Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ವಿಜಯೇಂದ್ರನಿಗೆ ಸ್ಪರ್ಧೆಯಿಂದ ನಿರ್ಗಮಿಸುವಂತೆ ಹೇಳಿದ್ದು ನಾನೇ: ಬಿಎಸ್‍ವೈ

Public TV
Last updated: April 23, 2018 5:39 pm
Public TV
Share
1 Min Read
BSY 2
SHARE

ಮೈಸೂರು: ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರ ಅವರ ಟಿಕೆಟ್ ನೀಡದಿರಲು ನಿರ್ಧರಿಸಿದ್ದು ನಾನೇ, ಇದರಲ್ಲಿ ಯಾವುದೇ ಕೇಂದ್ರ ನಾಯಕರು ಮಧ್ಯ ಪ್ರವೇಶಿಸಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ನಾನೇ ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರ ಅವರಿಗೆ ಕ್ಷೇತ್ರದಲ್ಲಿ ಪ್ರವಾಸ ಮಾಡುವಂತೆ ಹೇಳಿದ್ದೆ. ಆದರೆ ಕೇವಲ 15 ದಿನಗಳಲ್ಲಿ ವಿಜಯೇಂದ್ರ ಕ್ಷೇತ್ರದ ಜನರ ಪ್ರೀತಿಯನ್ನು ಗಳಿಸಿದ್ದು ನೋಡಿ ನನ್ನ ತೀರ್ಮಾನವನ್ನು ಬದಲಿಸಿದ್ದೇನೆ. ವಿಜಯೇಂದ್ರ ಅವರ ಸೇವೆ ಮೈಸೂರು ಭಾಗಕ್ಕೆ ಅಗತ್ಯವಿದ್ದು, ಕೇವಲ ವರುಣಾ ಕ್ಷೇತ್ರಕ್ಕೆ ಸಿಮೀತವಾಗದೇ ಚಾಮರಾಜನಗರ ಸೇರಿದಂತೆ ಮೈಸೂರು ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಶ್ರಮಿಸುವಂತೆ ಸೂಚಿಸಿದ್ದಾಗಿ ಹೇಳಿರುವುದಾಗಿ ಬಿಎಸ್‍ವೈ ತಿಳಿಸಿದರು.

BSY 6

ಬಿಜೆಪಿ ರಾಜ್ಯಾಧಕ್ಷರಾಗಿ ನನ್ನನ್ನು ಈಗಾಗಲೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿದೆ. ಈ ವಿಚಾರದಲ್ಲಿ ಕೇಂದ್ರದ ಯಾವುದೇ ನಾಯಕರು ಹಾಗೂ ಹೈಕಮಾಂಡ್ ಈ ಕುರಿತು ನಿರ್ಧಾರ ಕೈಗೊಂಡಿಲ್ಲ. ಆರ್ ಎಸ್‍ಎಸ್ ನಾಯಕರು ಸಹ ಈ ವಿಷಯದಲ್ಲಿ ಮಧ್ಯ ಪ್ರವೇಶ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದರು. ಇದೇ ವೇಳೆ ವರುಣಾ ಸೇರಿದಂತೆ ಮೈಸೂರಿನ ಇತರೇ ಎಲ್ಲಾ ಕ್ಷೇತ್ರಗಳ ಜನರು ಬಿಎಸ್‍ವೈ ಹಾಗೂ ವಿಜಯೇಂದ್ರ ಅವರೇ ಅಭ್ಯರ್ಥಿಗಳು ಎಂದು ಭಾವಿಸಿ ಯಾರೇ ಅಲ್ಲಿನ ಅಭ್ಯರ್ಥಿಯಾದರು ಮತ ನೀಡಿ ಎಂದು ಮನವಿ ಮಾಡಿದರು.

