲಿ ಆತಂಕದ ಜೊತೆಗೆ ಬೇಸರ ಮೂಡಿಸಿದೆ. ಅಕ್ಟೋಬರ್ 22 ರಂದು ಕೆಆರ್‌ಎಸ್‌ ಡ್ಯಾಂ ಪಕ್ಕದಲ್ಲಿ ಚಿರತೆ ಸಿಬ್ಬಂದಿ ಕಣ್ಣಿಗೆ ಕಾಣಿಸಿತ್ತು. ಅಂದು ಬೋನ್ (Cage) ಇಟ್ಟು, ಒಂದು ದಿನ ಕಾರ್ಯಾಚರಣೆ ನಡೆಸಿ ಚಿರತೆ ಸಿಗದಿದ್ದಕ್ಕೆ ಸುಮ್ಮನಾಗಿದ್ರು. ಯಾವಾಗ ಮತ್ತೆ ಅ.28 ರಂದು ಬೃಂದಾವನದ ಉತ್ತರ ಬೃಂದಾವನದಲ್ಲಿ ಚಿರತೆ ಪ್ರತ್ಯಕ್ಷವಾಗಿ, ಸಿಸಿಟಿವಿಯಲ್ಲಿ (CCTV) ಚಿರತೆಯ ಚಲನವಲನ ಸೆರೆಯಾಯ್ತೋ ಅಂದಿನಿಂದ ಇಂದಿನವರೆಗೂ ಉತ್ತರ ಬೃಂದಾವನ ಬಂದ್ ಮಾಡಿ, ಬೋನ್ ಇಟ್ಟು ಜವಬ್ದಾರಿಯಿಂದ ಕೈತೊಳೆದುಕೊಂಡಿದೆ. ಆದ್ರೆ ಇದು ಪ್ರವಾಸಿಗರ ಬೇಸರಕ್ಕೆ ಕಾರಣವಾಗಿದೆ. ಇದನ್ನೂ ಓದಿ: ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ

KRS Brindavan 3

ಬೃಂದಾವನದ ಪ್ರಮುಖ ಆಕರ್ಷಣೆ ಅಂದರೇ ಅದು ಉತ್ತರ ಬೃಂದಾವನದಲ್ಲಿರುವ ನೃತ್ಯ ಕಾರಂಜಿ. ಆ ಸೌಂದರ್ಯ ಸವಿಯಬೇಕೆಂದು ರಾಜ್ಯವಲ್ಲದೆ ಹೊರರಾಜ್ಯದಿಂದಲು ಬಹಳಷ್ಟು ಜನ ಬರ್ತಾರೆ. ಆದ್ರೆ ಉತ್ತರ ಬೃಂದಾವನ ಬಂದ್ ಆಗಿರುವುದು ಬೇಸರ ಆಗುತ್ತಿದೆ ಎನ್ನುತ್ತಿದ್ದಾರೆ. ಅಷ್ಟೇ ಅಲ್ಲ ಆರ್ಥಿಕ ಹೊಡೆತ ಉಂಟುಮಾಡಿದೆ. ಅಲ್ಲದೇ ಟಿಕೆಟ್ ದರವನ್ನು ಕಡಿಮೆ ಮಾಡದೇ, ಚಿರತೆ ಸೆರೆಹಿಡಿಯದೆ ನಿರ್ಲಕ್ಷ್ಯ ಮಾಡ್ತಿರುವ ಕಾವೇರಿ ನೀರಾವರಿ ನಿಗಮ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ನಡೆಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Brindavan Gardenkrsleopardmandyaಕೆಆರ್‍ಎಸ್ಚಿರತೆಟಗರುಮಂಡ್ಯ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

container ship
Latest

ಈಗ ಚೀನಾ ಹಡಗುಗಳಿಗೂ ಶಾಕ್‌ – ಅನುಮತಿ ನೀಡದ ಇರಾನ್‌

Public TV
By Public TV
1 hour ago
davanagere south by election local youth express anger against sadiq pailwan
Davanagere

ಕಾಂಗ್ರೆಸ್ ಜೊತೆ ಪೈಲ್ವಾನ್‌ಗೂ ಮಣ್ಣು ಮುಕ್ಕಿಸುತ್ತೇವೆ – ಬೀದಿಗಿಳಿದು ಆಕ್ರೋಶ ಹೊರಹಾಕಿದ ಮುಸ್ಲಿಂ ಯುವಕರು

Public TV
By Public TV
2 hours ago
PM Modi virtual meeting chief ministers and lieutenant governors
Latest

ಕೋವಿಡ್‌ ರೀತಿ ರಾಜ್ಯ, ಕೇಂದ್ರ ಒಗ್ಗಟ್ಟಾಗಿ ಇಂಧನ ಬಿಕ್ಕಟ್ಟನ್ನು ಎದುರಿಸೋಣ: ಮೋದಿ ಕರೆ

Public TV
By Public TV
2 hours ago
karwar demand for firewood increases due to cylinder shortage forest department grants permission to cut 3 lakh trees
Latest

ಸಿಲಿಂಡರ್ ಅಭಾವದಿಂದ ಕಟ್ಟಿಗೆಗೆ ಹೆಚ್ಚಿದ ಬೇಡಿಕೆ – ಅರಣ್ಯ ಇಲಾಖೆಯಿಂದ 3ಲಕ್ಷ ಮರಗಳ ಕಟಾವಿಗೆ ಅನುಮತಿ

Public TV
By Public TV
2 hours ago
man killed pet dog in honnali
Crime

ಸಾಕು ನಾಯಿ ಬೊಗಳಿದ್ದಕ್ಕೆ ಕುಡುಗೋಲಲ್ಲಿ ಕೊಚ್ಚಿ ಕೊಂದ ಪಾಪಿ

Public TV
By Public TV
3 hours ago
Basangouda Patil Yatnal
Kolar

ಐಪಿಎಲ್‌ ಟಿಕೆಟ್‌ ಬೇಕೆನ್ನುವ ಶಾಸಕರಿಗೆ ನಾಚಿಕೆಯಾಗಬೇಕು: ಯತ್ನಾಳ್‌ ಕಿಡಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?