Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇವೇಗೌಡರ ಕುಟುಂಬದಿಂದ ಭೂ ಹಗರಣ -ಕುಮಾರಸ್ವಾಮಿ ಯಾಕ್ ಮಾತಾಡ್ತಿಲ್ಲ, ಬಿಎಸ್‍ವೈ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದೇವೇಗೌಡರ ಕುಟುಂಬದಿಂದ ಭೂ ಹಗರಣ -ಕುಮಾರಸ್ವಾಮಿ ಯಾಕ್ ಮಾತಾಡ್ತಿಲ್ಲ, ಬಿಎಸ್‍ವೈ ಪ್ರಶ್ನೆ

Bengaluru City

ದೇವೇಗೌಡರ ಕುಟುಂಬದಿಂದ ಭೂ ಹಗರಣ -ಕುಮಾರಸ್ವಾಮಿ ಯಾಕ್ ಮಾತಾಡ್ತಿಲ್ಲ, ಬಿಎಸ್‍ವೈ ಪ್ರಶ್ನೆ

Public TV
Last updated: September 19, 2018 4:45 pm
Public TV
Share
2 Min Read
BSY HDK
SHARE

ಬೆಂಗಳೂರು: ಕಾಂಗ್ರೆಸ್ ಪಕ್ಷದ ಮಾಜಿ ಸಚಿವ ಎ ಮಂಜು ಅವರು ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಕುಟುಂಬದ ವಿರುದ್ಧ ಭೂ ಹಗರಣ ಆರೋಪ ಮಾಡಿರುವ ಕುರಿತು ಸಿಎಂ ಕುಮಾರಸ್ವಾಮಿ ಅವರು ಏಕೆ ಮಾತನಾಡುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಪ್ರಶ್ನೆ ಮಾಡಿದ್ದಾರೆ.

ರಾಜ್ಯಮಟ್ಟದ ಬಿಜೆಪಿ ಪಕ್ಷದ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ದೇವೇಗೌಡ ಹಾಗೂ ಅವರ ಮಕ್ಕಳು ಹಲವು ಹಗರಣಗಳಲ್ಲಿ ಭಾಗಿಯಾಗಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ಕಾಂಗ್ರೆಸ್ ಮುಖಂಡ ಎ.ಮಂಜು ಅವರು ಹಾಸನದಲ್ಲಿ ರೇವಣ್ಣ ಅವರ ವಿರುದ್ಧ ಭೂ ಹಗರಣದ ಆರೋಪ ಮಾಡಿದ್ದಾರೆ. ಆದರೆ ಈ ಕುರಿತು ಸಿಎಂ ಕುಮಾರಸ್ವಾಮಿ ಅವರು ಇದುವರೆಗೂ ಮಾತನಾಡಿಲ್ಲ. ಆದರೆ ರೇವಣ್ಣ ಅವರು ಪ್ರಕರಣವನ್ನು ತೇಲಿಸುತ್ತಿದ್ದಾರೆ. ರಾಜ್ಯದ ಬೊಕ್ಕಸವನ್ನು ದೇವೇಗೌಡ ಕುಟುಂಬ ಲೂಟಿ ಮಾಡುತ್ತಿದೆ. ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ ಬಿಜೆಪಿಯಿಂದ ದೊಡ್ಡ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