bsy press note

ವರುಣಾ ಕ್ಷೇತ್ರದ ಕಾರ್ಯಕರ್ತರಲ್ಲಿ ನಮ್ಮ ವರ್ತನೆ ನೋವು ತಂದಿದೆ ಅದ್ದರಿಂದ ಅವರ ಕ್ಷಮೆ ಕೇಳುತ್ತೇವೆ. ನಾಳೆಯಿಂದ ವಿಜಯೇಂದ್ರ ಅವರು ಮತ್ತೆ ಕ್ಷೇತ್ರ ಪ್ರವಾಸವನ್ನು ಮುಂದುವರಿಸುತ್ತಾರೆ. ನಾನು ಸಹ ಎರಡು ದಿನಗಳ ಕಾಲ ಕ್ಷೇತ್ರದಲ್ಲಿ ಪ್ರವಾಸ ಮಾಡುತ್ತೇನೆ ಎಂದರು.ಇದನ್ನೂ ಓದಿ: ಕೊನೆ ಘಳಿಗೆಯಲ್ಲಿ ಬಿಎಸ್‍ವೈಗೆ ಕರೆ ಮಾಡಿದ ಆ ನಾಯಕ ಯಾರು?

ಈ ವೇಳೆಯು ಬಿಎಸ್‍ವೈ ಅವರನ್ನು ಮುತ್ತಿಗೆ ಹಾಕಿದ ಕಾರ್ಯಕರ್ತರು ವಿಜಯೇಂದ್ರ ಅವರನ್ನೇ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡುವಂತೆ ಪಟ್ಟು ಹಿಡಿದಿದ್ದಾರೆ. ಇದನ್ನೂ ಓದಿ: ವಿಜಯೇಂದ್ರ ಕೈ ತಪ್ಪಿದ ವರುಣಾ ಕ್ಷೇತ್ರ ಟಿಕೆಟ್ – ಕಾರ್ಯಕರ್ತರ ತೀವ್ರ ಆಕ್ರೋಶ

 

vlcsnap 2018 04 02 13h41m58s080 1

TAGGED:Assembly ElectionsbjpBSYmysuruPublic TVvarunaVijayendraಪಬ್ಲಿಕ್ ಟಿವಿಬಿಎಸ್‍ವೈಬಿಜೆಪಿಮೈಸೂರುವರುಣಾ ಕ್ಷೇತ್ರವಿಜಯೇಂದ್ರವಿಧಾನಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
7 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 day ago

You Might Also Like

vinay kulkarni
Bengaluru City

ನ್ಯಾಯಾಧೀಶರ ಮುಂದೆ ಹಾಜರಾದ ವಿನಯ್ ಕುಲಕರ್ಣಿ – ಶಾಸಕನನ್ನು ವಶಕ್ಕೆ ಪಡೆದ ಸಿಬಿಐ

Public TV
By Public TV
3 hours ago
Mangaluru Student Suicide copy
Crime

ಅಪಾರ್ಟ್ಮೆಂಟ್‌ನ 12ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು

Public TV
By Public TV
25 minutes ago
Apache helicopters 2
Latest

ಬೋಯಿಂಗ್‌ ನಿರ್ಮಿತ ವಾಯುಸೇನೆಯ ಅಪಾಚೆ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ

Public TV
By Public TV
36 minutes ago
Khandre
Kalaburagi

ವಿಮಾನ ದುರಂತ: ವಿಮಾನಯಾನ ಸಚಿವರ ರಾಜೀನಾಮೆಗೆ ಸಚಿವ ಈಶ್ವರ ಖಂಡ್ರೆ ಒತ್ತಾಯ

Public TV
By Public TV
39 minutes ago
MB Patil 2
Bengaluru City

ಜಾತಿಗಣತಿಗೆ 10 ವರ್ಷ ಆಗಿದ್ದಕ್ಕೆ ಹೊಸ ಜಾತಿಗಣತಿ: ಎಂ.ಬಿ ಪಾಟೀಲ್

Public TV
By Public TV
49 minutes ago
M.B Patil Tamannaah Bhatia
Bengaluru City

ಮೈಸೂರು ಸ್ಯಾಂಡಲ್ ಸೋಪ್ ಬ್ಯುಸಿನೆಸ್ ಹೆಚ್ಚಿಸಲು ತಮನ್ನಾ ಆಯ್ಕೆ: ಎಂ.ಬಿ ಪಾಟೀಲ್

Public TV
By Public TV
53 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?