BSY BJP

ಕಮಿಷನ್ ಏಜೆಂಟ್ ಸರ್ಕಾರ:
ಇದೇ ವೇಳೆ ಸಮ್ಮಿಶ್ರ ಸರ್ಕಾರ ವಿರುದ್ಧ ಕಿಡಿಕಾರಿದ ಬಿಎಸ್‍ವೈ, ಕಾಂಗ್ರೆಸ್, ಜೆಡಿಎಸ್ ಪಕ್ಷದಲ್ಲಿ ಒಡಕು ಉಂಟಾಗಿದೆ. 37 ಸ್ಥಾನ ಇರುವ ಜೆಡಿಎಸ್, 79 ಸ್ಥಾನ ಇರುವ ಕಾಂಗ್ರೆಸ್ ಪಕ್ಷಗಳು ಅಧಿಕಾರ ನಡೆಸುತ್ತಿವೆ. 104 ಸ್ಥಾನದಲ್ಲಿರುವ ಬಿಜೆಪಿ ವಿರೋಧ ಪಕ್ಷದ ಸ್ಥಾನದಲ್ಲಿ ಕೆಲಸ ಮಾಡುತ್ತಿದೆ. ಆದರೆ ಜನ ಹಿತ ಹಾಗೂ ರಾಜ್ಯದ ಅಭಿವೃದ್ಧಿ ಮರೆತು ರಾಜ್ಯ ಸಮ್ಮಿಶ್ರ ಸರ್ಕಾರ ನಡೆಯುತ್ತಿದೆ. ಹಣಕ್ಕಾಗಿ ಕಮಿಷನ್ ಏಜೆಂಟ್ ರೀತಿ ಸರ್ಕಾರ ವರ್ತಿಸುತ್ತಿದೆ. ಕಾಂಗ್ರೆಸ್, ಜೆಡಿಎಸ್ ಒಳಜಗಳದಿಂದ ಸರ್ಕಾರದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ. ಈ ಸರ್ಕಾರದಲ್ಲಿ ಕಮೀಷನ್ ಕೊಡದಿದ್ದರೆ ಯಾವುದೇ ಬಿಲ್ ಪಾಸ್ ಆಗುವುದಿಲ್ಲ ಎಂದು ಹೇಳಿದರು.

vlcsnap 2018 09 19 15h49m47s121

ಎದುರಾಳಿ ಇಲ್ಲದೇ ಚೆಸ್: ಕೊಡಗಿನ ಅತಿವೃಷ್ಠಿ ಹಿನ್ನೆಲೆ ವಿಶೇಷ ಪ್ಯಾಕೇಜ್ ನೀಡುವಂತೆ ಕೇಂದ್ರ ಸಚಿವ ರಾಜ್ ನಾಥ್ ಸಿಂಗ್ ಅವರು ರಾಜ್ಯಕ್ಕೆ ಬಂದಾಗ ಅವರ ಬಳಿ ಮನವಿ ಮಾಡಿಕೊಂಡಿದ್ದೇನೆ. ಅಲ್ಲದೇ ಕೇಂದ್ರದ ನಿಯೋಗ ಬರಬೇಕು ಎಂದು ಮನವಿ ಮಾಡಲಾಗಿದೆ. ಕರ್ನಾಟಕದಲ್ಲಿ 13 ಜಿಲ್ಲೆಗಳು ಬರ ಪೀಡಿತ ಎಂದು ಘೋಷಣೆಯಾಗಿದೆ. ರೈತರು ತಾವು ಬೆಳೆದ ಬೆಳೆಗಳು ಕೈ ಸೇರುವಾಗ ಮಳೆ ಕೈ ಕೊಟ್ಟಿದೆ. ಆದರೆ ರೈತರಿಗೆ 8% ರಿಂದ 10% ಕಮಿಷನ್ ಇಲ್ಲದೆ ಯಾವುದೇ ಕೆಲಸ ಆಗಲ್ಲ. ಆದರೆ ಸಚಿವ ಡಿಕೆ ಶಿವಕುಮಾರ್ ಅವರು ಈ ವೇಳೆ ಚೆಸ್ ಗೇಮ್ ಬಗ್ಗೆ ಮಾತನಾಡುತ್ತಿದ್ದಾರೆ. ಹೇಗೆ ಪಾನ್ ಮೂವ್ ಮಾಡಬೇಕು ಎಂದು ಗೊತ್ತಿದೆ ಹೇಳಿದ್ದಾರೆ. ಆದರೆ ಎದುರಾಳಿಗಳೇ ಇಲ್ಲದೆ ಹೇಗೆ ಚೆಸ್ ನಲ್ಲಿ ಪಾನ್ ಮೂವ್ ಮಾಡುತ್ತಿರಾ? ಇಂತಹ ಬೇಜವಾಬ್ದಾರಿ ಹೇಳಿಕೆ ನೀಡುವುದು ಬಿಡಿ ಎಂದು ತಿಳಿಸಿದರು.

ಬಿಜೆಪಿ ಶಾಸಕರಿಗೆ ಆಮಿಷ: ಕಲಬುರಗಿ ಶಾಸಕ ಸುಭಾಷ್ ಗುತ್ತೇದಾರ್ ಅವರಿಗೆ ಮಂತ್ರಿ ಸ್ಥಾನ ನೀಡುವ ಆಮಿಷ ಒಡ್ಡಲಾಗಿದೆ. ಸ್ವತಃ ಕುಮಾರಸ್ವಾಮಿ ಅವರು ನೇರ ಬಿಜೆಪಿ ಶಾಸಕರಿಗೆ ಆಮಿಷ ಒಡ್ಡಿದ್ದಾರೆ. ಅಲ್ಲದೇ ಇನ್ನು ಅನೇಕ ಬಿಜೆಪಿ ಶಾಸಕರನ್ನು ಸಂಪರ್ಕ ಮಾಡುವ ಯತ್ನ ಮಾಡಿದ್ದಾರೆ. ಇದು ರಾಜ್ಯದ ಮುಖ್ಯಮಂತ್ರಿಯಾಗಿ ಎಚ್‍ಡಿಕೆ ಹಾಗೂ ಸರ್ಕಾರ ಎಷ್ಟು ಕೆಳಮಟ್ಟಕ್ಕೆ ಇಳಿದಿದೆ ಎನ್ನುವುದನ್ನು ಸಾಬೀತು ಪಡಿಸುತ್ತದೆ ಎಂದು ಆರೋಪಿಸಿದರು. ಅರಮನೆ ಮೈದಾನದ ಸಿತಾರಾ ಹಾಲ್ ನಲ್ಲಿ ವಿಶೇಷ ಸಭೆಯಲ್ಲಿ ರಾಜ್ಯದ ಬಿಜೆಪಿ ಸಂಸದರು ಹಾಗೂ ಸಚಿವರನ್ನು ಒಳಗೊಂಡಂತೆ ಹಲವು ಮುಖಂಡರು ಭಾಗವಹಿಸಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿಯ ರಾಜ್ಯಮಟ್ಟದ ವಿಶೇಷ ಸಭೆಯು ಪಕ್ಷದ ಶಾಸಕರು, ಸಂಸದರು ಹಾಗೂ ಮುಖಂಡರ ಉಪಸ್ಥಿತಿಯಲ್ಲಿ ಯಶಸ್ವಿಯಾಗಿ ನೆರವೇರಿತು. ರಾಜ್ಯಾದ್ಯಂತ ಪಕ್ಷ ಸಂಘಟನೆ, ಲೋಕಸಭಾ ಚುನಾವಣೆಗೆ ಪೂರ್ವಸಿದ್ಧತೆ ಹಾಗೂ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಲಾಯಿತು. pic.twitter.com/dZFpEMKoNw

— B.S.Yediyurappa (@BSYBJP) September 19, 2018

TAGGED:bengalurubs yeddyurappacongressHD Deve GowdaLand scamPublic TVಎಚ್‍ಡಿ ದೇವೇಗೌಡಕಾಂಗ್ರೆಸ್ಪಬ್ಲಿಕ್ ಟಿವಿಬಿಎಸ್ ಯಡಿಯೂರಪ್ಪಬೆಂಗಳೂರುಭೂ ಹಗರಣ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Congress BJP
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Public TV
By Public TV
6 hours ago
ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
7 hours ago
01 6
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-1

Public TV
By Public TV
7 hours ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
7 hours ago
02 6
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-2

Public TV
By Public TV
7 hours ago
03 5
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-3

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?